Mangalore

ಬಾವಿಗೆ ಬಿದ್ದ ಗೊಬ್ಬರ ತುಂಬಿದ್ದ ಲಾರಿ ➤ 1.36 ಲಕ್ಷ ಮೊತ್ತದ ಗೊಬ್ಬರ ಬಾವಿ ಪಾಲು

(ನ್ಯೂಸ್ ಕಡಬ) newskadaba.com ಕಾರ್ಕಳ ನ. 05: ರಸಗೊಬ್ಬರ ಸಾಗಾಟದ ಲಾರಿಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನಲ್ಲಿ ಮಂಗಳವಾರ ನಡೆದಿದೆ.‌ಉಡುಪಿ ಜಿಲ್ಲೆಯ ಕಾರ್ಕಳದ ಟಿಎಪಿಎಂಸಿ ಬಳಿ ಚಾಲಕ ಹಾಗೂ ಕ್ಲೀನರ್​ ಇಬ್ಬರ ಅಜಾಗರೂಕತೆಯಿಂದಾಗಿ ಅಪಘಾತ ಸಂಭವಿಸಿದೆ. ಗೊಬ್ಬರ ತುಂಬಿದ್ದ ಲಾರಿಯನ್ನು ಚಾಲಕ ರಿವರ್ಸ್ ತೆಗೆಯುತ್ತಿದ್ದಾಗ ಅಲ್ಲೇ ಪಕ್ಕದಲ್ಲಿದ್ದ ದೊಡ್ಡ ಬಾವಿಗೆ ಹಿಂಭಾಗ ಜಾರಿದೆ. ಬಳಿಕ ಇಡೀ ಲಾರಿ ಮುಂಭಾಗ ಮೇಲ್ಮುಖವಾಗಿ ಬಾವಿಗೆ ಜಾರಿದ್ದು, 30 ಅಡಿ ಆಳದ ಬಾವಿಯೊಳಗೆ ಲಾರಿ ಸಿಲುಕಿಕೊಂಡಿದೆ. ಲಾರಿಯಲ್ಲಿದ್ದ ಒಟ್ಟು 1.36 […]

ಬಾವಿಗೆ ಬಿದ್ದ ಗೊಬ್ಬರ ತುಂಬಿದ್ದ ಲಾರಿ ➤ 1.36 ಲಕ್ಷ ಮೊತ್ತದ ಗೊಬ್ಬರ ಬಾವಿ ಪಾಲು Read More »

ಕರಾವಳಿ, ಕರ್ನಾಟಕ

OLX ನಲ್ಲಿ ಆರ್ಮಿ ಅಧಿಕಾರಿಗಳ ಹೆಸರಲ್ಲಿ ವಂಚನೆ ➤ ನಾಲ್ವರು ಆರೋಪಿಗಳು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 05: ಆರ್ಮಿ ಆಧಿಕಾರಿಗಳ ಹೆಸರಿನಲ್ಲಿ ಆನ್ ಲೈನ್ ಮೂಲಕ ವಂಚಿಸುತ್ತಿದ್ದ ವಂಚಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಾಜೀಬ್ ಖಾನ್, ಸಾಹೀಲ್, ಉಮೇರ್ ಖಾನ್ ಮತ್ತು ಸಾಹೀದ್ ಸೈಬರ್ ಬಂಧಿತ ಆರೋಪಿಗಳು. ಆರೋಪಿಗಳು OLX  ನಲ್ಲಿ ಆರ್ಮಿ ಆಧಿಕಾರಿಗಳ ಹೆಸರಲ್ಲಿ ನಕಲಿ ಜಾಹೀರಾತು ನೀಡುತ್ತಿದ್ದರು. ಜಾಹೀರಾತಿನಲ್ಲಿ ನಾನು ಆರ್ಮಿ ಆಧಿಕಾರಿಯಾಗಿದ್ದು ನನಗೆ ಬೇರೆಡೆಗೆ ವರ್ಗಾವಣೆಯಾಗಿದೆ. ಅದ್ದರಿಂದ ನನ್ನ ಕಾರನ್ನು ಮಾರಾಟ ಮಾಡಬೇಕಿದೆ ಎಂದು OLX  ನಲ್ಲಿ ಜಾಹೀರಾತು ಹಾಕುತ್ತಿದ್ದ.   ಆರ್ಮಿ ಆಧಿಕಾರಿಗಳ

OLX ನಲ್ಲಿ ಆರ್ಮಿ ಅಧಿಕಾರಿಗಳ ಹೆಸರಲ್ಲಿ ವಂಚನೆ ➤ ನಾಲ್ವರು ಆರೋಪಿಗಳು ಸಿಸಿಬಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

IPL ಕ್ರಿಕೆಟ್ ಬೆಟ್ಟಿಂಗ್‍ ➤ ಮೂರು ಮಂದಿಯ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: IPL ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ಭಾಗಿಯಾಗಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಯನಗರ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ತಿಲಕ್ ನಗರದ ಮೊಬೈಲ್ ಅಂಗಡಿಯೊಂದರ ಮೇಲೆ ದಾಳಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿತ ಆರೋಪಿಗಳಿಂದ 2.21 ಲಕ್ಷ ರೂ. ನಗದು ಹಾಗೂ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ಅಂಗಡಿ ಮಾಲೀಕ ಅಜೇಯ (35), ಕಿರಣ್ (32),

IPL ಕ್ರಿಕೆಟ್ ಬೆಟ್ಟಿಂಗ್‍ ➤ ಮೂರು ಮಂದಿಯ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ :ಹಾಡಹಗಲೇ ಬಸ್ ಮಾಲಕನಿಗೆ ತಲವಾರು ತೋರಿಸಿ ಬೆದರಿಕೆ.!

(ನ್ಯೂಸ್ ಕಡಬ) newskadaba.com ಉಡುಪಿ ನ. 04: ಹಾಡಹಗಲೇ ಮಣಿಪಾಲದಲ್ಲಿ ಬಸ್ ಮಾಲಕನ ಕಛೇರಿಗೆ ನಾಲ್ವರು ಅಪರಿತ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರದೊಂದಿಗೆ ಬಂದು ಬೆದರಿಸಿ ಹೋದ ಘಟನೆ ಇಂದು ಬೆಳಗ್ಗೆ ನಡೆದಿದೆ.   ಮಣಿಪಾಲ ಲಕ್ಷ್ಮಿಂದ್ರ ನಗರದಲ್ಲಿ ಕಾರ್ಯಾಚರಿಸುತ್ತಿರುವ ಎ .ಕೆ .ಎಮ್.ಎಸ್ ಬಸ್ ನ ಕಛೇರಿಗೆ ಡಸ್ಟರ್ ಕಾರಿನಲ್ಲಿ ಬಂದ ಕಿರಾತಕರು ತಲವಾರು ಹಿಡಿದು ಬಂದಿದ್ದಾರೆ. ಬಳಿಕ ಬಸ್ ಮಾಲಕನ ಕಛೇರಿಗೆ ನುಗ್ಗಿ ತಲವಾರು ತೋರಿಸಿ ಬೆದರಿಸಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇನ್ನು ಬಸ್ ಮಾಲಕ

ಉಡುಪಿ :ಹಾಡಹಗಲೇ ಬಸ್ ಮಾಲಕನಿಗೆ ತಲವಾರು ತೋರಿಸಿ ಬೆದರಿಕೆ.! Read More »

ಕರಾವಳಿ

ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್​ ಮದುವೆ ದಿನಾಂಕ ರಿವೀಲ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ‘ಡಾರ್ಲಿಂಗ್’ ಕೃಷ್ಣ-ಮಿಲನಾ ನಾಗರಾಜ್‌, ಈ ವರ್ಷದ ಆರಂಭದಲ್ಲಿ ನಾವಿಬ್ಬರು ಪ್ರೀತಿ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ವಿಚಾರ ಕೇಳಿ ಅವರ ಫ್ಯಾನ್ಸ್ ತುಂಬ ಖುಷಿಯಾಗಿದ್ದರು. ಈ ವಿಚಾರವನ್ನು ಬಹಿರಂಗಪಡಿಸುವುದಕ್ಕಾಗಿಯೇ ಒಂದು ಕಲರ್‌ಫುಲ್ ಫೋಟೋಶೂಟ್ ಮಾಡಿಸಿರುವ ಜೋಡಿ, ನಮ್ಮ ಮದುವೆ ದಿನವನ್ನು ತಿಳಿಸಲು ಸಂತೋಷವಾಗುತ್ತಿದೆ. ಫೆಬ್ರವರಿ 14, 2021 ರಂದು ಮದುವೆ ನಡೆಯಲಿದೆ. ನಮ್ಮನ್ನು ಆಶೀರ್ವದಿಸಿ ಎಂದು ಅವರು ತಿಳಿಸಿದ್ದಾರೆ.  ಜೊತೆಗೆ ಕೃಷ್ಣ-ಮಿಲನಾ ಜೋಡಿಗೆ ಸಿನಿಪ್ರಿಯರು, ಚಿತ್ರರಂಗದ ಗಣ್ಯರು,

ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್​ ಮದುವೆ ದಿನಾಂಕ ರಿವೀಲ್ Read More »

ಕರ್ನಾಟಕ, ಸಿನಿಮಾ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸುದರ್ಶನ ಹೋಮ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ನ. 04: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಕಾಲೇಜಿನಲ್ಲಿ ಮಂಗಳವಾರ ರಾತ್ರಿ ಸುದರ್ಶನ ಹೋಮ ನಡೆಸಲಾಯಿತು.     ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಶುಪಾಲರಾದ ಉದಯಕುಮಾರ್ ದಂಪತಿಗಳು ಪೂಜೆಯಲ್ಲಿ ಕುಳಿತು ಪೂಜಾ ಕಾರ್ಯ ನೆರವೇರಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಎಮ್ ವೆಂಕಪ್ಪ ಗೌಡ, ಕಾಲೇಜಿನ ಪ್ರಾಧ್ಯಪಕರಾದ ಉಷಾ ಅಂಕೋಲೇಖರ್,ಡಾ.ತಾರಕೇಶ್ವರಿ ಯು.ಎಸ್, ಶಿಕ್ಷಕ ರಕ್ಷಕ ಸಂಘದ ಸದಸ್ಯರಾದ ಗೀತಾ ಕಲ್ಲೆಮಠ, ಬಿಂದು ಹರಿಹರಪಲ್ಲತಡ್ಕ ಸೇರಿದಂತೆ ಮತ್ತಿತರರಸು ಪೂಜೆಯಲ್ಲಿ ಉಪಸ್ಥಿತರಿದ್ದರು.    

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸುದರ್ಶನ ಹೋಮ Read More »

ಕರಾವಳಿ

ಉಡುಪಿ ಡಿಸಿ ನೇತೃತ್ವದಲ್ಲಿ ದಾಳಿ ➤ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ ನ. 04: ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮರ್ಗಿ ಎಂಬಲ್ಲಿನ ರೈಸ್ ಮಿಲ್ ಮೇಲೆ , ಸೋಮವಾರ ಮಧ್ಯಾಹ್ನ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದ ಅಧಿಕಾರಿ ಇವರುಗಳ ತಂಡ ಅನ್ನಬಾಗ್ಯ ಯೋಜನೆಯ ಸುಮಾರು 600 ಕ್ವಿಂಟಾಲ್ ಗೂ ಅಧಿಕ ತೂಕದ ಅಕ್ಕಿಯನ್ನು ವಶಪಡಿಸಿಕೊಂಡಿದೆ. ಜಿಲ್ಲೆಯಲ್ಲಿ ಅನ್ನಬಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮತ್ತು ದಾಸ್ತಾನು ಮಾಡುತ್ತಿರುವ ಸುಮಾರು ಒಂದು ತಿಂಗಳಿದ ಸತತವಾಗಿ ಮಾಹಿತಿಯನ್ನು ಸಂಗ್ರಹಿಸಿ, ಈ

ಉಡುಪಿ ಡಿಸಿ ನೇತೃತ್ವದಲ್ಲಿ ದಾಳಿ ➤ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ ➤ ಹಾಡಹಗಲೇ ಉದ್ಯಮಿಯ ಹತ್ಯೆ.!

(ನ್ಯೂಸ್ ಕಡಬ) newskadaba.com ಮಂಗಳೂರು ನ. 04: ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ಮಂಗಳವಾರ ನಡೆದಿದೆ. ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (60) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು ವರ್ಷಗಳಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು.  ಮಧ್ಯಾಹ್ನ 1 ಗಂಟೆ ವೇಳೆಗೆ ಸುರೇಂದ್ರನ್ ಅವರು ಮನೆಗೆ

ಮಂಗಳೂರಿನಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ ➤ ಹಾಡಹಗಲೇ ಉದ್ಯಮಿಯ ಹತ್ಯೆ.! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 03: ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.  ಶ್ರೀನಗರದಲ್ಲಿ ಇಂದು  ( ನ. 03) ಮಧ್ಯಾಹ್ನ 12.30ರ ಸುಮಾರಿಗೆ ನಿಧನರಾದರು. ಕಿರುತೆರೆ, ಚಲನಚಿತ್ರಗಳಿಗಿಂತ ಮಿಗಿಲಾಗಿ ರಂಗ ಕೈಂಕರ್ಯವನ್ನು ಪ್ರೀತಿಸಿದ ಸೋಮಶೇಖರ ರಾವ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ರವೀ ನಿರ್ದೇಶನದ “ಮಿಥಿಲೆಯ ಸೀತೆಯರು” ಸೋಮಶೇಖರ್ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು. ಅಲ್ಲದೆ ರವೀ ನಿರ್ದೇಶನದ “ಹರಕೆಯ ಕುರಿ”, ಚಿತ್ರಕ್ಕೆ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ

ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನ Read More »

ಕರ್ನಾಟಕ

ಚಿಕ್ಕಮಗಳೂರು :ಭಾರಿ ಪ್ರಮಾಣದ ಖೋಟಾ ನೋಟು ವಶಕ್ಕೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು  ನ. 03: ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಠಾಣಾ ವ್ಯಾಪ್ತಿಯ ಹಾಂದಿ ಸರ್ಕಲ್ ಬಳಿ ಅನುಮಾನಾಸ್ಪದವಾಗಿ ಬರುತ್ತಿದ್ದ ಪುತ್ತೂರು ನೋಂದಾವಣೆಯ ಮಾರುತಿ ಕಾರನ್ನು ತಡೆದ ಪೊಲೀಸರ ತಂಡವು ತನಿಖೆ ನಡೆಸಿದಾಗ ಬರೋಬ್ಬರಿ 5. 50 ಲಕ್ಷ ನಕಲಿ ನೋಟು ಪತ್ತೆಯಾಗಿದೆ. ಕಾರಿನಲ್ಲಿದ್ದ ಬೆಳ್ತಂಗಡಿಯ ಸಂತೋಷ್ ಮತ್ತು ಸುರತ್ಕಲ್ ನ ನಝೀರ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರವಾಗಿ ವಿಚಾರಣೆ ನಡೆಸಿದಾಗ ಅಂತರ್ ರಾಜ್ಯ ಖೋಟಾನೋಟು ಜಾಲವು ಬೆಳಕಿಗೆ ಬಂದಿದೆ. ದೇಶದ್ರೋಹ ಪ್ರಕರಣದ ಕಿಂಗ್

ಚಿಕ್ಕಮಗಳೂರು :ಭಾರಿ ಪ್ರಮಾಣದ ಖೋಟಾ ನೋಟು ವಶಕ್ಕೆ Read More »

ಕರಾವಳಿ
Scroll to Top