ಕಿಲಾಡಿ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು .!
(ನ್ಯೂಸ್ ಕಡಬ) newskadaba.com ಉಡುಪಿ ಅ. 23: ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ನಗದು ಸಹಿತ ಪರ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕೇವಲ 12 ಗಂಟೆಯೊಳಗೆ ಆರೋಪಿಗಳಾದ ಮೂವರು ಮಹಿಳೆಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿಯ ಸಬಿತಾ, ಲತಾ, ಕವಿತಾ ಬಂಧಿತ ಆರೋಪಿಗಳು. ಇವರಿಂದ 32,400 ರೂ. ನಗದು, ಎರಡು ಮೊಬೈಲ್, ಎರಡು ಎಟಿಎಂ ಕಾರ್ಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬೆಂಗಳೂರು ಉತ್ತರಹಳ್ಳಿ ಅರ್ಚನಾ ರಾವ್ (39) ಎಂಬವರು ಸಂಜೆ ಸಿಟಿಬಸ್ನಲ್ಲಿ ಉಡುಪಿ ಸಿಟಿಬಸ್ ನಿಲ್ದಾಣದಿಂದ ಕುಂಜಿಬೆಟ್ಟುವಿಗೆ ಪ್ರಯಾಣಿಸುತ್ತಿದ್ದರು. […]
ಕಿಲಾಡಿ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು .! Read More »
ಕರ್ನಾಟಕ, ಕ್ರೈಮ್ ನ್ಯೂಸ್









