Mangalore

ಕಿಲಾಡಿ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು .!

(ನ್ಯೂಸ್ ಕಡಬ) newskadaba.com ಉಡುಪಿ ಅ. 23: ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ನಗದು ಸಹಿತ ಪರ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕೇವಲ 12 ಗಂಟೆಯೊಳಗೆ ಆರೋಪಿಗಳಾದ ಮೂವರು ಮಹಿಳೆಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಬಳ್ಳಾರಿಯ ಸಬಿತಾ, ಲತಾ, ಕವಿತಾ ಬಂಧಿತ ಆರೋಪಿಗಳು. ಇವರಿಂದ 32,400 ರೂ. ನಗದು, ಎರಡು ಮೊಬೈಲ್, ಎರಡು ಎಟಿಎಂ ಕಾರ್ಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬೆಂಗಳೂರು ಉತ್ತರಹಳ್ಳಿ ಅರ್ಚನಾ ರಾವ್ (39) ಎಂಬವರು ಸಂಜೆ ಸಿಟಿಬಸ್ನಲ್ಲಿ ಉಡುಪಿ ಸಿಟಿಬಸ್ ನಿಲ್ದಾಣದಿಂದ ಕುಂಜಿಬೆಟ್ಟುವಿಗೆ ಪ್ರಯಾಣಿಸುತ್ತಿದ್ದರು. […]

ಕಿಲಾಡಿ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು .! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.22: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ 25 ವರ್ಷದ ಯುವಕ, ಕೋಡಿಂಬಾಳದ 22 ವರ್ಷದ ಯುವತಿ, ಕೌಕ್ರಾಡಿಯ 30 ವರ್ಷದ ವ್ಯಕ್ತಿ, ಬಲ್ಯದ 60 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢಗೊಂಡಿದೆ.  

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಆಭರಣಗಳು ಲೂಟಿ ➤ ಆಡಳಿತ ಮಂಡಳಿಯ ಮೇಲೆಯೇ ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ. 22: ವಿಶ್ವ ವಿಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಭರಣಗಳ ಅವ್ಯವಹಾರ ನಡೆಸಿರುವ ಆರೋಪವು ದೇವಸ್ಥಾನದ ಆಡಳಿತ ಮಂಡಳಿಯ ಮೇಲೆಯೇ ಕೇಳಿಬಂದಿದ್ದು, ದೇವಾಲಯದ ಆಡಳಿತಾಧಿಕಾರಿ ಶ್ರೀಮತಿ ರೂಪಾ ಎಂ.ಜೆ ಹಾಗೂ ದೇಗುಲದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿದ್ದ ರವೀಂದ್ರ ಎಂ.ಎಚ್ ಅವರ ಮೇಲೆ ಸುಬ್ರಹ್ಮಣ್ಯದ ನಿವಾಸಿ ಶ್ರೀನಾಥ್ ಟಿ.ಎಸ್. ಅವರು ಮಂಗಳೂರಿನ ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹದಳದ ಪೋಲಿಸ್ ಅಧೀಕ್ಷಕರಿಗೆ ದೂರು ದಾಖಲಿಸಿ, ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದಾರೆ.   ಕರ್ನಾಟಕ ರಾಜ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಆಭರಣಗಳು ಲೂಟಿ ➤ ಆಡಳಿತ ಮಂಡಳಿಯ ಮೇಲೆಯೇ ದೂರು ದಾಖಲು Read More »

ಕರಾವಳಿ, ಕರ್ನಾಟಕ

ನ.1 ರಿಂದ ಉಡುಪಿಯ ಗ್ರಾಮೀಣ ಭಾಗದಲ್ಲಿ ಪ್ಲಾಸ್ಟಿಕ್‌ ನಿಷೇಧ ಜಾರಿ

(ನ್ಯೂಸ್ ಕಡಬ) newskadaba.com ಉಡುಪಿ ಅ. 22: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ನ.1 ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿ ಪಿಡಿಓಗಳು ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ದಿನಕರ ಬಾಬು ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪ್ಲಾಸ್ಟಿಕ್‌ಗೆ ಪರ್ಯಾಯ ವಸ್ತುಗಳು ಇದ್ದರೂ ಸಹ ಅವುಗಳ ಬಳಕೆ ನಡೆಯುತ್ತಿಲ್ಲ, ಆದ್ದರಿಂದ ನ.1 ರಿಂದ ಪ್ಲಾಸ್ಟಿಕ್‌ ಬಳಸುವವರ ವಿರುದ್ಧ

ನ.1 ರಿಂದ ಉಡುಪಿಯ ಗ್ರಾಮೀಣ ಭಾಗದಲ್ಲಿ ಪ್ಲಾಸ್ಟಿಕ್‌ ನಿಷೇಧ ಜಾರಿ Read More »

ಕರಾವಳಿ, ಕರ್ನಾಟಕ

ಅದಿತ್ಯನಾಥ ಸರಕಾರವನ್ನು ತಕ್ಷಣವೇ ವಜಾ ಮಾಡಬೇಕು ➤ ಮಾಜಿ ಶಾಸಕ ವಸಂತ ಬಂಗೇರ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 22: ಉತ್ತರಪ್ರದೇಶ ಸಿಎಂ ಆದಿತ್ಯನಾಥ್ ನಾಡಿನಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಕೃತ್ಯ ನಡೆದಿದ್ದು ದೇಶವೇ ತಲೆತಗ್ಗಿಸುವ ಕೆಲಸ ಆಗಿದೆ. ಪೊಲೀಸರ ಮೇಲೆ ಒತ್ತಡ ಹೇರಿ ಮೃತ ಯುವತಿಯ ಮನೆಯವರಿಗೆ ಮೃತದೇಹದ ಮುಖದರ್ಶನಕ್ಕೂ ಅವಕಾಶ ನೀಡದೆ ದುರಹಂಕಾರ ಮೆರೆಯಲಾಗಿದೆ. ಅಂತಹಾ ನೀಚ ಸರಕಾರವನ್ನು ತಕ್ಷಣವೇ ವಜಾ ಮಾಡಬೇಕು ಎಂದು ಮಾಜಿ ಶಾಸಕ ವಸಂತ ಬಂಗೇರ ಆಗ್ರಹಿಸಿದರು. ಉತ್ತರಪ್ರದೇಶದ ಹತ್ರಾಸ್‍ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ

ಅದಿತ್ಯನಾಥ ಸರಕಾರವನ್ನು ತಕ್ಷಣವೇ ವಜಾ ಮಾಡಬೇಕು ➤ ಮಾಜಿ ಶಾಸಕ ವಸಂತ ಬಂಗೇರ ಒತ್ತಾಯ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನಂಬಿಕೆಯಿಂದ ನಾವು ಕಾರ್ಯ ಸಿದ್ದಿಸಿಕೊಳ್ಳಬಹುದು ➤ ಪ್ರೋ. ಜ್ಞಾನೇಶ್

(ನ್ಯೂಸ್ ಕಡಬ) newskadaba.com ಸುಳ್ಯ, ಅ.22: ಯಾವುದೇ ವಿಷಯದಲ್ಲಿ ನಂಬಿಕೆ ಮುಖ್ಯವಾಗಿದ್ದು ನಂಬಿಕೆಯಿಂದ ಕಾರ್ಯಸಿದ್ದಿಸಿಕೊಳ್ಳಬಹುದು ಎಂದು ಸುಳ್ಯ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಪ್ರೊ. ಜ್ಞಾನೇಶ್ ಹೇಳಿದರು. ಅವರು ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದಲ್ಲಿ ಆಶ್ರಮದ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮಿಗಳ ಕೃತಿ ನಂದಿಸದಿರಿ ನಂದಾದೀಪವನ್ನು ಉದ್ಘಾಟಿಸಿ ಮಾತನಾಡಿದರು.     ದೇವರಲ್ಲಿಯೂ ನಂಬಿಕೆ ಇದ್ದರೆ ಮಾತ್ರ ದೇವರು ಒಲಿಯುತ್ತಾನೆ. ಆಶ್ರಮದ ಸ್ವಾಮಿಗಳ ತ್ಯಾಗಮಯ ಜೀವನ ಎಲ್ಲಾರಿಗೆ ಆದರ್ಶ ಎಂದು ಹೇಳಿದರು. ಶ್ರೀ ಯೋಗೇಶ್ವರಾನಂದ ಸ್ವಾಮಿ

ನಂಬಿಕೆಯಿಂದ ನಾವು ಕಾರ್ಯ ಸಿದ್ದಿಸಿಕೊಳ್ಳಬಹುದು ➤ ಪ್ರೋ. ಜ್ಞಾನೇಶ್ Read More »

ಕರಾವಳಿ

ಮಂಗಳೂರು: ಪಣೋಲಿಬೈಲ್ ದೈವಸ್ಥಾನದ ನೂತನ ಆಡಳಿತ ಅಧಿಕಾರಿಯಾಗಿ ರಶ್ಮಿ.ಎಸ್.ಆರ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.22: ಬಂಟ್ವಾಳ ತಾಲೂಕಿನ ಧರ್ಮ ದೈವ ಕಾರಣಿಕದ ಕಲ್ಲುರ್ಟಿ ದೈವಸ್ಥಾನ ಪಣೋಲಿಬೈಲ್ ಇದರ ನೂತನ ಆಡಳಿತ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ನೇಮಕ ಮಾಡಲಾಗಿದೆ.     ಜಿಲ್ಲೆಯಲ್ಲಿ ನೆರೆ ಬಂದ ಸಂದರ್ಭ ಹಗಲು ರಾತ್ರಿ ಎನ್ನದೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಗಡಿ ಬಂದ್ ಆದಂತಹ ಸಂದರ್ಭದಲ್ಲಿ ಗಡಿ ಪ್ರದೇಶಗಳ ಜನತೆಯನ್ನು ಮನವರಿಕೆ ಮಾಡಿದ್ದು, ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಶ್ರಮ ಹೀಗೆ ಹತ್ತು ಹಲವು ರೀತಿಯಲ್ಲಿ ದಕ್ಷ ಅಧಿಕಾರಿ

ಮಂಗಳೂರು: ಪಣೋಲಿಬೈಲ್ ದೈವಸ್ಥಾನದ ನೂತನ ಆಡಳಿತ ಅಧಿಕಾರಿಯಾಗಿ ರಶ್ಮಿ.ಎಸ್.ಆರ್ ನೇಮಕ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.22: ಜಿಲ್ಲಾಧಿಕಾರಿ ಡಾ.ಡಿ. ಸಜಿತ್ ಬಾಬು ಅವರ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶವೊಂದು ಹರಡುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗರೂಕತೆ ಪಾಲಿಸಬೇಕು. ಯಾರೂ ಮೋಸ ಹೋಗಕೂಡದು ಎಂದು ಅವರು ತಿಳಿಸಿದ್ದಾರೆ.     ಜಿಲ್ಲಾಧಿಕಾರಿ ಅವರು ತಮ್ಮ ಸ್ವಂತ ಐಪ್ಯಾಡ್‌ನಿಂದ ಈ ಸಂದೇಶ ರವಾನಿಸುತ್ತಿದ್ದಾರೆ ಎಂಬ ರೀತಿಯ ಸಂದೇಶ ಇಲ್ಲಿ ರವಾನೆಗೊಂಡಿದೆ.ತಲಾ 5 ಸಾವಿರ ರೂ.ಮೌಲ್ಯದ 4 ಅಮೆಝೋನ್ ಈ-ಕಾರ್ಡ್ ಖರೀದಿಸಿ jamsteh08@gmail.com ಎಂಬ ಈ-ಮೇಲ್‌ಗೆ ಜಿಲ್ಲಾಧಿಕಾರಿ ಅವರ ಹೆಸರಲ್ಲಿ ರವಾನಿಸುವಂತೆ

ಕಾಸರಗೋಡು: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶ ರವಾನೆ Read More »

ಕರ್ನಾಟಕ

ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ದತೆ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 22: ಕೋವಿಡ್ 19 ಮಾರ್ಗ ಸೂಚಿಗಳ ನಡುವೆ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆಗಳನ್ನು ನಡೆಸಲು ಈಗಾಗಲೇ ಅಗತ್ಯವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಚುನಾವಣಾ ಆಯೋಗ ಹೈಕೋರ್ಟ್‍ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾ.ಪಂ ಗಳಿಗೆ ಶೀಘ್ರವೇ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ವಿಧಾನಪರಿಷತ್ ಸದಸ್ಯ ಕೆ.ಸಿ ಕೊಂಡಯ್ಯ ಮತ್ತಿತರರು ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ಸಿಜೆ ಎ ಎಸ್ ಓಕ್ ನೇತೈತ್ವದ ವಿಭಾಗೀಯ

ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ದತೆ Read More »

ಕರ್ನಾಟಕ

ಕಾಸರಗೋಡು: ದೇಗುಲದ ಗರ್ಭಗುಡಿಯಲ್ಲಿ ಮೊಸಳೆ ಪ್ರತ್ಯಕ್ಷ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.22: ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ದೇವರ ಮೊಸಳೆ ಎಂದೇ ಖ್ಯಾತಿ ಪಡೆದಿರುವ ಬಬಿಯಾ ಎಂಬ ಮೊಸಳೆ ಇಂದು ದೇಗುಲದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಈ ದೇವಸ್ಥಾನ ಕೆರೆಯ ಮಧ್ಯದಲ್ಲಿದ್ದು, ಮಂಗಳೂರಿನಿಂದ ಸುಮಾರು 45 ಕಿಲೋ ಮೀಟರ್ ದೂರದಲ್ಲಿದೆ.     ನದಿಯ ಮಧ್ಯಭಾಗದಲ್ಲಿ ಅನಂತ ಪದ್ಮನಾಭ ದೇವಸ್ಥಾನವಿದ್ದು, ಬಬಿಯಾ ಹೆಸರಿನ ಮೊಸಳೆ ಅದೇ ನದಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿತ್ತು. ಆದರೆ ಇದೇ ಮೊದಲ ಬಾರಿಗೆ ದೇಗುಲದ

ಕಾಸರಗೋಡು: ದೇಗುಲದ ಗರ್ಭಗುಡಿಯಲ್ಲಿ ಮೊಸಳೆ ಪ್ರತ್ಯಕ್ಷ…! Read More »

ಕರ್ನಾಟಕ
Scroll to Top