Mangalore

ಪಂಜ: ಪುತ್ಯ ಬಸ್ ತಂಗುದಾಣದ ಬಳಿ ಮಿನಿ ಅಶೋಕ್ ಲೈಲ್ಯಾಂಡ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ಪಂಜ , ನ.12: ಇಂದು ಮುಂಜಾನೆ ಮಿನಿ ಅಶೋಕ್ ಲೈಲ್ಯಾಂಡ್ ವಾಹನವೊಂದು ಪಂಜದ ಪುತ್ಯ ಬಸ್ ತಂಗುದಾಣದ ಬಳಿ ಪಲ್ಟಿಯಾಗಿದೆ.     ಅಶೋಕ್ ಲೈಲ್ಯಾಂಡ್ ವಾಹನವು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ವಾಹನದಲ್ಲಿದ್ದವರಿಗೆ ಯಾವುದೇ ಗಾಯಾಗಳಾಗದೆ ಅದೃಷ್ಟಶವಶತ್‍ನಿಂದ ಪಾರಾಗಿದ್ದಾರೆ.  

ಪಂಜ: ಪುತ್ಯ ಬಸ್ ತಂಗುದಾಣದ ಬಳಿ ಮಿನಿ ಅಶೋಕ್ ಲೈಲ್ಯಾಂಡ್ ವಾಹನ ಪಲ್ಟಿ Read More »

ಕರಾವಳಿ

ಪುತ್ತೂರು: ವಿದ್ಯುತ್ ಕಂಬಕ್ಕೆ ಲಾರಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.12: ಕಳೆದ ದಿನ ರಾತ್ರಿ ವಿದ್ಯುತ್ ಕಂಬಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಬಲ್ನಾಡು ರಸ್ತೆಯ ಬಪ್ಪಳಿಕೆ ಎಂಬಲ್ಲಿ ನಡೆದಿದೆ.     ಪುತ್ತೂರು ಕಡೆಯಿಂದ ಬಲ್ನಾಡು ಕಡೆ ಹೋಗುತ್ತಿದ್ದ ಲಾರಿ ಬಪ್ಪಳಿಕೆ ಶ್ರೀ ಸತ್ಯ ನಾರಾಯಣ ಪೂಜಾ ಕಟ್ಟೆಯ ಬಳಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ತಕ್ಷಣ ಆಗಮಿಸಿದ ಮೆಸ್ಕಾಂ ಸಿಬ್ಬಂದಿಗಳು, ಢಿಕ್ಕಿಯಾಗಿ ಪರಾರಿಯಾದ ಲಾರಿಯನ್ನು ಮೆಸ್ಕಾಂ ಜೀಪಿನಲ್ಲಿ ಲಾರಿಯನ್ನು ಬೆನ್ನತ್ತಿದ್ದರು. ಇನ್ನು ವಿದ್ಯುತ್ ಕಂಬಗಳು ಮುರಿದುಬಿದ್ದಿದ್ದು, ಅಂಬಿಕಾ

ಪುತ್ತೂರು: ವಿದ್ಯುತ್ ಕಂಬಕ್ಕೆ ಲಾರಿ ಢಿಕ್ಕಿ Read More »

ಕರಾವಳಿ

ಹಸಿರು ಪಟಾಕಿ ಮಾರಾಟಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.12: ಕೊರೋನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಪಟಾಕಿಯನ್ನು ನಿಷೇದಿಸಿತ್ತು. ಆದ್ರೇ ಹಸಿರು ಪಟಾಕಿ ಹೊಡೆದು, ದೀಪಾವಳಿ ಹಬ್ಬ ಆಚರಣೆಗೆ ಅನುಮತಿಸಿತ್ತು. ಇಂತಹ ಹಸಿರು ಪಟಾಕಿ ಮಾರಾಟಕ್ಕೆ ರಾಜ್ಯಾದ್ಯಂತ ಇಂದಿನಿಂದ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.     ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಸಿರು ಪಟಾಕಿ ಮಾರಾಟಕ್ಕೆ ಮಾರಾಟಗಾರರಿಗೆ ಲೈಸೆನ್ಸ್ ನೀಡಲು ಬಿಬಿಎಂಪಿ, ಪೊಲೀಸ್ ಇಲಾಖೆಗೆ ಅವಕಾಶ ನೀಡಿದೆ. ಇನ್ನು ಹಸಿರು ಪಟಾಕಿಯನ್ನನಷ್ಟೆ ಮಾರಾಟ ಮಾಡಬೇಕು. ಹಾಗೇಯೆ 5 ದಿನ ಪಟಾಕಿ ಮಾರಾಟಕ್ಕೆ

ಹಸಿರು ಪಟಾಕಿ ಮಾರಾಟಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ Read More »

ಕರ್ನಾಟಕ

ಕಡಬ,ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com  ಕಡಬ , ನ.12: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 3 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ ಪಾಲ್ತಾಡಿ ನಿವಾಸಿ 60 ವರ್ಷದ ಮಹಿಳೆ, ಪುತ್ತೂರು ತಾಲೂಕಿನ ಕರ್ನೂರು ನಿವಾಸಿ 46 ವರ್ಷದ ಮಹಿಳೆ, 82 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಡಪಟ್ಟಿದೆ.  

ಕಡಬ,ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ಕಾಸರಗೋಡು: ಆಯ ತಪ್ಪಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com  ಕಾಸರಗೋಡು, ನ.12: ಮುಳಿಯಾರು ಎಂಬಲ್ಲಿ ಕೃಷಿಕರೋರ್ವರು ತರಕಾರಿ ಕೃಷಿಗೆ ನೀರು ಹಾಯಿಸಲು ತೆರಳಿದ್ದ ಸಂದರ್ಭದಲ್ಲಿ ಆಯ ತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.     ಮೃಪಟ್ಟ ವ್ಯಕ್ತಿಯನ್ನು ಮುಳಿಯಾರು ಬೇಪು ಅಂಬಲತಿಂಗಳ್‌ನ ಎಂ.ಕುಞಂಬು ನಾಯರ್(65) ಎಂದು ಗುರುತಿಸಲಾಗಿದೆ. ಪತ್ನಿಯ ಬೊಬ್ಬೆ ಕೇಳಿ ಪರಿಸರವಾಸಿಗಳು ಕುಞಂಬು ನಾಯರ್‌ರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸುವಷ್ಟರಲ್ಲಿ ಮೃತಪಟ್ಟಿದ್ದರು. ಇನ್ನು ಈ ಘಟನೆ ಕುರಿತು ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಕಾಸರಗೋಡು: ಆಯ ತಪ್ಪಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರ್ನಾಟಕ

ಸುಳ್ಯ: ಯುವ ನಾಯಕ ಮುದ್ದಸೀರ್ ಕುದ್ರೋಳಿ ನಿಧನಕ್ಕೆ ಸಂತಾಪ

(ನ್ಯೂಸ್ ಕಡಬ) newskadaba.com ಸುಳ್ಯ, ನ.12: ಮಂಗಳೂರಿನ ಅಸುಪಾಸಿನ ಬಡ ಹಾಗೂ ನಿರ್ಗತಿಕ ಜನರಿಗೆ ಆಶಾಕಿರಣ ವಾಗಿ ಬಡವರ ಹಸಿವು ನೀಗಿಸಲು ಸಹಾಯ ಮಾಡಬಲ್ಲ ವ್ಯಕ್ತಿತ್ವ ರಾಜಕೀಯ ಸಮಾಜಿಕ ಧಾರ್ಮಿಕ ರಂಗದಲ್ಲಿ ತನ್ನನ್ನು ತಾನೂ ಸಮಾಜ ಸೇವೆಯಲ್ಲಿ ತೊಡಗಿ ಸಮಾಜಕ್ಕೆ ಮಾದರಿಯಾದ ಯುವ ನಾಯಕ ಮುದ್ದಸೀರ್ ರವರ ನಿಧನಕ್ಕೆ ಅರಂತೋಡು ವಲಯ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ತಾಜುದ್ದೀನ್ ಅರಂತೋಡು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.       ಭಗವಂತನು ಮನೆಯವರಿಗೆ ಕುಟುಂಬದ ಬಂಧು ಮಿತ್ರ ರಿಗೆ ನೋವುವನ್ನು ಸಹಿಸುವ

ಸುಳ್ಯ: ಯುವ ನಾಯಕ ಮುದ್ದಸೀರ್ ಕುದ್ರೋಳಿ ನಿಧನಕ್ಕೆ ಸಂತಾಪ Read More »

ಕರಾವಳಿ

ಸುಳ್ಯ: ಕೋವಿಡ್ ಶಂಕಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com  ಸುಳ್ಯ, ನ.12: ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಉಬರಡ್ಕ ಮಿತ್ತೂರು ಗ್ರಾಮದ ಸೂಂತೋಡು ನಿವಾಸಿ ಯೋಗೀಶ್ ಗೌಡ(35) ಎಂಬವರು ಅಸೌಖ್ಯದಿಂದ ನಿಧನರಾಗಿದ್ದರು.     ಅಸೌಖ್ಯದ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಯ ವೇಳೆ ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ಕಂಡು ಬಂದಿದೆ. ಇದರಿಂದಾಗಿ ಯೋಗೀಶ್ ಗೌಡ ರವರು ಕೋವಿಡ್ ಸೋಂಕಿಗೆ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ.    

ಸುಳ್ಯ: ಕೋವಿಡ್ ಶಂಕಿತ ವ್ಯಕ್ತಿ ಮೃತ್ಯು Read More »

ಕರಾವಳಿ

ಮೈಸೂರು: ಪೊಲೀಸ್ ಜೀಪ್ ಮರಕ್ಕೆ ಢಿಕ್ಕಿ ➤ ಎ.ಎಸ್‍ಐ ಹಾಗೂ ಪೊಲೀಸ್ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ.12: ಕೆ.ಆರ್ ನಗರ ತಾಲೂಕಿನ ಸಿದ್ದಮಕೊಪ್ಪಲು ಗೇಟ್ ಬಳಿ ಪೊಲೀಸ್ ಜೀಪ್ ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಪರಿಣಾಮ, ಕರ್ತವ್ಯ ನಿರತ ಪೊಲೀಸರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.   ಮೃತಪಟ್ಟಿರುವ ವ್ಯಕ್ತಿಯನ್ನು ಎಎಸ್‍ಐ ಮೂರ್ತಿ(45) ಹಾಗೂ ಮುಖ್ಯಪೇದೆ ಶಾಂತಕುಮಾರ್(40) ಎಂದು ಗುರುತಿಸಲಾಗಿದೆ. ಮಧ್ಯರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ಸಾಲಿಗ್ರಾಮದಿಂದ ಕೆ.ಆರ್. ನಗರದ ಕಡೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಎಸ್ಪಿ ರಿಷ್ಯಂತ್ ಕುಮಾರ್ ಸೇರಿದಂತೆ

ಮೈಸೂರು: ಪೊಲೀಸ್ ಜೀಪ್ ಮರಕ್ಕೆ ಢಿಕ್ಕಿ ➤ ಎ.ಎಸ್‍ಐ ಹಾಗೂ ಪೊಲೀಸ್ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಕ್ಯಾಂಪಸ್ ಫ್ರಂಟ್ ಕುಂದಾಪುರ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ➤ ಎನ್ ಇ ಪಿ 2020 ಕುರಿತು ಶಿಕ್ಷಕರೊಂದಿಗೆ ಸಂವಾದ

(ನ್ಯೂಸ್ ಕಡಬ) newskadaba.com ಕುಂದಾಪುರ ನ. 12: ಭಾರತದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನ ಅಬುಲ್ ಕಲಾಂ ಆಝಾದ್ ಸ್ಮರಣಾರ್ಥ ಆಚರಿಸುವ ಶಿಕ್ಷಣ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಕುಂದಪುರ ಏರಿಯಾ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಯ ವಿಷಯದಲ್ಲಿ ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮವು ಕುಂದಾಪುರ ಕ್ಯಾಂಪಸ್ ಫ್ರಂಟ್ ಅಧ್ಯಕ್ಷ ಝಿಶಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.     ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷರಾದ ಫಯಾಝ್ ದೊಡ್ಡಮನೆ ವಿಷಯ ಮಂಡನೆ ಮಾಡಿದರು. ವಿದ್ಯಾ ವರ್ಧಕ ಇಂಜಿನಿಯರಿಂಗ್

ಕ್ಯಾಂಪಸ್ ಫ್ರಂಟ್ ಕುಂದಾಪುರ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ➤ ಎನ್ ಇ ಪಿ 2020 ಕುರಿತು ಶಿಕ್ಷಕರೊಂದಿಗೆ ಸಂವಾದ Read More »

ಕರಾವಳಿ, ಕರ್ನಾಟಕ

ಮಾಣಿ: ವಿವಾಹಿತ ಮಹಿಳೆ ನಾಪತ್ತೆ

(ನ್ಯೂಸ್ ಕಡಬ) newskadaba.com ಮಾಣಿ ನ. 12: ಮಾಣಿ ಗ್ರಾಮದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೂರ್ಣಿಮ(30)ರವರು ನವೆಂಬರ್ 9 ರಂದು ಸಂಜೆ ವೇಳೆಗೆ ಮನೆಯಲ್ಲಿ ಯಾರಲ್ಲಿಯೂ ಹೇಳದೇ ಮನೆಯಿಂದ ಹೋದಾಕೆ ವಾಪಾಸ್ಸು ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ.     ಈ ಬಗ್ಗೆ ಪತಿ ಮಾಹಿತಿ ಪಡೆದು ಮಾಣಿ ಪೇಟೆಯಲ್ಲಿ ವಿಚಾರಿಸಿದಾಗ ಆಕೆ ಬಸ್ಸಿನಲ್ಲಿ ಹಾಸನ ಕಡೆ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದಕ್ಕೆ ಸಂಬಂಧ ಪಟ್ಟಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ

ಮಾಣಿ: ವಿವಾಹಿತ ಮಹಿಳೆ ನಾಪತ್ತೆ Read More »

ಕರಾವಳಿ
Scroll to Top