Mangalore

ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23:  ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ದರೋಡೆಕೋರರ ಪತ್ತೆಗೆ 2ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ .   ಮಂಗಳೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಇದು ಏಳರಿಂದ ಎಂಡು ಮಂದಿ ಮುಸುಕುಧಾರಿಗಳು ನಡೆಸಿರುವ ಕೃತ್ಯವಾಗಿದ್ದು ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದರು . ದರೋಡೆ ಸಂದರ್ಭ ಚೂರಿ ಇರಿತಕ್ಕೊಳಗಾದ ಗೀತಾ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಠಾಣಾ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ […]

ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಕೊರೊನಾದ 2ನೇ ಅಲೆ ➤ ಬ್ರಿಟನ್‌ನಿಂದ ಮಂಗಳೂರಿಗೆ 56 ಪ್ರಯಾಣಿಕರ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23:  ಬ್ರಿಟನ್ ನಲ್ಲಿ ಕೊರೊನಾ ಮಾದರಿಯ ಎರಡನೇ ಅಲೆ ಎದ್ದಿದ್ದು, ಎಲ್ಲ ರಾಷ್ಟ್ರಗಳು ಮುನ್ನೆಚ್ಚರಿಕೆ ವಹಿಸಿವೆ. ಇದೇ ವೇಳೆ ಬ್ರಿಟನ್‌ನಿಂದ ಮಂಗಳೂರಿಗೆ 56 ಮಂದಿ ಆಗಮಿಸಿದ್ದು, ದ.ಕ. ಜಿಲ್ಲೆಯಲ್ಲಿ ಕೊರೊನಾದ 2ನೇ ಅಲೆ ಭೀತಿ ಹುಟ್ಟಿಸಿದೆ. ಬ್ರಿಟನ್ ಸಹಿತ ಹಲವು ದೇಶಗಳಿಂದ ಭಾರತೀಯರು ವಾಪಸಾಗುತ್ತಿದ್ದು, ಮಂಗಳೂರಿಗೂ 56 ಮಂದಿ ಬಂದಿದ್ದಾರೆ. ಇವರೆಲ್ಲರೂ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್‌ನೊಂದಿಗೆ ತಾಯ್ನಾಡು ಪ್ರವೇಶಿಸಿದ್ದಾರೆ. ಎಲ್ಲರನ್ನೂ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ

ದ.ಕ. ಜಿಲ್ಲೆಯಲ್ಲಿ ಕೊರೊನಾದ 2ನೇ ಅಲೆ ➤ ಬ್ರಿಟನ್‌ನಿಂದ ಮಂಗಳೂರಿಗೆ 56 ಪ್ರಯಾಣಿಕರ ಆಗಮನ Read More »

ಕರಾವಳಿ, ಕರ್ನಾಟಕ

ಸವಣೂರು : ಇನ್ಸ್ಟಾಗ್ರಾಂ ಮೂಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮೆಸ್ಕಂ ಉದ್ಯೋಗಿ ➤ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಡಿ.22: ಕಡಬದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಮೇಸ್ಕಂ ಸಿಬ್ಬಂದಿ ಸೊಯೂಬ್ ಕೊತ್ವಾಲ್ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಸವಣೂರು ಗ್ರಾಮದ ಮಣೆಮಜಲು ನಿವಾಸಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಬಾಲಕಿಗೆ ಮೆಸ್ಕಾಂ ಉದ್ಯೋಗಿ ಸೊಯೂಬ್ ಕೊತ್ವಾಲ್ ಎಂಬಾತ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.  ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಆಕೆಯ ಬಳಿ ತನ್ನನ್ನು ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ, ಬಳಿಕ

ಸವಣೂರು : ಇನ್ಸ್ಟಾಗ್ರಾಂ ಮೂಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮೆಸ್ಕಂ ಉದ್ಯೋಗಿ ➤ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ

ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ➤ ವಿತರಣೆ/ ನವೀಕರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ ಪ್ರಸ್ತುತ ಸಾಲಿನಲ್ಲಿ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್‍ಗಳನ್ನು ವಿತರಣೆ/ ನವೀಕರಣ ಮಾಡಲು ಫೆಬ್ರವರಿ 28 ರವರೆಗೆ ಮಾನ್ಯ ಮಾಡಲಾಗುತ್ತದೆ. ಡಿಸೆಂಬರ್ 26 ರಿಂದ ವಿಕಲಚೇತನರ ಪಾಸ್‍ಗಳ ವಿತರಣೆ/ ನವೀಕರಣವನ್ನು ಪ್ರಾರಂಭಿಸಲಾಗುವುದು. ಫಲಾನುಭವಿಗಳು ರೂ. 660 ನಗದು ರೂಪದಲ್ಲಿ ಪಾವತಿಸಿ ಪ್ರಸ್ತುತ ಸಾಲಿಗೆ ಪಾಸ್ ಪಡೆಯಬಹುದಾಗಿದೆ. ನವೀಕರಣ/ಹೊಸ ಪಾಸು ಪಡೆಯುವ ಫಲನುಭವಿಗಳು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್  ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ..

ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ➤ ವಿತರಣೆ/ ನವೀಕರಣ Read More »

ಕರಾವಳಿ

ಗ್ರಾ.ಪಂ. ಸಾರ್ವತ್ರಿಕ ಚುನಾವಣೆ ➤ ಅನಗತ್ಯ ಕೆಲಸಕ್ಕೆ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22:ಗ್ರಾಮ ಪಂಚಾಯತ್‍ಗಳ ಸಾರ್ವತ್ರಿಕ ಚುನಾವಣೆ-2020ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಡಿಸೆಂಬರ್ 22 ರ ಇಂದು ಮೊದಲ ಹಂತದ ಚುನಾವಣೆ ಬಂಟ್ವಾಳ ತಾಲೂಕಿನಲ್ಲಿ ನಡೆಯಲಿರುವುದರಿಂದ, ಇಂದು  ಸಂಜೆ 5 ಗಂಟೆಯವರೆಗೆ ಹಾಗೂ ಎರಡನೇ ಹಂತದ ಚುನಾವಣೆ ಡಿಸೆಂಬರ್ 27 ರಂದು ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ನಡೆಯಲಿರುವುದರಿಂದ, ಡಿಸೆಂಬರ್ 25 ರಂದು ಸಂಜೆ 5 ಗಂಟೆಯಿಂದ 27 ರಂದು ಸಂಜೆ 5 ಗಂಟೆಯವರೆಗೆ ಮತದಾನ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ದಂಡ

ಗ್ರಾ.ಪಂ. ಸಾರ್ವತ್ರಿಕ ಚುನಾವಣೆ ➤ ಅನಗತ್ಯ ಕೆಲಸಕ್ಕೆ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಕಡಬ :ಡಿ.22 ರ ಇಂದಿನ ಕೊರೋನಾ ಅಪ್‍ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಡಿ.22: ಕಡಬ ಮತ್ತು ಪುತ್ತೂರು ತಾಲುಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಒಟ್ಟು 23 ಮಂದಿಯಲ್ಲಿ ಕೋರೋನಾ ದೃಢಗೊಂಡಿದೆ. ಪುತ್ತೂರಿನ ಸರ್ವೆ ನಿವಾಸಿ 51 ವರ್ಷದ ಮಹಿಳೆ, ಕಡಬ ತಾಲೂಕಿನ ಕಾಯ್ಮಣ ನಿವಾಸಿ 30 ವರ್ಷದ ಮಹಿಳೆ, 35 ವರ್ಷದ ಮಹಿಳೆ, ಚಾರ್ವಕ ಎಣ್ಮೂರು ನಿವಾಸಿ 16 ವರ್ಷದ ಯುವಕ, ಬೀರೊಳಿಗೆ ನಿವಾಸಿ 45 ವರ್ಷದ ವ್ಯಕ್ತಿ, ಮುದ್ವ ನಿವಾಸಿಗಳಾದ 59 ವರ್ಷದ ಮಹಿಳೆ, 50 ವರ್ಷದ ಮಹಿಳೆ, 4 ವರ್ಷದ ಬಾಲಕ,

ಕಡಬ :ಡಿ.22 ರ ಇಂದಿನ ಕೊರೋನಾ ಅಪ್‍ಡೇಟ್ Read More »

ಕರಾವಳಿ

ಕಲಾ ಸಾಮ್ರಾಟ್ ನಟ, ನಿರ್ದೇಶಕ ಎಸ್.ನಾರಾಯಣ್ ಅವರಿಗೆ ಡಾಕ್ಟರೇಟ್ ಪ್ರದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.22: ಕಲಾ ಸಾಮ್ರಾಟ್​, ನಟ, ನಿರ್ದೇಶಕ ಎಸ್.ನಾರಾಯಣ್ ಅವರಿಗೆ ಯೂನಿವರ್ಸಲ್ ಡೆವಲಪ್‍ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದೆ.ಕನ್ನಡ ಚಿತ್ರರಂಗದಲ್ಲಿ ನಾರಾಯಣ್ ಅವರ ಸೇವೆಯನ್ನು ಗುರುತಿಸಿರುವ ಯೂನಿವರ್ಸ್‍ಲ್ ಡೆವಲಪ್‍ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟನ್ನು ನೀಡಿದೆ. ನಿರ್ದೇಶಕರಾಗಿ, ನಟರಾಗಿ, ನಿರ್ಮಾಪಕರಾಗಿ ಎಸ್. ನಾರಾಯಣ್ ಚಿತ್ರರಂಗದಲ್ಲಿ ಅಗ್ರಮಾನ್ಯ ಸೇವೆ ಸಲ್ಲಿಸಿರುವ ಕಾರಣ ಗೌರವ ಸಲ್ಲಿಸಲಾಗಿದೆ. ರಘುವೀರ್ ನಟನೆಯ ಚೈತದ ಪ್ರೇಮಾಂಜಲಿ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಎಸ್.ನಾರಾಯಣ್ ಅವರು ಹಲವಾರು ಚಿತ್ರಗಳಲ್ಲಿ ನಟಿಸಿದ್ದು, 49ಕ್ಕೂ

ಕಲಾ ಸಾಮ್ರಾಟ್ ನಟ, ನಿರ್ದೇಶಕ ಎಸ್.ನಾರಾಯಣ್ ಅವರಿಗೆ ಡಾಕ್ಟರೇಟ್ ಪ್ರದಾನ Read More »

ಕರ್ನಾಟಕ

ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಇಲ್ಲ : ಸಿಎಂ ಬಿಎಸ್​ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.22: ಕೊರೊನಾ ಕಾರಣಕ್ಕೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲ್ಲ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.   ಕೊರೊನಾ ರೂಪಾಂತರ ಜನರನ್ನು ಆತಂಕಕ್ಕೀಡು ಮಾಡಿದ್ದು, ಬೆಂಗಳೂರಿನಲ್ಲಿ ಹೊಸ ವರ್ಷದಂದು ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಅವಕಾಶ ನೀಡಲ್ಲ ಎಂದು ಹೇಳಿದ್ದಾರೆ.ವಿದೇಶಗಳಿಂದ ಬರುವ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುವುದು. ಮುಂಬೈ ಮಾದರಿಯಲ್ಲಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲ್ಲ ಎಂದು

ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಇಲ್ಲ : ಸಿಎಂ ಬಿಎಸ್​ವೈ Read More »

ಕರಾವಳಿ

ಪೊಲೀಸರ ಮೇಲೆ ದಾಳಿ ಪ್ರಕರಣ ➤ ಆರೋಪಿಗಳ ಸುಳಿವು ‌ಲಭ್ಯ- ಶ್ರೀನಿವಾಸ ಪೂಜಾರಿ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಮಂಗಳೂರಿನಲ್ಲಿ ಪೊಲೀಸರ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಲಭಿಸಿದೆ ಎಂದು ಸಚಿವ ಕೋಟ‌ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಎರಡು ಪ್ರತ್ಯೇಕ ಘಟನೆ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಘಟನೆ ಹಿಂದಿರುವ ಷಡ್ಯಂತ್ರ, ಕಿಡಿಗೇಡಿಗಳ ಮಾಹಿತಿ ಸಿಕ್ಕಿದೆ. ಮುಂದೆ ಇಂತಹ ಕಿಡಿಗೇಡಿ ಕೃತ್ಯ ಆಗಬಾರದು. ಅಂತಹ ಕ್ರಮಕ್ಕೆ ಪೊಲೀಸರಿಗೆ ಸೂಚಿಸಲಾಗಿದೆ.ಕಾನೂನು ಕ್ರಮಕ್ಕೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದರು.

ಪೊಲೀಸರ ಮೇಲೆ ದಾಳಿ ಪ್ರಕರಣ ➤ ಆರೋಪಿಗಳ ಸುಳಿವು ‌ಲಭ್ಯ- ಶ್ರೀನಿವಾಸ ಪೂಜಾರಿ. Read More »

ಕರಾವಳಿ

ಪಂಜ: ಜಸ್ವಿತ್ ತೋಟ ಚಿತ್ರಕಲಾ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಪಂಜ, ಡಿ.22: ಪ್ರತಿಷ್ಠಿತ ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಆಯೋಜಿಸಿದ ಜಾಗತಿಕ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಜಸ್ವಿತ್ ತೋಟ ರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. 317 D ಲಯನ್ಸ್ ಜಿಲ್ಲೆಯಲ್ಲಿ ಪಂಜ ಲಯನ್ಸ್ ಕ್ಲಬ್ ನ್ನು ಪ್ರತಿನಿಧಿಸಿ ಲಯನ್ಸ್ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದು ಸುಮಾರು ದೇಶಾದ್ಯಂತ 80ಕ್ಕಿಂತ ಹೆಚ್ಚಿನ ಲಯನ್ಸ್ ಜಿಲ್ಲೆಯ ಪ್ರತಿನಿಧಿಸಿ ವಿಶ್ವಶಾಂತಿಯ ಕಲಾಕೃತಿ ಗಳಲ್ಲಿ ಜಸ್ವಿತ್ ತೋಟ ಇವರ ಕಲಾಕೃತಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಪಂಜ: ಜಸ್ವಿತ್ ತೋಟ ಚಿತ್ರಕಲಾ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ
Scroll to Top