Mangalore

ತನ್ನ ಆಟೋದಲ್ಲಿ ಸಿಕ್ಕ 50 ಸಾ. ರೂ ಹಿಂದಿರುಗಿಸಿ ಮಾನವೀಯತೆ ಮೆರೆದೆ ಆಟೋ ಚಾಲಕ

(ನ್ಯೂಸ್ ಕಡಬ) newskadaba.com ಉಡುಪಿ ಅ. 15: ಆಟೋ ಒಂದರಲ್ಲಿ ಮಹಿಳೆಯೊಬ್ಬರು ಮರೆತು ಹೋಗಿದ್ದ 50 ಸಾವಿರ ಹಣ ಹಾಗೂ ದಾಖಲೆ ಪತ್ರವನ್ನು ಚಾಲಕ ಹಿಂದಿರುಗಿಸಿ ಮಾನವೀಯತೆ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ.   ಕಳೆದ ದಿನ ಕುರ್ಕಾಲಿನಿಂದ ಮಹಿಳೆಯೊಬ್ಬರು ಆಟೋರಿಕ್ಷಾದಲ್ಲಿ ಕಟಪಾಡಿ ಪೇಟೆಗೆ ಬಂದಿದ್ದು, ರಿಕ್ಷಾದಿಂದ ಇಳಿಯುವಾಗ ಗಡಿಬಿಡಿಯಲ್ಲಿ 50ಸಾವಿರ ರೂಪಾಯಿ ಹಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟುಹೋಗಿದ್ದರು.     ಮಹಿಳೆಯನ್ನು ಬಸ್‍ಸ್ಟ್ಯಾಂಡಿನಲ್ಲಿ ಬಿಟ್ಟು ಉಡುಪಿಯ ಕಾರ್ತಿಕ್ ಎಸ್ಟೇಟ್ ಸಮೀಪದ ಆಟೋ ಸ್ಟ್ಯಾಂಡಿಗೆ ಮರಳಿದ್ದ […]

ತನ್ನ ಆಟೋದಲ್ಲಿ ಸಿಕ್ಕ 50 ಸಾ. ರೂ ಹಿಂದಿರುಗಿಸಿ ಮಾನವೀಯತೆ ಮೆರೆದೆ ಆಟೋ ಚಾಲಕ Read More »

ಕರಾವಳಿ, ಕರ್ನಾಟಕ

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 55 ಮಂದಿಯಲ್ಲಿ ಕೊರೋನಾ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.14: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಂತೆ 55 ಮಂದಿಗೆ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ಪೆರಾಬೆ ನಿವಾಸಿ 28 ವರ್ಷದ ಮಹಿಳೆ, ಕೊಯಿಲ 52 ವರ್ಷದ ವ್ಯಕ್ತಿ, 30 ವರ್ಷದ ಯುವಕ, 32 ವರ್ಷದ ವ್ಯಕ್ತಿ, 59 ವರ್ಷದ ವ್ಯಕ್ತಿ, 54 ವರ್ಷದ ವ್ಯಕ್ತಿ, 23 ವರ್ಷದ ಯುವಕ, ಸವಣೂರಿನ 50 ವರ್ಷದ ವ್ಯಕ್ತಿ, 48 ವರ್ಷದ ಮಹಿಳೆ, 7 ವರ್ಷದ ಬಾಲಕಿ,

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 55 ಮಂದಿಯಲ್ಲಿ ಕೊರೋನಾ ಪತ್ತೆ Read More »

ಕರಾವಳಿ

ಭಟ್ಕಳ: ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಬುಲೆಟ್‌ ಟ್ಯಾಂಕರ್.!

(ನ್ಯೂಸ್ ಕಡಬ) newskadaba.com ಭಟ್ಕಳ, ಅ.14: ಪಟ್ಟಣದ ಕೋಟೇಶ್ವರ ನಗರ ಸಮೀಪದ ನಿಶಾಂತ್‌ ನರ್ಸಿಂಗ್‌ ಹೋಮ್‌ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಅನಿಲ ಸಾಗಾಟದ ಬುಲೆಟ್‌ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಟ್ಯಾಂಕರ್‌ ಚಾಲಕನನ್ನು ಜಾರ್ಖಂಡ್‌ ಮೂಲದ ಅಜಯ್‌ ಯಾದವ್‌ (25) ಎಂದು ಗುರುತಿಸಲಾಗಿದೆ. ಎಚ್‌ ಪಿ ಕಂಪೆನಿಗೆ ಸೇರಿದ ಈ ಖಾಲಿ ಟ್ಯಾಂಕರ್‌ ಗೋವಾದಿಂದ ಮಂಗಳೂರಿನ ಕಡೆಗೆ ಅನಿಲ ತುಂಬಿಸಿಕೊಳ್ಳಲು ಮಂಗಳೂರಿನತ್ತ ತೆರಳುತ್ತಿತ್ತು ಎನ್ನಲಾಗಿದೆ.

ಭಟ್ಕಳ: ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಬುಲೆಟ್‌ ಟ್ಯಾಂಕರ್.! Read More »

ಕರಾವಳಿ

ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಎಬಿವಿಪಿ ಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕೊಣಾಜೆ ಅ. 14: ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಬಿವಿಪಿ ಯಿಂದ ಕಳೆದ ದಿನ ನಡೆಸಿದ್ದಾರೆ .   ಮಂಗಳೂರು ವಿವಿಯ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಪ್ರೊ. ಆರಬಿ ಮತ್ತು ಪ್ರಕರಣದ ವರದಿಯನ್ನು ಎರಡು ವರ್ಷ ಮುಚ್ಚಿಟ್ಟ ವಿವಿಯ ಹಿಂದಿನ ಕುಲಸಚಿವ ಪ್ರೊ. ಎ.ಎಂ. ಖಾನ್‌ ಅವರನ್ನು ವಿವಿ ತಕ್ಷಣ ಸೇವೆಯಿಂದ ವಜಾ ಮಾಡಿ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಬಿವಿಪಿಯಿಂದ ಮಂಗಳಗಂಗೋತ್ರಿಯ

ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಎಬಿವಿಪಿ ಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

6 ತಿಂಗಳ ನಂತರ ಚಿತ್ರಮಂದಿರಗಳು ನಾಳೆ ಓಪನ್

(ನ್ಯೂಸ್ ಕಡಬ) newskadaba.com ಚಿತ್ರಮಂದಿರ, ಅ.14: ಕೊರೊನಾ ಕಾರಣಕ್ಕೆ ಕಳೆದ ಆರು ತಿಂಗಳಿಗೂ ಅಧಿಕ ಕಾಲದಿಂದ ಬಂದ್‌ ಆಗಿದ್ದ ಚಿತ್ರಮಂದಿರಗಳು ಅಕ್ಟೋಬರ್ 15ರ ನಾಳೆಯಿಂದ ಆರಂಭವಾಗುತ್ತಿವೆ.     ಕೊರೊನಾ ಹರಡದಂತೆ ತಡೆಯಲು ಕಠಿಣ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದೆ. ಇದಕ್ಕಾಗಿ ಎಸ್‌ಒಪಿಯನ್ನು ಸಿದ್ಧಪಡಿಸಲಾಗಿದ್ದು, ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಕಡ್ಡಾಯವಾಗಿದೆ. ಸಿನೆಮಾ ಹಾಲ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೇವಲ ಶೇಕಡಾ 50 ರಷ್ಟು ಸೀಟುಗಳನ್ನು ಮಾತ್ರ ಪ್ರೇಕ್ಷಕರಿಗೆ ನೀಡಬೇಕು. ಪ್ರೇಕ್ಷಕರ ಮಧ್ಯೆ ಒಂದು ಸೀಟ್ ಅಂತರವಿರಬೇಕು ಮತ್ತು ಖಾಲಿ ಸೀಟ್

6 ತಿಂಗಳ ನಂತರ ಚಿತ್ರಮಂದಿರಗಳು ನಾಳೆ ಓಪನ್ Read More »

ಕರ್ನಾಟಕ

ದ.ಕ, ಉಡುಪಿ ಜಿಲ್ಲೆಗಳಲ್ಲಿ ಬಿಡುವಿಲ್ಲದ ಮಳೆ ➤ ಜನ ಜೀವನ ಅಸ್ಥವ್ಯಸ್ಥ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.14: ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿಯಲ್ಲಿ ಬಿರುಸುಗೊಂಡಿರುವ ಮಳೆ ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ದಿನದಂದು ಬಿಡುವಿಲ್ಲದೆ ಮಳೆ ಸುರಿಯುತ್ತಿದೆ.     ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಿ ಕರಾವಳಿಯಲ್ಲಿ ನದಿಗಳ ಹರಿವು ಹೆಚ್ಚಾಗಿದ್ದು, ಮರಗಳು, ವಿದ್ಯುತ್‌‌ ಕಂಬಗಳು ಧರೆಗುರುಳಿದ್ದವು. ಈ ಭಾರೀ ಮಳೆಯಿಂದಾಗಿ ಪುತ್ತೂರಿನ ಮನೆಯೊಂದು ಭಾಹಶಃ ಹಾನಿಗೊಳಗಾಗಿದೆ. ಹೆಚ್ಚುತ್ತಿರುವ ಮಳೆಯಿಂದಾಗಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ

ದ.ಕ, ಉಡುಪಿ ಜಿಲ್ಲೆಗಳಲ್ಲಿ ಬಿಡುವಿಲ್ಲದ ಮಳೆ ➤ ಜನ ಜೀವನ ಅಸ್ಥವ್ಯಸ್ಥ Read More »

ಕರಾವಳಿ

ಶಿವಮೊಗ್ಗ: ಅಡಿಕೆಯಿಂದ ತಯಾರಾಯ್ತು ಶಾಂಪೂ….!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.14: ಅಡಕೆ ಟೀ ತಯಾರಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಶಿವಮೊಗ್ಗ ಜಿಲ್ಲೆ ಇದೀಗ ಅಡಿಕೆಯಿಂದ ಶಾಂಪೂ ತಯಾರಾಗಿದೆ.     ಶಿವಮೊಗ್ಗ ಜಿಲ್ಲೆಯ ಮಂಡಗದ್ದೆಯ ಯುವ ಉದ್ಯಮಿ ನಿವೇದನ್‌ ನೆಂಪೆ ರವರು ಈಗ ಅಡಕೆ ಶಾಂಪೂ ಸಂಶೋಧಿಸುವ ಹೊಸ ಪ್ರಯೋಗವನ್ನು ಮಾಡಿದ್ದಾರೆ. ಚಾಲಿ ಅಡಿಕೆಯಲ್ಲಿ ಪ್ರೊಲೀನ್‌ ಎಂಬ ಆಂಟಿ ಏಜೆಂಗ್‌ ಇದ್ದು, ಇದು ದೇಹದಲ್ಲಿನ ಸುಕ್ಕವನ್ನು ಕಡಿಮೆ ಮಾಡುತ್ತದೆ. ಇದರ ಜೊತೆಗೆ ಗ್ಯಾಲಿಕ್‌ ಆಸಿಡ್‌ ಎಂಬ ಆಂಟಿ ಫಂಗಲ್‌ ಇದ್ದು,

ಶಿವಮೊಗ್ಗ: ಅಡಿಕೆಯಿಂದ ತಯಾರಾಯ್ತು ಶಾಂಪೂ….! Read More »

ಕರ್ನಾಟಕ

ವಳಲಂಬೆ: ಕರೆಂಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಅ.14: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕರೆಂಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಗುತ್ತಿಗಾರಿನ ವಳಲಂಬೆಯಲ್ಲಿ ಇಂದು ನಡೆದಿದೆ.     ಕೊಲ್ಲಮೊಗ್ರದ ಹಿತೇಶ್‌ ಎಂಬವರು ಕಾರಿನಲ್ಲಿ ತಾಯಿಯೊಂದಿಗೆ ದೊಡ್ಡತೋಟಕ್ಕೆ ತೆರಳಿದ್ದು, ಇಂದು ಗುತ್ತಿಗಾರಿಗೆ ಹಿಂತಿರುಗುತ್ತಿದ್ದಾಗ ವಳಲಂಬೆ ಬಳಿ ಅಪಘಾತ ಸಂಭವಿಸಿದೆ. ಕರೆಂಟ್‌ ಕಂಬ ಮುರಿದು ಬಿದ್ದಿದ್ದು, ಆ ವೇಳೆ ಕರೆಂಟ್‌ ಟ್ರಿಪ್‌ ಆಗಿರುವ ಕಾರಣ ಯಾವುದೇ ತೊಂದರೆ ಉಂಟಾಗಿಲ್ಲ. ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್‌ ಪರಾಗಿದ್ದಾರೆ.    

ವಳಲಂಬೆ: ಕರೆಂಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಮಳೆಯ ಅಬ್ಬರಕ್ಕೆ ಪರ್ವತಮುಖಿಯಲ್ಲಿ ಮನೆಯ ಮೇಲ್ಛಾವಣಿ ಕುಸಿತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ಅ. 14: ಕರಾವಳಿಯಲ್ಲಿ ಈಗಾಗಲೇ ಮಳೆಯ ಅಬ್ಬರಕ್ಕೆ ಅಲ್ಲಲ್ಲಿ ಸಣ್ಣ ಪುಟ್ಟ ಅವಾಂತರಗಳು ಸೃಷ್ಟಿಯಾಗಿದೆ.ಪರಿಣಾಮ ಪರ್ವತಮುಖಿಯಲ್ಲಿ ಮನೆಯ ಮೇಲ್ಛಾವಣಿ ಕುಸಿತಗೊಂಡಿದೆ ಕಳೆದೊಂದು ವಾರದಿಂದ ಎಡೆಬಿಡದ ಸುರಿದ ಭಾರಿ ಮಳೆಗೆ ಸುಬ್ರಹ್ಮಣ್ಯ ಬಳಿಯ ಪರ್ವತಮುಖಿ ಎಂಬಲ್ಲಿ ಪುರುಷೋತ್ತಮ ಹಾಗೂ ಹೊನ್ನಪ್ಪ ಎಂಬುವರ ಮನೆಯ ಛಾವಣಿಯು ಕಳೆದ ದಿನ ಕುಸಿದು ಹಾನಿ ಸಂಭವಿಸಿದೆ. ಪರಿಣಾಮ ಮನೆಯ ಮೇಲ್ಛಾವಣಿ ಛಾವಣಿ ಸಂಪೂರ್ಣವಾಗಿ ಕುಸಿದು ಹಂಚುಗಳು ಪುಡಿ ಪುಡಿಯಾಗಿದೆ. ಸದ್ಯ ಇದನ್ನು ಸ್ಥಳಿಯರು ದುರಸ್ತಿಗೊಳಿಸಲು ಸಹಕರಿಸಿದ್ದಾರೆ.  

ಸುಬ್ರಹ್ಮಣ್ಯ: ಮಳೆಯ ಅಬ್ಬರಕ್ಕೆ ಪರ್ವತಮುಖಿಯಲ್ಲಿ ಮನೆಯ ಮೇಲ್ಛಾವಣಿ ಕುಸಿತ Read More »

ಕರಾವಳಿ, ಕರ್ನಾಟಕ

ಮುಂದುವರಿದ ಮಳೆಯ ಅಬ್ಬರ ➤ ಆಂಧ್ರಪ್ರದೇಶ,ತೆಲಂಗಾಣದಲ್ಲಿ ಜನಜೀವನ ಅಸ್ಥವ್ಯಸ್ಥ

(ನ್ಯೂಸ್ ಕಡಬ) newskadaba.com ಹೈದರಾಬಾದ್ ಅ. 14: ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡು ರಾಜ್ಯಗಳಲ್ಲಿನ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವಾರು ವಸ್ತುಗಳನ್ನು ಕೊಚ್ಚಿಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ. ತೆಲಂಗಾಣದಲ್ಲಿ ಮಳೆಗೆ ಸಂಬಂಧಿಸಿದಂತೆ ಸಂಭವಿಸಿದ ಘಟನೆಯಲ್ಲಿ ಈವರೆಗೆ 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ವಿವರಿಸಿದೆ. ಆಂಧ್ರಪ್ರದೇಶದಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದುವರಿದ ಮಳೆಯ ಅಬ್ಬರ ➤ ಆಂಧ್ರಪ್ರದೇಶ,ತೆಲಂಗಾಣದಲ್ಲಿ ಜನಜೀವನ ಅಸ್ಥವ್ಯಸ್ಥ Read More »

ರಾಷ್ಟ್ರೀಯ ನ್ಯೂಸ್
Scroll to Top