Mangalore

ಪಂಜ: ಎಂ.ಆರ್.ಎಫ್. ಬೈಕ್ ರ್ಯಾಲಿ

(ನ್ಯೂಸ್ ಕಡಬ) newskadaba.com ಪಂಜ ನ. 29: ಇಂದು ಎಂ.ಆರ್.ಎಫ್. ಡರ್ಟ್ ಟ್ರ್ಯಾಕ್ ಬೈಕ್ ರ್ಯಾಲಿಯು ಪಂಜದಲ್ಲಿ ನಡೆಯಿತು.     ಕಾರ್ಯಕ್ರಮಕ್ಕೆ ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ, ಪಂಜ ಪಂಚಲಿಂಗೇಶ್ವರ ದೇಗುಲದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕ್ಕಳ ರವರು ಚಾಲನೆ ನೀಡಿದರು.  

ಪಂಜ: ಎಂ.ಆರ್.ಎಫ್. ಬೈಕ್ ರ್ಯಾಲಿ Read More »

ಕರಾವಳಿ

ಮಲ್ಪೆ :ಸಮುದ್ರದಲ್ಲಿ ಮುಳುಗಿದ 7 ಮಂದಿಯಿದ್ದ ಮೀನುಗಾರಿಕೆ ದೋಣಿ

(ನ್ಯೂಸ್ ಕಡಬ) newskadaba.com ಮಲ್ಪೆ ನ. 29: ಗೋವಾ-ಮಹಾರಾಷ್ಟ್ರ ಗಡಿ ಭಾಗದ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಏಳು ಮಂದಿ ಮೀನುಗಾರರಿದ್ದ ದೋಣಿ ಕಳೆದ ದಿನ  ಮುಳುಗಡೆಯಾಗಿತ್ತು. ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ . ಸಮುದ್ರದಲ್ಲಿ ಮುಳುಗಿದ ದೋಣಿಯು ಮಲ್ಪೆಯದ್ದಾಗಿದ್ದು, ಮಥುರಾ ಹೆಸರಿನ ಈ ಆಳಸಮುದ್ರ ಮೀನುಗಾರಿಕಾ ದೋಣಿಯು ನ. 17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು.   ದೋಣಿಯಲ್ಲಿ ಏಳು ಮಂದಿ ಮೀನುಗಾರರಿದ್ದರು. ಸಮುದ್ರದಲ್ಲಿ ಮುಳುಗಿದ ದೋಣಿಯಲ್ಲಿ ಬಲೆ, ಡೀಸೆಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ.

ಮಲ್ಪೆ :ಸಮುದ್ರದಲ್ಲಿ ಮುಳುಗಿದ 7 ಮಂದಿಯಿದ್ದ ಮೀನುಗಾರಿಕೆ ದೋಣಿ Read More »

ಕರಾವಳಿ, ಕರ್ನಾಟಕ

ಕಾರ್ಕಳ: ಆಕಸ್ಮಿಕವಾಗಿ ಬಾವಿಗೆ ಬಿದ್ದ ದನವನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ

(ನ್ಯೂಸ್ ಕಡಬ) newskadaba.com ಕಾರ್ಕಳ ನ. 29: ನಿಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಆಸ್ಪತ್ರೆ ಹತ್ತಿರ ಮೇಯಲು ಬಿಟ್ಟಿದ ದನವೊಂದು ಆಕಸ್ವಿಕವಾಗಿ ಆವರಣವಿಲ್ಲದ ಬಾವಿಗೆ ಬಿದ್ದು ಗಾಯಗೊಂಡಿದೆ.     ಮಾಹಿತಿ ತಿಳಿದ ಅಗ್ನಿಶಾಮಕ ದಳದವರು ಘಟನಾ ಸ್ಥಳಕ್ಕೆ ಧಾವಿಸಿ ಯಶಸ್ವಿ ಕಾರ್ಯಚರನೆ ನಡೆಸಿ ದನವನ್ನು ಸುರಕ್ಷಿತವಾಗಿ ಬಾವಿಯಿಂದ ಮೇಲೆಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಠಾಣಧಿಕಾರಿ ಬಿ.ಎಂ ಸಂಜೀವ, ರೂಪೇಶ್, ಸಿಬ್ಬಂದಿಗಳಾದ ಸುರೇಶ್, ಜಯ ಮೂಲ್ಯ, ಗೃಹ ರಕ್ಷಕ ದಳದ ಮನ್ಮಥ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.  

ಕಾರ್ಕಳ: ಆಕಸ್ಮಿಕವಾಗಿ ಬಾವಿಗೆ ಬಿದ್ದ ದನವನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ Read More »

ಕರಾವಳಿ

ಪ್ರೊ ಕಬಡ್ಡಿ ಲೀಗ್ ಮುಂದಿನ ವರ್ಷಕ್ಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ ನ. 29: ಕೋವಿಡ್ -19 ಕಾರಣದಿಂದಾಗಿ ಪ್ರೊ ಕಬಡ್ಡಿ ಲೀಗ್ (ಪಿಕೆಎಲ್)ನ ಎಂಟನೇ ಆವೃತ್ತಿಯ ಟೂರ್ನಿಯನ್ನು ಮುಂದೂಡಲಾಗಿದೆ. ಆಟಗಾರರ ಅಧಿಕೃತ ಮಾರ್ಗಸೂಚಿಗಳು ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಂಘಟಕರು ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಿಕೆಎಲ್‌ನ 8ನೇ ಆವೃತ್ತಿಯನ್ನು ಮುಂದೂಡಿದ್ದಕ್ಕಾಗಿ ನಾವು ವಿಷಾದಿಸುತ್ತೇವೆ. ಪುನರಾರಂಭಿಸಲು ಮುಂದಿನ ವರ್ಷ ಸೂಕ್ತ ಸಮಯ ನೋಡುತ್ತೇವೆ ಎಂದು ಸಂಘಟಕರು ತಿಳಿಸಿದ್ದಾರೆ.     ಸ್ಟಾರ್ ಸ್ಪೋರ್ಟ್ಸ್ ಲೀಗ್‌ನ ಐದು ವರ್ಷಗಳ ಒಪ್ಪಂದವು ಕಳೆದ ವರ್ಷ

ಪ್ರೊ ಕಬಡ್ಡಿ ಲೀಗ್ ಮುಂದಿನ ವರ್ಷಕ್ಕೆ Read More »

ರಾಷ್ಟ್ರೀಯ ನ್ಯೂಸ್

ಶಿಲೀಂಧ್ರಶಾಸ್ತ್ರ ಸಂಶೋಧನಾ ಕ್ಷೇತ್ರ ➤ ಪ್ರೊ.ಕೆ.ಆರ್. ಶ್ರೀಧರ್‍ರವರಿಗೆ ವಿಶೇಷ ಸ್ಥಾನಮಾನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 29: ಮಂಗಳೂರು ವಿಶ್ವವಿದ್ಯಾನಿಲಯದ ಜೀವವಿಜ್ಞಾನ ವಿಭಾಗದ ಪ್ರೊ. ಕೆ.ಆರ್.ಶ್ರೀಧರ್‍ರವರಿಗೆ ಅಮೇರಿಕಾದ ಪ್ರತಿಷ್ಠಿತ ಸ್ಟ್ಯಾನ್ ಪೋರ್ಡ್ ವಿಶ್ವವಿದ್ಯಾನಿಲಯದಿಂದ ನಿರ್ವಹಿಸಲ್ಪಟ್ಟ ಮೆಗಾ ದತ್ತಾಂಶ ವಿಶ್ಲೇಷಣೆಯ ಪ್ರಕಾರ ಶಿಲೀಂಧ್ರಶಾಸ್ತ್ರ ಸಂಶೋಧನಾಕ್ಷೇತ್ರದಲ್ಲಿ ವಿಶ್ವದಅಗ್ರ 2%ವಿಜ್ಞಾನಿಗಳಲ್ಲಿ ಉನ್ನತ ಸ್ಥಾನಮಾನ ಲಭಿಸಿದೆ. ಸ್ಟ್ಯಾನ್ ಪೋರ್ಡ್  ವಿಶ್ವವಿದ್ಯಾನಿಲಯದ ವಿಜ್ಞಾನಿಗಳು “ಓಪನ್ ಅಕ್ಸ್‍ಸ್ ಜರ್ನ್‍ಲ್ ಪ್ಲಾಸ್ ಬಯಾಲಜಿ” (PLOS Biology)ಯಲ್ಲಿ ಈ ಮಾಹಿತಿಯನ್ನು ಪ್ರಕಟಿಸಿದ್ದಾರೆ.ಪ್ರೊ.ಕೆ.ಆರ್.ಶ್ರೀಧರ್‍ರವರು ಕರ್ನಾಟಕದ ದಕ್ಷಿಣಕನ್ನಡ, ಕೊಡಗು ಮತ್ತು ಪಶ್ಚಿಮಘಟ್ಟ ಪ್ರದೇಶಗಲ್ಲಿನ ಶಿಲೀಂದ್ರಗಳ ಕುರಿತು ನಿರ್ವಹಿಸಿದ ಸಂಶೋಧನೆಗೆ ವಿಶೇಷ ಸ್ಥಾನಮಾನದ ಗೌರವ

ಶಿಲೀಂಧ್ರಶಾಸ್ತ್ರ ಸಂಶೋಧನಾ ಕ್ಷೇತ್ರ ➤ ಪ್ರೊ.ಕೆ.ಆರ್. ಶ್ರೀಧರ್‍ರವರಿಗೆ ವಿಶೇಷ ಸ್ಥಾನಮಾನ Read More »

ಕರಾವಳಿ

ಉಳ್ಳಾಲ: ಸ್ಕೂಟರ್ ಗೆ ಕಾರು ಡಿಕ್ಕಿ ➤ ಸ್ಕೂಟರ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಉಳ್ಳಾಲ ನ. 29: ತೊಕ್ಕೊಟ್ಟು ನಾಗನಕಟ್ಟೆ ಬಳಿ ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ  ನಡೆದಿದೆ. ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಇಕ್ಬಾಲ್ ಅಹ್ಮದ್ ಎಂದು ಗುರುತಿಸಲಾಗಿದೆ.     ತೊಕ್ಕೊಟ್ಟಿನಿಂದ ಸ್ಕೂಟರ್ ನಲ್ಲಿ ನಾಗನಕಟ್ಟೆಗೆ ಬರುತ್ತಿದ್ದಾಗ ಓವರ್‍ ಬ್ರಿಡ್ಜ್ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸ್ಕೂಟರ್ ಡಾಂಬರು ರಸ್ತೆಯಲ್ಲಿ ಬಿದ್ದಿದ್ದು, ಸ್ಕೂಟರ್ ಸವಾರನಿಗೆ ಗಂಭಿರ ಗಾಯವಾಗಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ

ಉಳ್ಳಾಲ: ಸ್ಕೂಟರ್ ಗೆ ಕಾರು ಡಿಕ್ಕಿ ➤ ಸ್ಕೂಟರ್ ಸವಾರ ಗಂಭೀರ Read More »

ಕರಾವಳಿ

ಉಡುಪಿ: ಕೃಷ್ಣ ಮಠ, ಕಮಲಶಿಲೆ, ಕೊಲ್ಲೂರು ದೇಗುಲಕ್ಕೆ ಡಿಕೆಶಿ ಭೇಟಿ

(ನ್ಯೂಸ್ ಕಡಬ) newskadaba.com ಉಡುಪಿ ನ. 29: ಉಡುಪಿ ಪ್ರವಾಸ ಕೈಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾತ್ರಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ದೇಗುಲಕ್ಕೆ ಭೇಟಿ ನೀಡಿದರು. ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ಅವರು,ರಾತ್ರಿಯ ಮಹಾಪೂಜೆಯಲ್ಲಿ ಪಾಲ್ಗೊಂಡರು. ಬಳಿಕ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿದ ಡಿಕೆಶಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದರು. ಇಂದು ಕೊಲ್ಲೂರಿನಲ್ಲಿ ಪೂಜೆಯ ಬಳಿಕ ಉಡುಪಿಗೆ ಆಗಮಿಸಲಿದ್ದಾರೆ. ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜನೆಗೊಂಡಿದೆ. ಉಡುಪಿಯಲ್ಲಿ ಶ್ರೀ ಕೃಷ್ಣಮಠ ಭೇಟಿಯ ಕಾರ್ಯಕ್ರಮವೂ ನಿಗದಿಯಾಗಿದೆ.

ಉಡುಪಿ: ಕೃಷ್ಣ ಮಠ, ಕಮಲಶಿಲೆ, ಕೊಲ್ಲೂರು ದೇಗುಲಕ್ಕೆ ಡಿಕೆಶಿ ಭೇಟಿ Read More »

ಕರಾವಳಿ

ಅರಂತೋಡು: ಕಾರು ಪಲ್ಟಿ ➤ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಅರಂತೋಡು ನ. 29: ಕಳೆದ ದಿನ ಮಾಣಿ ಮೈಸೂರು ರಸ್ತೆಯ ಅರಂತೋಡು ಸಮೀಪ ಓಮ್ನಿ ಕಾರು ಪಲ್ಟಿ ಹೊಡೆದ ಪರಿಣಾಮ ಕಾರು ಜಖಂಗೊಂಡಿದ್ದು, ಪ್ರಯಾಣಿಕರು ಪಾರಾದ ಘಟನೆ ನಡೆದಿದೆ.     ಓಮ್ನಿ ಕಾರು ಸುಳ್ಯದಿಂದ ಮೈಸೂರು ಕಡೆಗೆ ತೆರಳುತ್ತಿದ್ದು, ಪ್ರ ಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅದೃಷ್ಟವಶತ್ ನಿಂದ ಪಾರಾಗಿದ್ದಾರೆ.    

ಅರಂತೋಡು: ಕಾರು ಪಲ್ಟಿ ➤ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು Read More »

ಕರಾವಳಿ

ಸಿಎಂಗೆ ಕಪ್ಪುಬಾವುಟ ಪ್ರದರ್ಶನ ➤ 9 ಮಂದಿ ವಿರುದ್ಧ FIR

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಚಾಮರಾಜನಗರದಿಂದ ಮಳವಳ್ಳಿ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಾಹನಕ್ಕೆ ಕಪ್ಪುಪಟ್ಟಿ ಪ್ರದರ್ಶನ ಮಾಡಿದ ಹಿನ್ನೆಲೆ 9 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪಟ್ಟಣದ ಅನಂತ ರಾಂ ವೃತ್ತದ ಬಳಿ ಸಿಎಂ ವಾಹನ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯೆ ಏಕಾಏಕಿ ಧಾವಿಸಿ ವಾಹನಕ್ಕೆ ಕಪ್ಪುಪಟ್ಟಿ ಪ್ರದರ್ಶಿಸಲು ಮುಂದಾದ ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕ ಅಧ್ಯಕ್ಷೆ ದೇವಿ ಅವರನ್ನು ಪೊಲೀಸರು ತಡೆಯಲು ಯತ್ನಿಸಿದರು. ಈ ವೇಳೆ ಪೊಲೀಸರ

ಸಿಎಂಗೆ ಕಪ್ಪುಬಾವುಟ ಪ್ರದರ್ಶನ ➤ 9 ಮಂದಿ ವಿರುದ್ಧ FIR Read More »

ಕರಾವಳಿ

ಸುಳ್ಯ: ಕೆ.ವಿ.ಜಿ ಪಾಲಿಟೆಕ್ನಿಕ್‍ನ NSS ಸೇವಾ ಸಂಗಮ ಟ್ರಸ್ಟ್ ನಿಂದ ಸ್ವಚ್ಚ ಕಾಲೋನಿ ಸ್ಪರ್ಧೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಸುಳ್ಯ ನ. 28: NSS ಸೇವಾ ಸಂಗಮ ಟ್ರಸ್ಟ್ ನಿಂದ ಸುಳ್ಯ ಮತ್ತು ಕಡಬ ತಾಲೂಕು ಮಟ್ಟದ “ಸ್ವಚ್ಚ ಕಾಲೋನಿ” ಸ್ಪರ್ಧೆಗೆ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘವು ಇತ್ತೀಚೆಗೆ ಚಾಲನೆ ನೀಡಲಾಯಿತು. ಪ್ರಸ್ತುತ ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸ್ವಚ್ಚ ಭಾರತ ಕಲ್ಪನೆಗೆ ಪೂರಕವಾಗಿ ಹಮ್ಮಿಕೊಂಡ ಈ ವಿನೂತನ ಸ್ಪರ್ಧೆಯನ್ನು ಪರಿಶಿಷ್ಟ ವರ್ಗಗಳ ಕಾಲೋನಿಗಳಿಗೆ ಸೀಮಿತಗೊಳಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ವಿಜೇತ

ಸುಳ್ಯ: ಕೆ.ವಿ.ಜಿ ಪಾಲಿಟೆಕ್ನಿಕ್‍ನ NSS ಸೇವಾ ಸಂಗಮ ಟ್ರಸ್ಟ್ ನಿಂದ ಸ್ವಚ್ಚ ಕಾಲೋನಿ ಸ್ಪರ್ಧೆಗೆ ಚಾಲನೆ Read More »

ಕರಾವಳಿ
Scroll to Top