Mangalore

ಪುತ್ತೂರು: ಅಪಾಯಕಾರಿ ತೆಂಗಿನ ಮರ ತೆರವುಗೊಳಿಸುವಂತೆ ಪೆಟ್ರೋಲ್ ಸಿಬ್ಬಂದಿಗಳಿಂದ ಸಂಬಂಧಿಸಿದ ಇಲಾಖೆಗೆ ಮಾಹಿತಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.8: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಕುವೆತ್ತಿಲ ಸಮೀಪ ವಿದ್ಯುತ್ ಕಂಬದ ಪಕ್ಕದಲ್ಲಿ ಗರಿ ಮುರಿದು ತೆಂಗಿನ ಮರವೊಂದು ಬೀಳುವಂತ ಅಪಾಯಕಾರಿ ಸ್ಥಿತಿಯಲ್ಲಿದೆ. ಇದನ್ನು ಗಮನಿಸಿದ ಗಸ್ತು ನಿರತ ಹೈವೇ ಪೆಟ್ರೋಲ್ ಪಂಪ್ ಸಿಬ್ಬಂದಿ, ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಆಗಿರುವ ಶಿವಪ್ಪ ನಾಯ್ಕ್ ಅವರು ಅಪಾಯಕಾರಿ ತೆಂಗಿನಮರದ ಕುರಿತು ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡಿದ್ದಾರೆ.     ಮರ ಮುರಿದು ಬಿದ್ದರೆ ಪಕ್ಕದಲ್ಲಿರುವ ವಿದ್ಯುತ್ ತಂತಿಗಳು […]

ಪುತ್ತೂರು: ಅಪಾಯಕಾರಿ ತೆಂಗಿನ ಮರ ತೆರವುಗೊಳಿಸುವಂತೆ ಪೆಟ್ರೋಲ್ ಸಿಬ್ಬಂದಿಗಳಿಂದ ಸಂಬಂಧಿಸಿದ ಇಲಾಖೆಗೆ ಮಾಹಿತಿ Read More »

ಕರಾವಳಿ

ಬೆಳ್ತಂಗಡಿ: ಭಾರತೀಯ ಜನತಾ ಪಕ್ಷದ ವತಿಯಿಂದ ಮೆರವಣಿಗೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.8: ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರಾಗಿ ಶ್ರೀಮತಿ ರಜನಿ ಕುಡ್ವ ಹಾಗೂ ಉಪಾಧ್ಯಕ್ಷರಾಗಿ ಜಯಾನಂದ ಗೌಡ ಟಿ ಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.     ಈ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಸಂತೆಕಟ್ಟೆಯಿಂದ ಬೆಳ್ತಂಗಡಿ ಮುಖ್ಯ ಬಸ್ ತಂಗುದಾಣದವರೆಗೆ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಗೌಡ, ನ.ಪಂ ಸದಸ್ಯರು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

ಬೆಳ್ತಂಗಡಿ: ಭಾರತೀಯ ಜನತಾ ಪಕ್ಷದ ವತಿಯಿಂದ ಮೆರವಣಿಗೆ Read More »

ಕರಾವಳಿ

ಬಂಟ್ವಾಳ: ಯುವತಿಯನ್ನು ಕೊಲೆಗೈದು ನದಿತೀರದಲ್ಲಿ ಎಸೆದು ಹೋದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.8: ಯುವತಿಯೊಬ್ಬರನ್ನು ಕೊಲೆಗೈದು ತುಂಬೆ ತೀರದಲ್ಲಿ ಎಸೆದು ಹೋಗಿರುವ ಬಗ್ಗೆ ಶಂಕೆಯಾಗಿದೆ. ಮೃತ ವ್ಯಕ್ತಿಯನ್ನು ಮುಲ್ಕಿ ಒಡೆಯರ ಬೆಟ್ಟು ನಿವಾಸಿ ಆಶಾ(36) ಎಂದು ಗುರುತಿಸಲಾಗಿದೆ.     ಯುವತಿಯ ಶವ ನದಿ ತೀರದಲ್ಲಿ ಪತ್ತೆಯಾಗಿದ್ದು, ಮೈಮೇಲೆ ರಕ್ತದ ಕಲೆಗಳು ಕಂಡುಬಂದಿದೆ. ಹೀಗಾಗಿ ಯುವತಿಯನ್ನು ಕೊಲೆಗೈದು ಎಸೆದು ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಮೃತಳು ಭೂ ವ್ಯವಹಾರ ನಡೆಸುತ್ತಿದ್ದು, ಈಕೆಯ ಸಾವು ಸಂಶಯಕ್ಕೆ ಕಾರಣವಾಗಿದೆ. ಇವರು ಒಡೆಯರಬೆಟ್ಟು ಮನೆಯಲ್ಲಿ ತಾಯಿಯೊಂದಿಗೆ ವಾಸಿಸುತ್ತಿದ್ದರು. ಮೃತ ದೇಹ ಪತ್ತೆಯಾದ

ಬಂಟ್ವಾಳ: ಯುವತಿಯನ್ನು ಕೊಲೆಗೈದು ನದಿತೀರದಲ್ಲಿ ಎಸೆದು ಹೋದ ದುಷ್ಕರ್ಮಿಗಳು Read More »

ಕರಾವಳಿ, ಕ್ರೈಮ್ ನ್ಯೂಸ್

ನೇತ್ರಾವತಿ :ನದಿಗೆ ಹಾರಿ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೇತ್ರಾವತಿ ನ. 08: ನೇತ್ರಾವತಿ ನದಿಯಲ್ಲಿ ಒಬ್ಬರಂತೆ ಒಬ್ಬರು ಆತ್ಮಹತ್ಯೆಗೆ ಶರಣಾಗುತ್ತಲೆಯಿದ್ದಾರೆ . ಒಂದು ಲೆಕ್ಕದಲ್ಲಿ ನೇತ್ರಾವತಿ ನದಿಯು ಸೂಸೈಡ್ ಪಾಯಿಂಟ್ ಆಗಿ ಪರಿವರ್ತನೆಯಾಗಿದೆ. ಅದೇಷ್ಟೋ ಮಂದಿ ಈ ನದಿಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಅದರಂತೆ ಇಂದು ಕೂಡಾ ನೇತ್ರಾವತಿ ನದಿಗೆ ಯುವನೋರ್ವ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಯುವಕ ನದಿಗೆ ಹಾರುತ್ತಿರುವುದನ್ನು ಕಾರಿನಲ್ಲಿ ತೆರಳುತ್ತಿದ್ದ ಪ್ರಯಾಣಿಕರು ಗಮನಿಸಿದ್ದಾರೆ. ಬಳಿಕ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ

ನೇತ್ರಾವತಿ :ನದಿಗೆ ಹಾರಿ ಯುವಕ ಆತ್ಮಹತ್ಯೆ Read More »

ಕರಾವಳಿ

ಕಲ್ಮಕಾರು : ಬೈಲು ಕಿಂಡಿ ಅಣೆಕಟ್ಟು ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಕಲ್ಮಕಾರು  ನ. 08: ಕಲ್ಮಕಾರಿನಲ್ಲಿ ವಿಪತ್ತು ನಿರ್ವಹಣಾ ಘಟಕದಿಂದ ಕಿಂಡಿ ಅಣೆಕಟ್ಟು ಸ್ವಚ್ಛಗೊಳಿಸಿದ್ದಾರೆ. ನ.07 ರ ಶನಿವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯದ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಕಲ್ಮಕಾರು ಬೈಲು ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ ನಡೆಸಿದ್ದಾರೆ. ಈ ಸ್ಛಚ್ಛತಾ ಕಾರ್ಯ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯದ ಮೇಲ್ವಿಚಾರಕರಾದ ಸೀತಾರಾಮ್, ತೇಜಕುಮಾರ್ ಕೊತ್ನಡ್ಕ,ತೇಜಕುಮಾರ್ ದಬ್ಬಡ್ಕ, ಶಿವರಾಮ ಮತ್ತು ಘಟಕದ ವಲಯ ಸಂಯೋಜಕರಾದ ಮಣಿಕಂಠ ಕಟ್ಟ ಸತೀಶ್ ಟಿ.ಎನ್ ಸೇರಿದಂತೆ

ಕಲ್ಮಕಾರು : ಬೈಲು ಕಿಂಡಿ ಅಣೆಕಟ್ಟು ಸ್ವಚ್ಛತೆ Read More »

ಕರಾವಳಿ

ಪುತ್ತೂರು ಪತ್ರಕರ್ತ ಸಂಘದ ನಾಮಫಲಕ ತುಳು ಭಾಷೆಯಲ್ಲಿರಲಿದೆ ➤ ಅಧ್ಯಕ್ಷ ಶ್ರವಣ್ ಕುಮಾರ್ ನಾಳ

(ನ್ಯೂಸ್ ಕಡಬ) newskadaba.com ಪುತ್ತೂರು ನ. 08: ಪುತ್ತೂರು ಪತ್ರಕರ್ತ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ಅಧ್ಯಕ್ಷರಾಗಿ ಶ್ರವನ್ ಕುಮಾರ್ ನಾಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರೆ.   ಇನ್ನು ಇವರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಶ್ರವಣ್ ಕುಮಾರ್ ನಾಳ ಅವರು ” ಪತ್ರಕರ್ತ ಸಂಘದ ನಾಮಫಲಕವನ್ನು ತುಳು ಲಿಪಿಯಲ್ಲಿ ಬರೆಯಲಾಗುವುದು ಎಂಬ ಮಹತ್ವದ ಘೋಷಣೆಯನ್ನು ಹೋರಡಿಸಿದ್ದಾರೆ.ಶ್ರವಣ್ ಕುಮಾರ್ ನಾಳ ಅವರ ಈ ಮಹತ್ವದ ಘೋಷಣೆ ಕರಾವಳಿಯಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.    

ಪುತ್ತೂರು ಪತ್ರಕರ್ತ ಸಂಘದ ನಾಮಫಲಕ ತುಳು ಭಾಷೆಯಲ್ಲಿರಲಿದೆ ➤ ಅಧ್ಯಕ್ಷ ಶ್ರವಣ್ ಕುಮಾರ್ ನಾಳ Read More »

ಕರಾವಳಿ, ಕರ್ನಾಟಕ

ಕಾಣೆಯಾಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ…!

(ನ್ಯೂಸ್ ಕಡಬ) newskadaba.com ಮಂಡ್ಯ, ನ.7: ಜಿಲ್ಲೆಯ ಮುಳವಳ್ಳಿ ತಾಲೂಕಿನ ಕಿರಗಾವಲು ಗ್ರಾಮದ ನಿವಾಸಿಯೊಬ್ಬರು ಕಳೆದ ಮೂರು ದಿನಗಳ ಹಿಂದೆ ಕಾಣೆಯಾಗಿದ್ದವರು. ಕಾಣೆಯಾಗಿದ್ದ ವ್ಯಕ್ತಿ ಮಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ತಮ್ಮದೆ ಕಾರಿನೊಳಗೆ ಶವವಾಗಿ ಪತ್ತೆಯಾಗಿಯಾಗಿದ್ದಾರೆ     ಮೃತ ವ್ಯಕ್ತಿಯನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ಅನಾರೋಗ್ಯದ ಸಮಸ್ಯೆ ಎದುರಾಗಿ ಶಿವಕುಮಾರ್ ಕಾರಿನಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈತ ಕಾಣೆಯಾಗಿದ್ದಾನೆಂದು ಆತನ ಕುಟುಂಬಸ್ಥರು ಕಿರುಗಾವಲು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೂರು ದಿನಗಳಿಂದ ಒಂದೇ ಜಾಗದಲ್ಲಿ

ಕಾಣೆಯಾಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂದರಿನಲ್ಲಿ ಮೀನುಗಾರರ ಮಧ್ಯೆ ಗಲಾಟೆ ➤ ಪೊಲೀಸರಿಂದ ಲಾಠಿ ಚಾರ್ಜ್..!

(ನ್ಯೂಸ್ ಕಡಬ) newskadaba.com ಉಡುಪಿ, ನ.8: ಉಡುಪಿ ಜಿಲ್ಲೆಯ ಬೈಂದೂರು ಕೊಡೇರಿ ಬಂದರಿನಲ್ಲಿ ಮೀನು ಹರಾಜು ವಿಷಯದಲ್ಲಿ ಮೀನುಗಾರರ ಮಧ್ಯೆ ಗಲಾಟೆ ನಡೆದಿದೆ ಎನ್ನಲಾಗಿದೆ.   ಮೀನು ಹರಾಜು ಬೇಡ ಕಾಮಗಾರಿ ಪೂರ್ಣಗೊಳಿಸಿ ಹರಾಜುಮಾಡಿ ಅನ್ನೊದು ಒಂದು ತಂಡದ ವಾದ ಮಾಡುತ್ತಿದ್ದ ಸಂದರ್ಭ ಮತ್ತೊಂದು ತಂಡ ಮೀನು ಹರಾಜಿಗೆ ಮುಂದಾಗಿತ್ತು. ಇದರಿಂದ ಸ್ಥಳೀಯ ಮತ್ತು ಆಸುಪಾಸಿನ ಮೀನುಗಾರರ ನಡುವೆ ಗದ್ದಲ ಏರ್ಪಟ್ಟು ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಪರಿಸ್ಥಿತಿ ಕೈ

ಬಂದರಿನಲ್ಲಿ ಮೀನುಗಾರರ ಮಧ್ಯೆ ಗಲಾಟೆ ➤ ಪೊಲೀಸರಿಂದ ಲಾಠಿ ಚಾರ್ಜ್..! Read More »

ಕರಾವಳಿ

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವಿರುದ್ಧ ಬೃಹತ್ ಪ್ರತಿಭಟನೆಗೆ ಜನಜಾಗೃತಿ ಸಭೆ ನಿರ್ಧಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.8: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಸಭೆ ಮತ್ತು ಕಸ್ತೂರಿ ರಂಗನ್ ವರದಿ ಯೋಜನೆ ವಿರುದ್ಧದ ಹೋರಾಟದ ಸಮಾಲೋಚನೆ ಸಭೆ ಕಳೆದ ದಿನ ಸುಬ್ರಹ್ಮಣ್ಯದಲ್ಲಿ ನಡೆಯಿತು.     ದ.ಕ ಜಿಲ್ಲೆಯ ಸುಳ್ಯ, ಕಡಬ ಮತ್ತು ಬೆಳ್ತಂಗಡಿ ತಾಲೂಕುಗಳ ತಹಸೀಲ್ದಾರ್ ಕಛೇರಿ ಎದುರು 10 ಸಾವಿರ ಜನ ಮಂದಿಯನ್ನು ಸೇರಿಸಿ ಕಸ್ತೂರಿ ರಂಗನ್ ವರದಿ ಯೋಜನೆ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೃಹತ್ ಪ್ರತಿಭಟನೆ ಮತ್ತು ಆ ಪ್ರಯುಕ್ತ ಪೂರ್ವಭಾವಿ

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವಿರುದ್ಧ ಬೃಹತ್ ಪ್ರತಿಭಟನೆಗೆ ಜನಜಾಗೃತಿ ಸಭೆ ನಿರ್ಧಾರ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಎಸ್. ಅಂಗಾರ ನೇಮಕ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ನ.8: ಪ್ರಸಿದ್ಧ ಕ್ಷೇತ್ರವಾದ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಸ್. ಅಂಗಾರರವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.     ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡಿ ಪರಿಷ್ಕøತ ಆದೇಶ ಹೊರಡಿಸುವುದಾಗಿ ಧಾರ್ಮಿಕ ದತ್ತಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ.  

ಕುಕ್ಕೆ ಸುಬ್ರಹ್ಮಣ್ಯ: ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಎಸ್. ಅಂಗಾರ ನೇಮಕ Read More »

ಕರಾವಳಿ
Scroll to Top