Mangalore

crime, arrest, suspected

ಮಂಗಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ

(ನ್ಯೂಸ್ ಕಡಬ) newskadaba.com, ನ.05: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಬ್ದುಲ್ ಸತ್ತಾರ್ (35) , ಮುಹಮ್ಮದ್ ರಫೀಕ್ (42) , ರಜತ್, ( 29 ) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಸಿರಾಜ್ (46) ಎಂಬಾತನನ್ನು ಕೊಣಾಜೆ ಪೊಲೀಸರು, ಮರವೂರು ಪೇಟೆಯಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಸಾಹೂದ್ (27 ) ಎಂಬಾತನನ್ನು ಬಜ್ಪೆ ಠಾಣಾ […]

ಮಂಗಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಟ್ಟಡ ಕಾರ್ಮಿಕ ಫೆಡರೇಶನ್ ಬೃಹತ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com ಅ. 14. ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆಯು ಮಂಗಳೂರಿನ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದ ತನಕ ನಡೆಯಿತು. ಪ್ರತಿಭಟನಾ ಪ್ರದರ್ಶನವನ್ನು ಉದ್ಘಾಟಿಸುತ್ತಾ ಫೆಡರೇಶನ್ ರಾಜ್ಯ ಸಮಿತಿಯ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು

ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಟ್ಟಡ ಕಾರ್ಮಿಕ ಫೆಡರೇಶನ್ ಬೃಹತ್ ಪ್ರತಿಭಟನೆ Read More »

ಕರಾವಳಿ

ಮಂಗಳೂರು: ಮಾದಕ ದ್ರವ್ಯ ಮಾರಾಟ ಪ್ರಕರಣ- ಇಬ್ಬರನ್ನು ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.25 ಮಂಗಳೂರು: ಮಾದಕ ದ್ರವ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಬರ್ಕೆ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 186 ಗ್ರಾಂ ಓಪಿಯಂ ಮಾದಕ ದ್ರವ್ಯ ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ರಾಜಸ್ತಾನ ಮೂಲದ ಸದ್ಯ ಮಂಗಳೂರಿನಲ್ಲಿ ನೆಲೆಸಿರುವ ವಾಸುದೇವ (48), ಮಂಗಲ್ ಚೌಧರಿ (45) ಎಂದು ಗುರುತಿಸಲಾಗಿದೆ. ಬಂಧಿತರಿಂದ 40 ಸಾವಿರ ರೂ. ಮೌಲ್ಯದ ಐಫೋನ್, 50 ಸಾವಿರ ರೂ.

ಮಂಗಳೂರು: ಮಾದಕ ದ್ರವ್ಯ ಮಾರಾಟ ಪ್ರಕರಣ- ಇಬ್ಬರನ್ನು ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಕೊಡಿಯಲ್‌ಬೈಲ್ ನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಸಂಭ್ರಮಾಚರಣೆ

(ನ್ಯೂಸ್‌ ಕಡಬ) newskadaba.com,  ಸೆ.15 ಮಂಗಳೂರು : ‘ಸುಗ್ಗಿಹಬ್ಬ’ ಎಂದು ಕರೆಯಲ್ಪಡುವ, ಸಮಾನತೆ, ಸಂತೋಷ ಮತ್ತು ಐಕ್ಯತೆಗೆ ಪ್ರತೀಕವಾದ ಓಣಂ ಆಚರಣೆಯನ್ನು ಮಂಗಳೂರು ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆಯಾದ ಡಾ.ಉಷಾಪ್ರಭಾ ಎನ್ ನಾಯಕ್  ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಓಣಂ ಆಚರಣೆಯ ಪ್ರಯುಕ್ತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ವರ್ಣರಂಜಿತ ಪೂಕಳಂ ಅನ್ನು ರಚಿಸಿದರು. ಕೇರಳದ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ಬಂದ ಉಪನ್ಯಾಸಕರು ಪೂಕಳಂನ

ಮಂಗಳೂರು ಕೊಡಿಯಲ್‌ಬೈಲ್ ನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಸಂಭ್ರಮಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರು ಸಹೋದರ – ಸಹೋದರಿ!

(ನ್ಯೂಸ್‌ ಕಡಬ) newskadaba.com,  ಸೆ.12 ಮಂಗಳೂರು : ನಗರದ ಬಜಾಲ್‌ನ ಸಹೋದರ-ಸಹೋದರಿಯರಾದ 11 ವರ್ಷದ ವಿಯಾ ಸಾಯಿ ಮತ್ತು 5 ವರ್ಷದ ಲಹರ್ ಸಾಯಿ, ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ್ದಾರೆ. ಇವರ ಸಾಧನೆ ಮಂಗಳೂರಿಗರಿಗೆ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ಬೆಂಗಳೂರಿನ ಕಿಂಗ್ಸ್ ಮೆಡಮ್ಸ್ ಹೋಟೆಲ್ ನಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ, ಲಿಟಲ್ ಮಿಸ್ಟರ್ ಇಂಡಿಯಾ ರನ್ನರ್ ಅಪ್ ಪ್ರಶಸ್ತಿಯನ್ನು ಲಹರಿ ಸಾಯಿ ಹಾಗೂ ಸಹೋದರಿ ವಿಯಾ

ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರು ಸಹೋದರ – ಸಹೋದರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಎಕ್ಸ್‌ಪರ್ಟ್ ಪಿಯು ಕಾಲೇಜು; 15 ವಿದ್ಯಾರ್ಥಿಗಳು ಏಮ್ಸ್‌ಗೆ ಪ್ರವೇಶ

(ನ್ಯೂಸ್‌ ಕಡಬ) newskadaba.com,  ಸೆ.11 ಮಂಗಳೂರು: ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಏಮ್ಸ್ ಹಾಗೂ 11 ವಿದ್ಯಾರ್ಥಿಗಳು ಜವಾಹರಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸಂಶೋಧನಾ ಕೇಂದ್ರ (ಜಿಪ್ಮರ್)ಕ್ಕೆ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶ ಪಡೆದಿದ್ದಾರೆ. ಇದಲ್ಲದೆ ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ ಬೆಂಗಳೂರಿನ ಬಿಎಂಸಿಗೆ 23, ಮೈಸೂರಿನ ಎಂಎಂಸಿಗೆ 27, ಮಂಗಳೂರಿನ ಕೆಎಂಸಿಗೆ 13, ಹುಬ್ಬಳ್ಳಿಯ ಕೆಐಎಂಎಸ್ 14, ಧಾರವಾಡದ ಎಸ್‌ಡಿಎಂಗೆ 21 ಸೇರಿದಂತೆ ಒಟ್ಟು ಅಖಿಲ ಭಾರತ ಕೋಟಾದಡಿ 78

ಮಂಗಳೂರು: ಎಕ್ಸ್‌ಪರ್ಟ್ ಪಿಯು ಕಾಲೇಜು; 15 ವಿದ್ಯಾರ್ಥಿಗಳು ಏಮ್ಸ್‌ಗೆ ಪ್ರವೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ; ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ  ಸೆ. 1‍6ರಂದು ಬೃಹತ್‌ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರು

ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ; ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ Read More »

ಕರಾವಳಿ

ಮಂಗಳೂರು: 4 ವರ್ಷಗಳಿಂದ ನಿಷ್ಕ್ರಿಯಗೊಂಡಿರುವ ಕದ್ರಿ ಮ್ಯೂಸಿಕಲ್ ಫೌಂಟೇನ್

(ನ್ಯೂಸ್‌ ಕಡಬ) newskadaba.com,  ಸೆ.02  ಮಂಗಳೂರು : ಒಂದು ಕಾಲದಲ್ಲಿ ಪ್ರಮುಖ ಪ್ರವಾಸಿ ತಾಣವಾಗಲಿದೆ ಎಂದು ನಿರೀಕ್ಷಿಸಲಾಗಿದ್ದ ಕದ್ರಿ ಜಿಂಕೆ ಉದ್ಯಾನವನದ ಮ್ಯೂಸಿಕಲ್ ಫೌಂಟೇನ್, ಕಳೆದ ನಾಲ್ಕು ವರ್ಷಗಳಿಂದ ನಿಷ್ಕ್ರಿಯವಾಗಿದೆ. ತಾಂತ್ರಿಕ ದೋಷಗಳು, ನಿರ್ವಹಣೆಯ ಕೊರತೆ ಮತ್ತು ಸಾರ್ವಜನಿಕರ ಹಿತಾಸಕ್ತಿ ಕ್ಷೀಣಿಸುತ್ತಿರುವುದರಿಂದ, ಈ ಕಾರಂಜಿ ಇದೀಗ ತುಕ್ಕು ಹಿಡಿದು ಹಾಳಾಗಿ ಹೋಗಿದೆ. ಹಳೆಯ ಮೃಗಾಲಯದ ಆವರಣದಲ್ಲಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಐದು  ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಕಾರಂಜಿಯನ್ನು, ಅಂದಿನ ಸಿಎಂ ಸಿದ್ದರಾಮಯ್ಯ ಅವರು 2018ರ

ಮಂಗಳೂರು: 4 ವರ್ಷಗಳಿಂದ ನಿಷ್ಕ್ರಿಯಗೊಂಡಿರುವ ಕದ್ರಿ ಮ್ಯೂಸಿಕಲ್ ಫೌಂಟೇನ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್ ದಾಳಿ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರವಿವಾರದಂದು ವರದಿಯಾಗಿದೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ .(24)‌ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮ ದ ಕಂಬಳಪದವು ಶ್ರೀ ದುರ್ಗಾ ಕಾಳಿ ದೇವಸ್ಥಾನದ ರಸ್ತೆಯಲ್ಲಿರುವ ಮನೆಯೊಂದರಲ್ಲಿ ತೋಮಸ್ ಮತ್ತು ಮಣಿಕುಟ್ಟನ್ ಜೊತೆ ಸೇರಿಕೊಂಡು

ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್ ದಾಳಿ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾಗ್ಯಲಕ್ಷ್ಮಿ ಪರಿಪಕ್ವ ಮೊತ್ತ ಪಾವತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಭಾಗ್ಯಲಕ್ಷ್ಮಿ ಯೋಜನೆಯಡಿ ನೋಂದಾಯಿಸಿರುವ 18 ವರ್ಷ ತುಂಬಿದ ಅರ್ಹ ಫಲಾನುಭವಿಗಳ ಪರಿಪಕ್ವ ಮೊತ್ತ  ಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ ನೊಂದಾಯಿಸಲ್ಪಟ್ಟ 2006-7ನೇ ಸಾಲಿನ 701 ಫಲಾನುಭವಿಗಳಲ್ಲಿ ಅರ್ಹರಾದ (ಮರಣ ಹೊಂದಿದ ಫಲಾನುಭವಿಗಳನ್ನು ಹೊರತುಪಡಿಸಿ) ಫಲಾನುಭವಿಗಳಿಗೆ ಪರಿಪಕ್ವ ಮೊತ್ತ (Maturity Claim Amount) ರೂ. 32,351 ನ್ನು ಎಲ್.ಐ.ಸಿ ಸಂಸ್ಥೆಯಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಇದರಲ್ಲಿ ಕೆಲವು ಫಲಾನುಭವಿಗಳು ವಲಸೆ ಹೋಗಿರುವುದು ಮತ್ತು ದಾಖಲಾತಿಗಳನ್ನು

ಭಾಗ್ಯಲಕ್ಷ್ಮಿ ಪರಿಪಕ್ವ ಮೊತ್ತ ಪಾವತಿ: ಅರ್ಜಿ ಆಹ್ವಾನ Read More »

ಕರಾವಳಿ
Scroll to Top