Mangalore

ಕಾಸರಗೋಡು: ಪೊಲೀಸರನ್ನು ಕಂಡು ಹೆದರಿ ಓಡಿದ ಯುವಕ ➤ ಬಾವಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 24: ಮಂಜೇಶ್ವರ ಸಮೀಪ ಮಜೀರ್ಪಳ್ಳ ಎಂಬಲ್ಲಿ ಪೊಲೀಸರನ್ನು ಕಂಡು ಹೆದರಿ ಓಡಿ ಯುವಕ ಪಾಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೋಳ್ಯೂರಿನ ಸಂಪತ್(26) ಎಂದು ಗುರುತಿಸಲಾಗಿದೆ.     ಸ್ನೇಹಿತರ ಜೊತೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರ ವಾಹನವನ್ನು ಗಮನಿಸಿದ ಈತ ಅಲ್ಲಿಂದ ಪರಾರಿಯಾಗಿದ್ದು, ಸ್ವಲ್ಪ ಸಮಯ ಕಳೆದು ಜೊತೆಗಿದ್ದ ಸ್ನೇಹಿತರು ಹುಡುಕಾಡಿದಾಗ ಸಂಪತ್ ನಾಪತ್ತೆಯಾಗಿದ್ದನು. ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು […]

ಕಾಸರಗೋಡು: ಪೊಲೀಸರನ್ನು ಕಂಡು ಹೆದರಿ ಓಡಿದ ಯುವಕ ➤ ಬಾವಿಗೆ ಬಿದ್ದು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ ನ. 24: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನರಾಗಿದ್ದಾರೆ. ಅರೆಭಾಷೆ ಕುಂದಾಪುರದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪಣ್ಕ್ ಮಕ್ಕಳ್ ಆಲ್ಬಮ್ ಸಾಂಗ್ ಮೂಲಕ ಹೊಸ ಅಧ್ಯಾಯ ಬರೆದಿದ್ದರು. ಸಂಗೀತ ನಿರ್ದೇಶಕ ರವಿ ಬಸ್ರೂರ್ ಗರಡಿಯಲ್ಲಿ ಹಲವು ಕುಂದಗನ್ನಡದ ಸಾಹಿತ್ಯ ಉಣಬಡಿಸಿದ ಒಬ್ಬ ಅದ್ಭುತ ಬರಹಗಾರರಾಗಿದ್ದರು.     ನಂತರ ಕನ್ನಡದ ಕಮರ್ಷಿಯಲ್ ಸಿನಿಮಾಗಳತ್ತ ಮುಖಮಾಡಿದ ಅಶೋಕ್ ನೀಲಾವರ, ನಿರ್ಮಾಪಕ ಪಿ. ಆರ್. ಅಮೀನ್ ನಿರ್ಮಾಣದ ಕತ್ತಲೆ ಕೋಣೆ ಕನ್ನಡ ಚಿತ್ರಕ್ಕೆ ಎರಡು

ಉಡುಪಿ: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನ Read More »

ಕರಾವಳಿ

ಮಂಗಳೂರು ವಿವಿ : ಕೋವಿಡ್ ನಿಂದ ಪರೀಕ್ಷೆ ತಪ್ಪಿಸಿಕೊಂಡವರಿಗೆ ಮತ್ತೊಮ್ಮೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದು ವಿದ್ಯಾರ್ಥಿಗಳಿಗೆ ಮಂಗಳೂರು ವಿವಿ ಇನ್ನೊಂದು ಅವಕಾಶವನ್ನ ಒದಗಿಸಿದೆ. ಡಿಸೆಂಬರ್ 21 ರಂದು ಮಡಿಕೇರಿ, ಮಂಗಳೂರು ವಿವಿ ಕಾಲೇಜು ಹಾಗೂ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಅವಕಾಶವನ್ನ ಮಾಡಿಕೊಡುವುದಾಗಿ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್ ಧರ್ಮ ತಿಳಿಸಿದ್ದಾರೆ.     ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಪದವಿ ಪರೀಕ್ಷೆ ಫಲಿತಾಂಶವೂ ಪ್ರಕಟಗೊಂಡಿದ್ದು, ಕೋವಿಡ್ ಕಾರಣದಿಂದ ಪರೀಕ್ಷೆಗೆ ಆಗಮಿಸಲು ಸಾಧ್ಯವಾಗದ ಪದವಿ, ಸ್ನಾತಕೋತ್ತರ

ಮಂಗಳೂರು ವಿವಿ : ಕೋವಿಡ್ ನಿಂದ ಪರೀಕ್ಷೆ ತಪ್ಪಿಸಿಕೊಂಡವರಿಗೆ ಮತ್ತೊಮ್ಮೆ ಅವಕಾಶ Read More »

ಕರಾವಳಿ

ಎರಡೂ ಕಾಲಿಲ್ಲದ ಯುವತಿಗೆ “ಬಾಳ ದೀಪ” ವಾದ ಸಂ”ದೀಪ”

(ನ್ಯೂಸ್ ಕಡಬ) newskadaba.com ಉಡುಪಿ ನ. 24: ಕಾಲುಗಳೆರಡೂ ಬಲಹೀನವಾದರೂ, ಈ ಯುವತಿಯ ಅದೃಷ್ಟಬಲ ಮಾತ್ರ ದೃಢವಾಗಿತ್ತು. ದುಬೈ ನಲ್ಲಿ ಉದ್ಯೋಗ ಮಾಡುತ್ತಿರುವ ಯುವಕ ತಾನೇ ಮುಂದೆ ಬಂದು ಈ ಹೆಣ್ಣು ಮಗಳ ಬಾಳಿಗೆ ಬೆಳಕಾಗಿದ್ದಾರೆ.     ಪೋಲಿಯೊಗೆ ತುತ್ತಾಗಿ ಎರಡೂ ಕಾಲುಗಳಲ್ಲಿ ಈಕೆ ಬಲ ಕಳೆದುಕೊಂಡಿದ್ದಾರೆ. ಪಿಯುಸಿ ವರೆಗೆ ಓದಿ, ತಂದೆ ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡ ನಿರಾಧಾರವಾಗುತ್ತೆ ಎಂದು ಖಿನ್ನತೆಗೆ ಜಾರಿದ್ದಳು. ಈ ಸಂದರ್ಭದಲ್ಲಿ ಅದೃಷ್ಟದ ಬಾಗಿಲು ತೆರೆದಿದೆ.

ಎರಡೂ ಕಾಲಿಲ್ಲದ ಯುವತಿಗೆ “ಬಾಳ ದೀಪ” ವಾದ ಸಂ”ದೀಪ” Read More »

ಕರಾವಳಿ, ಕರ್ನಾಟಕ

ಕಾಪು: ಕಾರು ಢಿಕ್ಕಿ ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು ನ. 24: ಉಚ್ಚಿಲ ಪೇಟೆಯಲ್ಲಿ ಪಾದಚಾರಿಯೋರ್ವರಿಗೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸುಧಾಕರ ಶೆಟ್ಟಿ ಎಂದು ಗುರುತಿಸಲಾಗಿದೆ.   ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರದಿಂದ ಮಂಗಳೂರಿಗೆ ಚಲಿಸುತ್ತಿದ್ದ ಕಾರು, ನರ್ಸರಿಯಲ್ಲಿ ಸಸಿ ಖರೀದಿಸಿ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಉಚ್ಚಿಲ ಪೇಟೆಯತ್ತ ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭಿರವಾಗಿ ಗಾಯಗೊಂಡು ಮೃತಪಟ್ಟ ವ್ಯಕ್ತಿಯನ್ನು ಸ್ಥಳೀಯರ ಸಹಕಾರದಿಂದ ಆಂಬ್ಯುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ

ಕಾಪು: ಕಾರು ಢಿಕ್ಕಿ ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಪುತ್ತೂರು: ಪೊಲೀಸ್ ಠಾಣೆಯ ಬಳಿಯಿಟ್ಟ ದ್ವಿಚಕ್ರ ವಾಹನ ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು ನ. 24: ಕಳೆದ ದಿನ ರಾತ್ರಿ ಮಹಿಳಾ ಪೊಲೀಸ್ ಠಾಣೆಯ ಬಳಿ ಶಿವಕೃಪಾ ಸ್ಟೋರ್ ಎದುರು ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನವೊಂದು ಕಳವಾದ ಬಗ್ಗೆ ವರದಿಯಾಗಿದೆ.     ಪುತ್ತೂರು ಪತ್ರಕರ್ತರ ಸಂಘದ ಸದಸ್ಯ ಅನೀಶ್ ಮರೀಲ್ ಎಂಬವರು ಪೊಲೀಸ್ ಠಾಣೆಯ ಬಳಿ ತನ್ನ ಹಿರೋ ಫ್ಲಜರ್ ಸ್ಕೂಟರ್ ನಿಲ್ಲಿಸಿದ್ದರು. ವಾಹನ ನಿಲ್ಲಿಸಿದ ಸ್ಥಳಕ್ಕೆ ಬಂದು ನೋಡಿದಾಗ ವಾಹನ ಕಳವಾಗಿರುವುದು ಬೆಳಕಿಗೆ ಬಂದಿದೆ. ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.    

ಪುತ್ತೂರು: ಪೊಲೀಸ್ ಠಾಣೆಯ ಬಳಿಯಿಟ್ಟ ದ್ವಿಚಕ್ರ ವಾಹನ ಕಳವು Read More »

ಕರಾವಳಿ

ಉಡುಪಿ: ಏಕಾಏಕಿ ಮೇಲಿಂದ ಬಿದ್ದ ಫ್ಯಾನ್ ➤ ಅಪಾಯದಿಂದ ಪಾರಾದ ಅಂಗಡಿ ಮಾಲಿಕ

(ನ್ಯೂಸ್ ಕಡಬ) newskadaba.com ಉಡುಪಿ ನ. 24: ಉಡುಪಿ ಜಿಲ್ಲೆಯಲ್ಲಿ ಏಕಾಏಕಿ ಮೇಲಿನಿಂದ ಫ್ಯಾನ್ ಬೀಳುತ್ತಿದ್ದಂತೆ ಅಂಗಡಿ ಮಾಲಿಕ ಅಪಾಯದಿಂದ ಪಾರಾದ ಘಟನೆ ನಡೆದಿದೆ.     ಘಟನೆಯಿಂದ ಪಾರಾದ ವ್ಯಕ್ತಿಯನ್ನು ಸತೀಶ್ ಎಂದು ಗುರುತಿಸಲಾಗಿದೆ. ಎಂದಿನಂತೆ ತರಕಾರಿ ಮಾರಾಟದ ಲೆಕ್ಕಾಚಾರ ಬರೆಯುತ್ತಿದ್ದ ಸತೀಶನ ತಲೆ ಮೇಲೆ ತಿರುಗುತ್ತಿದ್ದ ಸೀಲಿಂಗ್ ಫ್ಯಾನ್ ಬೀಳುತ್ತಿದ್ದಂತೆ ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಫ್ಯಾನ್ ಮೇಲಿಂದ ಬೀಳುತ್ತಿರುವ ದೃಶ್ಯವಾಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.    

ಉಡುಪಿ: ಏಕಾಏಕಿ ಮೇಲಿಂದ ಬಿದ್ದ ಫ್ಯಾನ್ ➤ ಅಪಾಯದಿಂದ ಪಾರಾದ ಅಂಗಡಿ ಮಾಲಿಕ Read More »

ಕರಾವಳಿ

ದಕ್ಷಿಣಕನ್ನಡ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ➤ ಹೋಂ ಕ್ವಾರೆಂಟೈನಲ್ಲಿರುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ಕಾಲೇಜುಗಳು ಆರಂಭವಾಗಿ ವಾರವಾಗಿದ್ದು, ದ.ಕ.ದಲ್ಲಿ 29 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ. ಇದರಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳೂ ಸೇರಿದ್ದಾರೆ. ಮಂಗಳೂರಿನಲ್ಲಿ 16, ಸುಳ್ಯದಲ್ಲಿ 4, ಬೆಳ್ತಂಗಡಿಯಲ್ಲಿ 1, ಬಂಟ್ವಾಳದಲ್ಲಿ 7, ಪುತ್ತೂರಿನಲ್ಲಿ ಒಬ್ಬ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿದೆ. ಮಂಗಳೂರಿನ ಕೆಎಂಸಿಯಲ್ಲಿ ಕಲಿಯುವ ಹೊರ ರಾಜ್ಯದಿಂದ ಮಂಗಳೂರಿಗೆ ಬಂದ 6 ವಿದ್ಯಾರ್ಥಿಗಳಲ್ಲೂ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.ಕಳೆದ ಕೆಲವು ದಿನಗಳಿಂದ

ದಕ್ಷಿಣಕನ್ನಡ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ➤ ಹೋಂ ಕ್ವಾರೆಂಟೈನಲ್ಲಿರುವಂತೆ ಸೂಚನೆ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ ನ. 24: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 3 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ.     ಕಡಬ ತಾಲೂಕಿನ ಕಾಣಿಯೂರು ಗ್ರಾಮದ 20 ವರ್ಷದ ಯುವಕನಲ್ಲಿ ಕೊರೋನಾ ಪತ್ತೆಯಾಗಿದೆ. ಇನ್ನು ಪುತ್ತೂರು ತಾಲೂಕಿನ ಪುತ್ತೂರು ಕಸಬದ 42 ವರ್ಷದ ಮಹಿಳೆ ಮತ್ತು ಕುಂಬ್ರದ 81 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ.  

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ಕಾಣಿಯೂರು: ಅಟೋ ರಿಕ್ಷಾ ಪಲ್ಟಿ

(ನ್ಯೂಸ್ ಕಡಬ) newskadaba.com ಶ್ರೀನಗರ ನ. 24: ಕಳೆದ ದಿನ ಬೆಳಂದೂರು ಸಮೀಪ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ನಡೆದಿದೆ.     ಘಟನೆಯಿಂದ ಚಾಲಕ ಸಣ್ಣ ಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.  

ಕಾಣಿಯೂರು: ಅಟೋ ರಿಕ್ಷಾ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top