Mangalore

ಉಡುಪಿ: ಕೆಸರಿನಲ್ಲಿ ಹೂತು ಹೋದ ಕೃಷಿ ಸಚಿವರ ಕಾರು!

(ನ್ಯೂಸ್ ಕಡಬ) newskadaba,ಉಡುಪಿ ಜೂ.26: ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹಡಿಲು ಭೂಮಿ ಕೃಷಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಮಳೆಗೆ ತೇವಗೊಂಡಿದ್ದ ಗದ್ದೆಯಲ್ಲಿ ಕೃಷಿ ಸಚಿವರ ಕಾರು ಹೂತು ಹೋದ ಘಟನೆ ನಡೆಯಿತು. ಕೆಸರಿನಿಂದ ಕಾರು ಮೇಲೆತ್ತಲು ಕೆಲ ಕಾಲ ಪರದಾಟ ಮಾಡಿದ ಪ್ರಸಂಗ ನಡೆಯಿತು. ಉಡುಪಿಯ ಕಡೆಕಾರು ಎಂಬಲ್ಲಿ ಈ ಘಟನೆ ನಡೆದಿದೆ. ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಯುವಕರು ಸಚಿವರ ಕಾರನ್ನು ಮೇಲಕ್ಕೆ ಎತ್ತಲು ಸಹಾಯ ಮಾಡಿದರು.

ಉಡುಪಿ: ಕೆಸರಿನಲ್ಲಿ ಹೂತು ಹೋದ ಕೃಷಿ ಸಚಿವರ ಕಾರು! Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ತೋಟದ ಮನೆಯಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪ

(ನ್ಯೂಸ್ ಕಡಬ) newskadaba,ಬೆಳ್ತಂಗಡಿ ಜೂ.26:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅತ್ಯಾರಂಡ ನಿವಾಸಿ ಜೋಸೆಫ್ ಬರ್ಬೋಜ ಎಂಬುವವರ ಮನೆಯ ತೋಟದಲ್ಲಿ ಹುಲ್ಲು ಕೊಯ್ಯುವಾಗ ಸುಮಾರು 11 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ತಕ್ಷಣ ಮನೆಯವರು ಲಾಯಿಲ ಸ್ನೇಕ್ ಅಶೋಕ್ ಎಂಬುವವರಿಗೆ ಕರೆ ಮಾಡಿ ಕರೆಸಿ ಸುರಕ್ಷಿತವಾಗಿ ಹಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಬೆಳ್ತಂಗಡಿ : ತೋಟದ ಮನೆಯಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪ Read More »

ಕರಾವಳಿ

ಮಂಗಳೂರು: ವಾರಾಂತ್ಯ ಕರ್ಫ್ಯೂ ಬಿಗಿ, ಅನಗತ್ಯ ಸಂಚಾರಕ್ಕೆ ಕಡಿವಾಣ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.26:ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ಬಿಗಿ ಗೊಳಿಸಲಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಿಂದ ಹೊರಭಾಗದಲ್ಲಿ ಜನ ಓಡಾಟ ಕಂಡು ಬರುತ್ತಿದ್ದು, ಶೀಘ್ರದಲ್ಲಿ ಕಡಿವಾಣ ಹಾಕಲಾಗುತ್ತದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಹೇಳಿದರು ಲಾಕ್ ಡೌನ್ ಗೆ 99.9%. ಜನ ಉತ್ತಮವಾಗಿ ಸ್ಪಂದಿಸುತ್ತಿದ್ದರೂ, 1% ಜನರಿಂದ ಲಾಕ್ ಡೌನ್ ನಿಯಮಾವಳಿಗಳು ಮುಂದುವರಿಯುತ್ತಿದೆ. ಪರಿಣಾಮ ಎಲ್ಲರಿಗೂ ತೊಂದರೆಯಾಗುತ್ತಿದೆ.ಕಾನೂನಿಂದ ಮಾತ್ರ ಕೊರೊನಾ ಸೋಂಕು ನಿಯಂತ್ರಣವಾಗಿ ನಾವು ಯಥಾ ಸ್ಥಿತಿಗೆ ಬರಲು

ಮಂಗಳೂರು: ವಾರಾಂತ್ಯ ಕರ್ಫ್ಯೂ ಬಿಗಿ, ಅನಗತ್ಯ ಸಂಚಾರಕ್ಕೆ ಕಡಿವಾಣ Read More »

ಕರಾವಳಿ, ಕರ್ನಾಟಕ

ಮಂಗಳೂರು : ಜಿಲ್ಲಾ ಪೊಲೀಸ್ ವತಿಯಿಂದ 50 ಲಕ್ಷಕ್ಕೂ ಮಿಕ್ಕಿ ಮಾದಕ ವಸ್ತುಗಳ ನಾಶ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.26: ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶಪಡಿಸುವ ಕಾರ್ಯಕ್ರಮ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಲ್ನಾಡು ಕೈಗಾರಿಕಾ ಪ್ರದೇಶದ ರಾಮ್ ಕಿ ಬಯೋ ಮೆಡಿಕಲ್ ವೆಸ್ಟ್ ಟ್ರೀಟ್ಮೆಂಟ್ ಕಂಪನಿಯಲ್ಲಿ ನಡೆಯಿತು. ಈ ಸಂದರ್ಭ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾತನಾಡಿ ಕರ್ನಾಟಕ ರಾಜ್ಯಾದ್ಯಂತ ಡಿಜಿ ಐಜಿಪಿ

ಮಂಗಳೂರು : ಜಿಲ್ಲಾ ಪೊಲೀಸ್ ವತಿಯಿಂದ 50 ಲಕ್ಷಕ್ಕೂ ಮಿಕ್ಕಿ ಮಾದಕ ವಸ್ತುಗಳ ನಾಶ Read More »

ಕರಾವಳಿ

ಮಗು ಅತ್ತಿದ್ದಕ್ಕೆ ಕಾಫಿತೋಟದಲ್ಲಿ ಹೂತು ಹಾಕಿದ ಪೋಷಕರು ➤ ಮೃತದೇಹ ಹೊರತೆಗೆದ ಅಧಿಕಾರಿಗಳು

(ನ್ಯೂಸ್ ಕಡಬ) newskadaba, ಹಾಸನ ಜೂ.26: ತಂದೆ ಹಾಗೂ ತಾಯಿ ಇಬ್ಬರು ಸೇರಿ ಸ್ವಂತ ಮಗುವನ್ನೇ ಕೊಂದು ಶವವನ್ನು ಕಾಫಿತೋಟದಲ್ಲಿ ಹೂತಿರುವ ಅನುಮಾನದ ಮೇಲೆ ಮಗುವಿನ ಮೃತದೇಹ ಹೊರತೆಗೆದು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಜಿಲ್ಲೆಯ ಆಲೂರು ತಾಲೂಕಿನ, ಕೆ.ಹೊಸಕೋಟೆ ಹೋಬಳಿಯ ಕಾಡ್ಲೂರು ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆಂದು ಅಸ್ಸಾಂನಿಂದ ತಾಲೂಕಿನ ಕೆ.ಹೊಸಕೋಟೆ ಹೋಬಳಿಗೆ ಆಗಮಿಸಿದ್ದ ಕೂಲಿಕಾರ್ಮಿಕರ ಕುಟುಂಬಸ್ಥರಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ.ಕೆಲ ದಿನಗಳ ಹಿಂದೆ ಪತಿ, ಪತ್ನಿ ನಡುವೆ ಕೌಟುಂಬಿಕ ಕಾರಣಕ್ಕೆ ಜಗಳ

ಮಗು ಅತ್ತಿದ್ದಕ್ಕೆ ಕಾಫಿತೋಟದಲ್ಲಿ ಹೂತು ಹಾಕಿದ ಪೋಷಕರು ➤ ಮೃತದೇಹ ಹೊರತೆಗೆದ ಅಧಿಕಾರಿಗಳು Read More »

ಕರಾವಳಿ

ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು ➤ ಗ್ರಾಮಸ್ಥರ ಹಣದಿಂದಲೇ ಸಿದ್ಧವಾಯ್ತು ಸೇತುವೆ

(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ.26: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಪುಟ್ಟ ಹಳ್ಳಿಯಲ್ಲಿ ಜನರೇ ಸುಮಾರು 1 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕಾಲು ಸಂಕವನ್ನು ಗುರುವಾರದಿಂದ ಜನರ ಬಳಕೆಗೆ ಲಭ್ಯವಾಗಿದೆ. ಕಮಿಲ, ಏರಣಗುಡ್ಡೆ, ಮಲ್ಕಜೆ, ಬಳ್ಳಕ್ಕ ಗ್ರಾಮಸ್ಥರಿಗೆ ಸರಿಯಾದ ಸಂಪರ್ಕ ವ್ಯವಸ್ಥೆ ಇರಲಿಲ್ಲ. ಜನಪ್ರತಿನಿಧಿಗಳ ಮೂಲಕ ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ, ‘ಜನರಿಂದ ಜನರಿಗಾಗಿ ಜನರೇ ಗ್ರಾಮ ಸೇತು’ ಎಂಬ ಹೆಸರಿನಲ್ಲಿ ಗ್ರಾಮಸ್ಥರೇ ಕಾಲು ಸಂಕ ನಿರ್ಮಿಸಿದ್ದಾರೆ. ತೂಗುಸೇತುವೆಗಳ ತಜ್ಞ ಸುಳ್ಯದ ಗಿರೀಶ್ ಭಾರದ್ವಾಜ್ ಅವರ

ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು ➤ ಗ್ರಾಮಸ್ಥರ ಹಣದಿಂದಲೇ ಸಿದ್ಧವಾಯ್ತು ಸೇತುವೆ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ನಿಯಂತ್ರಣದಲ್ಲಿದೆ ➤ ಸಿಎಂ ಯಡಿಯೂರಪ್ಪ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.26: ರಾಜ್ಯದಲ್ಲಿ ಪ್ರಸ್ತುತ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿ ವೈರಸ್ ನಿಯಂತ್ರಣದಲ್ಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್-19 ರ ರೂಪಾಂತರಿ ಡೆಲ್ಟಾ ಬಗ್ಗೆ ರಾಜ್ಯದಲ್ಲಿರುವ ಪ್ರಸ್ತುತ ಇರುವ ಪರಿಸ್ಥಿತಿ ಯ ಬಗ್ಗೆ ಪರಾಮರ್ಶೆ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯದಲ್ಲಿ ಡೆಲ್ಟಾ ವೈರಸ್ ಸಧ್ಯಕ್ಕೆ ಹತೋಟಿಯಲ್ಲಿದ್ದು, ವೈರಸ್ ಬಗ್ಗೆ ತೀವ್ರ ನಿಗಾ ಇಡುವಂತೆಯೂ

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ನಿಯಂತ್ರಣದಲ್ಲಿದೆ ➤ ಸಿಎಂ ಯಡಿಯೂರಪ್ಪ Read More »

ಕರಾವಳಿ

ಈಶ್ವರಮಂಗಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba,ಈಶ್ವರಮಂಗಲ ಜೂ.24: ಈಶ್ವರಮಂಗಲದ ನೇರೊಲ್ತಡ್ಕ ನಿವಾಸಿ ಶರತ್(20) ಎಂಬುವವರು ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೂ 24 ರ ಇಂದು ಮಧ್ಯಾಹ್ನ ಇದ್ದಕ್ಕಿದ್ದಂತೆ ಮನೆಯಾಗಿದ್ದ ಶರತ್ ಅವರನ್ನು ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರದಲ್ಲಿದ್ದ ರಬ್ಬರ್ ತೋಟವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಈಶ್ವರಮಂಗಲ ಹೊರಾ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈಶ್ವರಮಂಗಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ Read More »

ಕರಾವಳಿ

ಮಗುವಿಗೆ “ಸಿದ್ದರಾಮಯ್ಯ” ಎಂದು ನಾಮಕರಣ ಮಾಡಿದ ಮಾಜಿ ಸಿಎಂ ಅಭಿಮಾನಿ

(ನ್ಯೂಸ್ ಕಡಬ) newskadaba,ಕೊಪ್ಪಳ ಜೂ.24: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಟ್ಟಾಭಿಮಾನಿಯಾಗಿರುವ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ದ್ಯಾಂಪುರದ ರೈತ ಮಂಜುನಾಥ ಹಾಗು ಪತ್ನಿ ನೇತ್ರಾವತಿಯವರ ಮೊದಲು ಮಗುವಿಗೆ ಸಿದ್ದರಾಮಯ್ಯ ಎಂದು ಶಾಸ್ತ್ರೋಕ್ತವಾಗಿ ನಾಮಕರಣ ಮಾಡಿದರು. ಮಂಜುನಾಥನಿಗೆ ಸಿದ್ದರಾಮಯ್ಯ ಬಗ್ಗೆ ಎಲ್ಲಿಲ್ಲದ ಅಭಿಮಾನ, ಅವರ ಅನ್ನಭಾಗ್ಯ, ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳಿಂದಾಗಿ ಅವರ ಅಭಿಮಾನಿಯಾಗಿರುವ ಅವರು ತಮಗೆ ಮಗನಿಗೆ ಸಿದ್ದರಾಮಯ್ಯ ಎಂಬ ಹೆಸರಿಡಬೇಕೆಂದು ನಿಶ್ಚಿಯಿಸಿಕೊಂಡಿದ್ದು, ಅದರಂತೆ ಮಗನಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದ್ದಾರೆ. ಸಿದ್ದರಾಮಯ್ಯ ಎಂಬ ಹೆಸರನ್ನು ನಾಮಕರಣ ಮಾಡಿದ

ಮಗುವಿಗೆ “ಸಿದ್ದರಾಮಯ್ಯ” ಎಂದು ನಾಮಕರಣ ಮಾಡಿದ ಮಾಜಿ ಸಿಎಂ ಅಭಿಮಾನಿ Read More »

ಕರಾವಳಿ

ದಕ್ಷಿಣ ಕನ್ನಡದ ಈ ಗ್ರಾಮಾದಲ್ಲಿಒಂದೇ ಒಂದು ಕೊರೊನಾ ಪ್ರಕರಣ ವರದಿಯಾಗಿಲ್ಲ..!?

(ನ್ಯೂಸ್ ಕಡಬ) newskadaba,ಮಂಗಳೂರು ಜೂ.24: ಪಶ್ಚಿವ ಘಟ್ಟದ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಟ್ಟಕಡೆಯ ಹಳ್ಳಿಯಾದ ಬಾಂಜಾರು ಮಲೆಯಲ್ಲಿ 180ಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕೇಂದ್ರದಿಂದ ಸುಮಾರು 40 ಕಿ. ಮೀ. ದೂರವಿರುವ ಬಾಂಜಾರುಮಲೆಯಲ್ಲಿ ಎರಡೂ ಅಲೆಯಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಕಾಣಿಸಿಕೊಂಡಿಲ್ಲ.ಊರಿಗೆ ಬೇಕಾದ ಅಗತ್ಯ ಸಾಮಾನುಗಳನ್ನು ಊರಿನ ಇಬ್ಬರು ವಾರದ ಒಂದು ದಿನ ಪೇಟೆಯಿಂದ ತಂದು ಕೊಡುತ್ತಾರೆ. ಊರಿಂದ ಯಾರೂ ಹೊರಗೆ ಹೋಗದೆ, ಊರಿಗೆ ಹೊರಗಿನಿಂದ ಯಾರೂ ಬರದ ಹಾಗೆ ಅಖಿಲಿತ ನಿಯಮ

ದಕ್ಷಿಣ ಕನ್ನಡದ ಈ ಗ್ರಾಮಾದಲ್ಲಿಒಂದೇ ಒಂದು ಕೊರೊನಾ ಪ್ರಕರಣ ವರದಿಯಾಗಿಲ್ಲ..!? Read More »

ಕರಾವಳಿ
Scroll to Top