Mangalore

ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲೆ         ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್             

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 23.  ಅಕ್ರಮ ಗಣಿಗಾರಿಕೆ ನಡೆಸಿದ ಮತ್ತು ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟಿಸಿರುವುದಷ್ಟೇ ಅಲ್ಲದೇ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಿಸಲಾದ ಪ್ರಕರಣ ಸಂಬಂಧ ನೀಡಿದ ಮಧ್ಯಂತರ ತಡೆಯನ್ನು ಹೈಕೋರ್ಟ್ ಪುನಃ ವಿಸ್ತರಣೆ ಮಾಡಿದೆ. ತಮ್ಮ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಅರ್ಜಿ ಸಲ್ಲಿಸಿದ್ದರು. […]

ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲೆ         ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್              Read More »

ಕರಾವಳಿ

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ವಿಚಾರ ಆಕ್ರೋಶ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರದಲ್ಲಿ ವಿರೋಧ ಪಕ್ಷಗಳು ಸಾಕಷ್ಟು ಪ್ರತಿಭಟನೆಗಳನ್ನು ನಡೆಸುವ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದೆ. ಈ ಮಧ್ಯೆ ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಈ ಸಂದರ್ಭ ಐವನ್

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ವಿಚಾರ ಆಕ್ರೋಶ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ Read More »

ಕರಾವಳಿ

ನವಜಾತ ಶಿಶುವಿನ ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯ ‘ಲೇಡಿ ಗೋಶೆನ್’ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ನವಜಾತ ಶಿಶುವಿನ ಹೆರಿಗೆ ಸಂದರ್ಭದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ಲೇಡಿ ಗೊಸ್ಚೆನ್ ಆಸ್ಪತ್ರೆಯ ವಿರುದ್ಧ ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಪೋಷಕರು ದೂರು ಸಲ್ಲಿಸಿದ್ದಾರೆ. ಮಗುವಿನ ತಾಯಿಯ ಚಿಕ್ಕಪ್ಪ ನೀಡಿದ ದೂರಿನ ಪ್ರಕಾರ, ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದ ಅವರ ತಂಗಿಯನ್ನು ಆಗಸ್ಟ್ 17 ರಂದು ರಾತ್ರಿ ಲೇಡಿ ಗೊಸ್ಚೆನ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅವರು ಆಗಸ್ಟ್ 18 ರಂದು ಬೆಳಿಗ್ಗೆ 10:30 ಕ್ಕೆ

ನವಜಾತ ಶಿಶುವಿನ ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯ ‘ಲೇಡಿ ಗೋಶೆನ್’ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲೆ Read More »

ಕರಾವಳಿ, ಕ್ರೈಮ್ ನ್ಯೂಸ್

32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟಿನ ಆರೋಪಿಯನ್ನು ಪತ್ತೆ ಮಾಡಿದ್ದು, ಮಣಿಪಾಲ ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 1992 ರಲ್ಲಿ, ಶಿವರಾಮ ಎಂಬವರು ಮಣಿಪಾಲ ಠಾಣೆಯಲ್ಲಿ ಪ್ರಕರಣ 12 ಜನರ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಗಣೇಶ್‌ ಪ್ರಭು (54), ಬಡಗಬೆಟ್ಟು, ಮಣಿಪಾಲ, ಉಡುಪಿ, ಅವರು 2001 ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.  

32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು – ಕುಳೂರು ಸೇತುವೆ ದುರಸ್ತಿ ಕಾರ್ಯ ವಾಹನ ಸಂಚಾರ ಸ್ಥಗಿತ                        

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ಕುಳೂರು ಹಳೆ ಸೇತುವೆಯ ದುರಸ್ತಿ ಕಾಮಗಾರಿ ಆರಂಭವಾಗಿದ್ದು, ನಂತೂರು ಮತ್ತು ಸುರತ್ಕಲ್ ನಡುವೆ ದಿನವಿಡೀ ಸಂಚಾರ ವ್ಯತ್ಯಯ ಉಂಟಾಗಿದೆ. ಈ ಕಾರಣದಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಸೇತುವೆಯ ಕೆಳಭಾಗಕ್ಕೆ ಡಾಂಬರು ಹಾಕಲು ಮತ್ತು ಪ್ಲಾಸ್ಟರಿಂಗ್ ಮಾಡಲು ಹಳೇ ಕುಳೂರು ಸೇತುವೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹಗಲಿನಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ವಾಹನಗಳು ಎರಡೂ ದಿಕ್ಕಿಗೆ ಒಂದೇ ಸೇತುವೆಯನ್ನು ಬಳಸುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ

ಮಂಗಳೂರು – ಕುಳೂರು ಸೇತುವೆ ದುರಸ್ತಿ ಕಾರ್ಯ ವಾಹನ ಸಂಚಾರ ಸ್ಥಗಿತ                         Read More »

ಕರಾವಳಿ

ಮಂಗಳೂರು: ‘ಜುಲೇಖಾ ಯೆನೆಪೋಯ’ ಸಂಸ್ಥೆಯ ಸಾಧನೆ      ಮೊದಲ ಬಾರಿಗೆ ಮೆದುಳಿನ ಲಿಂಪೋಮಾ ಕಾಯಿಲೆಗೆ ಸ್ವಅಸ್ಥಿ ಮಜ್ಜಿಯ ಕಸಿ 

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 21.  ನಗರದಲ್ಲಿ ಇದೇ ಮೊದಲ ಬಾರಿಗೆ ಮೆದುಳಿನ ಲಿಂಪೋಮಾ ಕಾಯಿಲೆಗೆ ಸ್ವಅಸ್ಥಿ ಮಜ್ಜಿಯ ಕಸಿಯನ್ನು (ಆಟೋಲೋಗಸ್ ಟ್ರಾನ್ಸ್ ಪ್ಲಾಂಟ್) ದೇರಳಕಟ್ಟೆಯ ಜುಲೇಖಾ ಯೆನೆಪೋಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಖ್ಯಾತ ರಕ್ತ ಶಾಸ್ತ್ರಜ್ಞ, ಡಾ| ರಾಜೇಶ್ ಕೃಷ್ಣ ಅವರ ನೇತೃತ್ವದಲ್ಲಿ ನಡೆಸಲಾಯಿತು. ಕದ್ರಿ ಮೂಲದ 59 ವಯಸ್ಸಿನ ವ್ಯಕ್ತಿಯೋರ್ವರು ಮೆದುಳಿನ ಲಿಂಪೋಮಾ ಕಾಯಿಲೆಗೆ ಕೀಮೋಥೆರಪಿಯನ್ನು ಪಡೆಯುತ್ತಿದ್ದರು. ಜುಲೇಖಾ ಯೆನೆಪೋಯ ಆಸ್ಪತ್ರೆಗೆ ಬಂದ ಈ ವ್ಯಕ್ತಿಯನ್ನು ಸ್ವಅಸ್ಥಿ ಮಜ್ಜಿ ಕಸಿಗೆ ಒಳಪಡಿಸಲು ನಿರ್ಧರಿಸಲಾಯಿತು. ಅವರ

ಮಂಗಳೂರು: ‘ಜುಲೇಖಾ ಯೆನೆಪೋಯ’ ಸಂಸ್ಥೆಯ ಸಾಧನೆ      ಮೊದಲ ಬಾರಿಗೆ ಮೆದುಳಿನ ಲಿಂಪೋಮಾ ಕಾಯಿಲೆಗೆ ಸ್ವಅಸ್ಥಿ ಮಜ್ಜಿಯ ಕಸಿ  Read More »

ಕರಾವಳಿ

ವಿದ್ಯಾರ್ಥಿಗಳ ಬ್ಯಾಡ್ಮಿಂಟನ್‌ ತಂಡಕ್ಕೆ ರಾಕೆಟ್ ಬಾಲ್ ವಿತರಣೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 21.  ಸರಕಾರಿ ಪ್ರೌಢಶಾಲೆ, ನಾಲ್ಯ ಪದವು ವಿದ್ಯಾರ್ಥಿಗಳ ಬಾಲ್‌ ಬ್ಯಾಡ್ಮಿಂಟನ್‌ ತಂಡಕ್ಕೆ ಸ್ಥಳೀಯ ದಾನಿಗಳ ನೆರವಿನಿಂದ ರ್‍ಯಾಕೆಟ್‌ ಮತ್ತು ಬಾಲ್‌ಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು. ಸುಮಾರು 30ಸಾವಿರ ಮೌಲ್ಯದ ಬ್ಯಾಡ್ಮಿಂಟನ್‌ ರ್‍ಯಾಕೆಟ್‌ಗಳು ಹಾಗೂ ಬಾಲ್‌ಗಳನ್ನು ಶಿಕ್ಷಣಾಸ್ತಕರು ಹಾಗೂ ದಾನಿಗಳಾದ  ವಿದ್ಯಾದೀವಿಗೆ ಚಾರಿಟೇಬಲ್‌ ಟ್ರಸ್ಟ್‌  ಅಧ್ಯಕ್ಷಕರು ದೇವಾನಂದ, ಸಿವಿಲ್‌ ಕಂಟ್ರಾಕ್ಟರ್‌ ಅಸೋಸಿಯೇಶನ್‌ ಸದಸ್ಯರಾದ ನಾರಾಯಣ ದೇವಾಡಿಗ, ಭವಾನಿ ಶಂಕರ, ಲಕ್ಷ್ಮೀ ಪ್ರಸಾದ್‌ , ಕೇಶವ ಕೆ. ಹಾಗೂ ಚಂದನ್‌ ದಾಸ್‌ ಇವರ ನೆರವಿನೊಂದಿಗೆ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ವಿದ್ಯಾರ್ಥಿಗಳ ಬ್ಯಾಡ್ಮಿಂಟನ್‌ ತಂಡಕ್ಕೆ ರಾಕೆಟ್ ಬಾಲ್ ವಿತರಣೆ Read More »

ಕರಾವಳಿ

‘ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ಅಶಾಂತಿ ಸೃಷ್ಟಿಸಲಾಗುತ್ತಿದೆ’     ಸಂಸದ ಕ್ಯಾ. ಬ್ರಿಜೇಶ್ ಚೌಟ   

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 20.  ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ರಾಜ್ಯವನ್ನು ಅರಾಜಕತೆಯತ್ತ ಕೊಂಡೊಯ್ಯುತ್ತಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಕ್ಕೆ ಆದ್ಯತೆ ನೀಡಿ ಮುಖ್ಯಮಂತ್ರಿಗಳು ಕ್ಲೀನ್‌ಚಿಟ್ ನೀಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಿಡಿ ಕಾರಿದ್ದಾರೆ. ಮುಡಾ ಮತ್ತು ವಾಲ್ಮೀಕಿ ಹಗರಣಗಳ ಕುರಿತು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐವನ್ ಡಿಸೋಜಾ ಹೇಳಿಕೆಗಳು ಅಸಂವಿಧಾನಿಕವಾಗಿದ್ದು, ಪೊಲೀಸರು ಸ್ವಯಂಪ್ರೇರಿತ

‘ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ಅಶಾಂತಿ ಸೃಷ್ಟಿಸಲಾಗುತ್ತಿದೆ’     ಸಂಸದ ಕ್ಯಾ. ಬ್ರಿಜೇಶ್ ಚೌಟ    Read More »

ಕರಾವಳಿ

ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 20.  ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ

ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ರೂಪೇಶ್ ಶೆಟ್ಟಿ ತುಳು ಚಲನ ಚಿತ್ರ “ಜೈ” ಟೈಟಲ್ ಬಿಡುಗಡೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 19.  ಬಿಗ್ ಬಾಸ್ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಸ್ಪೀಕರ್ ಯು.ಟಿ.ಖಾದರ್ ಅವರು, “ಹಿಂದೆ ತುಳು ಭಾಷೆ ನಮ್ಮ ಜಿಲ್ಲೆಗೆ ಮಾತ್ರ ಸೀಮಿತ ಎಂಬ ಮಾತಿತ್ತು.

ರೂಪೇಶ್ ಶೆಟ್ಟಿ ತುಳು ಚಲನ ಚಿತ್ರ “ಜೈ” ಟೈಟಲ್ ಬಿಡುಗಡೆ Read More »

ಕರಾವಳಿ
Scroll to Top