Mangalore

ಉಡುಪಿ: ಅಗಲಿದ ಹಿರಿಯ ಚೇತನಗಳಿಗೆ ನುಡಿನಮನ, ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.15: ಅಗಲಿದ ಹಿರಿಯ ಚೇತನಗಳಿಗೆ ನಾಗರಿಕ ಸಮಿತಿಯಿಂದ ನುಡಿನಮನ, ಶ್ರದ್ಧಾಂಜಲಿ ಸಲ್ಲಿಸಿದರು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಆಯೋಜನೆಯಲ್ಲಿ ಅಗಲಿದ ಉಡುಪಿ ಜಿಲ್ಲೆಯ ಹಿರಿಯ ಚೇತನಗಳಾದ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ, ಸಾಮಾಜಿಕ ಹೋರಾಟಗಾರ ದಾಮೋದರ ಐತಾಳ್, ಸಾಹಿತಿ ಉದ್ಯಾವರ ಮಾಧವ ಆಚಾರ್ಯ, ಮಕ್ಕಳ ಹಕ್ಕುಗಳ ಹೋರಾಟಗಾರ ದಾಮೋದರ ಆಚಾರ್ಯ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸುವ ಕಾರ್ಯಕ್ರಮ ಉಡುಪಿ ಮಾರುತಿ ವೀಥಿಕಾದ ನಾಗರಿಕ ಸಮಿತಿಯ ಕಚೇರಿ ವಠಾರದಲ್ಲಿ ನಡೆಯಿತು.ಅಗಲಿದ ಗಣ್ಯರಿಗೆ ನಾಗರಿಕ […]

ಉಡುಪಿ: ಅಗಲಿದ ಹಿರಿಯ ಚೇತನಗಳಿಗೆ ನುಡಿನಮನ, ಶ್ರದ್ಧಾಂಜಲಿ Read More »

ಕರಾವಳಿ, ಕರ್ನಾಟಕ

ತುಳುನಾಡಿನ ಐತಿಹಾಸಿಕ ನಡಿಬೆಟ್ಟು ಸೂರ್ಯಚಂದ್ರ ಕಂಬಳಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಶಿರ್ವ, ಡಿ.15: ಕರಾವಳಿಯ ಜನಪ್ರಿಯ ಜನಪದ ಕ್ರೀಡೆ ಕಂಬಳಕ್ಕೆ ಮರುಜೀವ ಸಿಕ್ಕಿದೆ.ಕೊರೋನಾದ ಆಂತಕ ದೂರವಾಗುತ್ತಲೇ ಜನಪದ ಕ್ರೀಡೆ ಕಂಬಳಕ್ಕೆ ಚಾಲನೆ ಸಿಕ್ಕಿದೆ. ತುಳುನಾಡಿನ ಐತಿಹಾಸಿಕ ನಡಿಬೆಟ್ಟು ಸೂರ್ಯಚಂದ್ರ ಕಂಬಳ ಶಿರ್ವ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಿತು.ಅನಾದಿ ಕಾಲದಿಂದ ಕೂಡ ಸಂಪ್ರದಾಯಬದ್ಧವಾಗಿ ಜೋಡುಕರೆ ಕಂಬಳ‌ ನಡೆದುಕೊಂಡು ಬಂದಿತ್ತು. ಮಹಾಮಾರಿ ಕೊರೊನಾದಿಂದ ಕಂಬಳಕ್ಕೂ ಬ್ರೇಕ್ ಬಿದ್ದಿತ್ತು.ಸದ್ಯ ಸರಕಾರದ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಕಂಬಳವನ್ನು ನಡೆಸಲಾಯಿತು. ಹತ್ತಾರು ಕೋಣಗಳು ಉತ್ಸಾಹದಿಂದಲೇ ಕಂಬಳ ಗದ್ದೆ ಓಟ ನಡೆಸಿದವು.ಕರಾವಳಿಯ ನೂರಾರು

ತುಳುನಾಡಿನ ಐತಿಹಾಸಿಕ ನಡಿಬೆಟ್ಟು ಸೂರ್ಯಚಂದ್ರ ಕಂಬಳಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿ.20 ರವರೆಗೆ ಸಕಾಲ ಸಪ್ತಾಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿಸೆಂಬರ್ 14 ರಿಂದ 20 ರವರೆಗೆ ಸಕಾಲ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಅಗ್ನಿಶಾಮಕ ಇಲಾಖೆಯಲ್ಲಿ 05 ಸೇವೆಗಳನ್ನು ಸಕಾಲ ವ್ಯಾಪ್ತಿಯಲ್ಲಿ ತಂದಿದ್ದು, ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಇಲಾಖೆಯಲ್ಲಿ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಹೊಸ ಅರ್ಜಿಗಳನ್ನು ಸಕಾಲದಲ್ಲಿ ಸ್ವೀಕರಿಸಿ ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುವುದು. ಸಪ್ತಾಹದ ಅಂತ್ಯದಲ್ಲಿ ವಿಲೇವಾರಿ ಮಾಡಿರುವ ಅರ್ಜಿಗಳ ಕುರಿತು ಸಕಾಲ ಮಿಷನ್‍ಗೆ ವರದಿ ನೀಡಲಾಗುತ್ತದೆ. ಅಗ್ನಿಶಾಮಕ ಇಲಾಖೆಯಲ್ಲಿ

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಡಿ.20 ರವರೆಗೆ ಸಕಾಲ ಸಪ್ತಾಹ Read More »

ಕರ್ನಾಟಕ

ರಣರಂಗವಾದ ವಿಧಾನಪರಿಷತ್ ➤ ಅನಿರ್ದಿಷ್ಟಾವಧಿ ಕಲಾಪ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15: ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿತ್ತು. ಸಭಾಪತಿ ವಿಚಾರದಲ್ಲಿ ಕಾಂಗ್ರೆಸ್ – ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ, ಕೈ ಕೈ ಮಿಲಾಯಿಸುವಿಕೆ, ನೂಕಾಟ, ತಳ್ಳಾಟಕ್ಕೆ ಸಾಕ್ಷಿಯಾಯಿತು. ಇಂದು ಬೆಳಗ್ಗೆ 11.10ರ ಸುಮಾರಿಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಸ್ಥಾನದಲ್ಲಿ ಉಪ ಸಭಾಪತಿ ಜೆಡಿಎಸ್ ನ ಧರ್ಮೇಗೌಡ ಕುಳಿತಿದ್ದದನ್ನು ಕಂಡು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಅವರನ್ನು ಎಬ್ಬಿಸಿ ಎಳೆದೊಯ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ನೂಕಾಟ, ತಳ್ಳಾಟ

ರಣರಂಗವಾದ ವಿಧಾನಪರಿಷತ್ ➤ ಅನಿರ್ದಿಷ್ಟಾವಧಿ ಕಲಾಪ ಮುಂದೂಡಿಕೆ Read More »

ಕರ್ನಾಟಕ

ಹಲವು ಕಡೆ ಕಳವು ಪ್ರಕರಣ ➤ ಕಿಲಾಡಿ ದಂಪತಿ ಅರೇಷ್ಟ್

(ನ್ಯೂಸ್ ಕಡಬ) newskadaba.com ಮುಲ್ಕಿ, ಡಿ.15: ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಗಳ ಬಗ್ಗೆ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳನ್ನು ಧಾರವಾಡ ಟೋಲ್ ನಾಕಾ ಜನತಾನಗರ ಬಳಿಯ ನಿವಾಸಿ ರಾಜೇಶ್ ನಾಯ್ಕ ಆಲಿಯಾಸ್ ರಾಜ ಯಾನೆ ರಾಜು ಪಾಮಡಿ(42) ಮತ್ತು ಆತನ ಪತ್ನಿ ಪದ್ಮಾ ಪಾಮಡಿ (37)ಎಂದು ಗುರುತಿಸಲಾಗಿದೆ.ಆರೋಪಿಗಳಿಂದ 62 ಗ್ರಾಂ ಚಿನ್ನಾಭರಣ,2 ಕೆಜಿ 500 ಗ್ರಾಂ ಬೆಳ್ಳಿ ಸಾಮಗ್ರಿ ಸೇರಿ ಒಟ್ಟು 3,98,000ರೂ. ಮೌಲ್ಯದ

ಹಲವು ಕಡೆ ಕಳವು ಪ್ರಕರಣ ➤ ಕಿಲಾಡಿ ದಂಪತಿ ಅರೇಷ್ಟ್ Read More »

ಕರಾವಳಿ

ಬಾಲಕಾರ್ಮಿಕ ಯೋಜನಾ ಸಂಘ ➤ ಅಪಾರ್ಟ್‍ಮೆಂಟ್‍, ಹೋಟೆಲ್, ಗ್ಯಾರೇಜ್‍ಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ (ನಿಷೇಧ& ನಿಯಂತ್ರಣ)ಕಾಯ್ದೆ-1986ರನ್ವಯ 14 ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ. 15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ ರೂ.50,000/-ದವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು. ತಪ್ಪಿತಸ್ಥ ಮಾಲೀಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್.ಐ.ಆರ್‍ನ್ನು ಸಹ

ಬಾಲಕಾರ್ಮಿಕ ಯೋಜನಾ ಸಂಘ ➤ ಅಪಾರ್ಟ್‍ಮೆಂಟ್‍, ಹೋಟೆಲ್, ಗ್ಯಾರೇಜ್‍ಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ  Read More »

ಕರಾವಳಿ

ಬೆಳ್ತಂಗಡಿ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ➤ ಇಬ್ಬರು ಯುವತಿಯರನ್ನು ರಕ್ಷಿಸಿದ ಖಾಕಿ ತಂಡ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.15: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಇಬ್ಬರು ಮಹಿಳೆಯರೂ ಸೇರಿದಂತೆ ಮೂವರು ಆರೋಪಿತರನ್ನು ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜಾ ಅವರ ನೇತೃತ್ವದ ಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರ ತಂಡ ಪತ್ತೆಹಚ್ಚಿದೆ. ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿರುವ ರಾಮಚಂದ್ರ ದೇವಾಡಿಗ ಎಂಬವರು ಪಡೆದಿದ್ದ ಬಾಡಿಗೆ ಮನೆಯಲ್ಲಿ  ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತಪಡಿಸಿಕೊಂಡ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ಬಂದ ಮಾಹಿತಿಯಂತೆ ನಡೆಸಿದ ಕಾರ್ಯಾಚರಣೆ ಯಲ್ಲಿ ಕೃತ್ಯ ಬೆಳಕಿಗೆ ಬಂದಿದೆ. ಬಂಧಿತರನ್ನು ಜನಾರ್ದನ

ಬೆಳ್ತಂಗಡಿ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ➤ ಇಬ್ಬರು ಯುವತಿಯರನ್ನು ರಕ್ಷಿಸಿದ ಖಾಕಿ ತಂಡ Read More »

ಕರಾವಳಿ

ಕುಕ್ಕೆಯಲ್ಲಿ ಮನೆಮಾಡಿದ ಲಕ್ಷದೀಪೋತ್ಸವದ ಸಂಭ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ಡಿ.15:ಪವಿತ್ರ ಸುಪ್ರಸಿದ್ದ ನಾಗಕ್ಷೇತ್ರದಲ್ಲಿ ಷಷ್ಠಿ ಸಂಭ್ರಮ ಮನೆ ಮಾಡಿದೆ. ಡಿ,11ರಿಂದ ಮೂಲ ಮೃತಿಕಾ ಪ್ರಸಾದ ತೆಗೆಯುವ ಮೂಲಕ ಆರಂಭಗೊಂಡಿದೆ.ಇನ್ನು ಕಳೆದ ದಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಕ್ಷದೀಪೋತ್ಸವವು ಯಶಸ್ವಿಯಾಗಿ ಮೂಡಿ ಬಂದಿದೆ. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ಲಕ್ಷದೀಪೋತ್ಸವವು ಯಶಸ್ವಿಗೊಳಿಸಿದ್ದಾರೆ. ಕುಕ್ಕೆ ಶ್ರೀ ದೇವಳದ ಹೊರಾಂಗಣದಲ್ಲಿ ಶ್ರೀ ಸುಬ್ರಹ್ಮಣ್ಯನನ್ನು ಪಲ್ಲಕ್ಕಿಯಲ್ಲಿ ಸುತ್ತುಗಳನ್ನು ಮುಗಿಸಿ, ಬಳಿಕ ರಥದೊಂದಿಗೆ ಬೀದಿಗಿಳಿದು ಹಲವು ಕಟ್ಟೆ ಪೂಜೆಗಳನ್ನು ಮುಗಿಸಿಕೊಂಡು ಕಾಶಿ ಕಟ್ಟೆ ಶ್ರೀ ಗಣಪತಿ ದೇವಸ್ಥಾನಕ್ಕೆ ತೆರಳಿ

ಕುಕ್ಕೆಯಲ್ಲಿ ಮನೆಮಾಡಿದ ಲಕ್ಷದೀಪೋತ್ಸವದ ಸಂಭ್ರಮ Read More »

ಕರಾವಳಿ

ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಶಬರಿಮಲೆ, ಡಿ.15: ಪ್ರಸ್ತುತ ಸಾಲಿನಲ್ಲಿ ಕೇರಳ ರಾಜ್ಯದ ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದಿಂದ ಆಗಮಿಸುವ ಭಕ್ತಾದಿಗಳ ಆರೋಗ್ಯ ರಕ್ಷಣೆ ಹಾಗೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಮತ್ತು ಸೂಚನೆಗಳಂತೆ ಈ ಕೆಳಗಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲು ತಿಳಿಸಲಾಗಿದೆ. ಯಾತ್ರಾರ್ಥಿಗಳು ಕಡ್ಡಾಯವಾಗಿ ವೆಬ್‍ಸೈಟ್‍ನ ಪೋರ್ಟಲ್‍ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ ಅನುಮತಿಸಿದ ನಂತರದಲ್ಲಿ ಮಾತ್ರ ಶಬರಿ ಮಲೆ ದರ್ಶನಕ್ಕೆ ಅವಕಾಶ ಇರಲಿದೆ. ಪ್ರಥಮವಾಗಿ ಪ್ರತಿ

ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ Read More »

ಕರಾವಳಿ

ಶಾಲೆಗೆ ಮಕ್ಕಳ ಮರುದಾಖಲಾತಿ ಕಡ್ಡಾಯ ➤ಶಿಕ್ಷಣ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15:ಪೋಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.   ಪೋಷಕರು ತಮ್ಮ ಮಕ್ಕಳನ್ನು ಮರುದಾಖಲಾತಿ ಮಾಡುವುದರಿಂದ ರಾಜ್ಯದ ಶಾಲೆಗಳಲ್ಲಿ ತರಗತಿವಾರು ಮಕ್ಕಳ ದಾಖಲಾತಿ ಸಂಖ್ಯೆ ಲೆಕ್ಕಕ್ಕೆ ದೊರೆಯಲಿದ್ದು, ಅದು ಮುಂದಿನ ತರಗತಿಗಳಿಗೆ ಮಕ್ಕಳನ್ನು ಉತ್ತೀರ್ಣಗೊಳಿಸಲು ಅನುವಾಗಲಿದೆ. ಮಕ್ಕಳ ಮರು ದಾಖಲಾತಿಗೆ

ಶಾಲೆಗೆ ಮಕ್ಕಳ ಮರುದಾಖಲಾತಿ ಕಡ್ಡಾಯ ➤ಶಿಕ್ಷಣ ಸಚಿವ ಸುರೇಶ್ ಕುಮಾರ್ Read More »

ಕರಾವಳಿ, ಕರ್ನಾಟಕ
Scroll to Top