Mangalore

ಗ್ರಾ.ಪಂ. ಚುನಾವಣೆ ಹಿನ್ನಲೆ ➤ ಚುನಾವಣಾ ಆಯೋಗದಿಂದ ಮತಗಟ್ಟೆಗಳಿಗೆ ಕೋವಿಡ್ ಕಿಟ್ ಸರಬರಾಜು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.16: ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯ ಒಟ್ಟು 153 ಗ್ರಾಮ ಪಂಚಾಯತ್ ಗಳಲ್ಲಿ ನಡೆಯಲಿದ್ದು, ಕೋವಿಡ್19 ಹಿನ್ನೆಲೆಯಲ್ಲಿ ಈ ಎಲ್ಲಾ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೊರೋನಾ ಸುರಕ್ಷಿತ ಕಿಟ್‌ಗಳನ್ನು ರಾಜ್ಯ ಚುನಾವಣಾ ಆಯೋಗ ಸರಬರಾಜು ಮಾಡಿದೆ.   ಎಂ.ಎಸ್.ಐ.ಲ್ ನಿಂದ ಸರಬರಾಜು ಮಾಡಿರುವ ಈ ಕಿಟ್‌ಗಳಲ್ಲಿ, 500 ಎಂಲ್‌ನ 4 ಸ್ಯಾನಿಟೈಸ್ ಬಾಟೆಲ್, 100 ಎಂಎಲ್‌ನ […]

ಗ್ರಾ.ಪಂ. ಚುನಾವಣೆ ಹಿನ್ನಲೆ ➤ ಚುನಾವಣಾ ಆಯೋಗದಿಂದ ಮತಗಟ್ಟೆಗಳಿಗೆ ಕೋವಿಡ್ ಕಿಟ್ ಸರಬರಾಜು Read More »

ಕರಾವಳಿ, ಕರ್ನಾಟಕ

ಪುತ್ತೂರಿನಲ್ಲಿ ಹೆಚ್ಚಿದ ಚಿರತೆ ಕಾಟ➤ ಆತಂಕದಲ್ಲಿ ಸ್ಥಳೀಯರು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.16: ಕಳೆದ ಮೂರು ವರ್ಷಗಳಿಂದ ಪುತ್ತೂರು ತಾಲೂಕಿನ ವಿವಿಧ ಭಾಗದಲ್ಲಿ ಚಿರತೆ ಕಾಟ ಆರಂಭವಾಗಿದ್ದು, ಜನರನ್ನು ಆತಂಕಿತರನ್ನಾಗಿಸಿದೆ. ಕಳೆದ ವರ್ಷ ಹಳೆನೇರೆಂಕಿ, ವಳಕಡಮ, ಈಶ್ವರಮಂಗಲ ವ್ಯಾಪ್ತಿಯ ಕೆಲ ಭಾಗಗಳಲ್ಲಿ ಚಿರತೆ ಕಾಟ ಜನತೆಯನ್ನು ಕಾಡಿತ್ತು. ಇದೀಗ ಕೋಡಿಂಬಾಡಿಯಲ್ಲೂ ಸಿಸಿ ಕ್ಯಾಮರಾದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಇಲ್ಲಿನ ಜನತೆ ಭಯಭೀತರಾಗಿದ್ದಾರೆ.     ಕೋಡಿಂಬಾಡಿಯ ಜಿನರಾಜ್ ಜೈನ್ ಅವರ ಮನೆಯ ಬಳಿ ಕಳೆದ ಆದಿತ್ಯವಾರ ರಾತ್ರಿ ಸುಮಾರು 1:45ರ ಸುಮಾರಿಗೆ ಚಿರತೆಯೊಂದು ಓಡಾಟ ನಡೆಸಿರುವುದು

ಪುತ್ತೂರಿನಲ್ಲಿ ಹೆಚ್ಚಿದ ಚಿರತೆ ಕಾಟ➤ ಆತಂಕದಲ್ಲಿ ಸ್ಥಳೀಯರು Read More »

ಕರಾವಳಿ

ಸುಳ್ಯ :ಹಳ್ಳಕ್ಕೆ ಉರುಳಿದ ಸ್ಕೂಟಿ ➤ ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.16: ಸ್ಕೂಟಿಯೊಂದು ಹಳ್ಳಕ್ಕೆ ಉರುಳಿಬಿದ್ದು ಸವಾರರು ಗಾಯಗೊಂಡ ಘಟನೆ ಎಲಿಮಲೆ ಸಮೀಪದ ಜಬಳೆಯಲ್ಲಿ ನಡೆದಿದೆ. ಬೊಮ್ಮಾರಿನ ಅಚ್ಚುತ ಎಂಬವರು ನಾರ್ಣಕಜೆಯಿಂದ ಎಲಿಮಲೆಯತ್ತ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಜಬಳೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸ್ಕೂಟಿ ಎಡಬದಿಯ ತೋಡಿಗೆ ಉರುಳಿಬಿತ್ತು.ಸ್ಕೂಟಿಯ ಹಿಂಬದಿಯಲ್ಲಿ ಕುಳಿತಿದ್ದ ಅಚ್ಚುತ ಮೋಕ್ಷಿತಾರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.  

ಸುಳ್ಯ :ಹಳ್ಳಕ್ಕೆ ಉರುಳಿದ ಸ್ಕೂಟಿ ➤ ಸವಾರರಿಗೆ ಗಾಯ Read More »

ಕರಾವಳಿ

ಬಂಟ್ವಾಳ: ಬದುಕಿನಲ್ಲಿ ಸಮೃದ್ಧಿ ಕಾಣಲು ದೇವಿ ಆರಾಧನೆಯಿಂದ ಸಾಧ್ಯವಿದೆ ➤ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.16:ಜಗತ್ತಿಗೆ ಮಹಾಮಾರಿಯಾಗಿ ಕಾಡಿದ ಕೊರೋನದಂತಹ ಸಂಕಷ್ಟಗಳನ್ನು ದೂರಗೊಳಿಸಿ ಜನತೆಗೆ ಬದುಕಿನಲ್ಲಿ ಸಮೃದ್ಧಿ ಕಾಣಲು ದೇವಿ ಆರಾಧನೆಯಿಂದ ಸಾಧ್ಯವಿದೆ ಎಂದು ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ ಹೇಳಿದ್ದಾರೆ. ತಾಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ ಶ್ರೀ ಮಂತ್ರದೇವತೆ,ಕೊರಗಜ್ಜ ಕ್ಷೇತ್ರದಲ್ಲಿ ಮಂಗಳವಾರ ನಡೆದ ಚಂಡಿಕಾಯಾಗಕ್ಕೆ ಪೂರ್ಣಾಹುತಿ ನೆರವೇರಿಸಿದ ಬಳಿಕ ಅವರು ಆಶೀರ್ವಚನ ನೀಡಿದರು. ಕೊರಗಜ್ಜ ದೈವ ಭಕ್ತರ ಸಂಕಷ್ಟ ಕಳೆಯಲು ಭಕ್ತಿಗೆ ತ್ವರಿತವಾಗಿ ಒಲಿಯುತ್ತಾನೆ ಎಂದರು. ಕಟೀಲು ಕ್ಷೇತ್ರದ ವೇದಮೂರ್ತಿ ಕಮಲಾದೇವಿ ಅಸ್ರಣ್ಣ

ಬಂಟ್ವಾಳ: ಬದುಕಿನಲ್ಲಿ ಸಮೃದ್ಧಿ ಕಾಣಲು ದೇವಿ ಆರಾಧನೆಯಿಂದ ಸಾಧ್ಯವಿದೆ ➤ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ Read More »

ಕರಾವಳಿ

ಇನ್ನು ಮುಂದೆ ಅಪ್ರಾಪ್ತರು ವಾಹನ ಚಲಾಯಿಸಿದಲ್ಲಿ ರೂ. 50,000 ದಂಡ.!

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ.16: ಇನ್ನು ಮುಂದೆ ಅಪ್ರಾಪ್ತರು ವಾಹನ ಚಲಾಯಿಸುವುದು ಕಂಡುಬಂದಲ್ಲಿ ಸರಕಾರ ನಿಗದಿಪಡಿಸಿದ ರೂ. 50,000 ದಂಡವನ್ನು ಕಟ್ಟುನಿಟ್ಟಾಗಿ ಪಾವತಿಸಬೇಕಾದೀತು ಎಂದು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಜಿ ಹೇಳಿದರು.   ಅವರು ತೊಕ್ಕೊಟ್ಟು ಕ್ಲಿಕ್ ಸಭಾಂಗಣದಲ್ಲಿ ಸೋಮವಾರವ ನಡೆದ ಉಳ್ಳಾಲ ಪೊಲೀಸ್ ಠಾಣೆಯ ಅಪರಾಧ ತಡೆ ಮಾಸಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.ಕೊರೊನಾ ಸಂಕಷ್ಟ ದಿಂದ ದುಡಿಮೆ ಇಲ್ಲದೆ ಜನ ತೊಂದರೆಗೀಡಾಗಿದ್ದಾರೆ. ಈ ಸಂದರ್ಭ ವಾಹನ ಸಂಚಾರದ ಕಾನೂನಿನಲ್ಲಿ ಮಾನವೀಯತೆ ತೋರಿಸಿದ್ದೇವೆ. ಆದರೆ ಇನ್ನು

ಇನ್ನು ಮುಂದೆ ಅಪ್ರಾಪ್ತರು ವಾಹನ ಚಲಾಯಿಸಿದಲ್ಲಿ ರೂ. 50,000 ದಂಡ.! Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥ ನಿರ್ಮಾಣ ➤ ಇದು ಮಲೆಕುಡಿಯರಿಗೆ ಒಲಿದ ಕಲೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.16: ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಪಾರಂಪರಿಕ ಮತ್ತು ಜನಪದೀಯ ಶೈಲಿಯಲ್ಲಿ ರಚಿಸಲಾಗುವ ರಥ ಮತ್ತು ಅಲಂಕಾರಿಕ ಕೆಲಸಗಳಿಗೆ, ಮಾರ್ಗಶಿರ ಶುದ್ಧ ಪೌರ್ಣಮಿಯಂದು ಸಹಸ್ರ ನಾಮಾರ್ಚನೆ ಬಳಿಕ ದೇಗುಲದ ಪ್ರಧಾನ ಅರ್ಚಕರು ಚಾಲನೆ ನೀಡುತ್ತಾರೆ. ರಥ ಮುಹೂರ್ತದ ಬಳಿಕ ಮಲೆಕುಡಿಯರು ವೀಳ್ಯ ಸ್ವೀಕರಿಸಿ ಕಾಡಿಗೆ ತೆರಳುತ್ತಾರೆ. ರಥ ನಿರ್ಮಾಣಕ್ಕೆ ಬೇಕಿರುವ ಬೆತ್ತಗಳನ್ನು ಸಂಗ್ರಹಿಸಿ, ಬ್ರಹ್ಮರಥ ಕಟ್ಟಲು ಆರಂಭಿಸುತ್ತಾರೆ. ನಾಡಿನ ಇತರ ದೇವಸ್ಥಾನಗಳಲ್ಲಿ ರಥವನ್ನು ಹಗ್ಗಗಳಿಂದ ರಚಿಸಿದರೆ, ಸುಬ್ರಹ್ಮಣ್ಯದಲ್ಲಿ ಮಾತ್ರ ಕೇವಲ ಬಿದಿರು, ಮರದ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥ ನಿರ್ಮಾಣ ➤ ಇದು ಮಲೆಕುಡಿಯರಿಗೆ ಒಲಿದ ಕಲೆ Read More »

ಕರಾವಳಿ

ಮಂಗಳೂರು :ತಡರಾತ್ರಿ ಯುವಕನ ಮೇಲೆ ತಲವಾರ್ ನಿಂದ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಅಡ್ಡೂರಿನಲ್ಲಿ ಯುವಕನೋರ್ವನ‌ ಮೇಲೆ ಮೂವರು ದುಷ್ಕರ್ಮಿಗಳ ತಂಡ ತಲವಾರು ದಾಳಿ ನಡೆಸಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಡ್ಡೂರು ನಿವಾಸಿ ಮುಹಮ್ಮದ್ ತಾಜುದ್ದೀನ್ (30) ತಲವಾರು ದಾಳಿಯಿಂದ‌ ಗಾಯಗೊಂಡವರು ಎಂದು ತಿಳಿದುಬಂದಿದೆ. ಹಳೆ‌ ವೈಷಮ್ಯದಿಂದಲೇ ದಾಳಿ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ತಾಜುದ್ದೀನ್ ಮಂಗಳವಾರ ತಡರಾತ್ರಿ ಅಡ್ಡೂರಿನಿಂದ ಮನೆ ಕಡೆಗೆ ತೆರಳುತ್ತಿದ್ದು, ಈ ವೇಳೆ‌ ಮೂವರಿದ್ದ ದುಷ್ಕರ್ಮಿಗಳ ತಂಡ ಯುವಕನ‌ ಮೇಲೆ ತಲವಾರು ಬೀಸಿದ್ದಾರೆ. ಪರಿಣಾಮ ಯುವಕನ ತೊಡೆ ಭಾಗ,

ಮಂಗಳೂರು :ತಡರಾತ್ರಿ ಯುವಕನ ಮೇಲೆ ತಲವಾರ್ ನಿಂದ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

9 ಮಂದಿಯ ಹತ್ಯೆ ಮಾಡಿದ “ಟ್ವಿಟರ್ ಹಂತಕನಿ”ಗೆ ಮರಣದಂಡನೆ

(ನ್ಯೂಸ್ ಕಡಬ) newskadaba.com ಟೋಕಿಯೊ, ಡಿ.16:‘ಟ್ವಿಟರ್ ಹಂತಕ’ನೆಂದು ಕುಖ್ಯಾತಿ ಪಡೆದ ಜಪಾನ್ ನ 30 ವರ್ಷದ ಯುವಕನೊಬ್ಬನಿಗೆ ಟೋಕಿಯೊ ನ್ಯಾಯಾಲಯವೊಂದು ಮರಣ ದಂಡನೆ ವಿಧಿಸಿದೆ. ಆನ್ ಲೈನ್ ನಲ್ಲಿ ಪರಿಚಯವಾದ 9 ಮಂದಿಯನ್ನು ಹತ್ಯೆಗೈದ ಅಪರಾಧಕ್ಕಾಗಿ ಈ ಶಿಕ್ಷೆ ವಿಧಿಸಲಾಗಿದೆ. ತಾಕಾಹಿರೊ ಶಿರೈಶಿ (30) ತಾನು ಮಾಡಿರುವ ಕೊಲೆಗಳನ್ನು ಒಪ್ಪಿಕೊಂಡಿದ್ದಾರೆ. ಟ್ವಿಟರ್ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದೆನಿಸುತ್ತಿದೆ ಎಂದು ಪೋಸ್ಟ್ ಮಾಡಿದ್ದವರನ್ನು ಗುರಿಯಾಗಿಸಿ, ಅವರ ಸ್ನೇಹ ಸಂಪಾದಿಸಿ, ಸಾಯಲು ನಿಮಗೆ ಸಹಾಯ ಮಾಡುತ್ತೇನೆ ಎಂದು

9 ಮಂದಿಯ ಹತ್ಯೆ ಮಾಡಿದ “ಟ್ವಿಟರ್ ಹಂತಕನಿ”ಗೆ ಮರಣದಂಡನೆ Read More »

ಕ್ರೈಮ್ ನ್ಯೂಸ್

ಉಪ್ಪಿನಂಗಡಿ : ಮೋರಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.16: ಇಚ್ಲಂಪಾಡಿ ಗ್ರಾಮದ ಕೊರಮೇರು ಎಂಬಲ್ಲಿ ರಸ್ತೆ ಬದಿ ಮೋರಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.     ಸುಮಾರು 45ರಿಂದ 50ರ ಹರೆಯದ ವ್ಯಕ್ತಿಯ ಶವ ಇದಾಗಿದ್ದು, ಮೃತಪಟ್ಟು ಸುಮಾರು ಮೂರು ದಿನಗಳಾಗಿರಬಹುದೆಂದು ಶಂಕಿಸಿ, ಸ್ಥಳೀಯ ಗ್ರಾ.ಪಂ. ಪಿಡಿಒ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಉಪ್ಪಿನಂಗಡಿ : ಮೋರಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ Read More »

ಕರಾವಳಿ

ಮಂಗಳೂರು :ಕೆಎಂಎಫ್ ಡೈರಿಯಲ್ಲಿ ಕೆಮಿಕಲ್ ಸ್ಫೋಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಡೈರಿಯಲ್ಲಿ ಕೆಎಂಎಫ್ ಡೈರಿಯಲ್ಲಿ ಕೆಮಿಕಲ್ ಸ್ಫೋಟಗೊಂಡ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಟ್ಯಾಂಕ್ ಸ್ವಚ್ಛಗೊಳಿಸುವ ಸಂದರ್ಭ ಬಿಸಿನೀರು ಮೈಗೆ ತಗುಲಿ ಕಾರ್ಮಿಕರೊಬ್ಬರು ಗಾಯಗೊಂಡಿದ್ದಾರೆ.   ಸುಳ್ಯ ಮೂಲದ ಸತೀಶ್(27) ಎಂಬವರು ಮಧ್ಯಾಹ್ನದ ವೇಳೆಗೆ ಕಾಸ್ಟಿಕ್ ಸೋಡಾವನ್ನು ನೀರಿಗೆ ಸೇರಿಸಿ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದಾಗ ಬಿಸಿನೀರು ಮೈಮೇಲೆ ಬಿದ್ದಿದೆ. ಪರಿಣಾಮವಾಗಿ ಅವರ ದೇಹದ ಶೇ.50ರಷ್ಟು ಭಾಗ ಸುಟ್ಟು ಹೋಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕ್‍ನ್ನು

ಮಂಗಳೂರು :ಕೆಎಂಎಫ್ ಡೈರಿಯಲ್ಲಿ ಕೆಮಿಕಲ್ ಸ್ಫೋಟ Read More »

ಕರಾವಳಿ
Scroll to Top