Mangalore

ಬೈಕ್ ನಲ್ಲಿ ಹೋಗುತ್ತಿದ್ದಾಗ ಅಮ್ಮನ ಕೈಯಿಂದ ಬಿದ್ದು ಕಂದಮ್ಮ ಮೃತ್ಯು ➤ ಪೋಷಕರೆ ಎಚ್ಚರ ವಹಿಸಿ.!

(ನ್ಯೂಸ್ ಕಡಬ) newskadaba.com ಮಂಡ್ಯ ನ. 20: ಬೈಕಿನಲ್ಲಿ ಹೋಗುವಾಗ ಅಮ್ಮನ ಮಡಿಲಿನಲ್ಲಿ ಕೂತಿದ್ದ ಒಂದು ವರ್ಷದ ಮಗು ದಿಢೀರನೆ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯದ ಕಿರಂಗೂರು ಗ್ರಾಮದ ಬಳಿ ನಡೆದಿದೆ.ಚಂದಗಾಲು ಗ್ರಾಮ ಶಿವಕುಮಾರ್ ಮತ್ತು ರಂಜಿತಾ ದಂಪತಿ ಮೃತ ಮಗುವಿನ ಪೋಷಕರಾಗಿದ್ದಾರೆ.     ಮದುವೆ ಕಾರ್ಯಕ್ರಮವನ್ನು ಮುಗಿಸಿಕೊಂಡು ದಂಪತಿ ಮಗುವನ್ನು ಬೈಕಿನಲ್ಲಿ ಕೂರಿಸಿಕೊಂಡು ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.ಕಿರಂಗದೂರು ಗ್ರಾಮದ ಬಳಿಯ ಹಂಪ್ಸ್ ಬಳಿ ಶಿವಕುಮಾರ್ ತಮ್ಮ ಬೈಕನ್ನು ನಿಧಾನವಾಗಿ […]

ಬೈಕ್ ನಲ್ಲಿ ಹೋಗುತ್ತಿದ್ದಾಗ ಅಮ್ಮನ ಕೈಯಿಂದ ಬಿದ್ದು ಕಂದಮ್ಮ ಮೃತ್ಯು ➤ ಪೋಷಕರೆ ಎಚ್ಚರ ವಹಿಸಿ.! Read More »

ಕರ್ನಾಟಕ

ಮಂಗಳೂರು: ಇನ್ಮುಂದೆ ಮನೆ ಬಾಗಿಲಿಗೇ “ಶಬರಿಮಲೆ ಶ್ರೀ ಅಯ್ಯಪ್ಪನ ಪ್ರಸಾದ”

(ನ್ಯೂಸ್ ಕಡಬ) newskadaba.com ಮಂಗಳೂರು ನ. 20: ದೇಶದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಕೇರಳದ ಶಬರಿಮಲೆಯೂ ಒಂದು. ಈಗಾಗಲೇ ಶಬರಿಮಲೆ ಸ್ವಾಮಿ ಶ್ರೀ ಅಯ್ಯಪ್ಪನ ದರ್ಶನಕ್ಕೆ ತೆರಳುವವರಿಗೆ ಒಂದಿಷ್ಟು ನಿರ್ಬಂಧ ಜೊತೆಗೆ ಅವಕಾಶ ಕಲ್ಪಿಸಲಾಗಿದೆ.ಇದರ ಜತೆಗೆ ಅಯ್ಯಪ್ಪನ ಭಕ್ತರಿಗೆ ಇನ್ನೊಂದು ಶುಭ ಸುದ್ದಿಯೊಂದುಯಿದೆ. ಇನ್ಮುಂದೆ ಮನೆ ಬಾಗಿಲಿಗೇ ಶಬರಿಮಲೆ ಶ್ರೀ ಅಯ್ಯಪ್ಪ ಪ್ರಸಾದ ಬರಲಿದೆ.ಅಂತಹದ್ದೊಂದು ಅವಕಾಶವನ್ನು ಭಾರತೀಯ ಅಂಚೆ ಇಲಾಖೆ ಒದಗಿಸಿಕೊಡಲಿದೆ. ಭಾರತೀಯ ಅಂಚೆ ಇಲಾಖೆ ಕೇರಳ ಹಾಗೂ ಶಬರಿಮಲೆ ದೇವಸ್ಥಾನ ಆಡಳಿತ ಮಂಡಳಿ ಇಂತಹದ್ದೊಂದು ಕರಾರು ಮಾಡಿಕೊಂಡಿದೆ. ಅದರಂತೆ

ಮಂಗಳೂರು: ಇನ್ಮುಂದೆ ಮನೆ ಬಾಗಿಲಿಗೇ “ಶಬರಿಮಲೆ ಶ್ರೀ ಅಯ್ಯಪ್ಪನ ಪ್ರಸಾದ” Read More »

ಕರಾವಳಿ

ಉಡುಪಿ: ಮೃತಪಟ್ಟ 7 ಮೀನುಗಾರರ ಕುಟುಂಬಕ್ಕೆ 10 ಲಕ್ಷ ಹೆಚ್ಚುವರಿ ಪರಿಹಾರ

(ನ್ಯೂಸ್ ಕಡಬ) newskadaba.com ಉಡುಪಿ ನ. 20: ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಮೀನುಗಾರರ ಕುಟುಂಬಗಳಿಗೆ ವಿಶೇಷ ಪ್ರಕರಣ ದಡಿಯಲ್ಲಿ ಹೆಚ್ಚುವರಿ ಪರಿಹಾರವಾಗಿ ತಲಾ 10 ಲಕ್ಷ ರೂಪಾಯಿಗಳನ್ನು ಕರ್ನಾಟಕ ಸರ್ಕಾರ ಮಂಜೂರು ಮಾಡಿದೆ.   ಈ ನಿರ್ಧಾರವನ್ನು ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ರವರು ಸ್ವಾಗತಿಸಿದ್ದಾರೆ. ಮನವಿಗೆ ಸ್ಪಂದಿಸಿ, ಮೀನುಗಾರರ ಬಗ್ಗೆ ತಮ್ಮ ಕಾಳಜಿಯನ್ನು ಪ್ರದರ್ಶಿಸಿದ

ಉಡುಪಿ: ಮೃತಪಟ್ಟ 7 ಮೀನುಗಾರರ ಕುಟುಂಬಕ್ಕೆ 10 ಲಕ್ಷ ಹೆಚ್ಚುವರಿ ಪರಿಹಾರ Read More »

ಕರಾವಳಿ

ದುಗ್ಗಲಡ್ಕ: ರಿಕ್ಷಾದಿಂದ ಬಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ದುಗ್ಗಲಡ್ಕ ನ. 20: ದುಗ್ಗಲಡ್ಕ ನೀರಬಿದಿರೆ(ಕೊಯಿಕುಳಿ ಶಾಲಾ ಬಳಿ) ರಿಕ್ಷಾದಿಂದ ಬಿದ್ದು ಗಂಭೀರ ಗಾಯಗೊಂಡ ಮಹಿಳೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಳೆದ ದಿನ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಲಲಿತ(40) ಎಂದು ಗುರುತಿಲಾಗಿದೆ.     ಸಂಬಂಧಿಕರಾದ ನಾಗೇಶ್ ಎಂಬವರ ರಿಕ್ಷಾದಲ್ಲಿ ಸುಳ್ಯಕ್ಕೆ ಬರುತ್ತಿದ್ದಾಗ ಆರ್ತಾಜೆ ಸಮೀಪ ರಿಕ್ಷಾದಿಂದ ರಸ್ತೆಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕಳೆದ ದಿನ ಮೃತಪಟ್ಟಿದ್ದಾರೆ.    

ದುಗ್ಗಲಡ್ಕ: ರಿಕ್ಷಾದಿಂದ ಬಿದ್ದ ಮಹಿಳೆ ಮೃತ್ಯು Read More »

ಕರಾವಳಿ

ಮಂಗಳೂರು: ಉಪ ಆಯುಕ್ತರ ಹೆಸರಲ್ಲಿ ನಕಲಿ ಅಕೌಂಟ್ ➤ ಹಣಕ್ಕೆ ಬೇಡಿಕೆ ಇರಿಸಿ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 20: ಮಹಾನಗರ ಪಾಲಿಕೆಯ ಉಪ ಆಯುಕ್ತ ಡಾ.ಸಂತೋಷ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ, ಹಣಕ್ಕೆ ಬೇಡಿಕೆ ಇರಿಸಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಸೈಬರ್ ಕ್ರೈಮ್​ನಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ್ ಕುಮಾರ್ ತಮ್ಮ ಕುಟುಂಬದೊಂದಿಗೆ ಇರುವ ಅವರ ಫೋಟ ಬಳಸಿ ನಕಲಿ‌ ಫೇಸ್​ಬುಕ್ ಖಾತೆ ಸೃಷ್ಟಿಸಿ ಅವರ ಆಪ್ತರ ವಲಯದಲ್ಲಿ ಹಣದ ಬೇಡಿಕೆ ಇರಿಸಿ ಹಣ ಲಪಟಾಯಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದುಷ್ಕರ್ಮಿಗಳು ತಮ್ಮ ಹೆಸರು, ಫೋಟೊ, ಹುದ್ದೆಯನ್ನು ಬಳಸಿ

ಮಂಗಳೂರು: ಉಪ ಆಯುಕ್ತರ ಹೆಸರಲ್ಲಿ ನಕಲಿ ಅಕೌಂಟ್ ➤ ಹಣಕ್ಕೆ ಬೇಡಿಕೆ ಇರಿಸಿ ವಂಚನೆ Read More »

ಕರಾವಳಿ

ಉಡುಪಿ ಪೊಲೀಸರ ಕಾರ್ಯಾಚರಣೆ ➤ 14.70 ಲಕ್ಷ ಮೌಲ್ಯದ ವಿದೇಶಿ ಹೈಡ್ರೊವಿಡ್ ಗಾಂಜಾ ವಶ

(ನ್ಯೂಸ್ ಕಡಬ) newskadaba.com ಉಡುಪಿ ನ. 20 : ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿ ತನಿಖೆಯಲ್ಲಿದ್ದ ನಿಷೇಧಿತ ಮಾದಕ ವಸ್ತುಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಉಡುಪಿ ಪೊಲೀಸರು ಒಟ್ಟು 244 ಗ್ರಾಂ ತೂಕದ 462 MDMA ಮಾತ್ರೆಗಳು ಮತ್ತು 14 ಗ್ರಾಂ ವಿದೇಶಿ ಹೈಡ್ರೊವಿಡ್ ಗಾಂಜಾ ಗಳನ್ನು ವಶಪಡಿಸಿಕೊಂಡಿದ್ದಾರೆ.   ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತುಗಳ ಒಟ್ಟು ಅಂದಾಜು ರೂ 14,70 ಲಕ್ಷ  ಮೌಲ್ಯದ /- ಕಳೆದ 2 ತಿಂಗಳಲ್ಲಿ ವಿದೇಶದಿಂದ ಆಮದು

ಉಡುಪಿ ಪೊಲೀಸರ ಕಾರ್ಯಾಚರಣೆ ➤ 14.70 ಲಕ್ಷ ಮೌಲ್ಯದ ವಿದೇಶಿ ಹೈಡ್ರೊವಿಡ್ ಗಾಂಜಾ ವಶ Read More »

ಕರಾವಳಿ

ಅಪೌಷ್ಠಿಕತೆಯಿಂದ ಬಳಲುತ್ತಿರುವ 10 ಸಾವಿರ ಮಕ್ಕಳಿಗೆ ಕೊಹ್ಲಿ ನೆರವು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ ನ. 19: ಅಪೌಷ್ಟಿಕತೆಯಿಂದ ಬಳಲುವ ದೇಶದ ಸುಮಾರು 10 ಸಾವಿರದಷ್ಟು ಮಕ್ಕಳಿಗೆ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಬೆಂಬಲವಾಗಿ ನಿಂತಿದ್ದಾರೆ.ಈ ಹಿಂದೆ ಪ್ರವಾಹಕ್ಕೀಡಾದವರಿಗೆ, ಕೋವಿಡ್​ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಿದ್ದ ಕಿಂಗ್​ ಕೊಹ್ಲಿ ಇದೀಗ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಿಕೊಡುವ ಯೋಜನೆಗೆ ಮುಂದಾಗಿದ್ದಾರೆ. ಅಪೌಷ್ಟಿಕತೆಯಿಂದ ಬಳಲುತ್ತಿರುವ 10 ಸಾವಿರ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ನಿರ್ಧರಿಸಿದ್ದಾರೆ. ಸ್ಯಾನಿಟೇಷನ್(ವೈಜ್​)​ ಉತ್ಪನ್ನಗಳ ರಾಯಭಾರಿಯಾಗಿರುವ ವಿರಾಟ್ ಆ ಸಂಸ್ಥೆಯಿಂದ ಬರುವ ಲಾಭವನ್ನು ಬಡ

ಅಪೌಷ್ಠಿಕತೆಯಿಂದ ಬಳಲುತ್ತಿರುವ 10 ಸಾವಿರ ಮಕ್ಕಳಿಗೆ ಕೊಹ್ಲಿ ನೆರವು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 19. ಇಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಯವರ ಜನ್ಮ ದಿನಾಚರಣೆಯನ್ನು ನಗರದ ಮಲ್ಲಿಕಟ್ಟೆಯಲ್ಲಿರುವ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆಯಿತು.     ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಇಂದಿರಾ ಗಾಂಧಿ ಕೊಡುಗೆಗಳನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಜೆ.ಆರ್.ಲೋಬೊ, ಪಕ್ಷದ ಮುಖಂಡರಾದ ಸದಾಶಿವ ಉಳ್ಳಾಲ, ಶಶಿಧರ ಹೆಗ್ಡೆ, ಸುಧೀರ್, ವಿಶ್ವಾಸ್ ದಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.    

ಮಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನಾಚರಣೆ Read More »

ಕರಾವಳಿ

ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ➤ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ K S R T C

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 19. ಕೊರೋನಾ ಕಾರಣದಿಂದ ರಾಜ್ಯದಲ್ಲಿ ಬಂದ್ ಆಗಿದ್ದ ಕಾಲೇಜ್ ಗಳು ನವೆಂಬರ್ 17 ರಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ.     ಈ ಮೂಲಕ ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ತಾಂತ್ರಿಕ, ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಕೆಎಸ್‌ಆರ್‌ಟಿಸಿಯು 2019-20ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಿರುವ ಬಸ್‍ಪಾಸ್‍ನ್ನು ಡಿಸೆಂಬರ್ 10ರವರೆಗೂ ವಿಸ್ತರಿಸಲಾಗಿದೆ. ಈಗಾಗಲೇ ಕಾಲೇಜುಗಳು ಪ್ರಾರಂಭವಾಗಿರುವುದರಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ

ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ➤ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ K S R T C Read More »

ಕರ್ನಾಟಕ

ಈಶ್ವರಮಂಗಲ: ತೋಟದ ಕಣಿವೆಗೆ ಬಿದ್ದ ಕಾಡುಕೋಣ

(ನ್ಯೂಸ್ ಕಡಬ) newskadaba.com ಈಶ್ವರಮಂಗಲ, ನ. 19. ಈಶ್ವರಮಂಗಲ ಅಲೆಪ್ಪಾಡಿಯೋರ್ವರ ಮನೆಯ ತೋಟಕ್ಕೆ ಬಂದ ಕಾಡುಕೋಣ ಅವರ ತೋಟದ ಕಣಿವೆಗೆ ಬಿದ್ದ ಘಟನೆ ಇಂದು ನಡೆದಿದೆ.     ತೋಟದ ಮಾಲಕ ರಮೇಶ್ ಆಳ್ವರು ಘಟನೆಯ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಅರಣ್ಯ ಇಲಾಖೆಯವರು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿ ಕಾಡು ಕೋಣವನ್ನು ರಕ್ಷಿಸಿದ್ದಾರೆ.    

ಈಶ್ವರಮಂಗಲ: ತೋಟದ ಕಣಿವೆಗೆ ಬಿದ್ದ ಕಾಡುಕೋಣ Read More »

ಕರಾವಳಿ
Scroll to Top