Mangalore

ಅಲೆಯ ಸೆಳೆತಕ್ಕೆ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ..!

(ನ್ಯೂಸ್‌ ಕಡಬ) newskadaba.com ಉಡುಪಿ, ಫೆ. 19. ಸಮುದ್ರ ತೀರದಲ್ಲಿ ನೀರಿಗೆ ಇಳಿದು ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಮೀನುಗಾರಿಕಾ ದೋಣಿಯ ಸಿಬಂದಿ ರಕ್ಷಿಸಿದ ಘಟನೆ ಉಡುಪಿಯ ಮಲ್ಪೆ ಸಮೀಪದ ಕೋಡಿ ಬೆಂಗ್ರೆ ಡೆಲ್ಟಾ ಬೀಚ್‌ನಲ್ಲಿ ನಡೆದಿದೆ. ಮೂಲತಃ ಬೆಂಗಳೂರಿನವರೆನ್ನಲಾದ ಇಬ್ಬರು ಯುವಕರು ಹಾಗೂ ಮೂವರು ಯುವತಿಯರು ಸೇರಿದಂತೆ ಒಟ್ಟು 5 ಮಂದಿ ನೀರಿಗೆ ಇಳಿದಿದ್ದು, ಯುವಕರಿಬ್ಬರು ನೀರಿನಲ್ಲಿ ಈಜಲು ಮುಂದಾಗಿದ್ದರು. ಹೀಗೆ ಈಜುತ್ತಾ ಮುಂದೆ ಹೋದ ಅವರು ಸಮುದ್ರದ ಅಲೆಗೆ […]

ಅಲೆಯ ಸೆಳೆತಕ್ಕೆ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ..! Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳಕ್ಕೆ ನೂತನ ಗೃಹರಕ್ಷಕರ ನೇಮಕಾತಿ

(ನ್ಯೂಸ್‌ ಕಡಬ) newskadaba.com ನವದೆಹಲಿ, ಫೆ. 19. ದ.ಕ. ಜಿಲ್ಲಾ ಗೃಹರಕ್ಷಕ ದಳದ ಪೊಲೀಸ್ ಅಧೀಕ್ಷಕರು ಮತ್ತು ಪೋಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ಘಟಕಗಳಿಗೆ ಚುನಾವಣಾ ಪೂರ್ವಸಿದ್ಧತಾ ತಯಾರಿ ಸಲುವಾಗಿ 25 ಗೃಹರಕ್ಷಕರನ್ನು ಸಿ ಫಾರಂ ನೀಡಿ ನೇಮಕ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ವಹಿಸಿದ  ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಮಾತನಾಡಿ,  ಶಿಸ್ತುಬದ್ಧವಾಗಿ  ಇಲಾಖಾ ನಿಯಮಾನುಸಾರ ಸಮವಸ್ತ್ರ ಧರಿಸಿ ಹಾಗೂ ಜವಾಬ್ದಾರಿಯುತವಾಗಿ  ಕಾನೂನು ಸುವ್ಯವಸ್ಥೆ ಕರ್ತವ್ಯ ಮಾಡುವಂತೆ ಸೂಚಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳಕ್ಕೆ ನೂತನ ಗೃಹರಕ್ಷಕರ ನೇಮಕಾತಿ Read More »

ಕರಾವಳಿ

ಮಂಗಳೂರು: ನೂತನ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ನೂತನ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅವರು ಸೋಮವಾರದಂದು ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಡ್ರಗ್ಸ್, ಕೋಮುವಾದ ಸಹಿತ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವುದಿಲ್ಲ. ಸೈಬರ್ ಕ್ರೈಂ ಬಗ್ಗೆ ಯೂ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ತಿಳಿಸಿದರು. ಸಂದರ್ಭದಲ್ಲಿ ದಕ್ಷಿಣಕನ್ನಡ ಎಸ್ ಪಿಸಿಬಿ ರಿಷ್ಯಂ ತ್ ಹಾಗೂ ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಉಪಸ್ಥಿತರಿದ್ದರು.

ಮಂಗಳೂರು: ನೂತನ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬ್ಯುಲೆನ್ಸ್..!

(ನ್ಯೂಸ್ ಕಡಬ) newskadaba.com ಮಣಿಪಾಲ, ಜ. 02. ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ವಾಹನವೊಂದು ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ. ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ನಲ್ಲಿ ಚಾಲಕ ಮಾತ್ರ ಇದ್ದು, ಲಕ್ಷ್ಮೀಂದ್ರ ನಗರದ ಬಳಿ ತಲುಪುತ್ತಿದ್ದಂತೆಯೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಒಮ್ಮೆಲೇ ಬಲಕ್ಕೆ ತಿರುಗಿದ ಆಂಬ್ಯುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದ್ದು, ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಇನ್ನು ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು

ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬ್ಯುಲೆನ್ಸ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಪತನದ ಅಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ – ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳು ಅತ್ಯುತ್ತಮ ಸೇವೆ ನೀಡುತ್ತಿದ್ದರೂ ಸರ್ಕಾರದ ಕೆಲವು ಧೋರಣೆಯಿಂದ ಬಸ್ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರವು ಬಸ್ ಮಾಲೀಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸದಿದ್ದಲ್ಲಿ 110 ವರ್ಷಗಳ ಇತಿಹಾಸ ಹೊಂದಿರುವ ಖಾಸಗಿ ಬಸ್ಸಿನ ಸೇವಾ ವ್ಯವಸ್ಥೆ ಪತನಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ ವ್ಯಕ್ತಪಡಿಸಿದೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಬುಧವಾರದಂದು ದ.ಕ.

ಪತನದ ಅಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ – ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ Read More »

ಕರಾವಳಿ, ಕರ್ನಾಟಕ

ಪರಿಪೂರ್ಣ ವ್ಯಕ್ತಿತ್ವದ ಡಾ.ಲಕ್ಷ್ಮಣ್ ಪ್ರಭುಗಳ ಅಗಲಿಕೆಯಿಂದ ಶೂನ್ಯತೆ ಸೃಷ್ಟಿಯಾಗಿದೆ – ಭುವನೇಶ್ವರಿ ಹೆಗಡೆ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ಇತ್ತೀಚೆಗೆ ನಮ್ಮನ್ನೆಲ್ಲ ಅಗಲಿದ ಕವಿ ಹೃದಯದ ಹಿರಿಯ ಖ್ಯಾತ ವೈದ್ಯ ಡಾ.ಜಿ.ಜಿ.ಲಕ್ಷ್ಮಣ ಪ್ರಭು ಅವರಿಗೆ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್ ನಲ್ಲಿ ಶೃದ್ಧಾಂಜಲಿ ಸಭೆ ಏರ್ಪಡಿಸಲಾಗಿತ್ತು. ಕ.ಸಾ.ಪ. ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಶ್ರೀ.ಮಂಜುನಾಥ್ ಎಸ್. ರೇವಣಕರ್ ರವರು ಅಧ್ಯಕ್ಷತೆ  ವಹಿಸಿದ್ದರು. ನುಡಿನಮನ ಸಲ್ಲಿಸಿ ಮಾತನಾಡಿದ ಶ್ರೀಮತಿ ಭುವನೇಶ್ವರಿ ಹೆಗ್ಗಡೆಯವರು ಡಾ.ಜಿ.ಜಿ.ಲಕ್ಷ್ಮಣ ಪ್ರಭುಗಳ ವ್ಯಕ್ತಿತ್ವ, ಹಾಸ್ಯಪ್ರಿಯತೆ ಮತ್ತು ಕರ್ತವ್ಯ

ಪರಿಪೂರ್ಣ ವ್ಯಕ್ತಿತ್ವದ ಡಾ.ಲಕ್ಷ್ಮಣ್ ಪ್ರಭುಗಳ ಅಗಲಿಕೆಯಿಂದ ಶೂನ್ಯತೆ ಸೃಷ್ಟಿಯಾಗಿದೆ – ಭುವನೇಶ್ವರಿ ಹೆಗಡೆ Read More »

ಕರಾವಳಿ, ಕರ್ನಾಟಕ

ಅಕ್ರಮ ಗೋಸಾಗಾಟ; ಇಬ್ಬರ ಬಂಧನ- ಮೂವರು ಪರಾರಿ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ನ. 22. ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಎರಡು ಹಸು ಹಾಗೂ ಎರಡು ಕರುಗಳನ್ನು ರಕ್ಷಿಸಿದ ಘಟನೆ ಮೂಡುಬಿದಿರೆ ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ನಡೆದಿದೆ. ಬಂಧಿತರನ್ನು ಪಿಕಪ್ ವಾಹನ ಚಾಲಕ ವೇಣೂರಿನ ನಡ್ತಿಕಲ್ಲು ನಿವಾಸಿ ಹೈದರ್ ಹಾಗೂ ಪಣಪಿಲದ ಶೈಲೇಶ್ ಮಡಿವಾಳ ಎಂದು ಗುರುತಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ತಂಡವು ಗಸ್ತಿನಲ್ಲಿದ್ದ ವೇಳೆ ಪಡುಕೊಣಾಜೆ ಎಂಬಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಪಿಕಪ್ ವಾಹನವನ್ನು

ಅಕ್ರಮ ಗೋಸಾಗಾಟ; ಇಬ್ಬರ ಬಂಧನ- ಮೂವರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ – ಲಾರಿ ಸಹಿತ ಮರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 15. ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಮುಟ್ಟು ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಸಿಬಂದಿ ಪತ್ತೆ ಹಚ್ಚಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯಾ ಗ್ರಾಮದ ಲಾವತಡ್ಕ ಎಂಬಲ್ಲಿ ನಡೆದಿದೆ. ವಿವಿಧ ಜಾತಿಯ ಮರಗಳನ್ನು ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಲಾರಿಯನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ತಪಾಸಣೆ ವೇಳೆ ಲಾರಿಯಲ್ಲಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ಶಾಹುಲ್‌ ಹಮೀದ್‌ ಪರಾರಿಯಾಗಿದ್ದಾನೆ

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ – ಲಾರಿ ಸಹಿತ ಮರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳಾದೇವಿ ದೇವಸ್ಥಾನ ನವರಾತ್ರಿ ಉತ್ಸವ – 11 ಸ್ಟಾಲ್ ಗಳ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 15. ಇಲ್ಲಿನ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ಸಂತೆ ವ್ಯಾಪಾರದಲ್ಲಿ ಸ್ಟಾಲ್ ಗಳ ಹರಾಜು ಸಂಬಂಧಿಸಿದಂತೆ 11 ಸ್ಟಾಲ್‌ಗ‌ಳ ಹರಾಜು ಪ್ರಕ್ರಿಯೆ ಶನಿವಾರದಂದು ನಡೆದಿದ್ದು, ಈ ವೇಳೆ ಆರು ಸ್ಟಾಲ್‌ಗ‌ಳನ್ನು ಅನ್ಯ ಸಮುದಾಯದವರು ಪಡೆದುಕೊಂಡಿದ್ದು, ಉಳಿದ ಐದು ಸ್ಟಾಲ್‌ಗ‌ಳು ಹಿಂದೂ ವ್ಯಾಪಾರಸ್ಥರ ಪಾಲಾಗಿದೆ. ದೇವಸ್ಥಾನದ ಆಡಳಿತ ಸಮಿತಿಯು ಮೂರು ದಿನಗಳ ಹಿಂದೆಯೇ ವ್ಯಾಪಾರಕ್ಕೆ ಸಂಬಂಧಿಸಿ ಟೆಂಡರ್‌ ಕರೆದು ಅಂತಿಮಗೊಳಿಸಿದ್ದು, ಈ ಸಂದರ್ಭ 125 ಸ್ಟಾಲ್‌ಗ‌ಳ ಪೈಕಿ 71 ಮಂದಿ ಮಾತ್ರ

ಮಂಗಳಾದೇವಿ ದೇವಸ್ಥಾನ ನವರಾತ್ರಿ ಉತ್ಸವ – 11 ಸ್ಟಾಲ್ ಗಳ ಹರಾಜು Read More »

ಕರಾವಳಿ, ಕರ್ನಾಟಕ

ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಆ್ಯಂಟಿ ರೇಬಿಸ್ ಲಸಿಕೆ ನೀಡಲು ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 15. ಪ್ರಾಣಿ ಕಡಿತಕ್ಕೊಳಗಾದವರಿಗೆ ರೇಬೀಸ್‌ ಚಿಕಿತ್ಸೆಗಾಗಿ ಆ್ಯಂಟಿ ರೇಬೀಸ್‌ ವ್ಯಾಕ್ಸಿನ್‌ ಹಾಗೂ ರೇಬೀಸ್‌ ಇಮ್ಯುನೋಗ್ಲಾಬಿಲಿನ್‌ ವ್ಯಾಕ್ಸಿನ್‌ಗಳನ್ನು ರಾಜ್ಯದ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡುವಂತೆ ಸರಕಾರ ಆದೇಶ ನೀಡಿದ್ದರೂ ಜಿಲ್ಲೆಯ ಹೆಚ್ಚಿನ ಸರಕಾರಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನ್‌ ನೀಡಲು ಶುಲ್ಕ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ರೇಬೀಸ್‌ ಎನ್ನುವುದು ಮಾರಣಾಂತಿಕ ಕಾಯಿಲೆಯಾಗಿದ್ದರೂ ಸಂದರ್ಭೋಚಿತ ಸೂಕ್ತ ಚಿಕಿತ್ಸೆಯಿಂದ ರೇಬಿಸ್ ರೋಗಕ್ಕೆ ಒಳಗಾದ ವ್ಯಕ್ತಿಯ ಪ್ರಾಣವನ್ನು ಉಳಿಸಬಹುದು. 2030ರ ವೇಳೆಗೆ ನಾಯಿ ಕಡಿತದಿಂದ ಬರುವ

ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಆ್ಯಂಟಿ ರೇಬಿಸ್ ಲಸಿಕೆ ನೀಡಲು ಆದೇಶ Read More »

ಕರಾವಳಿ, ಕರ್ನಾಟಕ
Scroll to Top