Mangalore

ಕೊಂಬೆಟ್ಟು: ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ಗೆಲ್ಲುಗಳ ತೆರವು

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 27. ಶಾಸಕ ಸಂಜೀವ ಮಠಂದೂರು ಅವರ ಸೂಚನೆಯಂತೆ ಕೊಂಬೆಟ್ಟು ಬಳಿ ವಿದ್ಯುತ್‌ ತಂತಿಗಳಿಗೆ ಬಾಗಿಕೊಂಡು ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ಗೆಲ್ಲುಗಳನ್ನು ಇಂದು ನಗರ ಸಭೆ ಸ್ಥಳೀಯ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್‌ ಅವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.     ಮೆಸ್ಕಾಂ ಮತ್ತು ಅರಣ್ಯ ಇಲಾಖೆ ಜಂಟಿ ಆಶ್ರಯದಲ್ಲಿ ಕಾರ್ಯಚರಣೆ ಮಾಡಲಾಯಿತು. ನಗರಸಭೆ ಮತ್ತು ಸಂಚಾರ ಪೊಲೀಸ್‌ ಠಾಣೆ ಸಹಕಾರ ನೀಡಿದರು.    

ಕೊಂಬೆಟ್ಟು: ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ಗೆಲ್ಲುಗಳ ತೆರವು Read More »

ಕರಾವಳಿ

ನಾಡಹಬ್ಬ ದಸರಾ ಮಹೋತ್ಸವದ ಯಶಸ್ವಿಗಾಗಿ ಹರಕೆ ➤ ಚಾಮುಂಡಿಯ ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ

(ನ್ಯೂಸ್ ಕಡಬ) newskadaba.com ಮೈಸೂರು ಅ. 27: ನಾಡಹಬ್ಬ ದಸರಾ ಮಹೋತ್ಸವದ ಯಶಸ್ವಿಗಾಗಿ ಹರಕೆ ಹೊತ್ತಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕುಟುಂಬ ಮಂಗಳವಾರ ಚಾಮುಂಡಿ ಬೆಟ್ಟದಲ್ಲಿ ಹರಕೆ ತೀರಿಸಿದರು. ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ಚಾಮುಂಡಿಯ ಪಲ್ಲಕ್ಕಿ ರಥ ಎಳೆದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಮೈಸೂರು ನಗರದ ಅಧಿದೇವತೆ ಚಾಮುಂಡೇಶ್ವರಿಗೆ ಹರಕೆ ತೀರಿಸಿದರು.ರೋಹಿಣಿ ಸಿಂಧೂರಿ ಅವರು ಮೈಸೂರು ದಸರಾ ಮಹೋತ್ಸವ ಕೆಲವೇ ದಿನಗಳಿರುವಾಗ ಮೈಸೂರು ಜಿಲ್ಲಾಧಿಕಾರಿಯಾಗಿ ಬಂದಿದ್ದರು.ಮೈಸೂರು ದಸರಾ ಉತ್ಸವ ಸುಸೂತ್ರವಾಗಿ ನಡೆಯುವಂತೆ ಆಶಿಸಿ ಹರಕೆ

ನಾಡಹಬ್ಬ ದಸರಾ ಮಹೋತ್ಸವದ ಯಶಸ್ವಿಗಾಗಿ ಹರಕೆ ➤ ಚಾಮುಂಡಿಯ ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ Read More »

ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ : ರಾತ್ರಿ ಅನ್ನದಾನ ಸೇವೆಯ ವ್ಯವಸ್ಥೆ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ಅ. 27: ಕೋವಿಡ್ ಹಿನ್ನೆಲೆಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈಗಾಗಲೇ ನಿಧಾನಗತಿಯಲ್ಲಿ ದೇವರ ಸೇವೆಗಳು ದಿನಕ್ಕಿಷ್ಟು ಎಂಬಂತೆ ಆರಂಭಗೊಂಡಿದೆ. ಭಕ್ತರ ಸಂಖ್ಯೆಯು ಹೆಚ್ಚುತ್ತಿದೆ. ಆದರೆ ಅನ್ನದಾನ ಸೇವೆ ಸ್ಥಗಿತಗೊಳಿಸಲಾಗಿತ್ತು. ಈಗ ಅನ್ಲಾ ಕ್ ಪ್ರಕ್ತಿಯೆಗಳು ಆರಂಭಗೊಂಡಿದ್ದು, ಮತ್ತೆ ರಾತ್ರಿ ವೇಳೆಯ ಅನ್ನದಾನ ವ್ಯವಸ್ಥೆ ಆರಂಭವಾಗಿದೆ.ದೇವಳದಲ್ಲಿ ರಾತ್ರಿ ಅನ್ನದಾನ ಸೇವೆ ಇಲ್ಲದೆ ಭಕ್ತರು ಪರದಾಡುವಂತಾಗಿತ್ತು. ಇದರಿಂದಾಗಿ ಹಲವು ಚರ್ಚೆಗಳು ನಡೆದಿತ್ತು. ಆದ್ದರಿಂದ ದೇವಳದ ಆಡಳಿತ ಅಧಿಕಾರಿಯವರ ಸೂಚನೆಯೊಂದಿಗೆ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಭಾನುವಾರದಿಂದ ರಾತ್ರಿ

ಕುಕ್ಕೆ ಸುಬ್ರಹ್ಮಣ್ಯ : ರಾತ್ರಿ ಅನ್ನದಾನ ಸೇವೆಯ ವ್ಯವಸ್ಥೆ ಆರಂಭ Read More »

ಕರಾವಳಿ

ಸುಳ್ಯ :ಕ್ಯಾನ್ಸರ್ ಆಸ್ಪತ್ರೆಗೆ ಕೇಶದಾನ ಮಾಡಿದ ಯುವಕ

(ನ್ಯೂಸ್ ಕಡಬ) newskadaba.com ಸುಳ್ಯ ಅ. 27:  ದಿನಕ್ಕೊಂದು ಹೇರ್ ಸ್ಟೈಲ್ ಮಾಡಿಕೊಂಡು, ತಮ್ಮ ಕೇಶವನ್ನು ಹಾಳು ಮಾಡಿಕೊಳ್ಳುವ ಯುವಕರಿಗೆ, ಇಲ್ಲೊಬ್ಬ ಹುಡುಗ ತನ್ನ ಕೇಶದಾನ ಮಾಡುವ ಮೂಲಕ ಮಚ್ಚುಗೆಗೆ ಹಾಗೂ ಹಲವರಿಗೆ ಪ್ರೇರಣೆಯಗಿದ್ದಾನೆ. ಸುಳ್ಯದ ಯುವಕನೊಬ್ಬ ತಾನು ಇಷ್ಟ ಪಟ್ಟು ಅತೀ ಹೆಚ್ಚು ಕೂದಲನ್ನು ಬೆಳೆಸಿಕೊಂಡಿದ್ದಾನೆ. ಬಳಿಕ ಅದನ್ನ ಕ್ಯಾನ್ಸರ್ ಆಸ್ಪತ್ರೆಗೆ ದಾನ ಮಾಡುವ ಮೂಲಕ ಪ್ರಶಂಸೆಗೆ ಪಾತ್ರನಾಗಿದ್ದಾನೆ. ಇವರು, ಸಾಮಾಜಿಕ ಜಾಲತಾಣದಲ್ಲಿನ “ಹೇರ್ ಫೋರ್ ಹೋಪ್ ಇಂಡಿಯ” ( Hair for hope India) ಎಂಬ

ಸುಳ್ಯ :ಕ್ಯಾನ್ಸರ್ ಆಸ್ಪತ್ರೆಗೆ ಕೇಶದಾನ ಮಾಡಿದ ಯುವಕ Read More »

ಕರಾವಳಿ

ಕಾಸರಗೋಡು: ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 27. ಟ್ರಾಲಿ ಬ್ಯಾಗ್‌ನ ಟಯರ್‌ನಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಕಾಸರಗೋಡು ನಿವಾಸಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡಿನ ಹಂಝ ಎಂದು ಗುರುತಿಸಲಾಗಿದೆ.     ಟ್ರಾಲಿ ಬ್ಯಾಗ್‌ನ ಟಯರ್ ನಲ್ಲಿ ಬಚ್ಚಿಟ್ಟು ಚಿನ್ನಾಭರಣವನ್ನು ಸಾಗಿಸುತ್ತಿದ್ದನು. ಕಳೆದ ದಿನ ಸಂಜೆ ದುಬಾಯಿ ಯಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಈತ ಬಂದಿಳಿದಿದ್ದನು. ಕಾಸರಗೋಡು ನಿವಾಸಿಯನ್ನು ಕೋಜಿಕ್ಕೋಡ್‌ನ ಕರಿಪ್ಪೂರ್‌ ವಿಮಾನ ನಿಲ್ದಾಣದಿಂದ ಅಧಿಕಾರಿಗಳು ವಶಕ್ಕೆ ತೆಗೆದು

ಕಾಸರಗೋಡು: ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಿಲಿಕುಳ ಜೈವಿಕ ಉದ್ಯಾನವನದ “ವಿಕ್ರಂ ಹುಲಿ” ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 27:  2003ರಲ್ಲಿ ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಿಂದ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಕರೆತರಲಾಗಿತ್ತು. ವಿಕ್ರಂ ಹುಲಿಗೆ ಹತ್ತು ಮರಿಗಳಿದ್ದು, ಅವು ದೇಶದ ವಿವಿಧ ಮೃಗಾಲಯಗಳಲ್ಲಿವೆ. 21 ವರ್ಷದ ವಿಕ್ರಂ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹುಲಿಗೆ ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುತ್ತಿದ್ದರು. ವಿಕ್ರಮ್ ಕಳೆದ ಒಂದು ವಾರದಿಂದ ಆಹಾರ ಸೇವನೆ ನಿಲ್ಲಿಸಿತ್ತುಮೂತ್ರಪಿಂಡಕ್ಕೆ ಸಂಬಂಧಿಸಿದ ಕಾಯಿಲೆ ಮತ್ತು ದೃಷ್ಟಿಹೀನತೆಯಿಂದ ಬಳಲುತ್ತಿತ್ತು. ಇದರಿಂದ ಒಂದು ವಾರದಿಂದ ಆಹಾರ ಸೇವನೆಗೂ ಹಿಂದೇಟು ಹಾಕುತ್ತಿತ್ತು.

ಪಿಲಿಕುಳ ಜೈವಿಕ ಉದ್ಯಾನವನದ “ವಿಕ್ರಂ ಹುಲಿ” ಇನ್ನಿಲ್ಲ Read More »

ಕರಾವಳಿ

ಮಂಗಳೂರು ದಸರಾ ಉತ್ಸವಕ್ಕೆ ತೆರೆ ➤ ಸರಳವಾಗಿ ಸಂಪ್ನನಗೊಂಡ ನವರಾತ್ರಿ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 27: ರಾಜ್ಯದಲ್ಲೇ ಮೈಸೂರು ಬಳಿಕ ಎರಡನೇ ಅತೀ ದೊಡ್ಡ ದಸರಾ ಎಂದು ಕರೆಸಿಕೊಳ್ಳುವ ಮಂಗಳೂರು ದಸರಾ ಉತ್ಸವಕ್ಕೆ ತೆರೆ ಬಿದ್ದಿದೆ. ನವರಾತ್ರಿಯ ಒಂಬತ್ತು ದಿನಗಳ ಕಾಲ ಕ್ಷೇತ್ರದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ನಡೆಯಿತು. ಕೋವಿಡ್ ಗೈಡ್‍ಲೈನ್ಸ್ ಪ್ರಕಾರ ಅತ್ಯಂತ ಸರಳವಾಗಿ ಈ ಬಾರಿ ದಸರಾ ಉತ್ಸವ ನೆರವೇರಿತು.ಅತ್ಯಂತ ವೈಭವದಿಂದ ನಡೆಯುತ್ತಿದ್ದ ಮಂಗಳೂರು ದಸರಾ ಈ ಬಾರಿ ಸರಳವಾಗಿ ನಡೆದಿದೆ. ಕುದ್ರೋಳಿ ದೇವಸ್ಥಾನದ ಆವರಣಕ್ಕೆ ಮಾತ್ರ ಸೀಮಿತವಾಗಿದ್ದ ದಸರಾ ಮಹೋತ್ಸವಕ್ಕೆ

ಮಂಗಳೂರು ದಸರಾ ಉತ್ಸವಕ್ಕೆ ತೆರೆ ➤ ಸರಳವಾಗಿ ಸಂಪ್ನನಗೊಂಡ ನವರಾತ್ರಿ Read More »

ಕರಾವಳಿ, ಕರ್ನಾಟಕ

ವೃದ್ಧೆಯ ಸರ ಎಗರಿಸಿ ಎಸ್ಕೇಪ್.!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 27 :ನಗರದಲ್ಲಿ ಮತ್ತೆ ಮುಂದುವರಿದ ಸರಗಳ್ಳರ ಹಾವಳಿ ಆರಂಭವಾಗಿದೆ. ವೃದ್ಧೆಯೊಬ್ಬರ ಸರ ಕಳವು ಮಾಡಿ ಎಸ್ಕೇಪ್ ಆಗಿರುವ ಘಟನೆ ಕೆಂಗೇರಿ ಬಳಿಯ ವಲಗೇರಹಳ್ಳಿ ಮುಖ್ಯರಸ್ತೆಯಲ್ಲಿನಡೆದಿದೆ. ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ವೃದ್ಧೆ ಸರೋಜಮ್ಮ ಪೂಜಾ ಸಾಮಗ್ರಿ ತರಲು ತೆರಳುತ್ತಿದ್ದರು. ಈ ವೇಳೆ ಹಿಂಬಂದಿಯಿಂದ ಬೈಕ್ ನಲ್ಲಿ ಬಂದ ವ್ಯಕ್ತಿ ಕ್ಷಣಾರ್ಧದಲ್ಲಿ ಕುತ್ತಿಗೆಯಲ್ಲಿದ್ದ ಸರ ಎಗರಿಸಿ ಪರಾರಿಯಾಗಿದ್ದಾನೆ. ಆರೋಪಿ ಚಿನ್ನದ ಸರ ಎಳೆದ ರಭಸಕ್ಕೆ ವೃದ್ಧೆ ಕಳೆಗೆ ಬಿದ್ದಿದ್ದಾರೆ. ಪರಿಣಾಮ ವೃದ್ದೆಯ ಮೊಣಕೈ ಹಾಗೂ

ವೃದ್ಧೆಯ ಸರ ಎಗರಿಸಿ ಎಸ್ಕೇಪ್.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗೆ ಸೋಡಾ ಬಾಟಲಿ ಎಸೆತ, ಕಿಟಕಿ ಗಾಜಿಗೆ ಹಾನಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಅ.26. ಇಲ್ಲಿನ ಜಾಮೀಯ ಮಸೀದಿ ಸಮೀಪದ ಮನೆಯೊಂದಕ್ಕೆ ಕಳೆದ ದಿನ ರಾತ್ರಿ 11ಗಂಟೆ ಸುಮಾರಿಗೆ ಕಿಡಿಗೇಡಿಗಳು ಸೋಡಾ ಬಾಟಲಿ ಎಸೆದು ಕಿಟಕಿ ಗಾಜುಗಳನ್ನು ಪುಡಿಗೈದಿರುವ ಬಗ್ಗೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಗಂಗೊಳ್ಳಿ ದಾಕುಹಿತ್ಲುವಿನ ಧನುಷ್(22), ಕಿರಣ್(23) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ನಿಖಿಲ್ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.       ಇವರು ರಾತ್ರಿ ಬೈಕಿನಲ್ಲಿ ಬಂದು ಇಫ್ತಿಕಾರ್ ಅಹ್ಮದ್ ಎಂಬವರ ಮನೆಗೆ ಸೋಡಾ ಬಾಟಲಿ ಎಸೆದಿದ್ದು, ಇದರಿಂದ ಕಿಟಕಿ

ಮನೆಗೆ ಸೋಡಾ ಬಾಟಲಿ ಎಸೆತ, ಕಿಟಕಿ ಗಾಜಿಗೆ ಹಾನಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು ದಸರಾ : ನಂದಿ ಧ್ವಜಕ್ಕೆ ಸಿಎಂ ಬಿಎಸ್‌ವೈ ಪೂಜೆ

(ನ್ಯೂಸ್ ಕಡಬ) newskadaba.com ಮೈಸೂರು  ಅ. 26: ಮೈಸೂರು: ಸಂಭ್ರಮದ ಕ್ಷಣಗಳಿಗೆ ಮೈಸೂರು ಸಾಕ್ಷಿಯಾಗಿದೆ. ಮೈಸೂರು ದಸರಾ ಜಂಬೂ ಸವಾರಿ ಹಿನ್ನೆಲೆಯಲ್ಲಿ ನಂದಿ ಧ್ವಜಕ್ಕೆ ಸಿಎಂ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ, ಜಂಬೂ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ.   ಮಧ್ಯಾಹ್ನ 2.59ರಿಂದ 3.20ರ ಶುಭ ಮಕರ ಲಗ್ನದಲ್ಲಿ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಜೋಡಿ ನಂದಿ ಧ್ವಜಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಪೂಜೆ ಸಲ್ಲಿಸಿದರು. ಈ ವೇಳೆ  ಮಾತನಾಡಿದ ಅವರು, “ಕೊರೊನಾ ಹಿನ್ನೆಲೆಯಲ್ಲಿ ಸರಳ ದಸರಾ

ಮೈಸೂರು ದಸರಾ : ನಂದಿ ಧ್ವಜಕ್ಕೆ ಸಿಎಂ ಬಿಎಸ್‌ವೈ ಪೂಜೆ Read More »

ಕರ್ನಾಟಕ
Scroll to Top