Mangalore

ಮೈಸೂರು: ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಮಾತ್ರ ಅವಕಾಶ

(ನ್ಯೂಸ್ ಕಡಬ) newskadaba.com ಮೈಸೂರು, ಅ.23: ರಾಜ್ಯ ಸರ್ಕಾರವು ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ.     ಈ ಬಾರಿಯ ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಮೈಸೂರು ಸಂಸ್ಕೃತಿ ಪ್ರತೀಕ ಆನೆ ಬಂಡಿ ಸ್ತಬ್ಧ ಚಿತ್ರ ಮತ್ತು ಕೊರೊನಾ ವಾರಿಯರ್ಸ್ ಗೆ ಅಭಿನಂದನೆ ಸಲ್ಲಿಸುವ ಸ್ತಬ್ಧ ಚಿತ್ರಗಳ ಮೆರವಣಿಗೆ ಅವಕಾಶ ನೀಡಲಾಗಿದೆ. ಪ್ರತಿ ವರ್ಷ […]

ಮೈಸೂರು: ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಮಾತ್ರ ಅವಕಾಶ Read More »

ಕರ್ನಾಟಕ

ಮುಂಬೈ: ಶಾಪಿಂಗ್‌ ಮಾಲ್‌ ನಲ್ಲಿ ಬೆಂಕಿ ಅವಘಡ ➤3,500 ಜನರ ಸುರಕ್ಷತವಾಗಿ ಸ್ಥಳಾಂತರ…!

(ನ್ಯೂಸ್ ಕಡಬ) newskadaba.com ಮುಂಬೈ, ಅ.23: ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 20 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಆರಂಭಿಸಿವೆ.     ಕಳೆದ ದಿನ ರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, 12 ಗಂಟೆ ಕಳೆದರೂ ಬೆಂಕಿ ಸಂಪೂರ್ಣವಾಗಿ ಅರಲಿಲ್ಲ. ಈ ವರೆಗೂ 3,500 ಜನರನ್ನು ಸುರಕ್ಷತವಾಗಿ ರಕ್ಷಣೆ ಮಾಡಿದ್ದಾರೆ. ಬೆಂಕಿಯ ಕೆನ್ನಾಲಿಗೆ 4 ಮಹಡಿಯ ಕಟ್ಟಡದ ಹಲವು ಕಡೆ ಹರಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ

ಮುಂಬೈ: ಶಾಪಿಂಗ್‌ ಮಾಲ್‌ ನಲ್ಲಿ ಬೆಂಕಿ ಅವಘಡ ➤3,500 ಜನರ ಸುರಕ್ಷತವಾಗಿ ಸ್ಥಳಾಂತರ…! Read More »

ರಾಷ್ಟ್ರೀಯ ನ್ಯೂಸ್

ಭಾರೀ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.23: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ರವಿಕುಮಾರ್(45) ಮತ್ತು ಅವರ ಪುತ್ರ ರಾಹುಲ್(15) ಎಂದು ಗುರುತಿಸಲಾಗಿದೆ.     ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಸಿಯಾಗಿದ್ದ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿ ಮಲಗಿದ್ದವರ ಮೇಲೆ ಗೋಡೆ ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರವಿಕುಮಾರ್ ಪತ್ನಿ ಮತ್ತು ಪುತ್ರಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ

ಭಾರೀ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್

ನ.17ರಿಂದ ಡಿಗ್ರಿ ಕಾಲೇಜ್ ಆರಂಭ ➤ ಡಾ.ಅಶ್ವತ್ಥ ನಾರಾಯಣ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23: ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 17ರಿಂದ ಡಿಗ್ರಿ ಕಾಲೇಜು ತೆರೆಯಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಮಹತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯದಲ್ಲಿ ನವೆಂಬರ್ 17ರಿಂದ ಕಾಲೇಜು ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.     ಇಂದು ರಾಜ್ಯದಲ್ಲಿ ಕಾಲೇಜು ತೆರೆಯುವ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ತಜ್ಞರ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ

ನ.17ರಿಂದ ಡಿಗ್ರಿ ಕಾಲೇಜ್ ಆರಂಭ ➤ ಡಾ.ಅಶ್ವತ್ಥ ನಾರಾಯಣ ಘೋಷಣೆ Read More »

ಕರ್ನಾಟಕ

ಉಡುಪಿ: 50ಕ್ಕೂ ಹೆಚ್ಚು ದಲಿತರು ಬೌದ್ಧ ಧರ್ಮಕ್ಕೆ ಮತಾಂತರ

(ನ್ಯೂಸ್ ಕಡಬ) newskadaba.com ಉಡುಪಿ ಅ. 23:  ಉಡುಪಿ ಜಿಲ್ಲಾ ಬೌದ್ಧ ಮಹಾ ಸಭಾ ಇದರ ವತಿಯಿಂದ ಆಯೋಜಿಸಿದ್ದ ಬಾಬಾಸಾಹೇಬ್ ಅಂಬೇಡ್ಕರ್‌ ಅವರ 64 ನೇ ಧಮ್ಮ ಚಕ್ರ ಪ್ರವರ್ತನಾ ದಿನಾಚರಣೆಯಲ್ಲಿ 50 ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು. ಮೈಸೂರು ಕೊಳ್ಳೆಗಾಲದ ಜೀವನ ಬುದ್ಧ ವಿಹಾರದಿಂದ ಆಗಮಿಸಿದ್ದ ಸುಗತಪಾಲ ಭಂತೇಜಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಅವರಿಗೆ ಪ್ರಮಾಣವಚನ ಬೋಧಿಸಿದರು.ಮತಾಂತರಗೊಂಡ ಬೌದ್ಧರು ತಮ್ಮ ಬಲಕೈಯನ್ನು ಮುಂದಕ್ಕೆ ಚಾಚಿ ಪ್ರಮಾಣವಚನ ಸ್ವೀಕರಿಸಿದರು. ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಅತ್ಯಾಧಿಕ

ಉಡುಪಿ: 50ಕ್ಕೂ ಹೆಚ್ಚು ದಲಿತರು ಬೌದ್ಧ ಧರ್ಮಕ್ಕೆ ಮತಾಂತರ Read More »

ಕರ್ನಾಟಕ

ಡ್ರಂಕ್ ಆ್ಯಂಡ್ ಡ್ರೈವ್ ಮಾಡಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ

(ನ್ಯೂಸ್ ಕಡಬ) newskadaba.com ಕಾರವಾರ ಅ. 23: ಡ್ರಂಕ್ ಅಂಡ್ ಡ್ರೈವ್ ಮಾಡಿದ ವ್ಯಕ್ತಿಯೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕಾರವಾರದ‌ ಗ್ರೀನ್ ಸ್ಟ್ರೀಟ್‌ ಬಳಿ ಗುರುವಾರ ರಾತ್ರಿ ನಡೆದಿದೆ.   ರಾಜಸ್ಥಾನ ಮೂಲದ ರವೀಂದ್ರ ಶರ್ಮಾ ಕುಡಿದು ಕಾರು ಚಾಲನೆ ಮಾಡಿದ ವ್ಯಕ್ತಿ.  ಕಾರವಾರದಲ್ಲಿ ರೈಲ್ವೆ ಗುತ್ತಿಗೆದಾರನಾಗಿ ಕೆಲಸ ಮಾಡ್ತಿದ್ದ ಈತ ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿದ್ದಾನೆ. ನಗರದ ಗ್ರೀನ್ ಸ್ಟ್ರೀಟ್ ಬಳಿ ನಿಲ್ಲಿಸಿದ್ದ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದ್ದಾನೆ. ಹೀಗಾಗಿ ಸಾರ್ವಜನಿಕರು ಗೂಸಾ ನೀಡಿದ್ದಾರೆ‌. ಆಕ್ರೋಶಗೊಂಡ

ಡ್ರಂಕ್ ಆ್ಯಂಡ್ ಡ್ರೈವ್ ಮಾಡಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ Read More »

ಕರ್ನಾಟಕ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ತರಕಾರಿ ಟೆಂಪೋ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.23: ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಸಾಗಾಟದ ವಾಹನ ಹಳ್ಳಕ್ಕೆ  ಬಿದ್ದ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ 75 ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ನಡೆದಿದೆ.     ಈ ಟೆಂಪೋ ಹಾಸನ ಮೂಲದ್ದಾಗಿದ್ದು, ಪುತ್ತೂರು ಕಡೆಗೆ ತರಕಾರಿ ಸಾಗಾಟ ಮಾಡಲಾಗುತ್ತಿತ್ತು. ರಸ್ತೆಯಲ್ಲಿ ಇರುವ ಬೃಹತ್‌ ಗುಂಡಿ ತಪ್ಪಿಸಲು ಹೋಗಿ ಈ ಯೊಂದು ಅಪಘಾತ ನಡೆದಿದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಚಾಲಕ ಹಾಗೂ ನಿರ್ವಾಹಕ ಇದ್ದು, ಯಾವುದೇ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ತರಕಾರಿ ಟೆಂಪೋ Read More »

ಕರಾವಳಿ

ಸುಳ್ಯ: ನೇಣು ಬಿಗಿದು ಯುವತಿ ಆತ್ಮ ಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.23: ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಎಂಬಲ್ಲಿ ಕಳೆದ ದಿನ ರಾತ್ರಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಳನ್ನು ಗಂಗಾಧರ ನಾಯ್ಕರವರ ಪುತ್ರಿ ಪ್ರಸನ್ನ ಎಂದು ಗುರುತಿಸಲಾಗಿದೆ.     ಆತ್ಮಹತ್ಯೆಗೆ ಕಾರಣ ಏನು ಎಂಬುದಾಗಿ ತಿಳಿದು ಬಂದಿಲ್ಲ. ಮೃತಳು ತಂದೆ, ತಾಯಿ ಪುಷ್ಪ, ಸಹೋದರ ಶಿವಪ್ರಸಾದ್‌ ರವರನ್ನು ಅಗಲಿದ್ದಾರೆ.  

ಸುಳ್ಯ: ನೇಣು ಬಿಗಿದು ಯುವತಿ ಆತ್ಮ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತುಳು ನಟ ಸುರೇಂದ್ರನನ್ನು ಕೊಲೆಗೈದಿದ್ದು ನಾನೇ ➤ ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ ಎಂದ ಆರೋಪಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 23: ತುಳು ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ ಸತೀಶ್ ಕುಲಾಲ್ ತಪ್ಪೊಪ್ಪಿಕೊಂಡಿದ್ದಾನೆ. ಕಳೆದ ನಿನ್ನೆ ಬಂಟ್ವಾಳದ ಬಿಸಿ ರೋಡ್ ನಲ್ಲಿದ್ದಂತ ತುಳು ನಟ ಹಾಗೂ ರೌಡಿ ಶೀಟರ್ ಸುರೇಂದ್ರ ಬಂಟ್ವಾಳ ಅವರನ್ನು ಅವರದ್ದೇ ಫ್ಲಾಟ್ ನಲ್ಲಿ ಬರ್ಬರವಾಗಿ ಕೊಲೆ ಗೈಯ್ಯಲಾಗಿತ್ತು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕೊಲೆಯ ಆರೋಪಿಗಾಗಿ ಬಲೆ ಕೂಡ ಬೀಸಿದ್ದರು. ಇದರ ಮಧ್ಯೆ  ಪೊಲೀಸರಿಗೆ ಆಡಿಯೋ ಸಂದೇಶವೊಂದನ್ನು ಕಳುಹಿಸಿರುವ

ತುಳು ನಟ ಸುರೇಂದ್ರನನ್ನು ಕೊಲೆಗೈದಿದ್ದು ನಾನೇ ➤ ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ ಎಂದ ಆರೋಪಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ – ಲಾರಿ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಮೃತ್ಯು.!

(ನ್ಯೂಸ್ ಕಡಬ) newskadaba.com ಕಾರವಾರ  ಅ. 23: ಬೈಕ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಿಣಗಾ ಘಟ್ಟದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಸೊಲ್ಲಾಪುರ ಮೂಲದ ಮನೋಜ್ ರೇವಣಕರ್ ( 38), ಶೃತಿ ( 25) ಮೃತಪಟ್ಟವರು.ಗುರುವಾರ ಸಂಜೆ ಚೆಂಡಿಯಾದಿಂದ ಮಾಜಾಳಿಗೆ ಬೈಕ್ ಮೂಲಕ ಹೋಗುತ್ತಿದ್ದ ವೇಳೆ ಬಿಣಗಾ ಘಾಟ್ ಬಳಿ  ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಸಂಚಾರಿ ಪೋಲಿಸ್ ಠಾಣೆಯಲ್ಲಿ

ಬೈಕ್ – ಲಾರಿ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಮೃತ್ಯು.! Read More »

ಕರ್ನಾಟಕ
Scroll to Top