Mangalore

ಕೇರಳದಲ್ಲಿ ನಿಫಾ ಕೇಸ್ ಪತ್ತೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ. ನಿಫಾ ವೈರಸ್‌ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಮೃತಪಟ್ಟಿದ್ದು, ಹೀಗಾಗಿ ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.  ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಗಳಿಗಾಗಿ ಕೇರಳದಿಂದ ಅನೇಕ ಮಂದಿ ಆಗಮಿಸುತ್ತಾರೆ. ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ […]

ಕೇರಳದಲ್ಲಿ ನಿಫಾ ಕೇಸ್ ಪತ್ತೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ Read More »

ಕರಾವಳಿ

ಗಾಳಿ ಮಳೆಗೆ ಏಕಾಏಕಿ ಉರುಳಿಬಿದ್ದ ವಿದ್ಯುತ್ ಕಂಬ ಕೆಲಕಾಲ ವಾಹನ ಸಂಚಾರ ಸ್ಥಗಿತ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.24. ಭಾರೀ ಗಾಳಿ ಮಳೆಗೆ ವಿದ್ಯುತ್ ಕಂಬವೊಂದು ಉರುಳಿಬಿದ್ದ ಘಟನೆ ಬಿ.ಸಿ.ರೋಡ್ ಸರ್ಕಲ್ ಬಳಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಏಕಾಏಕಿ ವಿದ್ಯುತ್ ಕಂಬ ಉರುಳಿಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವ ವಾಹನಗಳಿಗೆ ಅಡಚಣೆ ಉಂಟಾಗಿದ್ದು, ಈಗಾಗಲೇ ಬಿ.ಸಿ.ರೋಡ್ ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಸುತ್ತಲೂ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂದರ್ಭ ಸವಾರರಿಗೆ ಚಾಲಕರಿಗೆ ಗೊಂದಲಗಳು ಉಂಟಾಗುತ್ತಿತ್ತು. ಇನ್ನು ಈ ಘಟನೆಯಿಂದಾಗಿ ವಾಹನ

ಗಾಳಿ ಮಳೆಗೆ ಏಕಾಏಕಿ ಉರುಳಿಬಿದ್ದ ವಿದ್ಯುತ್ ಕಂಬ ಕೆಲಕಾಲ ವಾಹನ ಸಂಚಾರ ಸ್ಥಗಿತ Read More »

ಕರಾವಳಿ

ಮಂಗಳೂರು: ತುರ್ತು ಸಂದರ್ಭಗಳಿಗಾಗಿ 2 ಹೊಸ ಸಹಾಯವಾಣಿ ಸಂಖ್ಯೆಗಳ ಬಿಡುಗಡೆ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ)

(ನ್ಯೂಸ್ ಕಡಬ)newskadaba.com ಮಂಗಳೂರು, ಜು.23. ಸಾರ್ವಜನಿಕರು ತಮ್ಮ ಗಂಭೀರ ಸಮಸ್ಯೆಗಳನ್ನು ತಿಳಿಸಲು ಹಾಗೂ ತುರ್ತು ಪರಿಸ್ಥಿತಿಗಳನ್ನು ತಿಳಿಸಲು ಸಹಾಯವಾಗುವ ನಿಟ್ಟಿನಲ್ಲಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ) ಎರಡು ಹೊಸ ದೂರವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಸಾರ್ವಜನಿಕರು ತುರ್ತು ಸಂದರ್ಭಗಳಲ್ಲಿ ಮೆಸ್ಕಾಂನ 8277883388 ಅಥವಾ 0824-2950953 ಸಂಖ್ಯೆಗೆ ಕರೆ ಮಾಡಬಹುದಾಗಿದ್ದು, ಈ ಸಂಖ್ಯೆಗಳನ್ನು ಗಂಭೀರ ಮತ್ತು ತುರ್ತು ಸಂದರ್ಭಗಳಲ್ಲಿ ಮಾತ್ರ ಬಳಸಬೇಕು. ಹಾಗೂ ಇತರ ಸಾಮಾನ್ಯ ಸೇವೆಗಳಿಗೆ, ಉಚಿತ ಸಹಾಯವಾಣಿ

ಮಂಗಳೂರು: ತುರ್ತು ಸಂದರ್ಭಗಳಿಗಾಗಿ 2 ಹೊಸ ಸಹಾಯವಾಣಿ ಸಂಖ್ಯೆಗಳ ಬಿಡುಗಡೆ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ) Read More »

ಕರಾವಳಿ

ಬಜೆಟ್ 2024 ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಣೆ.! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಿದ್ದು ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಿಸಿದ್ದಾರೆ ಎನ್ನಲಾಗಿದೆ. ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳು ದೊಡ್ಡ ಸಹಾಯವನ್ನು ಪಡೆಯಲಿದ್ದಾರೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ತಿಳಿದುಬಂದಿದೆ. ಈ ವೇತನವನ್ನು ನೇರ

ಬಜೆಟ್ 2024 ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಣೆ.! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ..!   ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜು.23. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಹೇಳಿಕೆಯ ವಿಚಾರವಾಗಿ ಸುಳ್ಳು ಅಪಪ್ರಚಾರ ಮಾಡುವವರಿಗೆ ದೇವರು ಸರಿಯಾದ ಉತ್ತರವನ್ನು ಕೊಡುತ್ತಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಈ ಕುರಿತು ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವರು, ಬಳಿಕ  ಮಾಧ್ಯಮದವರ ಜೊತೆ ಮಾತನಾಡಿ, ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಯ ಪ್ರಮುಖರು ಪೊಳಲಿ ದೇವಸ್ಥಾನದಲ್ಲಿ ರಾಹುಲ್ ಗಾಂಧಿ

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ..!   ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ Read More »

ಕರಾವಳಿ

ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು.!     ಶಾಸಕ ಹರೀಶ್ ಪೂಂಜಾ ಆಗ್ರಹ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.23. ಈ ಬಾರಿ ಸುರಿದ ಭಾರಿ ಮಳೆಗೆ ಕರಾವಳಿ ಭಾಗಗಳ ಹಲವೆಡೆ ಭಾರೀ ಹಾನಿ ಸಂಭವಿಸಿದ್ದು, ಸರ್ಕಾರ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಶಾಸಕ ಹರೀಶ್ ಪೂಂಜಾ ಸೇರಿ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಾಗಿ ಮಾತನಾಡಿದ ಹರೀಶ್‌ ಪೂಂಜ ಅವರು, ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು

ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು.!     ಶಾಸಕ ಹರೀಶ್ ಪೂಂಜಾ ಆಗ್ರಹ Read More »

ಕರಾವಳಿ

ಪುತ್ತೂರು : ಎಎಸ್ ಐ ಸುಂದರ ಕಾನಾವು ನಿಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಜು. 22. ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಇಂದು ನಿಧನ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ. ಮೂರು ದಿನಗಳಿಂದ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಅವರನ್ನು ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು : ಎಎಸ್ ಐ ಸುಂದರ ಕಾನಾವು ನಿಧನ Read More »

ಕರಾವಳಿ

ಮಂಗಳೂರು: ರೈಲಿನ ಬೋಗಿಯೊಳಗೆ ನೀರು  ಪ್ರಯಾಣಿಕರ ಪರದಾಟ….!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.22. ರೈಲಿನ ಎಸಿ ಬೋಗಿಯೊಳಗೆ ನೀರು ಹರಡಿದ ಘಟನೆ ಮಂಗಳೂರು – ಮನ್ಮಾಡ್ ಮಂಗಳದ್ವೀಪ ಸೂಪರ್‌ ಫಾಸ್ಟ್ ಎಕ್ಸ್ ಪ್ರೆಸ್‌ನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ಮಂಗಳೂರಿನಿಂದ ಶಿರಡಿಗೆ ತೆರಳುತ್ತಿದ್ದ 95 ಮಂದಿ ಪ್ರಯಾಣಿಕರಿದ್ದ ಕೋಚ್ ಬಿ6 ಎಸಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷದಿಂದ ರೈಲಿನಲ್ಲಿ ಈ ಸಮಸ್ಯೆ ಉಂಟಾಗಿದೆ. ತಾಂತ್ರಿಕ ದೋಷದಿಂದಾಗಿ ಕೋಚ್‌ ನಲ್ಲಿ ಜಲಪಾತದಂತೆ ನೀರು ಸುರಿದಿದ್ದು, ಪರಿಣಾಮ ರೈಲಿನ ಒಳಭಾಗದಲ್ಲಿ ಪ್ರವಾಹ ಉಂಟಾಗಿದೆ. ನಿರಂತರ ನೀರು ಸೋರಿಕೆಯಿಂದ 60ಕ್ಕೂ ಹೆಚ್ಚು ಪ್ರಯಾಣಿಕರು ರಾತ್ರಿಯಿಡಿ ನಿದ್ದೆಯಿಲ್ಲದೆ ಪರದಾಡಿದ್ದಾರೆ. ಈ ವಿಚಾರವನ್ನು

ಮಂಗಳೂರು: ರೈಲಿನ ಬೋಗಿಯೊಳಗೆ ನೀರು  ಪ್ರಯಾಣಿಕರ ಪರದಾಟ….! Read More »

ಕರಾವಳಿ

ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.22. ಮನೆಯೊಂದರ ಮುಖ್ಯ ಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್‌ ನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ ನಿಂದ ಒಡೆಯಲು ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ರಾತ್ರಿ 1.45 ರ ವೇಳೆಗೆ ಈ ಘಟನೆ ನಡೆದಿದ್ದು, ಈ ವೇಳೆ ಎಚ್ಚರಗೊಂಡು ಎಲ್ಲ ಲೈಟ್ ಹಾಕಿ ಮನೆ ಮಂದಿ ಕೂಗಿ ಕೊಂಡಾಗ ಕಳ್ಳರು ಓಡಿ ಹೋಗಿದ್ದಾರೆ.  ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.      

ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.! Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ ಜಿಲ್ಲೆಯಲ್ಲಿ ಕಡಿಮೆಯಾದ ಮಳೆ ಅಬ್ಬರ ನದಿಗಳಲ್ಲಿ ತಗ್ಗಿದ ನೀರಿನ ಮಟ್ಟ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.20. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೋರಾಗಿದ್ದ ಮಳೆ ಅಬ್ಬರ ಇಂದು ಕಡಿಯಾದಂತಿದ್ದು, ಬೆಳಿಗ್ಗೆಯಿಂದಲೇ ಬಿಸಿಲಿನ ಕೂಡಿದ ವಾತವರಣ ಕಂಡುಬಂದಿದೆ. ಅಪಾಯದ ಮಟ್ಟ ಮೀರಿ 8.6ಮೀ ವರೆಗೂ ತಲುಪಿದ್ದ ನೀರಿನ ಹರಿವಿನ ಮಟ್ಟ7.4 ಮೀ ಗೆ ಇಳಿಕೆಯಾಗಿದ್ದು, ಜಿಲ್ಲೆಯ ನೇತ್ರಾವತಿ, ಕುಮಾರಧಾರ, ನಂದಿನಿ ಹಾಗೂ ಶಾಂಭವಿ ನದಿಗಳಲ್ಲೂ ನೀರು ಹರಿವಿನ ಮಟ್ಟ ತಗ್ಗಿರುವ ಬಗ್ಗೆ ವರದಿಯಾಗಿದೆ.  

ದ.ಕ ಜಿಲ್ಲೆಯಲ್ಲಿ ಕಡಿಮೆಯಾದ ಮಳೆ ಅಬ್ಬರ ನದಿಗಳಲ್ಲಿ ತಗ್ಗಿದ ನೀರಿನ ಮಟ್ಟ.! Read More »

ಕರಾವಳಿ
Scroll to Top