Mangalore

ಮೊದಲ ಹುಟ್ಟುಹಬ್ಬದ ಸಂಭ್ರಮದಲ್ಲಿ ಜೂ. ರಾಖಿಭಾಯ್ ಯಥರ್ವ್ ➤ ರಾಧಿಕಾ ಭಾವನಾತ್ಮಕ ಶುಭಾಶಯ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 30: ಜೂನಿಯರ್ ರಾಖಿಭಾಯ್ ಯಥರ್ವ್ ಗೆ ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರವಾಗಿದ್ದು, ನಟಿ ರಾಧಿಕಾ ಪಂಡಿತ್ ವಿಶೇಷವಾಗಿ ಹಾಗೂ ಭಾವನಾತ್ಮಕವಾಗಿ ಶುಭಾಶಯ ತಿಳಿಸಿದ್ದಾರೆ.ಕಳೆದ ವರ್ಷ ಅಕ್ಟೋಬರ್ 30ರಂದು ಯಥರ್ವ್ ಜನಿಸಿದ್ದು, ಯಶ್ ದಂಪತಿಗಳಿಗೆ ಇದೊಂದು ಅತ್ಯಂತ ಸಂತೋಷದ ಕ್ಷಣವಾಗಿತ್ತು.     ಇದಾದ ಬೆನ್ನಲ್ಲೇ ಯಥರ್ವ್ ನಾಮಕರಣ ಸಮಾರಂಭವನ್ನು ಸಹ ರಾಖಿಭಾಯ್ ದಂಪತಿ ಸರಳ ಹಾಗೂ ಸುಂದರವಾಗಿ ಮಾಡಿದ್ದರು. ಈ ವೇಳೆ ಎರಡೂ ಕುಟುಂಬದ ಆಪ್ತರು ಮಾತ್ರ ಭಾಗವಹಿಸಿದ್ದರು. ಇದೀಗ ಯಥರ್ವ […]

ಮೊದಲ ಹುಟ್ಟುಹಬ್ಬದ ಸಂಭ್ರಮದಲ್ಲಿ ಜೂ. ರಾಖಿಭಾಯ್ ಯಥರ್ವ್ ➤ ರಾಧಿಕಾ ಭಾವನಾತ್ಮಕ ಶುಭಾಶಯ Read More »

ಕರ್ನಾಟಕ, ಸಿನಿಮಾ

ಕಾರವಾರ :500 ಕೆಜಿಯ ಬೃಹತ್ ಮೀನು ಬಲೆಗೆ

(ನ್ಯೂಸ್ ಕಡಬ) newskadaba.com ಕಾರವಾರ ಅ. 30: ಸುಮಾರು 500 ಕೆ.ಜಿ.ಗೂ ಹೆಚ್ಚು ತೂಕವಿರುವ ಬೃಹತ್ ಗಾತ್ರದ ಮೂರು ತೊರ್ಕೆ ಮೀನುಗಳು ಭಟ್ಕಳ ಮೀನುಗಾರರ ಬಲೆಗೆ ಬಿದ್ದಿದ್ದು, ಮೀನುಗಾರರು ಸಂತಸಗೊಂಡಿದ್ದಾರೆ .ಇಂದು ಬೆಳಗ್ಗೆ ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ರಾಧಾಕೃಷ್ಣ, ರಾಜಶ್ರೀ ಬೋಟ್ ಗಳಿಗೆ ಬ್ರಹತ್ ಗಾತ್ರದ ಮೂರು ತೊರ್ಕೆ ಮೀನು ಸಿಕ್ಕಿದ್ದು, ಪ್ರತಿ ಮೀನಿನ ತೂಕ 500 ಕೆ.ಜಿ. ಮೀರಿಲಿದೆ ಎಂದು ಅಂದಾಜಿಸಲಾಗಿದೆ. ಸುಮಾರು 2 ಮೀಟರ್ ಗೂ ಅಧಿಕ ಉದ್ದದ ಈ ಮೀನುಗಳನ್ನು ಹರಸಾಹಸಪಟ್ಟು ಮೀನುಗಾರರು

ಕಾರವಾರ :500 ಕೆಜಿಯ ಬೃಹತ್ ಮೀನು ಬಲೆಗೆ Read More »

ಕರಾವಳಿ, ಕರ್ನಾಟಕ

ಬಾಲಕಿಯ ಮೇಲೆ 15ರ ಬಾಲಕನಿಂದ ಅತ್ಯಾಚಾರ.!

(ನ್ಯೂಸ್ ಕಡಬ) newskadaba.com ಲಕ್ನೋ ಅ. 30: 15 ವರ್ಷದ ಬಾಲಕನೊಬ್ಬ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ.15 ವರ್ಷದ ಬಾಲಕ ಗ್ರಾಮದ 7ವರ್ಷದ ಬಾಲಕಿಯನ್ನು ಮೇಲೆ ಗುರುವಾರ ಸಂಜೆ ಅತ್ಯಾಚಾರ ಎಸಗಿದ್ದಾನೆ. ಅತ್ಯಚಾರಕ್ಕೊಳಗಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಅತ್ಯಾಚಾರ ನಡೆಸಿರುವ ಅಪ್ರಾಪ್ತ ಬಾಲಕನನ್ನು ಬಂಧಿಸಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಪರ್ಣ ಗೌತಮ್ ಶುಕ್ರವಾರ ತಿಳಿಸಿದ್ದಾರೆ.ಶಹಜಹಾನ್ಪುರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ

ಬಾಲಕಿಯ ಮೇಲೆ 15ರ ಬಾಲಕನಿಂದ ಅತ್ಯಾಚಾರ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಿಫ್ಟ್​ನ​​ ಹೊಂಡಕ್ಕೆ ಬಿದ್ದ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 30: ಬೆಂಗಳೂರಿನಲ್ಲಿ ಪೋಷಕರು ಕೊಂಚ ಮೈಮರೆತಿದ್ದಕ್ಕೆ 2 ವರ್ಷದ ಮಗುವೊಂದು ಜೀವ ಕಳೆದುಕೊಂಡಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಲಿಫ್ಟ್​ನ ಗುಂಡಿಗೆ ಬಿದ್ದು ಎರಡು ವರ್ಷದ ಮಗು‌ ಸಾವನ್ನಪ್ಪಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ 8.30ರ ವೇಳೆಗೆ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್​ನ ಗುಂಡಿಗೆ ಬಿದ್ದ 2 ವರ್ಷದ ಮಗು ವಿನೋದ್​ ತೀವ್ರವಾಗಿ‌ ಗಾಯಗೊಂಡಿತ್ತು. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ

ಲಿಫ್ಟ್​ನ​​ ಹೊಂಡಕ್ಕೆ ಬಿದ್ದ 2 ವರ್ಷದ ಮಗು ಮೃತ್ಯು Read More »

ಕರ್ನಾಟಕ

ಗೇರು ಬೀಜ ಕಾರ್ಖಾನೆಯಲ್ಲಿ ಕಳ್ಳತನ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ ಅ. 30: ಗೇರು ಬೀಜ ಕಾರ್ಖಾನೆಯಲ್ಲಿನ ಕಳ್ಳತನದ ಪ್ರಕರನಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.  ಬಂಧಿತರನ್ನು ಪುತ್ತೂರಿನ ಮೊಟ್ಟೆತಡ್ಕ ಸೈಯದ್ ಮೊಹಮ್ಮದ್ (37) ಬಂಟ್ವಾಳ ಮಿತ್ತೂರು ಉಮರ್ ಫಾರೂಕ್ (36) ಬಂಧಿತರಿಂದ ಮಾರುತಿ ಸುಝುಕಿ ಕಾರು, ಮತ್ತು ಕಾರ್ಖಾನೆಯಿಂದ ಕಳವಾದ 1.40 ಲಕ್ಷ ಮೌಲ್ಯದ 32 ಗೇರು ಬೀಜ ಡಬ್ಬ ಮೂರು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಉಡುಪಿ ಹೆಬ್ರಿ ಮತ್ತು ಅಜೆಕಾರು

ಗೇರು ಬೀಜ ಕಾರ್ಖಾನೆಯಲ್ಲಿ ಕಳ್ಳತನ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣ ➤ ಐವರು ಆರೋಪಿಗಳಿಗೆ ಪೊಲೀಸ್‌ ಕಸ್ಟಡಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 30: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ಅ. 20ರಂದು ನಡೆದ ಚಿತ್ರನಟ ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.   ಬಂಟ್ವಾಳದ ಅಮ್ಟಾಡಿ ಗ್ರಾಮದ ಅಜೆಕಲ ನಿವಾಸಿ ಸತೀಶ್‌ ಕುಲಾಲ್‌, ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್‌, ವೆಂಕಪ್ಪ ಯಾನೆ ವೆಂಕಟೇಶ್‌, ಪ್ರದೀಪ್‌ ಯಾನೆ ಪಪ್ಪು ಹಾಗೂ ಶರೀಫನ್ನು ಬಂಧಿಸಲಾಗಿದೆ.ಇವರಿಗೆ ಐದು ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ. ದ.ಕ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್‌ ಹಾಗೂ ಬಂಟ್ವಾಳ

ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣ ➤ ಐವರು ಆರೋಪಿಗಳಿಗೆ ಪೊಲೀಸ್‌ ಕಸ್ಟಡಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಡುಬಿದ್ರಿ: ವಿಷ ಸೇವಿಸಿ ಆಟೋ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಅ. 30: ಪಡುಬಿದ್ರಿಯ ನಡ್ಸಾಲು ಗ್ರಾಮದ ನಿವಾಸಿ ಆಟೋ ಚಾಲಕನಾಗಿದ್ದ ಎಮ್ ಸತೀಶ್ ಪೂಜಾರಿ (58) ಎಂಬುವರು ಆತ್ಮಹ್ಯೆಗೆ ಶರಣಾಗಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕ ನಾಗಿದ್ದ ಇವರು  ಕೊರೊನಾ ಕಾರಣದಿಂದ ದುಡಿಮೆ ಇಲ್ಲದೆ ಸಾಲವನ್ನು ಮರುಪಾವತಿಸಲು ಆಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಅ.27ರ ಮಂಗಳವಾರದಂದು ಸುಮಾರು 11.00 ಗಂಟೆ ಸಮಯಕ್ಕೆ ಪಡುಬಿದ್ರಿ ಕಾಮತ್‌ ಪೆಟ್ರೋಲ್ ಬಂಕ್ ಬಳಿ ವಿಷ ಸೇವಿಸಿದ್ದರು. ಬಳಿಕ ವಿಷ ಸೇವಿಸಿರುವ ಬಗ್ಗೆ

ಪಡುಬಿದ್ರಿ: ವಿಷ ಸೇವಿಸಿ ಆಟೋ ಚಾಲಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಪು : ಸೋಲಾರ್ ಬ್ಯಾಟರಿ ಕಳವು ಆರೋಪಿಯ ಅರೇಸ್ಟ್

(ನ್ಯೂಸ್ ಕಡಬ) newskadaba.com ಕಾಪು ಅ. 30: ಉಡುಪಿಯಲ್ಲಿ ಬೆಳಪು ಗ್ರಾಮ ಪಂಚಾಯತ್ ದಾರಿ ದೀಪಕ್ಕಾಗಿ ಸೋಲಾರ್ ದೀಪಗಳನ್ನು ಅಳವಡಿಸಿದ ಬ್ಯಾಟರಿ ಕಳವು ಮಾಡುತ್ತಿದ್ದಾತನನ್ನು ಸ್ಥಳಿಯರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.ಕಳತ್ತೂರು ನಿವಾಸಿ ಕಿರಣ್ ಬಂಧಿತ ಆರೋಪಿಯಾಗಿದ್ದಾನೆ. ದಾರಿ ದೀಪಕ್ಕಾಗಿ ಹಾಕಲಾಗಿದ್ದ ಸೋಲಾರ್ ಗೆ ಅಳವಡಿಸಲಾದ ಬ್ಯಾಟರಿಗಳು ಪ್ರತಿನಿತ್ಯ ಕಳವಾಗುತ್ತಿತ್ತು. ಇದು ಪಂಚಾಯತ್‍ಗೆ ತಲೆನೋವಾಗಿ ಪರಿಣಾಮಿಸಿತ್ತು. ಇದರಿಂದಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿಯವರು ಕಳ್ಳರ ಪತ್ತೆಗಾಗಿ ಸ್ಥಳಿಯ ತಂಡವನ್ನು ರಚಿಸಿದ್ದರು. ಇಂದು ಮುಂಜಾನೆ(ಶುಕ್ರವಾರ) ಬ್ಯಾಟರಿಗಳ ಕಳ್ಳತನ ಮಾಡಿ

ಕಾಪು : ಸೋಲಾರ್ ಬ್ಯಾಟರಿ ಕಳವು ಆರೋಪಿಯ ಅರೇಸ್ಟ್ Read More »

ಕರಾವಳಿ

ಬೆಟ್ಟದಿಂದ ವ್ಯಾನ್ ಉರುಳಿ 7 ಮಂದಿ ಮೃತ್ಯು.!?

(ನ್ಯೂಸ್ ಕಡಬ) newskadaba.com ಹೈದರಾಬಾದ್ ಅ. 30: ಮದುವೆ ಸಮಾರಂಭ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವಾಹನ ಬ್ರೇಕ್​ ಫೇಲ್​ ಆದ ಕಾರಣ ಬೆಟ್ಟದಿಂದ ಕೆಳಗಡೆ ಉರುಳಿ, 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಆಂಧ್ರ ಪ್ರದೇಶದ ಈಸ್ಟ್​ ಗೋದಾವರಿ ಜಿಲ್ಲೆಯ ತಂತಿಕೊಂಡ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ನಸುಕಿನ ಜಾವ 3.30ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ತಂತಿಕೊಂಡಾ ಘಾಟ್​ ರಸ್ತೆಯಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ದುರ್ಘಟನೆ ಸಂಭವಿಸಿದೆ. ಮದುವೆ ಮಂಟಪದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ವ್ಯಾನ್​ ಬೆಟ್ಟದಿಂದ

ಬೆಟ್ಟದಿಂದ ವ್ಯಾನ್ ಉರುಳಿ 7 ಮಂದಿ ಮೃತ್ಯು.!? Read More »

ರಾಷ್ಟ್ರೀಯ ನ್ಯೂಸ್

ತೊಕ್ಕೊಟ್ಟು : ಬದಲಿ ರಸ್ತೆಯಲ್ಲೂ ಅಪಘಾತ ➤ ಬಸ್ಸಿನ ಅಡಿಗೆ ಬಿದ್ದ ಬುಲೆಟ್

(ನ್ಯೂಸ್ ಕಡಬ) newskadaba.com ತೊಕ್ಕೊಟ್ಟು ಅ. 30: ತೊಕ್ಕೊಟ್ಟು ಕಾಪಿಕಾಡಿನ ತಿರುವಿನಲ್ಲಿ ಮತ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ನ ಅಡಿಗೆ ಬುಲೆಟ್ ಬಿದ್ದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದಾರೆ. ಉಳ್ಳಾಲಕ್ಕೆ ತಿರುಗುತ್ತಿದ್ದ ಖಾಸಗಿ ಬಸ್ಸಿನಡಿಗೆ ಬುಲೆಟ್ ಬಿದಿದ್ದೆ. ಅದೃಷ್ಟವಶಾತ್ ಬುಲೆಟ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದೆರಡು ದಿನಗಳ ಹಿಂದೆಯಷ್ಟೆ ಇದೇ ಸ್ಥಳದಲ್ಲಿ ಅಪಘಾತ ನಡೆದು ನವದಂಪತಿ ಸಾವನ್ನಪ್ಪಿದ್ದರು. ಆದ್ದರಿಂದ ಬದಲಿ ರಸ್ತೆಯ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿಪರ್ಯಾಸವೆಂದರೆ ಪರ್ಯಾಯ ರಸ್ತೆ ಮಾಡಿದರು ಅಲ್ಲಿಯು ಅಪಘಾತ ತಪ್ಪಿಲ್ಲ.  

ತೊಕ್ಕೊಟ್ಟು : ಬದಲಿ ರಸ್ತೆಯಲ್ಲೂ ಅಪಘಾತ ➤ ಬಸ್ಸಿನ ಅಡಿಗೆ ಬಿದ್ದ ಬುಲೆಟ್ Read More »

ಕರಾವಳಿ, ಕರ್ನಾಟಕ
Scroll to Top