Mangalore

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಹೆಚ್‍.ಕೆ. ಶ್ರೀನಿವಾಸ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 25: ನಿರ್ಮಾಪಕ ಹೆಚ್. ಕೆ ಶ್ರೀನಿವಾಸ್ ವಿಧಿವಶರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ. ಅನಾರೋಗ್ಯದ ಕಾರಣ ರಂಗದೊರೆ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀನಿವಾಸ್ ಹೃದಯಾಘಾತದಿಂದ ಕಳೆದ ದಿನ ನಿಧನ ಹೊಂದಿದ್ದಾರೆ. “ಮಾಯಾ ಮುಸುಕು”, “ಗುಂಡನ ಮದುವೆ”, “ಪಟ್ಟಣಕ್ಕೆ ಬಂದ ಪುಟ್ಟ”, “ಚಂದನ ಚಿಗುರು”, “ಕರುನಾಡು” ಮತ್ತು “ಗುರುಕುಲ” ಚಿತ್ರಗಳ ನಿರ್ಮಾಪಕಾರಾಗಿದ್ದ ಶ್ರೀನಿವಾಸ್ ಅವರ “ಗುರುಕುಲ” ಚಿತ್ರಕ್ಕೆ ಅತ್ಯುತ್ತಮ ಮಕ್ಕಳ ಚಿತ್ರ ರಾಜ್ಯ ಪ್ರಶಸ್ತಿ ಲಭಿಸಿತ್ತು. […]

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಹೆಚ್‍.ಕೆ. ಶ್ರೀನಿವಾಸ್ ವಿಧಿವಶ Read More »

ಕರ್ನಾಟಕ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 25: ಡ್ರಗ್ಸ್ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಕಾಯ್ದಿರಿಸಿದೆ.   ಒಂದೂವರೆ ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ನಟಿಯರು ಇಂದಿನವರೆಗೂ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಿರುವ ಸಿಸಿಬಿ ಇಬ್ಬರಿಗೂ ಜಾಮೀನು ನೀಡದಂತೆ ಮನವಿ ಮಾಡಿದೆ. ಜಾಮೀನು ವಿಚಾರಣೆ ಮುಂದುಡಿಕೆ ಆಗಿರುವ ಕಾರಣ ಇಬ್ಬರೂ ನಟಿಯರು ದಸರಾ ಹಬ್ಬವನ್ನು ಜೈಲಿನಲ್ಲೇ ಆಚರಿಸಿಕೊಳ್ಲಬೇಕಾದ ಸ್ಥಿತಿ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಾನವಮಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 25: ನವರಾತ್ರಿಯ ಒಂಬತ್ತನೇ ದಿನದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಮಹಾನವಮಿಯ ಶುಭಾಶಯ ಕೋರಿದ್ದಾರೆ. ನವರಾತ್ರಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಮಹಾನವಮಿಯ ಶುಭಾಶಯಗಳು. ನವರಾತ್ರಿಯಲ್ಲಿ ದುರ್ಗಾದೇವಿಯ 9ನೇ ರೂಪವಾಗಿರುವ ಸಿದ್ಧಿದಾತ್ರಿಯನ್ನು ಪೂಜಿಸಲಾಗುತ್ತದೆ. ಮಾತೆ ಸಿದ್ಧಿದಾತ್ರಿಯ ಆಶೀರ್ವಾದದಿಂದ ಎಲ್ಲರಿಗೂ ಅವರ ಕಾರ್ಯಗಳಲ್ಲಿ ಯಶಸ್ಸು ಸಿಗಲಿ ಎಂಬುದಾಗಿ ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.

ಮಹಾನವಮಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಳೆಗೆ ಸಿಲುಕಿದ ನಾಯಿಮರಿಗಳನ್ನು ರಕ್ಷಿಸಿದ ದಿಗಂತ್ ದಂಪತಿ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 25:  ಭಾರೀ ಮಳೆಯಿಂದಾಗಿ ಕೇವಲ ಮನುಷ್ಯರು ಮಾತ್ರ ಮನೆ-ಮಠ ಕಳೆದುಕೊಂಡಿಲ್ಲ. ಬೀದಿ ನಾಯಿಗಳಿಗೂ ತೊಂದರೆಯಾಗಿದೆ.     ಈ ರೀತಿ ವಿಪರೀತ ಮಳೆಯಿಂದಾಗಿ ನೆಲೆ ಕಳೆದುಕೊಂಡ ಸುಮಾರು 10 ಬೀದಿ ನಾಯಿಗಳ ಮರಿಗಳನ್ನು ನಟ ದಿಗಂತ್-ಐಂದ್ರಿತಾ ದಂಪತಿ ರಕ್ಷಿಸಿದ್ದಾರೆ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ದಂಪತಿ ಹಂಚಿಕೊಂಡಿದ್ದಾರೆ. ನಾಯಿಗಳ ಬಗ್ಗೆ ವಿಶೇಷ ಪ್ರೀತಿಯಿರುವ ದಿಗಂತ್ ದಂಪತಿ ಸದ್ಯಕ್ಕೆ ಈ ನಾಯಿಗಳಿಗೆ ಆಶ್ರಯ ನೀಡಿದ್ದಾರಂತೆ. ಇವರ ಕಾರ್ಯಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮಳೆಗೆ ಸಿಲುಕಿದ ನಾಯಿಮರಿಗಳನ್ನು ರಕ್ಷಿಸಿದ ದಿಗಂತ್ ದಂಪತಿ Read More »

ಕರ್ನಾಟಕ

ರ್‍ಯಾಶ್ ಡ್ರೈವಿಂಗ್, ವ್ಹೀಲಿಂಗ್ ಮಾಡಿದರೆ 2 ಲಕ್ಷ ರೂ ಬಾಂಡ್ ➤ ಮುಂದುವರಿಸಿದರೆ ಜೈಲು ಶಿಕ್ಷೆ ಫಿಕ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 25: ಸಂಚಾರಿ ಪೊಲೀಸ್ರು ಅಪಘಾತ ಪ್ರಕರಣಗಳನ್ನ ಕಡಿಮೆ ಮಾಡಲು ಸಾಕಷ್ಟು ಪ್ರಯತ್ನಗಳನ್ನ ನಡೆಸುತ್ತಲೆ ಇದ್ದಾರೆ. ಹೀಗಾಗಿ ಸಂಚಾರಿ ಅಂಥವ್ರಿಗೆ ಕಠಿಣ ಎಚ್ಚರಿಕೆ ನೀಡಲು ಭದ್ರತಾ ಕಾಲಂ107 ಬಳಸಲು ಇಲಾಖೆ ಮುಂದಾಗಿದೆ. ಸಂಚಾರಿ ನಿಯಮ ಪಾಲನೆ ಮಾಡದೆ, ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಎರಡು ಲಕ್ಷ ಬಾಂಡ್ ಬರೆದುಕೊಡಬೇಕು. ಅಷ್ಟೇ ಅಲ್ಲಾ ಎಲ್ಲಾ ದಾಖಲೆಗಳನ್ನ ಕೊಟ್ಟು, ಪೋಷಕರೂ ಬಂದು ಮುಚ್ಚಳಿಕೆ ಬರೆದುಕೊಡಬೇಕು.ಇದುವರೆಗೂ ಇಂಥ 14 ಕೇಸ್​ಗಳನ್ನ ದಾಖಲಿಸಲಾಗಿದೆ. ಇನ್ನು ಕರ್ಕಶ

ರ್‍ಯಾಶ್ ಡ್ರೈವಿಂಗ್, ವ್ಹೀಲಿಂಗ್ ಮಾಡಿದರೆ 2 ಲಕ್ಷ ರೂ ಬಾಂಡ್ ➤ ಮುಂದುವರಿಸಿದರೆ ಜೈಲು ಶಿಕ್ಷೆ ಫಿಕ್ಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕರ್ನಾಟಕದಲ್ಲಿ ಇಂದಿನಿಂದ 2 ದಿನ ಮಳೆಯ ಅಬ್ಬರ ➤ ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಣೆ

(ನ್ಯೂಸ್ ಕಡಬ) newskadaba.com ಕರಾವಳಿ ಅ. 25: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮಳೆ ಅಬ್ಬರಿಸಿದೆ. ಇಂದಿನಿಂದ 2 ದಿನ ಮತ್ತೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ. ಇಂದು ಮತ್ತು ನಾಳೆ ಕರ್ನಾಟಕದ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕೇರಳದ

ಕರ್ನಾಟಕದಲ್ಲಿ ಇಂದಿನಿಂದ 2 ದಿನ ಮಳೆಯ ಅಬ್ಬರ ➤ ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಣೆ Read More »

ಕರಾವಳಿ, ಕರ್ನಾಟಕ

ನಟ ಸುರೇಂದ್ರ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 25: ಬಂಟ್ವಾಳದಲ್ಲಿ ಹತ್ಯೆಯಾದ ತುಳು ಸಿನಿಮಾ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆಯ ಪ್ರಧಾನ ಆರೋಪಿಗಳಾಗಿ ಕಂಡುಬಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.   ಆರೋಪಿಗಳನ್ನು ಮುಡಿಪು ಎಂಬಲ್ಲಿ ಪೊಲೀಸರು ಬಂಧಿಸಿದ್ದು, ಬಂಟ್ವಾಳ ನಿವಾಸಿ ಸತೀಶ್ ಕುಲಾಲ್ ಹಾಗೂ ಕಿನ್ನಿಗೋಳಿ ನಿವಾಸಿ ಗಿರೀಶ್ ಬಂಧಿತ ಆರೋಪಿಗಳು. ಇವರು ಶನಿವಾರ ರಾತ್ರಿ ಕೇರಳ ಭಾಗದಿಂದ ಬಂಟ್ವಾಳ ಕಡೆಗೆ ಬರುತ್ತಿರುವ ಕುರಿತು ಮಾಹಿತಿ ಪಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ

ನಟ ಸುರೇಂದ್ರ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ಕೊರೋನಾ

(ನ್ಯೂಸ್ ಕಡಬ) newskadaba.com ಮುಂಬೈ, ಅ.24:ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಐಸೋಲೇಷನ್ ನಲ್ಲಿದ್ದಾರೆ. ಟ್ವೀಟರ್ ನಲ್ಲಿ ಈ ಬಗ್ಗೆ ಸ್ವತ: ಫಢ್ನವೀಸ್ ಅವರೇ ಹೇಳಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.     ಲಾಕ್ ಡೌನ್ ಆದಾಗಿನಿಂದಲೂ ಪ್ರತಿದಿನವೂ ಕೆಲಸ ಮಾಡುತ್ತಿದ್ದೇನೆ ಆದರೆ, ಈಗ ನಾನು ಸಲ್ಪ ಸಮಯದವರೆಗೂ ವಿರಾಮ ತೆಗೆದುಕೊಳ್ಳಲು ದೇವರು ಬಯಸಿದ್ದು, ನನಗೆ ಕೋವಿಡ್-19 ಪಾಸಿಟಿವ್ ಆಗಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ಕೊರೋನಾ Read More »

ಕರಾವಳಿ

ಎರಡನೇ ಮದುವೆ ಮಾಡ್ಕೊಳ್ಳೋರಿಗೆ ಬ್ಯಾಂಕ್ ನೀಡಲಿದೆ 6 ಲಕ್ಷ…!

(ನ್ಯೂಸ್ ಕಡಬ) newskadaba.com ಅ. 24. ಮನೆ ಕಟ್ಟುವವರಿಗೆ, ವಾಹನ ಖರೀದಿ, ವಿದ್ಯಾಭ್ಯಾಸ ಸೇರಿದಂತೆ ಹಲವು ಕಾರಣಕ್ಕೆ ಬ್ಯಾಂಕುಗಳು ಸಾಲ ನೀಡುತ್ತವೆ. ಆದರೆ ಮದುವೆಗೆ ಸಾಲ ನೀಡೋದಕ್ಕೆ ಮಾತ್ರ ಬಹುತೇಕ ಬ್ಯಾಂಕ್ ಗಳು ಹಿಂದೇಟು ಹಾಕುತ್ತದೆ. ಆದರೆ ಸರಕಾರಿ ಸ್ವಾಮ್ಯದ ಬ್ಯಾಂಕ್‌ ವೊಂದು ಎರಡನೇ ಮದುವೆ ಆಗುವವರಿಗೆ ಲಕ್ಷಾಂತರ ರೂಪಾಯಿ ಸಾಲ ನೀಡುವ ಯೋಜನೆಯೊಂದನ್ನು ಘೋಷಿಸಿದೆ.     ಈ ಬ್ಯಾಂಕ್‌ ಎರಡನೇ ಮದುವೆಗೆಂದು 8389 ಡಾಲರ್‌ ಅಂದ್ರೆ 6,19,382 ರೂಪಾಯಿಯನ್ನ ಸಾಲ ರೂಪದಲ್ಲಿ ನೀಡಲಿದೆ. ಆದರೆ

ಎರಡನೇ ಮದುವೆ ಮಾಡ್ಕೊಳ್ಳೋರಿಗೆ ಬ್ಯಾಂಕ್ ನೀಡಲಿದೆ 6 ಲಕ್ಷ…! Read More »

ರಾಷ್ಟ್ರೀಯ ನ್ಯೂಸ್

ಶಾಲೆಗೆ ನುಗ್ಗಿ ಕಳ್ಳತನ ➤ಮೂವರ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 24: ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಸರ್ಕಾರಿ ಶಾಲೆಯಲ್ಲಿ ಅ. 20ರಂದು ನಡೆದ ಕಳವು ಪ್ರಕರಣ ಸಂಬಂಧ ಮೂವರು ಆರೋಪಿ ಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೊಕ್ಕಡ ನಿವಾಸಿಗಳಾದ ಕೃಷ್ಣಾನಂದ ಯಾನೆ ಕಿಣಿ, ಸಿದ್ದೀಕ್, ಇಚಿಲಂಪಾಡಿಯ ವಿನೋದ್ ಎಂದು ಗುರುತಿಸಲಾಗಿದೆ. ಅ. 20ರಂದು ಶಾಲೆಯ ಕಂಪ್ಯೂಟರ್‌ ಕೋಣೆ, ಬಿಸಿ ಊಟದ ಕೊಠಡಿ ಹಾಗೂ ತರಗತಿಗಳ ಕೊಠಡಿಯ ಬೀಗ ಮುರಿದು 2 ಕಂಪ್ಯೂಟರ್‌ ಹಾಗೂ ಗ್ಯಾಸ್‌ ಸಿಲಿಂಡರ್ ಕಳವು ಮಾಡಿರುವ ಬಗ್ಗೆ

ಶಾಲೆಗೆ ನುಗ್ಗಿ ಕಳ್ಳತನ ➤ಮೂವರ ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top