Mangalore

ತೊಡಿಕಾನ ದೇವಳಕ್ಕೆ ದೇವರಗುಂಡಿಯಿಂದ ಪವಿತ್ರ ಜಲತೀರ್ಥ ಯಾತ್ರೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.18:ಸುಳ್ಯ ಸೀಮೆ ದೇವಸ್ಥಾನ ತೊಡಿಕಾನ ಮಲ್ಲಿಕಾರ್ಜುನ ದೇವರ ಸನ್ನಿಧಾನಕ್ಕೆ ದೇವರ ಗುಂಡಿ ಯಿಂದ ಪವಿತ್ರ ಜಲವನ್ನು ತಂದು ಮಲ್ಲಿಕಾರ್ಜುನ ದೇವರಿಗೆ ಅಭಿಷೇಕದ ನಂತರ ಭಕ್ತಾದಿಗಳಿಗೆ ತೀರ್ಥ ವಿತರಿಸುವ ಸಂಪ್ರದಾಯ ನಡೆಯಿತು.   ಸಂಪ್ರದಾಯದ ಪ್ರಕಾರ ಸುಳ್ಯ ವಿಶ್ವಹಿಂದೂ ಪರಿಷತ್ ಬಜರಂಗದಳ ಸಂಘಟನೆಯ ಕಾರ್ಯಕರ್ತರು ಮತ್ತು ದೇವಸ್ಥಾನದ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಭಕ್ತಾದಿಗಳು ದೇವಳದ ಅರ್ಚಕರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ದೇವರಗುಂಡಿಯಿಂದ ಪವಿತ್ರ ತೀರ್ಥ ಜಲವನ್ನು ಶ್ರೀ ದೇವರ ಸನ್ನಿಧಾನಕ್ಕೆ […]

ತೊಡಿಕಾನ ದೇವಳಕ್ಕೆ ದೇವರಗುಂಡಿಯಿಂದ ಪವಿತ್ರ ಜಲತೀರ್ಥ ಯಾತ್ರೆ Read More »

ಕರಾವಳಿ

ಮಂಗಳೂರು :8 ವರ್ಷಗಳ ಹಿಂದೆ ಮನೆಗಳ್ಳತನ ಮಾಡಿದ ಇಬ್ಬರ ಬಂಧನ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ಕಾಪು ಠಾಣಾ ವ್ಯಾಪ್ತಿಯ ಮಲ್ಲಾರು ಕೋಟೆ ಎಂಬಲ್ಲಿ ಮನೆಗಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರು ಕಳ್ಳರನ್ನು ಕಾಪು ಪೊಲೀಸರು ಗುರುವಾರ ಬಂಧಿಸಿದ್ದಾರೆ.ಬಂಧಿತರನ್ನು ಮಲ್ಲಾರು ನಿವಾಸಿ ಅಬ್ದುಲ್ ಸತ್ತಾರ್ (38) ಮತ್ತು ಕುತ್ಯಾರು ನಿವಾಸಿ ಅಬ್ದುಲ್ ರಹಮಾನ್ ಪುದಿನ್ ಯಾನೆ ರಹೀಂ (49) ಎಂದು ಗುರುತಿಸಲಾಗಿದೆ.   2012ರ ಜುಲೈ ನಲ್ಲಿ ಮಲಾರು ಗ್ರಾಮದ ಕೋಟೆ ಎಂಬಲ್ಲಿರುವ ಪರ್ವಿನ್ ಬಾಬು ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಹಿಂದಿನ ಬಾಗಿಲನ್ನು ಮುರಿದು

ಮಂಗಳೂರು :8 ವರ್ಷಗಳ ಹಿಂದೆ ಮನೆಗಳ್ಳತನ ಮಾಡಿದ ಇಬ್ಬರ ಬಂಧನ.! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ :ಚೆಕ್ ಬೌನ್ಸ್ ಪ್ರಕರಣದಲ್ಲಿ ವಾರಂಟ್ ಆಗಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.18: ಚೆಕ್ ಬೌನ್ಸ್ ಪ್ರಕರಣದಲ್ಲಿ ವಾರಂಟ್ ಆಗಿದ್ದ ಆರೋಪಿಯನ್ನು ಸುಳ್ಯ ಎಸ್ ಐ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಮಡಪ್ಪಾಡಿ ಗ್ರಾಮದ ಪ್ರತೀಕ್ ಎಂಬಾತ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದು ಈತನ ಮೇಲೆ 12 ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಬಳಿಕ ಆತ ತಲೆ ಮರೆಸಿಕೊಂಡಿದ್ದ. ಕೆಲ ಸಮಯದಿಂದ ಈತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು ಡಿ.16 ರಂದು ಮಗಳೂರಿನಲ್ಲಿ ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ

ಸುಳ್ಯ :ಚೆಕ್ ಬೌನ್ಸ್ ಪ್ರಕರಣದಲ್ಲಿ ವಾರಂಟ್ ಆಗಿದ್ದ ಆರೋಪಿಯ ಬಂಧನ Read More »

ಕರಾವಳಿ

ಉಜಿರೆ :ಆಟವಾಡುತ್ತಿದ್ದ 8 ವರ್ಷದ ಮಗುವಿನ ಅಪಹರಣ ➤ 17 ಕೋ.ರೂ. ಬೇಡಿಕೆಯಿಟ್ಟ ಅಪಹರಣಕಾರರು

(ನ್ಯೂಸ್ ಕಡಬ) newskadaba.com ಉಜಿರೆ, ಡಿ.18: ಆಟವಾಡುತ್ತಿದ್ದ 8 ವರ್ಷದ ಮಗುವೊಂದನ್ನು ಅಪಹರಣ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ.   ಉಜಿರೆ ಉದ್ಯಮಿಯೋರ್ವರ 8 ವರ್ಷದ ಮಗು  ಸಂಜೆ 6.30ರ ಸುಮಾರಿಗೆ ಉಜಿರೆ ರಥಬೀದಿ ಸಮೀಪ ಆಟವಾಡುತ್ತಿರುವ ಸಂದರ್ಭ ಬಿಳಿ ಬಣ್ಣದ ಇಂಡಿಕಾ ಕಾರಿನಲ್ಲಿ ಬಂದ ನಾಲ್ವರು ಅಪಹರಿಸಿದ ಕುರಿತು ಮಾಹಿತಿ ಲಭ್ಯವಾಗಿದೆ. ಅಪರಿಚಿತರು ಕಾರಿನಲ್ಲಿ ಅಪಹರಣ ಮಾಡಿದ್ದು, ಮನೆ ಮಂದಿ ಕಾರಿನ ಬಳಿ ಬಂದಂತೆ ಪರಾರಿಯಾಗಿದ್ದಾರೆ. ಬಳಿಕ ಮಗುವಿನ ತಾಯಿಗೆ ಕರೆ ಮಾಡಿ 100 ಬಿಟ್

ಉಜಿರೆ :ಆಟವಾಡುತ್ತಿದ್ದ 8 ವರ್ಷದ ಮಗುವಿನ ಅಪಹರಣ ➤ 17 ಕೋ.ರೂ. ಬೇಡಿಕೆಯಿಟ್ಟ ಅಪಹರಣಕಾರರು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಧಾನಪರಿಷತ್ ಘರ್ಷಣೆಗೆ ಕಾರಣದ ಬಗ್ಗೆ ಚರ್ಚೆಯಾಗಬೇಕು ➤ ಮಾಜಿ ಸಚಿವ ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ವಿಧಾನಪರಿಷತಲ್ಲಿ ಘರ್ಷಣೆ ಆರಂಭಕ್ಕೆ ಮೂಲ ಕಾರಣವೇನು? ಈ ಬಗ್ಗೆ ಚರ್ಚೆ ಆಗಬೇಕು ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.ವಿಧಾನಪರಿಷತ್ ಸಭೆಯಲ್ಲಿ ಕಾಂಗ್ರೆಸ್ -ಕಮಲ ಸದಸ್ಯರ ಘರ್ಷಣೆ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ. ಪ್ರೆಸ್ ಮೀಟ್ ಕರೆದು ಪತ್ರಕರ್ತರು ಬರದಂತೆ ಬಾಗಿಲು ಬಂದು ಮಾಡಿದ್ರೆ ಸರಿಯಾಗುತ್ತದೆಯೇ ಎಂದು ಪ್ರಶ್ನಿಸಿದ ಅವರು, ಹಾಗೆಯೇ ಸದನದ ಬಾಗಿಲು ಮುಚ್ಚಿ ಸಭಾಪತಿ ಬರದಂತೆ ತಡೆದದ್ದು ಸರಿಯಾಗುತ್ತಾ? ಎಂದರು. ಎಳೆದದ್ದು ಸರಿಯಾ? ಅನ್ನೋದಕ್ಕಿಂತಲೂ ಕೂತದ್ದು ಸರಿಯಾ?

ವಿಧಾನಪರಿಷತ್ ಘರ್ಷಣೆಗೆ ಕಾರಣದ ಬಗ್ಗೆ ಚರ್ಚೆಯಾಗಬೇಕು ➤ ಮಾಜಿ ಸಚಿವ ರಮಾನಾಥ ರೈ Read More »

ಕರಾವಳಿ

ರಣರಂಗವಾಗಿದ್ದ ವಿಧಾನಪರಿಷತ್ ➤ ಕಾಂಗ್ರೆಸ್ ಕ್ಷಮೆ ಯಾಚನೆಗೆ ನಳೀನಕುಮಾರ ಕಟೀಲ್ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ವಿಧಾನ ಪರಿಷತ್ ನಲ್ಲಿ ತಳ್ಳಾಟ ನೂಕಾಟ ವಿಚಾರಕ್ಕೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.   ಈ ಹಿಂದೆ ಕಾಂಗ್ರೆಸ್ ವಿಧಾನ ಸಭೆ, ವಿಧಾನ ಪರಿಷತ್ ನ ಹೊರಗೆ ಗೂಂಡಾಗಿರಿ ಮಾಡುತ್ತಿತ್ತು. ಈಗ ಒಳಗೂ ಗುಂಡಾಗಿರಿ ಮಾಡುತ್ತಿದೆ ಎಂದು ಆರೋಪಿಸಿದರು. ಇದು ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ. ಅಲ್ಲದೇ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ.ವಿಧಾನ ಪರಿಷತ್ ಇತಿಹಾಸ ಪರಂಪರೆಗೆ ಕಳಂಕ ತಂದಿದೆ. ಈ ಬಗ್ಗೆ ಕಾಂಗ್ರೆಸ್ ರಾಜ್ಯದ ಜನತೆಯ

ರಣರಂಗವಾಗಿದ್ದ ವಿಧಾನಪರಿಷತ್ ➤ ಕಾಂಗ್ರೆಸ್ ಕ್ಷಮೆ ಯಾಚನೆಗೆ ನಳೀನಕುಮಾರ ಕಟೀಲ್ ಆಗ್ರಹ Read More »

ಕರಾವಳಿ

ಉಗ್ರ ಪರ ಗೋಡೆ ಬರಹ ಪ್ರಕರಣ ➤ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ ಎನ್‌ಐಎ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ನಗರದ ಎರಡು ಕಡೆಗಳಲ್ಲಿ ಕಾಣಿಸಿಕೊಂಡ ಉಗ್ರ ಪರ ಗೋಡೆ ಬರಹಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಾಥಮಿಕ ಮಾಹಿತಿ ಸಂಗ್ರಹಿಸಿದೆ ಎನ್ನಲಾಗಿದೆ. ಬಂಧಿತ ಆರೋಪಿ ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಕೆಲವು ಸಂಘಟನೆಗಳ ಸಂಪರ್ಕ ಹಾಗೂ ವಿದೇಶದಲ್ಲಿರುವ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದಾನೆ ಎನ್ನುವ ಮಾಹಿತಿಯ ಹಿನ್ನೆಲೆ ಎನ್‌ಐಎ ತಂಡ ನಗರಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಪೊಲೀಸ್ ಅಧಿಕಾರಿಗಳು ಎನ್‌ಐಎ ತಂಡದ ಆಗಮನದ ಬಗ್ಗೆ ದೃಢಪಡಿಸಿಲ್ಲ.

ಉಗ್ರ ಪರ ಗೋಡೆ ಬರಹ ಪ್ರಕರಣ ➤ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ ಎನ್‌ಐಎ Read More »

ಕರಾವಳಿ

ಹೆಂಡತಿಗಾಗಿ ತೆಂಗಿನ ಮರವೇರಿ ಕುಳಿತ ಗಂಡ.!

(ನ್ಯೂಸ್ ಕಡಬ) newskadaba.com ಹೊಸಹಳ್ಳಿ, ಡಿ.17: ತನ್ನ 2ನೇ ಹೆಂಡತಿ ತವರು ಮನೆ ಸೇರಿದ್ದಕ್ಕೆ ಪತಿರಾಯ ಮರವೇರಿ ಪ್ರತಿಭಟನೆ ನಡೆಸುತ್ತಿದ್ದ ಘಟನೆ ನಗರದಲ್ಲಿ ಜರುಗಿದೆ.ಪತ್ನಿಯರು ಬೇಕೆಂದು ತೆಂಗಿನ ಮರವೇರಿ ಕುಳಿತು ಪ್ರತಿಭಟಿಸುತ್ತಿದ್ದ ಈತ ಮೊದಲ ಹೆಂಡತಿ ಮುಖ ನೋಡಿ ಮರದಿಂದ ಇಳಿದು ಬಂದಿದ್ದಾನೆ. ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಸಮೀಪದ ದಾಸೋಬನಹಳ್ಳಿ ಗ್ರಾಮದ ಗೊಲ್ಲರಹಟ್ಟಿ ನಿವಾಸಿ ದೊಡ್ಡಪ್ಪ (40). ಈ ಕೃತ್ಯ ಎಸಗಿದ ಆಸಾಮಿ. . ಇಬ್ಬರು ಪತ್ನಿಯರ ಪೈಕಿ ಒಬ್ಬರು ನನ್ನೊಂದಿಗೆ ಜೀವನ ಮಾಡುತ್ತಿಲ್ಲ ಆಕೆ ವಾಪಸ್

ಹೆಂಡತಿಗಾಗಿ ತೆಂಗಿನ ಮರವೇರಿ ಕುಳಿತ ಗಂಡ.! Read More »

ಕರ್ನಾಟಕ

ಉಡುಪಿ :ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಕರ್ನಾಟಕದ ರಾಜ್ಯಪಾಲ ವಾಜೂಭಾಯಿ ವಾಲಾರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ರಾಜಭವನದಲ್ಲಿ ಭೇಟಿಯಾದರು. ಅಯೋಧ್ಯೆ ರಾಮಮಂದಿರ ಕಾರ್ಯಕ್ಕೆ ಸಮಸ್ತರ ಬೆಂಬಲ, ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ ಸಂಚಾರದಲ್ಲಿರುವ ಶ್ರೀಗಳು ನಾಡಿನ ಜನತೆಯ ಬೆಂಬಲಕ್ಕಾಗಿ ರಾಜ್ಯಪಾಲರಿಗೆ ಪತ್ರ ಅರ್ಪಿಸಿದರು. ಶ್ರೀಗಳವರನ್ನು ಬರಮಾಡಿಕೊಂಡು ಗೌರವ ಅರ್ಪಿಸಿದ ರಾಜ್ಯಪಾಲರು, ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದರು .   1953 ರಲ್ಲಿ ಗೋಳ್ವಲ್ಕರ್ ಗೋಹತ್ಯಾ ನಿಷೇಧಕ್ಕೆ ಕರೆ ಕೊಟ್ಟಾಗ ತಾನಿನ್ನೂ ಯುವಕನಾಗಿದ್ದೆ. ಆಗ ತನ್ನೊಂದಿಗೆ ಇನ್ನೋರ್ವ

ಉಡುಪಿ :ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀ Read More »

ಕರಾವಳಿ

ಮಂಗಳೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಪ್ರಕರಣ ➤ ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ಕರ್ತವ್ಯದಲ್ಲಿದ್ದ ಹೆಡ್‌‌ ಕಾನ್ಸ್‌ಟೇಬಲ್‌ಯೋರ್ವರ ಮೇಲೆ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಕುದ್ರೋಳಿಯ ನವಾಜ್ (21) ಎಂದು ತಿಳಿದು ಬಂದಿದೆ. ಮತ್ತೊಬ್ಬ16 ವರ್ಷದ ಬಾಲಕ ಎಂದು ತಿಳಿದು ಬಂದಿದ್ದು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ ಕಳೆದ ದಿನ ಮಂಗಳೂರಿನ ರಥಬೀದಿಯ ಬಳಿಯ ನ್ಯೂ ಚಿತ್ರಾ ಟಾಕೀಸ್‌ ಮುಂಭಾಗದಲ್ಲಿ ಈ ಘಟನೆ ನಡೆದಿತ್ತು.ಬಂದರು ಠಾಣೆಯ ಹೆಡ್‌‌ ಕಾನ್ಸ್‌ಟೇಬಲ್‌‌‌ ಗಣೇಶ್‌‌ ಕಾಮತ್‌ ಹಾಗೂ ಇಬ್ಬರು ಸಿಬ್ಬಂದಿ

ಮಂಗಳೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಪ್ರಕರಣ ➤ ಓರ್ವ ಆರೋಪಿಯ ಬಂಧನ Read More »

ಕರಾವಳಿ
Scroll to Top