ಮಂಗಳೂರು: ಇಬ್ಬರು ಬೈಕ್ ಕಳ್ಳರು ಅರೇಷ್ಟ್
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಕಳವುಗೈದ ಬೈಕ್ನಲ್ಲಿ ಸಂಚರಿಸುತ್ತಿದ್ದ ಇಬ್ಬರನ್ನು ಪಾಂಡೇಶ್ವರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಸ್ಥಳೀಯ ನಿವಾಸಿಗಳಾದ ಮೊಹಮ್ಮದ್ ಸಫ್ವಾನ್, ಸೈಫುಲ್ಲಾ ಫರಾಜ್ ಬಂಧಿತರು. ಪಾಂಡೇಶ್ವರ ಠಾಣಾ ಉಪ ನಿರೀಕ್ಷಕ ಅನಂತ ಮುರ್ಡೇಶ್ವರ್ ಸಿಬ್ಬಂದಿಯೊಂದಿಗೆ ರೌಂಡ್ಸ್ ಮಾಡುತ್ತಿದ್ದಾಗ ಬೆಳಗಿನ ಜಾವ 3 ಗಂಟೆ ವೇಳೆಗೆ ಮಂಗಳೂರು ದಕ್ಷಿಣ ದಕ್ಕೆಯಲ್ಲಿ ಬೈಕ್ ತಡೆದು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಆರೋಪಿಗಳ ಸಹಿತ ಬೈಕ್ನ್ನು ವಶ ಪಡಿಸಿರುವ ಪೊಲೀಸರು, ಪ್ರಕರಣ ದಾಖಲಿಸಿದ್ದು, ಬೈಕ್ನ್ನು ಸುರತ್ಕಲ್ ಬಳಿ […]
ಮಂಗಳೂರು: ಇಬ್ಬರು ಬೈಕ್ ಕಳ್ಳರು ಅರೇಷ್ಟ್ Read More »
ಕರಾವಳಿ, ಕ್ರೈಮ್ ನ್ಯೂಸ್









