ಕಾಸರಗೋಡು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ➤ ಜಿಲ್ಲಾಧಿಕಾರಿ ಡಾ. ಸಜಿತ್ ಬಾಬು ಆದೇಶ
(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.23: ಕೊರೋನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜಾರಿಗೆ ತರಲಾಗಿದ್ದ ನಿಷೇಧಾಜ್ಞೆಯನ್ನು ಅ. 31 ರ ತನಕ ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ. ಸೋಂಕು ನಿಯಂತ್ರಣದ ದೃಷ್ಟಿಯಿಂದ ಅ. 3 ರಿಂದ ಸೆಕ್ಷನ್ 144 ರಂತೆ ನಿಷೇಧಾಜ್ಞೆಯನ್ನು ಕೇರಳದಲ್ಲಿ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ನಿಷೇಧಾಜ್ಞೆ ತರಲಾಯಿತ್ತು. ಮಂಜೇಶ್ವರ, ಬದಿಯಡ್ಕ, ಕುಂಬಳೆ, ವಿದ್ಯಾನಗರ ಕಾಸರಗೋಡು, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, […]
ಕಾಸರಗೋಡು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ➤ ಜಿಲ್ಲಾಧಿಕಾರಿ ಡಾ. ಸಜಿತ್ ಬಾಬು ಆದೇಶ Read More »
ಕರ್ನಾಟಕ









