Mangalore

100ಕ್ಕೂ ಹೆಚ್ಚು ದೇಶಗಳಿಗೆ ಮಸಾಲೆ ಘಮ ಪಸರಿಸಿದ M.D.H ಮಾಲೀಕ ಧರ್ಮಪಾಲ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 03: ನೂರಕ್ಕೂ ಹೆಚ್ಚು ದೇಶಗಳಿಗೆ ಮಸಾಲೆ ಘಮ ಪಸರಿಸಿದ ಮಹಾಶಯ ಧರ್ಮಪಾಲ್ ಗುಲಾಟಿ(98) ಅವರು ನಿಧನರಾಗಿದ್ದಾರೆ. ಮಹಾಶಿಯಾನ್ ಡಿ ಹಟ್ಟಿ(ಎಂಡಿಎಚ್) ಮಾಲೀಕರಾಗಿದ್ದ ಧರ್ಮಪಾಲ್ ಗುಲಾಟಿ ಅವರು, ತಮ್ಮದೇಯಾ ಮಸಾಲೆ ಬ್ರಾಂಡ್ ಸೃಷ್ಟಿಸಿ ವಿಶ್ವಾದ್ಯಂತ 100ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡುತ್ತಿದ್ದರು. ಇವರನ್ನು ‘ಮಸಾಲೆಗಳ ರಾಜ (ಕಿಂಗ್ ಆಫ್ ಸ್ಪೈಸಸ್)’ ಎಂದೇ ಕರೆಯುತ್ತಿದ್ದರು. ಗುಲಾಟಿ ಅವರು ಕಳೆದ ಮೂರು ವಾರಗಳಿಂದ ನವದೆಹಲಿ ಮಾತಾ ಚನನ್ ದೇವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಬುಧವಾರ […]

100ಕ್ಕೂ ಹೆಚ್ಚು ದೇಶಗಳಿಗೆ ಮಸಾಲೆ ಘಮ ಪಸರಿಸಿದ M.D.H ಮಾಲೀಕ ಧರ್ಮಪಾಲ್ ಇನ್ನಿಲ್ಲ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾವಿನ್ ಟೋಲ್ ಫ್ರೀ ನಂಬರ್ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 03: ಸರ್ವ ಶಿಕ್ಷಣ ಅಭಿಯಾನ ಕಚೇರಿ ಸಭಾಂಗಣದಲ್ಲಿ ಕಳೆದ ದಿನ ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗಾಗಿ ವಿದ್ಯಾವಿನ್ ಟೋಲ್ ಫ್ರೀ ನಂಬರ್ 18005724920 ನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ರವರು ಲೋಕಾರ್ಪಣೆ ಮಾಡಿದರು.     ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರಾಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಕೋವಿಡ್ ಮಹಾಮಾರಿ ಎಲ್ಲಾ ಕ್ಷೇತ್ರಗಳ ಮೇಲೂ ಕರಾಳ ಛಾಯೆ ಬೀರಿದೆ. ಶಿಕ್ಷಣ ಕ್ಷೇತ್ರ, ಶಾಲೆಗಳ ಮೇಲೆ ಇದರ

ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾವಿನ್ ಟೋಲ್ ಫ್ರೀ ನಂಬರ್ ಲೋಕಾರ್ಪಣೆ Read More »

ಕರ್ನಾಟಕ

ಕಡಬ: ದುರ್ಗಾಂಬ ಮೊಬೈಲ್ ಸ್ಟೋರ್ನಲ್ಲಿ ದೀಪಾವಳಿ ಲಕ್ಕಿ ಕೂಪನ್ ಡ್ರಾ- ವಿಜೇತರಿಗೆ ಬಹುಮಾನ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ. 03: ದುರ್ಗಾಂಬ ಮೊಬೈಲ್ ಸ್ಟೋರ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಬಹುಮಾನ ಯೋಜನೆ ಲಕ್ಕಿ ಕೂಪನ್ ಡ್ರಾವನ್ನು ನಡೆಸಲಾಗಿದ್ದು, ವಿಜೇತರರಿಗೆ ಬಹುಮಾನ ವಿತರಿಸಲಾಗಿದೆ.     ಟೋಮ್ ಬಜಾರ್ ಮಾಲಕ ತೋಮ್ಸನ್ ಹಾಗೂ ಐಡಿಯಲ್ ಕಾಂಪ್ಲೆಕ್ಸ್ ಮಾಲಕ ಲಕ್ಷಣ ರೈ,ಸಿ,ಪಿ.ಸಿ.ಆರ್.ಸಿ.ನ ಆಧಿಕಾರಿ ಗೋಪಾಲಕೃಷ್ಣ ಅವರು ವಿಜೇತರನ್ನು ಡ್ರಾ ಮೂಲಕ ಆಯ್ಕೆ ಮಾಡಿದರು. ಈ ಸಂದರ್ಭದಲ್ಲಿ ದುರ್ಗಾಂಬ ಮೊಬೈಲ್ ಸ್ಟೋರ್ ಮಾಲಕ ದಯಾನಂದ, ಪ್ರಮುಖರಾದ ಕಿಶನ್ ರೈ , ಬಜಾಜ್ ಅಟೋ ಶೋ

ಕಡಬ: ದುರ್ಗಾಂಬ ಮೊಬೈಲ್ ಸ್ಟೋರ್ನಲ್ಲಿ ದೀಪಾವಳಿ ಲಕ್ಕಿ ಕೂಪನ್ ಡ್ರಾ- ವಿಜೇತರಿಗೆ ಬಹುಮಾನ ವಿತರಣೆ Read More »

ಕರಾವಳಿ

ಮಂಗಳೂರು: ಮುಂದಿನ ಐದು ವರ್ಷಗಳಲ್ಲಿ ಪೊಲೀಸರಿಗೆ ಮನೆಗಳ ನಿರ್ಮಾಣ ➤ ಗೃಹ ಸಚಿವ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಗೃಹ ಸಚಿವ ಬಸವರಾಜ ಬೊಮ್ಮಾಯಿ ರವರು ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಂದರೇ (2025) ರೊಳಗೆ ಪೊಲೀಸ್ ಸಿಬ್ಬಂದಿಗಾಗಿ 11000 ಮನೆಗಳ ನಿರ್ಮಾಣ ಗುರಿಯನ್ನು ರಾಜ್ಯ ಸರಕಾರ ಹೊಂದಿದ್ದು, ಇದಕ್ಕಾಗಿ ಬಜೆಟ್ ನಲ್ಲಿ ಮಂಜುರಾತಿ ನೀಡಲಾಗಿದೆ ಎಂದು ಹೇಳಿದ್ದಾರೆ.     ದ.ಕ ಜಿಲ್ಲೆಯಲ್ಲಿ 192 ಗೃಹ ನಿರ್ಮಾಣ ಬೇಡಿಕೆ ಬಂದಿದ್ದು, ನಿವೇಶನ ಲಭ್ಯ ಇರುವ 74 ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡುವ ಕುರಿತು ಜಿಲ್ಲಾಧಿಕಾರಿ ಕಛೇರಿಯಿಂದ ವರದಿ ಬಂದಿದೆ.

ಮಂಗಳೂರು: ಮುಂದಿನ ಐದು ವರ್ಷಗಳಲ್ಲಿ ಪೊಲೀಸರಿಗೆ ಮನೆಗಳ ನಿರ್ಮಾಣ ➤ ಗೃಹ ಸಚಿವ ಬೊಮ್ಮಾಯಿ Read More »

ಕರಾವಳಿ

ನೂಜಿಬಾಳ್ತಿಲ: ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮನವಿ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಡಿ. 03: ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ನೂಜಿಬಾಳ್ತಿಲ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.   ನೂಜಿಬಾಳ್ತಿಲ ಗ್ರಾಮ ಹಾಗೂ ರೆಂಜಿಲಾಡಿ ಗ್ರಾಮ ಸಮಿತಿ ವಿಶ್ವ ಹಿಂದೂ ಪರಿಷತ್ ಭಜರಂಗ ದಳದ ವತಿಯಿಂದ ಪ್ರತ್ಯೇಕ ಮನವಿಯನ್ನು ನೂಜಿಬಾಳ್ತಿಲ ಗ್ರಾ.ಪಂ. ಪಿಡಿಒ ಆನಂದ ಎ. ಅವರ ಮೂಲಕ ಮುಖ್ಯ ಮಂತ್ರಿಗಳಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು

ನೂಜಿಬಾಳ್ತಿಲ: ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮನವಿ Read More »

ಕರಾವಳಿ

ಬಂಟ್ವಾಳ ಪೊಲೀಸ್ ಠಾಣೆ ➤ ನಿರುಪಯುಕ್ತ ವಾಹನಗಳ ಬಹಿರಂಗ ಹರಾಜು ಪ್ರಕಟಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಸ್ವಾದೀನಪಡಿಸಿಕೊಂಡಿರುವ 7 ನಿರುಪಯುಕ್ತ ವಾಹನಗಳ ಬಹಿರಂಗ ಹರಾಜು ನಡೆಯಲಿದೆ. 7 ನಿರುಪಯುಕ್ತ ವಾಹನಗಳಾದKA-19-K4107 ಹೀರೋ ಹೋಂಡಾ ಮೋಟಾರ್ ಸೈಕಲ್, KA-19-J-6402 ಮೋಟಾರ್ ಸೈಕಲ್, ಸಿಆರ್‍ಎಕ್ಸ್-6831 ಮೋಟಾರು ಸೈಕಲ್, KA-50-KA-4813 ಪಲ್ಸರ್ 180 ಮೋಟಾರು ಸೈಕಲ್, KA-03-EA-3812 ಮೋಟಾರು ಸೈಕಲ್, KA-20-S-4815 ಮೋಟಾರು ಸೈಕಲ್-1, ವಾಹನಗಳನ್ನು ಬಂಟ್ವಾಳ ಎ.ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಆದೇಶದಂತೆ ಡಿಸೆಂಬರ್ 28ರಂದು ಬೆಳಿಗ್ಗೆ 11 ಕ್ಕೆ ಬಂಟ್ವಾಳ

ಬಂಟ್ವಾಳ ಪೊಲೀಸ್ ಠಾಣೆ ➤ ನಿರುಪಯುಕ್ತ ವಾಹನಗಳ ಬಹಿರಂಗ ಹರಾಜು ಪ್ರಕಟಣೆ Read More »

ಕರಾವಳಿ

ಕನಸು-ಆಕಾಂಕ್ಷೆಗಳಿಂದ ಕೂಡಿದ ಪರಿಶ್ರಮದಿಂದ ಶ್ರೇಷ್ಠ ಉದ್ಯಮಿಗಳಾಗಲು ಸಾಧ್ಯ ➤ ಶಾಸಕ ವೇದವ್ಯಾಸ್ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03 :ಬಲಿಷ್ಠ ಕನಸು- ಆಕಾಂಕ್ಷೆಗಳಿಂದ ಕೂಡಿದ ಪರಿಶ್ರಮಗಳ ಮೂಲಕ ಶ್ರೇಷ್ಠ ಉದ್ಯಮಿಗಳಾಗಲು ಸಾಧ್ಯ. ಸ್ವ ಉದ್ಯೋಗದ ಮೂಲಕವೇ ಆರ್ಥಿಕ ಸ್ವಾವಲಂಭಿಗಳಾಗಬಹುದು ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಸಂಕಲ್ಪ ಯೋಜನೆ ಆಯ್ದ ಜಿಲ್ಲೆಗಳಿದ್ದು ದಕ್ಷಿಣ ಕನ್ನಡದ ಸ್ವ ಉದ್ಯೋಗಾಕಾಂಕ್ಷಿಗಳು ತರಬೇತಿಯ ಸಂಪೂರ್ಣ ಸದುಪಯೋಗ ಪಡೆದು ಕ್ರಿಯಾಶೀಲ ಹಾಗೂ ಮಾದರಿ ಉದ್ಯಮಿಗಳಾಗಿ ಮೂಡಿ ಬರಬೇಕೆಂದು ಕರೆ ನೀಡಿದರು. ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಸಿಡಾಕ್

ಕನಸು-ಆಕಾಂಕ್ಷೆಗಳಿಂದ ಕೂಡಿದ ಪರಿಶ್ರಮದಿಂದ ಶ್ರೇಷ್ಠ ಉದ್ಯಮಿಗಳಾಗಲು ಸಾಧ್ಯ ➤ ಶಾಸಕ ವೇದವ್ಯಾಸ್ ಕಾಮತ್ Read More »

ಕರಾವಳಿ

ಮಂಗಳೂರಿನಲ್ಲಿ ವಿವಾದಿತ ಗೋಡೆ ಬರಹ ಪ್ರಕರಣ ➤ ಓರ್ವ ಆರೋಪಿ ನಝೀರ್ ಮುಹಮ್ಮದ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಸಿದ್ದಾರೆ. ಉಗ್ರರ ಪರ ಗೋಡೆಯಲ್ಲಿ ಬರೆದ ಶಂಕಿತನ‌ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಚರಣೆ ನಡೆಸಿದ ಮಂಗಳೂರು ಕದ್ರಿ ಠಾಣೆ ಪೊಲೀಸರು ಮಹಮ್ಮದ್ ನಝೀರ್ ಎಂಬಾತನನ್ನ ಅರೆಸ್ಟ್ ಮಾಡಿದ್ದಾರೆ. ಬಂಧಿತನಾದ ಈತ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದವನು ಎಂದು ತಿಳಿದು ಬಂದಿದೆ. ಮೊಬೈಲ್ ಟವರ್ ಲೊಕೇಶನ್ ಆಧಾರದಲ್ಲಿ ಈತನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.  

ಮಂಗಳೂರಿನಲ್ಲಿ ವಿವಾದಿತ ಗೋಡೆ ಬರಹ ಪ್ರಕರಣ ➤ ಓರ್ವ ಆರೋಪಿ ನಝೀರ್ ಮುಹಮ್ಮದ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.!

(ನ್ಯೂಸ್ ಕಡಬ) newskadaba.com ಚಿಕ್ಕಮಂಗಳೂರು, ಡಿ. 03: ಚಿಕ್ಕಮಂಗಳೂರು ತಾಲೂಕಿನ ಹಿರೇಗೌಡ ಸಮೀಪ ಕಳೆದ ದಿನ ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಇಂದು ಎಎಸ್ಸೈ ಆಗಿ ಪದೋನ್ನತಿ ಆಗಬೇಕಿದ್ದ ಪೊಲೀಸ್ ಮುಖ್ಯ ಪೇದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಿದ್ದರಾಮಪ್ಪ ಎಂದು ಗುರುತಿಸಲಾಗಿದೆ.     ಮೂಲತ: ಅಜ್ಜಂಪುರ ತಾಲೂಕಿನ ತಮ್ಮಟಹಳ್ಳಿ ನಿವಾಸಿಯಾಗಿದ್ದ ಇವರು ಸತತ 25 ವರ್ಷ ಕಾಲ ಸೇವೆ ಸಲ್ಲಿಸಿದ್ದು, ಕಳೆದ ದಿನ ಕರ್ತವ್ಯ ಮುಗಿಸಿ ಸಖರಾಯಪಟ್ಟಣದಿಂದ ಚಿಕ್ಕಮಂಗಳೂರಿಗೆ ಬರುತ್ತಿದ್ದ

ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಆಟೋ ರಿಕ್ಷಾ ಪಲ್ಟಿ ➤ ಮೂರು ದಿನದ ಹೆಣ್ಣು ಹಸುಗೂಸು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 03: ಬಂಟ್ವಾಳ ತಾಲೂಕಿನ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮೂರು ದಿನದ ಹಸುಗೂಸು ಮೃತಪಟ್ಟಿದ್ದು, ಚಾಲಕ ಸಹಿತ ಇಬ್ಬರು ಮಹಿಳೆಯರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ನಡೆದಿದೆ.     ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಗುರುಪುರ ಕೈಕಂಬ ಮೂಲದ ಉಮೈರಾ ಎಂಬವರು ಮೂರು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಕಳೆದ ದಿನ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಕಡೆ

ಬಂಟ್ವಾಳ: ಆಟೋ ರಿಕ್ಷಾ ಪಲ್ಟಿ ➤ ಮೂರು ದಿನದ ಹೆಣ್ಣು ಹಸುಗೂಸು ಮೃತ್ಯು Read More »

ಕರಾವಳಿ
Scroll to Top