Mangalore

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಲಾರಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.22: ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಲಾರಿಯೊಂದು ನದಿಗೆ ಉರುಳಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಇಂದು ಮುಂಜಾನೆ ಡಾಮಾರು ಸಾಗಾಟದ ಲಾರಿ, ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯ ಸಮೀಪದ ಬೆದ್ರೋಡಿ ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಇನ್ನು ಈ ದುರ್ಘಟನೆಯಲ್ಲಿ ಅದೃಷ್ಟವಶಾತ್ ಚಾಲಕನಿಗೆ ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ.  

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಲಾರಿ Read More »

ಕರಾವಳಿ

ಪುತ್ತೂರು :ನರಿಮೊಗರಿನಲ್ಲಿ ಫಾರ್ಮ್ ಕೋಳಿಗಳ ಕಳ್ಳತನ.!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.22: ಪುತ್ತೂರಿನ ನರಿಮೊಗರು ಸಮೀಪದ ಸೇರಾಜೆ ಎಂಬಲ್ಲಿ ಕೋಳಿ ಫಾರ್ಮ್ ಕಳ್ಳರ ತಂಡವೊಂದು ನುಗ್ಗಿ ಕೋಳಿಗಳನ್ನೆ ಕಳ್ಳತನ ಮಾಡಿದ್ದಾರೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫಾರ್ಮ್‍ಗೆ ಅಳವಡಿಸಿದ್ದ ಪ್ಲಾಸ್ಟೀಕ್ ಕೋಟೆಡ್ ನೆಟ್ ತುಂಡರಿಸಿರುವ ರೀತಿಯಲ್ಲಿ ಪತ್ತೆಯಾಗಿದ್ದು, ಇದು ಕಳ್ಳರ ಕೃತ್ಯವೆಂಬುವ ಶಂಕೆ ವ್ಯಕ್ತವಾಗಿದೆ. ನರಿಮೊಗರು ಸೇರಾಜೆ ಮಾಮರ ಪೌಲ್ಟ್ರೀ ಫಾರ್ಮ್‍ನ ಮಾಲಕ ರವಿರಾಜ್ ಅವರು ಸಂಜೆ ಫಾರ್ಮ್‍ನಲ್ಲಿ ಕಾರ್ಯ ನಿರ್ವಹಿಸಿ ಬಳಿಕ ಮಂಗಳೂರಿಗೆ ಹಿಂತಿರುಗಿದ್ದರು. ಬೆಳಿಗ್ಗೆ

ಪುತ್ತೂರು :ನರಿಮೊಗರಿನಲ್ಲಿ ಫಾರ್ಮ್ ಕೋಳಿಗಳ ಕಳ್ಳತನ.! Read More »

ಕರಾವಳಿ

ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡಿ ➤ ಶ್ಯಾಮಲಾ ಎಸ್. ಕುಂದರ್ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಮಹಿಳಾ ಸಿಬ್ಬಂದಿಗಳು ಹೆಚ್ಚಾಗಿರುವ ಕಚೇರಿಗಳಲ್ಲಿ ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್ ಕುಂದರ್ ಸೂಚಿಸಿದರು. ಅವರು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನಲ್ಲಿ “ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ” ಕುರಿತು ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಭೆಯನ್ನುದ್ಧೇಶಿಸಿ ಮಾತನಾಡಿದರು. ಸಖಿ (ಒಎಸ್‍ಸಿ) ಕೇಂದ್ರದಲ್ಲಿ ಒಂದೇ ಸೂರಿನಡಿ ಮಹಿಳೆಯರಿಗೆ

ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡಿ ➤ ಶ್ಯಾಮಲಾ ಎಸ್. ಕುಂದರ್  Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಎಸ್ ಐಗಳು, ಸಿಬ್ಬಂದಿ ಮೇಲೆಯೇ ಕಾರು ಹಾಯಿಸಿದ ಪ್ರಕರಣ ➤ ಇಬ್ಬರಿಗೆ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಎರಡೂವರೆ ವರ್ಷಗಳ ಹಿಂದೆ ಬಂಟ್ವಾಳದ ಮಣಿಹಳ್ಳದಲ್ಲಿ ಮಧ್ಯರಾತ್ರಿ ಪೊಲೀಸ್ ಸಿಬ್ಬಂದಿ ಮೇಲೆ ಕಾರು ಚಲಾಯಿಸಿದ್ದು ಹಾಗೂ ಹಲ್ಲೆ ನಡೆಸಲು ಬಂದ ಪ್ರಕರಣಕ್ಕೆ ಸಂಬಂಧಿಸಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಸೋಮವಾರ ತೀರ್ಪು ನೀಡಿದ್ದು, ಆರೋಪಿಗಳಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ ತಲಾ 3 ಸಾವಿರ ರೂ. ದಂಡ ವಿಧಿಸಿದ್ದಾರೆ. ಮಾರಿಪಳ್ಳ ನಿವಾಸಿ ಸದ್ದಾಂ ಹುಸೈನ್, ಕುಪ್ಪೆಪದವು ನಿವಾಸಿ ಮಹಮ್ಮದ್ ಇರ್ಷಾದ್ ಶಿಕ್ಷೆಗೊಳಪಟ್ಟವರು. ಮತ್ತೋರ್ವ ಆರೋಪಿ ಮಹಮ್ಮದ್

ಬಂಟ್ವಾಳ: ಎಸ್ ಐಗಳು, ಸಿಬ್ಬಂದಿ ಮೇಲೆಯೇ ಕಾರು ಹಾಯಿಸಿದ ಪ್ರಕರಣ ➤ ಇಬ್ಬರಿಗೆ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ

ಮಂಗಳೂರು: ಯುವ ಸಬಲೀಕರಣ ನಿಗಮ‌ ಸ್ಥಾಪಿಸಲು ‘ಯುವ ಮುನ್ನಡೆ’ಯಿಂದ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21: ಯುವ ಸಬಲೀಕರಣ ನಿಗಮ ಸ್ಥಾಪನೆ, ಯುವಜನ ಹಕ್ಕು ಹಾಗೂ ಯುವಜನ ಆಯೋಗ ಜಾರಿಗೊಳಿಸುವಂತೆ ನಗರದ ಯುವ ಮುನ್ನಡೆಯ ಯುವಿಗಳು ಜಿಲ್ಲಾಧಿಕಾರಿ ಸೇರಿದಂತೆ ಸಂಸದ, ಸಚಿವ ಹಾಗೂ ಶಾಸಕರಿಗೆ ಮನವಿ‌ ಸಲ್ಲಿಸಿದರು. ಯುವ ಮುನ್ನಡೆ ತಂಡವು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿಯವರ ಕಚೇರಿಗಳಿಗೆ ಭೇಟಿ ನೀಡಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ,

ಮಂಗಳೂರು: ಯುವ ಸಬಲೀಕರಣ ನಿಗಮ‌ ಸ್ಥಾಪಿಸಲು ‘ಯುವ ಮುನ್ನಡೆ’ಯಿಂದ ಮನವಿ Read More »

ಕರಾವಳಿ

ಸುಳ್ಯ :ಬಸ್‌ನಲ್ಲೇ ಹೃದಯಾಘಾತದಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಅರಂತೋಡು, ಡಿ.21: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.   ಮೃತ ವ್ಯಕ್ತಿಯನ್ನು ಅರಂತೋಡು ಗ್ರಾಮದ ಕಟ್ಟೆಕೋಡಿ ನಿವಾಸಿ ಚೌಕರ್ (60 ವರ್ಷ) ಎಂದು ಗುರುತಿಸಲಾಗಿದೆ ಕುಶಾಲ ನಗರದಿಂದ ಕೆಎಸ್‌ಆರ್ಟಿಸಿ ಬಸ್ಸಿನಲ್ಲಿ ಹೊರಟಿದ್ದ ಅವರು ಸುಳ್ಯಕ್ಕೆ ತಲುಪುವ ವೇಳೆಯಲ್ಲಿ ಬಸ್ಸಿನಲ್ಲಿ ಕುಳಿತ ಸ್ಥಿತಿಯಲ್ಲಿ ಸಾವನ್ನಪ್ಪಿದ್ದರು.  

ಸುಳ್ಯ :ಬಸ್‌ನಲ್ಲೇ ಹೃದಯಾಘಾತದಿಂದ ವ್ಯಕ್ತಿ ಮೃತ್ಯು Read More »

ಕರಾವಳಿ

ಭಟ್ಕಳ :ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ.!

(ನ್ಯೂಸ್ ಕಡಬ) newskadaba.com ಕಾರವಾರ, ಡಿ.21: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮುಳುಗಡೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.   ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬೆಂಳಬರ್‌ದ ಸುರೇಶ್ ಖಾರ್ವಿ ಎಂಬವರಿಗೆ ಸೇರಿದ ಮತ್ಸ್ಯಾಂಜನೇಯ ಎಂಬ ಬೋಟ್‌ನಲ್ಲಿ ಆರು ಜನರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ತಾಂತ್ರಿಕ ಕಾರಣದಿಂದಾಗಿ ಭಟ್ಕಳದಿಂದ 19 ನಾಟಿಕಲ್ ಮೈಲುದೂರದ ಅರಬ್ಬಿ ಸಮುದ್ರದಲ್ಲಿ ಬೋಟ್‌ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಆರು ಜನರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ

ಭಟ್ಕಳ :ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ.! Read More »

ಕರ್ನಾಟಕ

ಕೆಮಿಕಲ್ ಇಂಜಿನಿಯರಿಂಗ್ ವಿಭಾಗ ➤ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21: ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಮಂಗಳೂರಿನ ಕೆಮಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಕೆಮಿಕಲ್ ಇಂಜಿನಿಯರಿಂಗ್ ಪದವೀಧರರು ತಮ್ಮ ಅರ್ಜಿಯನ್ನು ಖುದ್ದಾಗಿ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರಿಗೆ 10 ದಿನಗಳ ಒಳಗೆ ಸಲ್ಲಿಸಬೇಕು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಕೆಮಿಕಲ್ ಇಂಜಿನಿಯರಿಂಗ್ ವಿಭಾಗ ➤ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಡಿ.21 ರ ಇಂದಿನ ಕೊರೋನಾ ಅಪ್‍ಡೇಟ್

(ನ್ಯೂಸ್ ಕಡಬ) newskadaba.com ಕಡಬ , ಡಿ.21: ಕಡಬ ಮತ್ತು ಪುತ್ತೂರು ತಾಲುಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಒಟ್ಟು ಮೂರು ಮಂದಿಯಲ್ಲಿ ಕೋರೋನಾ ದೃಢಗೊಂಡಿದೆ.   ಕೊಡಿಪ್ಪಾಡಿ ನಿವಾಸಿ 40 ವರುಷದ ವ್ಯಕ್ತಿ, 46 ವರುಷದ ಮಹಿಳೆ ಮತ್ತು ಕಡಬ ತಾಲೂಕಿನ ಕೊಲ ನಿವಾಸಿ 32 ವರುಷದ ಮಹಿಳೆಯಲ್ಲಿ ಕೊರೋನಾ ದೃಢಗೊಂಡಿದೆ.    

ಡಿ.21 ರ ಇಂದಿನ ಕೊರೋನಾ ಅಪ್‍ಡೇಟ್ Read More »

ಕರಾವಳಿ

ಮಂಗಳೂರು-ದೇರಳಕಟ್ಟೆಯಿಂದ ಎರ್ನಾಕುಲಂಗೆ ಕ್ಲಬ್ ಕ್ಲಾಸ್ ವೋಲ್ವೋ ಬಸ್ ಪ್ರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21: ಕರಾರಸಾ.ನಿಗಮದ ವತಿಯಿಂದ ಮಂಗಳೂರು ಬಸ್ಸು ನಿಲ್ದಾಣದಿಂದ ದೇರಳಕಟ್ಟೆ ಮಾರ್ಗವಾಗಿ ಎರ್ನಾಕುಲಂ ಗೆ ಹೋಗುವ ವೋಲ್ವೋ ವಾಹನವನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 18 ರಿಂದ ಆರಂಭಿಸಲಾಗುವುದು. ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್‍ಒಪಿ ರಲ್ಲಿಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶಗಳನ್ನು ಕಲ್ಪಿಸಲಾಗುವುದು. ಸದರಿ ಮಾರ್ಗದ ಸಾರಿಗೆ ಕಾರ್ಯಾಚರಣೆಯ ವಿವರ: ಕ್ಲಬ್ ಕ್ಲಾಸ್ ವೋಲ್ವೋ ಮಂಗಳೂರಿನಿಂದ ರಾತ್ರಿ 9 ಗಂಟೆಗೆ ಹೊರಟು 9.25

ಮಂಗಳೂರು-ದೇರಳಕಟ್ಟೆಯಿಂದ ಎರ್ನಾಕುಲಂಗೆ ಕ್ಲಬ್ ಕ್ಲಾಸ್ ವೋಲ್ವೋ ಬಸ್ ಪ್ರಾರಂಭ Read More »

ಕರಾವಳಿ
Scroll to Top