Mangalore

ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ನಿತ್ಯದ ಸೋಂಕಿನ ಪ್ರಮಾಣ 5 ಸಾವಿರದೊಳಗೆ ಬರಬೇಕು ಹಾಗೂ ಪಾಸಿಟಿವಿಟಿ ದರ ಶೇ.5 ಮತ್ತು ಸಾವಿನ ದರ ಶೇ.1ರ ಮಿತಿಯೊಳಗೆ ಬರಬೇಕು. ಇಷ್ಟು ಬೆಳವಣಿಗೆಗಳು ಕಂಡು ಬರುವವರೆಗೂ ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸಬೇಕು.ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಟ ಒಂದು ವಾರ ಲಾಕ್ಡೌನ್ ವಿಸ್ತರಿಸಿ ಎಂದು ಕೊರೋನಾ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಅದರಂತೆ ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಬಗ್ಗೆ ಇಂದು ಹಿರಿಯ ಸಚಿವರ ಜೊತೆ ಸಿಎಂ […]

ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?! Read More »

ಕರಾವಳಿ, ಕರ್ನಾಟಕ

ಭಾರತದಲ್ಲಿ ಇಳಿದ ಕೊರೋನಾ ಪ್ರಕರಣ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.01:  ಭಾರತದಲ್ಲಿ ಕಳೆದ 19 ದಿನಗಳಿಂದ ಸೋಂಕು ಇಳಿಮುಖವಾಗುತ್ತಿದ್ದು, ಮಂಗಳವಾರ 1,27,510 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 51 ದಿನಗಳ ಕನಿಷ್ಠ ಸಂಖ್ಯೆಯಾಗಿದೆ. ಈ ಅವಧಿಯಲ್ಲಿ 2,795 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 3,31,895ಕ್ಕೆ ತಲುಪಿದೆ.ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,95,520ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇಳಿದ ಕೊರೋನಾ ಪ್ರಕರಣ Read More »

ಕರಾವಳಿ

ಕೊರೋನಾ 3ನೇ ಅಲೆ ಎದುರಿಸಲು ಮಕ್ಕಳಿಗಾಗಿ ವಿಶೇಷ ವಾರ್ಡ್ ಗಳ ರಚನೆ

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.27: ಕೋವಿಡ್‌ ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ವರದಿ ಇದೆ. ಇದನ್ನು ಪರಿಣಾಮಕಾರಿಯಾಗಿ ಎದುರಿಸಲು ಮುಂಬೈ ಮಾದರಿಯ ಸೋಂಕು ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಮಕ್ಕಳಿಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್‌ಗಳನ್ನು ರೂಪಿಸಲು ಕ್ರಮ ವಹಿಸಲಾಗುತ್ತದೆ.     ಹೀಗಾಗಿ ಪರಿಸ್ಥಿತಿ ಎದುರಿಸಲು ನಿಯಂತ್ರಣ ಕೊಠಡಿ, ಸಹಾಯವಾಣಿ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿಯವರು ಹೇಳಿದ್ದಾರೆ. ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ

ಕೊರೋನಾ 3ನೇ ಅಲೆ ಎದುರಿಸಲು ಮಕ್ಕಳಿಗಾಗಿ ವಿಶೇಷ ವಾರ್ಡ್ ಗಳ ರಚನೆ Read More »

ಕರಾವಳಿ, ಕರ್ನಾಟಕ

ಯಸ್ ಚಂಡಮಾರುತ ➤7 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಣೆ

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.26:  ‘ಯಸ್’ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 26ರಂದು ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.     ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸೂಚನೆ ಇದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸೂಚನೆಗಳು ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.    

ಯಸ್ ಚಂಡಮಾರುತ ➤7 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಣೆ Read More »

ಕರಾವಳಿ, ಕರ್ನಾಟಕ

➤➤ ಮರೆಯಲಾಗದ ನೆನಪು ➤ ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ ಹನ್ನೊಂದು ವರ್ಷ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಇಲ್ಲಿನ ಬಜ್ಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತ ನಡೆದು ಇಂದಿಗೆ ಹನ್ನೊಂದು ವರ್ಷ ಸಂದಿದೆ. ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಗೀಡಾಗಿ 159 ಜೀವಗಳನ್ನು ಬಲಿತೆಗೆದುಕೊಂಡಿತ್ತು. 2010 ರ ಮೇ 22 ರಂದು ಮುಂಜಾನೆ ಬಜ್ಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗಡೆ ಇಳಿದ ಏರ್ ಇಂಡಿಯಾ ವಿಮಾನ 6:14 ರ ಸಮಯದಲ್ಲಿ ಪೈಲಟ್ ನ ಸಣ್ಣ ತಪ್ಪಿನಿಂದಾಗಿ ಕೆಂಜಾರು ಗುಡ್ಡೆಯಲ್ಲಿ

➤➤ ಮರೆಯಲಾಗದ ನೆನಪು ➤ ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ ಹನ್ನೊಂದು ವರ್ಷ Read More »

ಅಂತರ್ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಸುಳ್ಯ: ನಿಂತಿದ್ದ ಹುಂಡೈ ಕಾರಿಗೆ ಅಲ್ಟೋ ಕಾರು ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಎ. 07. ನಿಂತಿದ್ದ ಹುಂಡಾಯ್ ಕಾರಿಗೆ ಅಲ್ಟೋ ಕಾರೊಂದು ಢಿಕ್ಕಿ ಹೊಡೆದ ಘಟನೆ ಇಲ್ಲಿನ ಜ್ಯೋತಿ ವೃತ್ತದ ಬಳಿ ನಡೆದಿದೆ. ಸುಳ್ಯ ಜಯನಗರ ನಿವಾಸಿ ಕೇಶವ ಎಂಬವರು ಜ್ಯೋತಿ ವೃತ್ತದ ಬಳಿ ತಮ್ಮ ಹುಂಡೈ ಕಾರನ್ನು ನಿಲ್ಲಿಸಿದ್ದು, ಈ ಸಂದರ್ಭ ಐವರ್ನಾಡು ನಿವಾಸಿ ವೀರನಾಥ ಎಂಬವರು ತನ್ನ ಆಲ್ಟೋ ಕಾರಿನಲ್ಲಿ ಸುಳ್ಯಕ್ಕೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಕಾರಿನ ಬ್ರೇಕ್ ಜಾಮ್ ಆಗಿ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡೈ ಕಾರಿಗೆ ಡಿಕ್ಕಿ

ಸುಳ್ಯ: ನಿಂತಿದ್ದ ಹುಂಡೈ ಕಾರಿಗೆ ಅಲ್ಟೋ ಕಾರು ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅಕ್ರಮ ಗಾಂಜಾ ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಎ. 07. ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ತಂಡವೊಂದನ್ನು ವಿಟ್ಲ ಪೊಲೀಸರು ಕೊಡಂಗಾಯಿ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಾಸಿರ್ ಎಂದು ಗುರುತಿಸಲಾಗಿದೆ. ವಿಟ್ಲ ಠಾಣಾ ಎಸ್ಐ ವಿನೋದ್ ರೆಡ್ಡಿ ನೇತೃತ್ವದ ತಂಡವು ವಿಟ್ಲದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ಸಾಲೆತ್ತೂರು ಕಡೆಯಿಂದ ಬಂದ ಬಿಳಿ ಬಣ್ಣದ ಆಲ್ಟೋ ಕಾರನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಕಾರಿನಲ್ಲಿ ಚಾಲಕ ಮಾತ್ರವೇ ಇದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಒಂದು ಪ್ಲಾಸ್ಟಿಕ್

ವಿಟ್ಲ: ಅಕ್ರಮ ಗಾಂಜಾ ಸಾಗಾಟ ➤ ಓರ್ವ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ➤ 8 ಪೊಲೀಸರನ್ನು ವಿವಿಧ ಭಾಗಗಳಿಗೆ ವರ್ಗಾಯಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೋಲಿಸ್ ಆಯುಕ್ತರಾದ ಶಶಿಕುಮಾರ್ ಅವರು ಶಿಸ್ತುಕ್ರಮ ಕೈಗೊಂಡಿದ್ದು, ತಪ್ಪಿತಸ್ಥ ಸಿಬ್ಬಂದಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಬಾರೊಂದರಲ್ಲಿ ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ತನಿಖೆ ಕೈಗೊಳ್ಳುವಂತರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಆಯುಕ್ತರು ಸೂಚಿಸಿದ್ದು,‌ ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಕಾರಣ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್

ಮಂಗಳೂರು: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ➤ 8 ಪೊಲೀಸರನ್ನು ವಿವಿಧ ಭಾಗಗಳಿಗೆ ವರ್ಗಾಯಿಸಿ ಆದೇಶ Read More »

ಕರಾವಳಿ, ಕರ್ನಾಟಕ

ಮಂಜೇಶ್ವರ: ಬೇಕರಿ ಹಾಗೂ ಹೊಟೆಲ್ ನುಗ್ಗಿ ಕಳ್ಳತನಕ್ಕೆ ಯತ್ನ ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ

(ನ್ಯೂಸ್ ಕಡಬ) newskadaba.com  ಮಂಜೇಶ್ವರ, ಜ. 29. ಹೋಟೆಲ್ ಮತ್ತು ಬೇಕರಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ತೂಮಿನಾಡು ಎಂಬಲ್ಲಿ ನಡೆದಿದ್ದು, ಇದರ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಇಲ್ಲಿನ ಮಾಸ್ಟರ್ ಮೈಂಡ್ ಜಂಕ್ಷನ್ ನಲ್ಲಿರುವ ಮೂಕಾಂಬಿಕಾ ಹೋಟೆಲ್ ಮತ್ತು ಹನಿ ಹೆಸರಿನ ಬೇಕರಿಗೆ ನುಗ್ಗಿ ಕಳ್ಳತನಕ್ಕೆತ್ನಿಸಿದ್ದಲ್ಲದೆ ಹೋಟೆಲ್ ನ ಗಾಜುಗಳನ್ನು ಪುಡಿಗೈದು ಬಳಿಕ ಹಣಕ್ಕಾಗಿ ತಡಕಾಡಿದ್ದಾನೆ. ಒಳಭಾಗದಿಂದಲೇ ನುಗ್ಗಿದ ಈತ ಕ್ಯಾಶ್ ಡ್ರವರನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾನೆ. ಬೆಳಿಗ್ಗೆ ಕೃತ್ಯ ಬೆಳಕಿಗೆ ಬಂದಿದ್ದು, ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ

ಮಂಜೇಶ್ವರ: ಬೇಕರಿ ಹಾಗೂ ಹೊಟೆಲ್ ನುಗ್ಗಿ ಕಳ್ಳತನಕ್ಕೆ ಯತ್ನ ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಿಎಫ್ಐ ಬೆಳ್ತಂಗಡಿ ವತಿಯಿಂದ ಜಿಲ್ಲಾ ಪ್ರತಿನಿಧಿ ಸಭೆ ➤ ನೂತನ ಅಧ್ಯಕ್ಷರಾಗಿ ಯಾಸೀನ್ ಬಂಗೇರಕಟ್ಟೆ, ಕಾರ್ಯದರ್ಶಿಯಾಗಿ ಶಹೀರ್ ಪಾಂಡವರಕಲ್ಲು ಆಯ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 28. ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ಜಿಲ್ಲಾ ಪ್ರತಿನಿಧಿ ಸಭೆಯನ್ನು ಇಂದು ಇಲ್ಲಿ‌ನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಯ್ತು. ಕಾರ್ಯಕ್ರಮದ ಧ್ವಜಾರೋಹಣವನ್ನು ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಸಫ್ವಾನ್ ಸುನ್ನತ್ ಕೆರೆ ನೆರೆವೇರಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಭಾಷಾ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ವಿಡಿಯೋ ಮುಖಾಂತರ ರಾಜ್ಯಾಧ್ಯಕ್ಷರಾದ ಫಯಾಜ್ ದೊಡ್ಡಮನೆ ಅವರು ಸಂದೇಶ ಭಾಷಣವನ್ನು ಮಾಡಿದರು. ಕಳೆದ ವರ್ಷದ ವರದಿಯನ್ನು ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ ಮಂಡಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ

ಸಿಎಫ್ಐ ಬೆಳ್ತಂಗಡಿ ವತಿಯಿಂದ ಜಿಲ್ಲಾ ಪ್ರತಿನಿಧಿ ಸಭೆ ➤ ನೂತನ ಅಧ್ಯಕ್ಷರಾಗಿ ಯಾಸೀನ್ ಬಂಗೇರಕಟ್ಟೆ, ಕಾರ್ಯದರ್ಶಿಯಾಗಿ ಶಹೀರ್ ಪಾಂಡವರಕಲ್ಲು ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top