Mangalore

ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.24: ಕಳವು ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕಾಸರಗೋಡು ಡಿ ವೈ ಎಸ್ ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಅಹಮ್ಮದ್ ಕಬೀರ್ ಎಂದು ಗುರುತಿಸಲಾಗಿದೆ.     13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಈತ ಬೇಡಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದ ಹನಿ ಟ್ರ್ಯಾಪ್ ಪ್ರಕರಣದ ಆರೋಪಿಯಾಗಿದ್ದುಲ್ಲದೇ , ಕೇರಳ, ಕರ್ನಾಟಕ, ತಮಿಳುನಾಡು, ರಾಜಸ್ಥಾನ ಮೊದಲಡೆಗಳಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಈತ […]

ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು ಡಾ. ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ಮಹೋತ್ಸವ

(ನ್ಯೂಸ್ ಕಡಬ) newskadaba.com ಉಜಿರೆ ಅ. 24: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 53ನೇ ವರ್ಷದ ವರ್ಧಂತಿ ಸಮಾರಂಭ ಅ. 24ರ  ಇಂದು ಸರಳವಾಗಿ ನಡೆಯಲಿದೆ. 1948ರ ನವೆಂಬರ್‌ 25ರಂದು ಜನಿಸಿದ ಅಂದಿನ ವೀರೇಂದ್ರ ಕುಮಾರ್‌ ತನ್ನ ಇಪ್ಪತ್ತನೇ ಹರೆಯದಲ್ಲಿ ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು. 2017ರ ಅಕ್ಟೋಬರ್‌ 24ರಂದು ಡಾ.ಡಿ. ವೀರೇಂದ್ರ ಹೆಗ್ಗಡೆಯವರು 50 ವರ್ಷಗಳ ಸೇವೆಯನ್ನು ಪೂರೈಸಿದ್ದು, 2018ರ ಅ.24ರವರೆಗೆ ಒಂದು ವರ್ಷ ವೈವಿಧ್ಯಮಯ ಕಾರ‍್ಯಕ್ರಮಗಳೊಂದಿಗೆ ಸುವರ್ಣ

ಇಂದು ಡಾ. ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ಮಹೋತ್ಸವ Read More »

ಕರಾವಳಿ, ಕರ್ನಾಟಕ

ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್​ ಹತ್ಯೆ.!!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ ಅ. 24: ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್​ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಕೊಲೆ ಮಾಡಲಾಗಿದೆ.   ಶಂಕ್ರಪ್ಪ ಗದಗ ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು ಎಂದು ತಿಳದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಕೊಲೆ ಮಾಡಿರುವ ಶಂಕೆ‌ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್​ ಹತ್ಯೆ.!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವನ್ಯಪ್ರಾಣಿ ಮಾಂಸದ ಅಡುಗೆ ತಯಾರಿಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳ ದಾಳಿ ➤ ಆರೋಪಿ ಪರಾರಿ

(ನ್ಯೂಸ್ ಕಡಬ) newskadaba.com ಹಾಸನ, ಅ.24: ನಾಗರಹೊಳೆ ಉದ್ಯಾನವನದಂಚಿನ ಪಿರಿಯಾಪಟ್ಟಣ ತಾಲೂಕಿನ ಲಕ್ಷ್ಮಿಪುರ ಗ್ರಾಮವೊಂದರ ಮನೆಯಲ್ಲಿ ವನ್ಯಪ್ರಾಣಿ ಮಾಂಸದ ಅಡುಗೆ ತಯಾರಿಸುತ್ತಿದ್ದ ವೇಳೆ ದಾಳಿ ನಡೆಸಿರುವ ಅರಣ್ಯ ಸಿಬ್ಬಂದಿಗಳು ಒಂದು ಜಿಂಕೆ ಕೊಂಬು ಮತ್ತು ಮಾಂಸವನ್ನು ವಶಕ್ಕೆ ಪಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ. ನಾಗರಹೊಳೆ ಉದ್ಯಾನವನದಂಚಿನ ಪಿರಿಯಾಪಟ್ಟಣ ತಾಲೂಕಿನ ಲಕ್ಷ್ಮಿಪುರ ಗ್ರಾಮದ ಅಶೋಕ್ ಕುಮಾರ್ ತಲೆ ಮರೆಸಿಕೊಂಡಿದ್ದು, ಪತ್ತೆಗೆ ತಂಡ ರಚಿಸಲಾಗಿದೆ.     ಖಚಿತ ಮಾಹಿತಿ ಮೇರೆಗೆ ನಾಗರಹೊಳೆ ಉದ್ಯಾನದ ಹುಲಿ ಯೋಜನೆ ನಿರ್ದೇಶಕ ಡಿ. ಮಹೇಶ್

ವನ್ಯಪ್ರಾಣಿ ಮಾಂಸದ ಅಡುಗೆ ತಯಾರಿಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳ ದಾಳಿ ➤ ಆರೋಪಿ ಪರಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ರೌಡಿಶೀಟರ್ ಫಾರೂಕ್ ಹಂತಕರ ಅರೇಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 24: ಬಂಟ್ವಾಳದ ಮೆಲ್ಕಾರ್ ಎಂಬಲ್ಲಿ ರೌಡಿಶೀಟರ್ ಫಾರೂಕ್ ನನ್ನು ದುಷ್ಕರ್ಮಿಗಳು ತಲವಾರಿ‌ನಲ್ಲಿ ಕಡಿದು ಹತ್ಯೆ ಮಾಡಿದ್ದರು.  ಈತ ಮೆಲ್ಕಾರು ಸಮೀಪ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭ ಕಾರಿನಲ್ಲಿ ಬೆನ್ನಟ್ಟಿದ್ದ ಇಬ್ಬರ ತಂಡ ಹಿಗ್ಗಾಮುಗ್ಗ ಕಡಿದು ಪರಾರಿಯಾಗಿದ್ದರು. ಆರೋಪಿಗಳು ತಪ್ಪಿಸಿಕೊಂಡು ಇಂದು ಮುಂಜಾನೆ ಬೆಂಗಳೂರಿನ ಕಡೆ ಹೋಗುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ ತಂಡ. ಆರೋಪಿಗಳನ್ನು ಬೆನ್ನಟ್ಟಿದ್ದಾರೆ. ಆದರೆ ಆರೋಪಿಗಳು ತಪ್ಪಿಸಿಕೊಳ್ಳುವ ಬರದಲ್ಲಿ ಪೊಲೀಸರ ಮೇಲೆಯೇ ತಲವಾರುನಿಂದ  ಹಲ್ಲೆ ಮಾಡಿದ್ದರು. ಈ

ಬಂಟ್ವಾಳ : ರೌಡಿಶೀಟರ್ ಫಾರೂಕ್ ಹಂತಕರ ಅರೇಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಸವಣೂರಿನ ಯುವತಿ ವಿವಾಹಕ್ಕೆ ಟ್ವಿಸ್ಟ್ ➤ ಪ್ರಿಯಕರನ ವಿರುದ್ದ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸವಣೂರು ಅ. 24:  ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಯುವತಿ ನಾಪತ್ತೆ ಪ್ರಕರಣಕ್ಕೆ, ಕೆಲವು ದಿನಗಳ ಹಿಂದೆ ಯುವತಿ ತನ್ನ ಪ್ರಿಯಕರನ ಜೊತೆ ಮುಂಬಯಿಯಲ್ಲಿ ಮದುವೆಯಾಗಿ ಪತ್ತೆಯಾಗುವ ಮೂಲಕ ನಾಪತ್ತೆ ಪ್ರಕರಣ ಇತ್ಯಾರ್ಥವಾಗಿತ್ತು. ಆದರೆ ಇದೀಗಾ ಮತ್ತೆ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈಕೆ ಅ. 8ರಂದು ಮನೆಗೆ ಬಾರದೆ ನಾಪತ್ತೆಯಾಗಿದ್ದಳು. ಬಳಿಕ ಯುವತಿಯ ತಂದೆ ಪುತ್ತೂರು ಮಹಿಳಾ ಠಾಣಡಗೆ ದೂರು ನೀಡಿದ್ದು ಪ್ರಕರಣವು ದಾಖಲಾಗಿತ್ತು. ಇದಾದನಂತರ ಅ.11 ರಂದು ಆಕೆ ತನ್ನ ಬಹುಕಾಲದ

ನಾಪತ್ತೆಯಾಗಿದ್ದ ಸವಣೂರಿನ ಯುವತಿ ವಿವಾಹಕ್ಕೆ ಟ್ವಿಸ್ಟ್ ➤ ಪ್ರಿಯಕರನ ವಿರುದ್ದ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಹಾಸನ, ಅ.24: ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟ್ಯಾಂಕರ್ ಪಲ್ಟಿಯಾಗಿ 16 ಸಾವಿರ ಲೀಟರ್​ ಡೀಸೆಲ್ ಮಣ್ಣುಪಾಲಾಗಿರುವ ಘಟನೆ ನಡೆದಿದೆ.     ಚಾಲಕನ ನಿಯಂತ್ರಣ ತಪ್ಪಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಡೀಸೆಲ್​ ಟ್ಯಾಂಕರ್ ಹದಗೆಟ್ಟ ರಸ್ತೆಯಲ್ಲಿ ಮಗುಚಿ ಬಿದ್ದಿದೆ ಇನ್ನು ಅವಘಡದಿಂದ ಲಾರಿ ಟ್ಯಾಂಕರ್​ನ ಕ್ಯಾಪ್ ಓಪನ್ ಆಗಿ ಡೀಸೆಲ್ ರಸ್ತೆಗೆ ಸುರಿದಿದೆ. ಹಾಗಾಗಿ, ವಾಹನದತ್ತ ಜನರು ಹತ್ತಿರ ಹೋಗದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ವಹಿಸಿದ್ದಾರೆ.

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23: ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ ತುಸು ಜೋರಾಗಿಯೇ ಇದ್ದು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ನಗರದ ಹಲವು ಕಡೆಗಳಲ್ಲಿ ಜನ ತತ್ತರಿಸಿ ಹೋಗಿದ್ದಾರೆ.     ಇತ್ತ, ಕಳೆದ ದಿನ ರಾತ್ರಿ ಸುರಿದ ಭಾರಿ ಮಳೆಗೆ ನಗರದ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ ಸಂಭವಿಸಿದೆ. ಭಾರಿ ಮಳೆಯಿಂದ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ದೇವಸ್ಥಾನದ ಗೋಡೆ ಭಾಗಶಃ ಕುಸಿದಿದ್ದು, ಜೊತೆಗೆ ದೇಗುಲದ ಒಳ ಆವರಣ

ಬೆಂಗಳೂರು: ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ Read More »

ಕರಾವಳಿ

ಮಂಗಳೂರು: 27ಲಕ್ಷ ರೂ. ಮೌಲ್ಯ ಅಕ್ರಮ ಚಿನ್ನಸಾಗಾಟ ಪತ್ತೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿನ್ನದ ಸಹಿತ ಆರೋಪಿಯನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.     ಬಂಧಿತ ಆರೋಪಿಯನ್ನು ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 27ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧ 531.390 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಈತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದು, ಈ

ಮಂಗಳೂರು: 27ಲಕ್ಷ ರೂ. ಮೌಲ್ಯ ಅಕ್ರಮ ಚಿನ್ನಸಾಗಾಟ ಪತ್ತೆ ➤ ಆರೋಪಿ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಭಟ್ಕಳ ದೇವಸ್ಥಾನದಲ್ಲಿ ಕಳವು ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಭಟ್ಕಳ ಅ. 24: ಭಟ್ಕಳದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಯಲ್ಲಾಪುರ ಇಡಗುಂದಿಯ ಸತೀಶ ರಾಮಚಂದ್ರ ಭಟ್ಟ ಎಂದು ತಿಳಿದು ಬಂದಿದೆ.   ಇನ್ನು ಈತ ದೇವಸ್ಥಾನದ ಗರ್ಭಗುಡಿಯಲ್ಲಿದ್ದ ಚಿನ್ನಾಭರಣ ಕಳವು ಮಾಡಿರುವುದಾಗಿ ದೂರುದಾಖಲಾಗಿತ್ತು. ಈ ಹಿನ್ನಲೆಯಲ್ಲಿ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಭಟ್ಕಳ ದೇವಸ್ಥಾನದಲ್ಲಿ ಕಳವು ಪ್ರಕರಣ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top