Mangalore

ಮಂಗಳೂರು ಬೋಟ್ ದುರಂತ: ಉಳಿದ ಮೂವರ ಶವವೂ ಪತ್ತೆ ➤ ಸಚಿವರಿಂದ ಮೃತದೇಹಗಳ ಅಂತಿಮ ದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಇಂದು ಮತ್ತೆ ಕಾರ್ಯಾಚರಣೆ ಪ್ರಾರಂಬಿಸಿದ ಬಳಿಕ ಬೆಳಗ್ಗೆ ಚಿಂತನ್ ಮತ್ತು ಅನ್ಸಾರ್ ರ ಶವವು ಪತ್ತೆಯಾಗಿತ್ತು. ಮಧ್ತಾಹ್ನ ದ ವೇಳೆಗೆ ಜಿಯಾವುಲ್ಲಾ ಮತ್ತು ಹಸೈನಾರ್ ರವರ ಶವ ಪತ್ತೆಯಾಗಿದೆ. ಈ ಮೂಲಕ ಕೋಸ್ಟ್ ಗಾರ್ಡ್ ಹಾಗೂ ಮೀನುಗಾರಿಕಾ ಇಲಾಖೆಯ ಜಂಟಿ ಕಾರ್ಯಾಚರಣೆ ಮುಕ್ತಾಯಗೊಂಡಿದೆ. ಮೃತರೆಲ್ಲರೂ ಬೊಕ್ಕಪಟ್ಟ ಹಾಗೂ ಬೋಳಾರು ನಿವಾಸಿಗಳಾಗಿದ್ದು, ಇದೀಗಾ ಶವಗಳನ್ನು ವೆನ್ ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ‘ಶ್ರೀರಕ್ಷಾ’ ಹೆಸರಿನ […]

ಮಂಗಳೂರು ಬೋಟ್ ದುರಂತ: ಉಳಿದ ಮೂವರ ಶವವೂ ಪತ್ತೆ ➤ ಸಚಿವರಿಂದ ಮೃತದೇಹಗಳ ಅಂತಿಮ ದರ್ಶನ Read More »

ಕರಾವಳಿ

ಮೀನುಗಾರಿಕಾ ದೋಣಿ ದುರಂತ ➤ ಶಾಸಕ ವೇದವ್ಯಾಸ್ ಕಾಮತ್ ಸಾಂತ್ವನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಧಕ್ಕೆಯ ಅಳಿವೆ ಬಾಗಿಲಿನಲ್ಲಿ ಸಂಭವಿಸಿದ ಮೀನುಗಾರಿಕಾ ದೋಣಿ ದುರಂತದಿಂದ ಮೃತಪಟ್ಟವರಿಗೆ ಸರಕಾರದಿಂದ ಪರಿಹಾರ ಧನ ಘೋಷಿಸುವ ಕುರಿತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.   ಬಂದರಿಗೆ ಭೇಟಿ ನೀಡಿದ ವೇಳೆ ಮಾತನಾಡಿದ‌ ಶಾಸಕ ಕಾಮತ್, ಬೋಟ್ ದುರಂತಕ್ಕೀಡಾಗಿರುವ‌ ವಿಚಾರ ತಿಳಿದು ಮನಸ್ಸಿಗೆ ಅತೀವ ನೋವಾಗಿದೆ. ವಿಚಾರ ತಿಳಿದ ತಕ್ಷಣವೇ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಇಬ್ಬರ ಮೃತ ದೇಹ ಪತ್ತೆಯಾಗಿದ್ದು

ಮೀನುಗಾರಿಕಾ ದೋಣಿ ದುರಂತ ➤ ಶಾಸಕ ವೇದವ್ಯಾಸ್ ಕಾಮತ್ ಸಾಂತ್ವನ Read More »

ಕರಾವಳಿ

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಡಿ. 02: ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 2019-20 ನೇ ಸಾಲಿನ ಸಾಧನೆಗೆ ಉತ್ತಮ ಸಹಕಾರ ಸಂಘ ಪ್ರಶಸ್ತಿಯು ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಲಭಿಸಿದೆ.   ನ.27 ರಮದು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಎನ್.ಎಂ. ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಆಳ್ವರವರನ್ನು ಪ್ರಶಸ್ತಿ

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ Read More »

ಕರಾವಳಿ

ಐತ್ತೂರು :ಅರಣ್ಯ ಪ್ರದೇಶದಲ್ಲಿ ಹುಲ್ಲು ಹೆರೆಯುತ್ತಿದ್ದವರ ವಾಹನ ಕೊಂಡೊಯ್ದ ಅರಣ್ಯಾಧಿಕಾರಿಗಳು.!

(ನ್ಯೂಸ್ ಕಡಬ) newskadaba.com ಐತ್ತೂರು, ಡಿ. 02: ಅರಣ್ಯ ಪ್ರದೇಶದ ಬದಿಯಲ್ಲಿ ದೀಕ್ಷಿತಾ ಎಂಬವರು ಹುಲ್ಲು ಹೆರೆಯುತ್ತಿದ್ದ ವೇಳೆ ಐತ್ತೂರು ಗ್ರಾಮದ ಮೂಜೂರುಕಟ್ಟೆ ಎಂಬಲ್ಲಿಗೆ ಆಗಮಿಸಿದ ಅರಣ್ಯಧಿಕಾರಿಗಳು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ 800 ಕಾರನ್ನು ವಶಕ್ಕೆ ಪಡೆದುಕೊಂಡು ಅರಣ್ಯಧಿಕಾರಿಗಳ ಕಛೇರಿಗೆ ತಂದಿರಿಸಿದ್ದಾರೆ.     ಈ ಬಗ್ಗೆ ನ್ಯಾಯಕ್ಕಾಗಿ ಆಗ್ರಹಿಸಿ ಸ್ಥಳೀಯರು ಅರಣ್ಯ ಅಧಿಕಾರಿಗಳ ಕಛೇರಿಯ ಎದುರು ದಿಡೀರ್ ಪ್ರತಿಭಟನೆ ಆರಂಭಿಸಿದ್ದಾರೆ .  

ಐತ್ತೂರು :ಅರಣ್ಯ ಪ್ರದೇಶದಲ್ಲಿ ಹುಲ್ಲು ಹೆರೆಯುತ್ತಿದ್ದವರ ವಾಹನ ಕೊಂಡೊಯ್ದ ಅರಣ್ಯಾಧಿಕಾರಿಗಳು.! Read More »

ಕರಾವಳಿ

ತೊಡಿಕಾನ: ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗುದ್ದಲಿ ಪೂಜೆ

(ನ್ಯೂಸ್ ಕಡಬ) newskadaba.com ತೊಡಿಕಾನ, ಡಿ. 02: ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ ಮತ್ಸ್ಯ ತೀರ್ಥ ನದಿ ತಡೆಗೋಡೆಗೆ ಗುದ್ದಲಿ ಪೂಜೆ ನ.27 ರಂದು ನಡೆಯಿತು.     ಕಾರ್ಯಕ್ರಮದಲ್ಲಿ ಶಾಸಕ ಎಸ್.ಅಂಗಾರ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಯ.ಎಂ. ಹರೀಶ್ ಕಂಜಿಪಿಲಿ, ತಾ.ಪಂ. ಸದಸ್ಯೆ ಶ್ರೀಮತಿ ಪುಷ್ಪಾ ಮೇದಪ್ಪ. ದೀಪಕ್ ಕುತ್ತಮೊಟ್ಟೆ, ಸಂತೋಷ್ ಕುತ್ತಮೊಟ್ಟೆ, ಆನಂದ ಕಲ್ಲಗದ್ದೆ, ಕೇಶವ ಕೊಳಲುಮೂಲೆ, ಉಮಾಶಂಕರ, ಜನಾರ್ದನ, ಕೆ.ಕೆ ನಾರಾಯಣ, ಬಾಳಕೃಷ್ಣ ಕೆ.ಕೆ. ಮೊದಲಾದವರು ಉಪಸ್ಥಿತರಿದ್ದರು.  

ತೊಡಿಕಾನ: ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗುದ್ದಲಿ ಪೂಜೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ :ಈ ಬಾರಿ ಕುಕ್ಕೆ ಸುಬ್ರಹ್ಮಣ್ಯನ ಬ್ರಹ್ಮರಥ ಎಳೆಯಲು ಭಕ್ತರಿಗಿಲ್ಲ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಬಾರಿ ರಥೋತ್ಸವದಲ್ಲಿ ಭಕ್ತರ ಪಾಲ್ಗೊಳ್ಳುವಿಕೆಗೆ ನಿಷೇಧ ಹೇರಲಾಗಿದೆ. ಪ್ರತೀ ವರ್ಷ ಚಂಪಾಷಷ್ಠಿಯಂದು ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯುತ್ತಿದ್ದು, ಈ ರಥೋತ್ಸವದಲ್ಲಿ ರಥ ಎಳೆಯಲು ಭಕ್ತರಿಗೂ ಅವಕಾಶವನ್ನು ಕಲ್ಪಿಸಲಾಗುತ್ತಿತ್ತು. ಆದರೆ, ಈ ಬಾರಿ ಕೋವಿಡ್-19 ಹಿನ್ನಲೆಯಲ್ಲಿ ಭಕ್ತರಿಗೆ ರಥ ಎಳೆಯುವ ಅವಕಾಶವನ್ನು ನಿರಾಕರಿಸಲಾಗಿದೆ. ಕ್ಷೇತ್ರದ ಸಂಪ್ರದಾಯಕ್ಕೆ ಯಾವುದೇ ರೀತಿಯ ಧಕ್ಕೆ ಬಾರದ ರೀತಿಯಲ್ಲಿ ಈ ಬಾರಿ ಚಂಪಾಷಷ್ಠಿ ಮಹೋತ್ಸವ ನಡೆಸಲು

ಕುಕ್ಕೆ ಸುಬ್ರಹ್ಮಣ್ಯ :ಈ ಬಾರಿ ಕುಕ್ಕೆ ಸುಬ್ರಹ್ಮಣ್ಯನ ಬ್ರಹ್ಮರಥ ಎಳೆಯಲು ಭಕ್ತರಿಗಿಲ್ಲ ಅವಕಾಶ Read More »

ಕರಾವಳಿ

ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಬಿಗಳಾಗಿ ಅಭಿವೃದ್ಧಿಯ ಜೀವನ ನಡೆಸಿ ➤ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಕೋವಿಡ್‍ನಿಂದ ದೇಶದಾದ್ಯಾಂತ ಲಾಕ್‍ಡೌನ್ ಜಾರಿ ಮಾಡಿದ ಹಿನ್ನಲೆ ವ್ಯಾಪಾರಿಗಳು ಉದ್ಯೋಗವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಮತ್ತೆ ವ್ಯಾಪಾರ ಕೈಗೊಳ್ಳಲು ತುರ್ತು ಆರ್ಥಿಕ ಬಂಡವಾಳವನ್ನು ಕಿರುಸಾಲ ರೂಪದಲ್ಲಿ ನೀಡಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ದ.ಕ ಜಿಲ್ಲಾ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ತಿಳಿಸಿದರು. ಅವರು ಇಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದ.ಕ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ , ನಗರಸಭೆ, ಪುರಸಭೆ ಮತ್ತು ಪಟ್ಟಣ

ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಬಿಗಳಾಗಿ ಅಭಿವೃದ್ಧಿಯ ಜೀವನ ನಡೆಸಿ ➤ ನಳಿನ್ ಕುಮಾರ್ ಕಟೀಲ್ Read More »

ಕರ್ನಾಟಕ

ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಿದಾಗ ಹೆಚ್‍ಐವಿ ಸೋಂಕು ತಡೆಗಟ್ಟಲು ಸಾಧ್ಯ- ಎ.ಜೆ ಶಿಲ್ಪ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಮೂಲಕ ಹೆಚ್‍ಐವಿ ಸೋಂಕನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಜೆ ಶಿಲ್ಪ ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳ್ರರು ನಗರ ಪೊಲೀಸ್, ಜಿಲ್ಲಾ ವಾರ್ತಾ

ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಿದಾಗ ಹೆಚ್‍ಐವಿ ಸೋಂಕು ತಡೆಗಟ್ಟಲು ಸಾಧ್ಯ- ಎ.ಜೆ ಶಿಲ್ಪ Read More »

ಕರಾವಳಿ

ಮೀನುಗಾರಿಕಾ ಬೋಟು ದುರಂತ ➤ ಮೀನಿನ ಬಲೆಯಲ್ಲಿ ಮೀನುಗಾರನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಅರಬ್ಬೀ ಸಮುದ್ರದಲ್ಲಿ ದೋಣಿ ದುರಂತ ಸಂಭವಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾ ಮರೆಯಾದ ಮೀನುಗಾರರ ಪೈಕಿ ಮತ್ತೊಂದು ಮೀನುಗಾರನ ಶವ ಪತ್ತೆಯಾಗಿದೆ.   ಬೋಟ್ ಮುಳುಗಡೆಯಾದ ಜಾಗದ ಸ್ವಲ್ಪ ದೂರದಲ್ಲಿ ಶವ ಪತ್ತೆಯಾಗಿದ್ದು ಮೀನಿಗೆ ಹಾಕಿದ್ದ ಬಲೆಯಲ್ಲಿ ಮೀನುಗಾರ ಅನ್ಸರ್ ನ ಶವ ಪತ್ತೆಯಾಗಿದೆ. ಇನ್ನು ಅನ್ಸರ್ ಮಂಗಳೂರಿನ ಬೆಂಗ್ರೆ ನಿವಾಸಿ. ತಣ್ಣೀರುಬಾವಿ ಮುಳುಗು ತಜ್ಞರ ತಂಡದಿಂದ ಕಾರ್ಯಾಚರಣೆಯಲ್ಲಿ ಅನ್ಸರ್ ಶವ ಪತ್ತೆಯಾಗಿದೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ

ಮೀನುಗಾರಿಕಾ ಬೋಟು ದುರಂತ ➤ ಮೀನಿನ ಬಲೆಯಲ್ಲಿ ಮೀನುಗಾರನ ಶವ ಪತ್ತೆ Read More »

ಕರಾವಳಿ

ಮಂಗಳೂರು :ಮೀನುಗಾರಿಕೆ ವಹಿವಾಟು ಸ್ಥಗಿತಗೊಳಿಸಿ ಮಧ್ಯರಾತ್ರಿ ಧಿಡೀರ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಆಳ ಸಮುದ್ರದಲ್ಲಿ ಮುಳುಗಿ ಆರು ಮಂದಿ ನಾಪತ್ತೆಯಾಗಿರುವ ಘಟನೆಯಲ್ಲಿ ಇನ್ನೂ ನಾಲ್ವರ ಮೃತದೇಹ ಪತ್ತೆಯಾಗದಿರುವ ಹಿನ್ನೆಲೆಯಲ್ಲಿ, ಮೀನುಗಾರಿಕೆ ನಿಲ್ಲಿಸುವಂತೆ ಬೆಂಗರೆ ನಾಗರಿಕರು ಮಧ್ಯರಾತ್ರಿ ಶಾಂತಿಯುತ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ಉಳ್ಳಾಲ ಮೂಲದ ಶ್ರೀ ರಕ್ಷಾ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿ 16 ಮಂದಿ ಪಾರಾಗಿ, ಆರು ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ ಇಬ್ಬರ ಮೃತ ದೇಹ ಮಾತ್ರ ಪತ್ತೆಯಾಗಿತ್ತು.ಮೀನುಗಾರಿಕೆಗೆ ತೆರಳಿ ಇಂತಹ ಅನಾಹುತ

ಮಂಗಳೂರು :ಮೀನುಗಾರಿಕೆ ವಹಿವಾಟು ಸ್ಥಗಿತಗೊಳಿಸಿ ಮಧ್ಯರಾತ್ರಿ ಧಿಡೀರ್ ಪ್ರತಿಭಟನೆ Read More »

ಕರಾವಳಿ
Scroll to Top