Mangalore

ಮಂಗಳೂರು: ಬಾವಿಗೆ ಬಿದ್ದ ಸ್ಕೂಟರ್ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಸ್ಕೂಟರ್ ಸವಾರ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಪಕ್ಕಲಡ್ಕ ಸಮೀಪದ ಬಜಾಲ್ ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಎಮ್ಮೆಕೆರೆಯ ಅಜತ್ (22) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಬಜಾಲ್ ನ ಎತ್ತರದ ಪ್ರದೇಶದಲ್ಲಿ ತನ್ನ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲಿರುವ ಬಾವಿಯ ಆವರಣಕ್ಕೆ ಢಿಕ್ಕಿ ಹೊಡೆದು ಸವಾರ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಮಂಗಳೂರು: ಬಾವಿಗೆ ಬಿದ್ದ ಸ್ಕೂಟರ್ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ದಿಢೀರ್ ದಾಳಿ ➤ ಓರ್ವ ಸಿಬ್ಬಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ತಹಶೀಲ್ದಾರ್ ಕಛೇರಿಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ದ್ವಿತೀಯ ದರ್ಜೆ ಸಹಾಯಕ ಸಿಬ್ಬಂದಿಯೋರ್ವರನ್ನು ರೆಡ್‌ ಹ್ಯಾಂಡ್ ‌ಆಗಿ ಬಂಧಿಸಿದ ಘಟನೆ ಮಂಗಳವಾರ ನಡೆದಿದೆ. ಬಂಧಿತ ಆರೋಪಿಯನ್ನು ರಫೀಕ್ ಅಬ್ದುಲ್(42) ಎಂದು ಗುರುತಿಸಲಾಗಿದೆ. ಕಚೇರಿಯ ಕೆಲಸ‌‌ಕ್ಕೆಂದು 40 ಸಾವಿರ ರೂ.‌ ಲಂಚದ ಬೇಡಿಕೆ ಇಟ್ಟಿದ್ದ ಎಂಬ ಆರೋಪದಡಿ ವ್ಯಕ್ತಿಯೋರ್ವರು ಎಸಿಬಿ ಕಚೇರಿಗೆ‌ ನೀಡಿದ್ದ ದೂರಿನಂತೆ ಸಿಬ್ಬಂದಿ ನಗದು ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ವಶಕ್ಕೆ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ದಿಢೀರ್ ದಾಳಿ ➤ ಓರ್ವ ಸಿಬ್ಬಂದಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಹಳೆಯಂಗಡಿ, ಜ. 05. ನದಿ ತೀರದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಘಟನೆ ರಾ.ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ. ಕೃಷ್ಣಾಪುರ ಕಾಟಿಪಳ್ಳದ ನಿವಾಸಿ ಅಶ್ರಫ್ ಎಂಬವರು ತನ್ನ ಸ್ನೇಹಿತನೊಂದಿಗೆ ಪಾವಂಜೆ ಬಳಿಯ ಅರಾಂದ್ ಎಂಬ ಸ್ಥಳದಿಂದ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಈ ಸಂದರ್ಭ ಪ್ರಯಾಣಿಕರಿಬ್ಬರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ನದಿಯಲ್ಲಿ ಮುಳುಗುತ್ತಿದ್ದಂತೆಯೇ ಅಶ್ರಫ್ ಮತ್ತು

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆತೂರು: ಲೋ ವೋಲ್ಟೇಜ್ ಸಮಸ್ಯೆ ಬಗೆಹರಿಸುವಂತೆ ಎಸ್‌.ಡಿಪಿಐ ಆತೂರು ವಲಯದ ವತಿಯಿಂದ ಮೆಸ್ಕಾಂ ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ,ಜ. 04. ಕೊಯಿಲ ಮತ್ತು ರಾಮಕುಂಜ ಗ್ರಾಮ ವ್ಯಾಪ್ತಿಯ ಹಲವಾರು ಹಳ್ಳಿ ಪ್ರದೇಶಗಳಿಗೆ ಲೋ ವೋಲ್ಟೇಜ್ ಸಮಸ್ಯೆ ಉದ್ಭವಿಸಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವಂತೆ ಪುತ್ತೂರು ಮೆಸ್ಕಾಂ ಇಲಾಖೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆತೂರು ವಲಯದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಸ್‌.ಡಿಪಿಐ ಗ್ರಾಮ ಪಂಚಾಯತ್ ಸದಸ್ಯ ಹಸನ್ ಸಜ್ಜಾದ್ ಮಾತನಾಡಿ ಲೋ ವೋಲ್ಟೇಜ್ ಸಮಸ್ಯೆ ಇವತ್ತು ನಿನ್ನೆಯದಲ್ಲ, ಹಲವಾರು ವರ್ಷಗಳಿಂದ ಮೆಸ್ಕಾಂ ಗೆ ಎಸ್‌.ಡಿಪಿಐ ಸೇರಿದಂತೆ ಹಲವಾರು ನಾಗರಿಕರು

ಆತೂರು: ಲೋ ವೋಲ್ಟೇಜ್ ಸಮಸ್ಯೆ ಬಗೆಹರಿಸುವಂತೆ ಎಸ್‌.ಡಿಪಿಐ ಆತೂರು ವಲಯದ ವತಿಯಿಂದ ಮೆಸ್ಕಾಂ ಗೆ ಮನವಿ Read More »

ಕರಾವಳಿ, ಕರ್ನಾಟಕ

ನಾದಿನಿಯನ್ನೇ ಅತ್ಯಾಚಾರಗೈದ ಪ್ರಕರಣ ➤ ಆರೋಪಿ ಬಶೀರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ನಾದಿನಿಯ ಮೇಲೆ ಬಲವಂತವಾಗಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬಶೀರ್ ಎಂದು ಗುರುತಿಸಲಾಗಿದೆ. ಈತನ ವಿಚಾರಣೆಯ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ. ಆಕೆಯನ್ನು ಬಾವನೇ ಅತ್ಯಾಚಾರಗೈದಿದ್ದಲ್ಲದೇ ಆಕೆಯ ನಗ್ನ ಫೋಟೊಗಳನ್ನು ಸೆರೆಹಿಡಿದು ಬೆದರಿಕೆ ಒಡ್ಡುತ್ತಿದ್ದ ಎಂದು ಆರೋಪಿಯ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಾದಿನಿಯನ್ನೇ ಅತ್ಯಾಚಾರಗೈದ ಪ್ರಕರಣ ➤ ಆರೋಪಿ ಬಶೀರ್ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಜೆಪಿ ಕಾರ್ಯಕರ್ತರ ಪಾಕಿಸ್ತಾನ ಝಿಂದಾಬಾದ್ ಘೋಷಣೆಯನ್ನು ಖಂಡಿಸಿ ಸಿ.ಎಫ್.ಐ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 04. ಉಜಿರೆಯಲ್ಲಿ ಇತ್ತೀಚೆಗೆ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದ ನಡುವೆ  ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿರುವ ಘಟನೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಜ್ಯೋತಿ ವೃತ್ತದ ಬಳಿ  ಪ್ರತಿಭಟಿಸಲಾಯಿತು. ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಅಧ್ಯಕ್ಷ ಹಸನ್ ಸಿರಾಜ್ ಮಾತನಾಡಿ, ಉಜಿರೆಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿರುವ ಬಿಜೆಪಿ ಕಾರ್ಯಕರ್ತ ಪವನ್ ಧರ್ಮಸ್ಥಳ ಈತನನ್ನು ಶೀಘ್ರವೇ ಬಂಧಿಸಬೇಕೆಂದು

ಬಿಜೆಪಿ ಕಾರ್ಯಕರ್ತರ ಪಾಕಿಸ್ತಾನ ಝಿಂದಾಬಾದ್ ಘೋಷಣೆಯನ್ನು ಖಂಡಿಸಿ ಸಿ.ಎಫ್.ಐ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು

(ನ್ಯೂಸ್ ಕಡಬ) newskadaba,ಮಂಗಳೂರು ಜ.04:ನಗರ ನೂತನ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿರುವವರಿಗೆ ಬಿಸಿ ಮುಟ್ಟಿಸಿ ವಶಕ್ಕೆ ಪಡೆದುಕೊಳ್ಳುವ ಮೂಲಕ ಅವರ ನಶೆ ಇಳಿಸುವ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ನಿನ್ನೆ ರಾತ್ರಿ ನಗರದ ನೆಹರೂ ಮೈದಾನದ ಬಳಿ ನಡೆದುಕೊಂಡು ಹೋಗುತ್ತಿರುವಾಗಲೇ ಮದ್ಯಪಾನ ಮಾಡುತ್ತಿದ್ದ ಯುವಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಪಾಂಡೇಶ್ವರ ಹಾಗೂ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಹಾಗೂ ಧೂಮಪಾನ ಮಾಡುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿರುವ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಚಿರತೆ ಪ್ರತ್ಯಕ್ಷ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 04. ಬಡಾವಣೆಯೊಂದರ ಕಾಂಪೌಂಡ್ ಗೋಡೆಯ ಮೇಲೆ ಚಿರತೆ ಮತ್ತು ಎರಡು ಚಿರತೆ ಮರಿಗಳು ಓಡಾಡಿರುವುದು ಪಡೀಲ್ ನಿಂದ ವರದಿಯಾಗಿದೆ. ಇಲ್ಲಿನ ಬಡಾವಣೆಯ ಚಂದ್ರಶೇಖರ್ ಭಟ್ ಎಂಬವರ ಅಂಗಳದಲ್ಲಿರುವ ಕಾಂಪೌಂಡ್ ಗೋಡೆಯ ಮೇಲೆ ಈ ಚಿರತೆಗಳು ಇರುವುದನ್ನು ಅವರ ಪತ್ನಿ ನೋಡಿರುವುದಾಗಿ ತಿಳಿದು ಬಂದಿದೆ.

ಪುತ್ತೂರು: ಚಿರತೆ ಪ್ರತ್ಯಕ್ಷ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03, ನವಜಾತ ಶಿಶುವಿನ ಮೃತದೇಹವೊಂದು ಫಲ್ಗುಣಿ ನದಿಯಲ್ಲಿ ತೇಲುತ್ತಿದ್ದುದನ್ನು ಕಂಡ ಮೀನುಗಾರರು ಈ ಕುರಿತು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೀನುಗಾರಿಕೆಯಿಂದ ಮರಳುತ್ತಿದ್ದ ಮೀನುಗಾರರಿಗೆ ನದಿಯು ಸಮುದ್ರವನ್ನು ಸೇರುವ ತೋಟ ಬೆಂಗ್ರೆಯಲ್ಲಿ ಮಗುವಿನ ಮೃತದೇಹ ಕಂಡುಬಂದಿದ್ದು, ಮೃತದೇಹವನ್ನು ಮೇಲಕ್ಕೆತ್ತಿದ ಮೀನುಗಾರರು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27: 400 ವರ್ಷಗಳ ಪುರಾತನ ಕಾಸರಗೋಡಿನ ಎಡನೀರು ಮಠದ ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ದೊಡ್ಡ ಮಟ್ಟದಲ್ಲಿ ಅಧ್ಯಯನ ಪೀಠ ಸ್ಥಾಪಿಸುವ ಬಹುದೊಡ್ಡ ಬಯಕೆ ಇದೆ ಎಂದು ಎಡನೀರು ಸಂಸ್ಥಾನದ ನೂತನ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀಗಳು ತಿಳಿಸಿದರು.ಅವರು ಶನಿವಾರ ಸಂಜೆ ನಗರದ ಗಣಪತಿ ಹೈಸ್ಕೂಲ್ ರಸ್ತೆಯಲ್ಲಿರುವ ಶ್ವೇತಾ ಜುವೆಲ್ಲರ್ಸ್ ಸ್ವರ್ಣಾಭರಣ ಮಳಿಗೆಗೆ ಭೇಟಿ ನೀಡಿದ ಸಂದರ್ಭ ಆಶೀರ್ವಚನ ನೀಡಿದರು. ಕೇಶವಾನಂದ ಭಾರತಿ ಶ್ರೀಗಳು ತಮ್ಮ ಕಾರ್ಯಾವೈಕರಿಯಿಂದ

ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ Read More »

ಕರಾವಳಿ
Scroll to Top