Mangalore

ದಕ್ಷಿಣಕನ್ನಡ ಡಿಸಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಕೊರೊನಾ ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 13: ಸಂಕಷ್ಟ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು ಮನೆಯಲ್ಲೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.   ಜೊತೆಗೆ ಪತ್ನಿ ಹಾಗೂ ಮಗುವಿಗೂ ಪರೀಕ್ಷೆ ನಡೆಸಿದ ಸಂದರ್ಭ ಅವರ ವರದಿಯಲ್ಲೂ ಸೋಂಕು ದೃಢಪಟ್ಟಿದೆ ಹಾಗಾಗಿ ಅವರನ್ನೂ ಹೋಂ ಕ್ವಾರಂಟೈನ್ ಮಾಡಲಾಗಿದೆ.    

ದಕ್ಷಿಣಕನ್ನಡ ಡಿಸಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಕೊರೊನಾ ದೃಢ Read More »

ಕರಾವಳಿ, ಕರ್ನಾಟಕ

ಕೋವಿಡ್‌-19 ಸಂಕಷ್ಟ ➤ ಶಾಲೆ ಬಂದ್ ನಿಂದ ಭಾರತಕ್ಕೆ 3 ಲಕ್ಷ ಕೋಟಿ ರೂ ನಷ್ಟ..!!

(ನ್ಯೂಸ್ ಕಡಬ) newskadaba.com ನವದೆಹಲಿ ಅ. 13: ಕೋವಿಡ್‌-19 ಯಿಂದ ಸುದೀರ್ಘಾವಧಿಗೆ ಶಾಲೆಗಳು ಬಂದ್‌ ಆಗಿರುವ ಕಾರಣ ಭವಿಷ್ಯದಲ್ಲಿ ಭಾರತಕ್ಕೆ ಅಂದಾಜು 3 ಲಕ್ಷ ಕೋಟಿ ರು.( 400 ಶತಕೋಟಿ ಡಾಲರ್‌) ಆದಾಯ ನಷ್ಟಉಂಟಾಗುವ ಸಾಧ್ಯತೆಯಿದೆ. ಹಾಗೆಯೇ ಶೈಕ್ಷಣಿಕ ಹಿನ್ನಡೆ ಆಗುವ ಆತಂಕವೂ ಇದೆ ಎಂದು ವಿಶ್ವಬ್ಯಾಂಕ್‌ ವರದಿಯೊಂದು ಕಳವಳ ವ್ಯಕ್ತಪಡಿಸಿದೆ.ಪ್ರತಿಯೊಬ್ಬ ಭಾರತೀಯ ವಿದ್ಯಾರ್ಥಿ ತನ್ನ ಉದ್ಯೋಗದ ಜೀವನದಲ್ಲಿ ಸರಾಸರಿ 3 ಲಕ್ಷ ರು. ನಷ್ಟಅನುಭವಿಸಲಿದ್ದಾರೆ. ಈ ಲೆಕ್ಕಾಚಾರದಲ್ಲಿ ಭಾರತ ಭವಿಷ್ಯದಲ್ಲಿ 3 ಲಕ್ಷ ಕೋಟಿ ರು. ಆದಾಯ

ಕೋವಿಡ್‌-19 ಸಂಕಷ್ಟ ➤ ಶಾಲೆ ಬಂದ್ ನಿಂದ ಭಾರತಕ್ಕೆ 3 ಲಕ್ಷ ಕೋಟಿ ರೂ ನಷ್ಟ..!! Read More »

ಕರಾವಳಿ

“ಮೀನಾಡಿ ಎಕ್ಸ್‌ಪ್ರೆಸ್‌’ ಆಗಿ ಬದಲಾದ ಮೀನಾಡಿ ಶಾಲೆ

(ನ್ಯೂಸ್ ಕಡಬ) newskadaba.com ಕಡಬ ಅ. 13: ಮಕ್ಕಳನ್ನ ಶಾಲೆಯತ್ತ ಸೆಳೆಯಲು ಒಂದಲ್ಲಾ ಒಂದು ರೀತಿಯಲ್ಲಿ ಕಸರತ್ತುಗಳನ್ನ ಮಾಡುತ್ತಲೇ ಇರಬೇಕಾಗುತ್ತದೆ. ಮಕ್ಕಳನ್ನ ಶಾಲೆಯತ್ತ ಮುಖ ತಿರುಗಿಸುವುದು ಅಷ್ಟು ಸುಲಭದ ಮಾತಲ್ಲ. ಇಲ್ಲೊಂದು ಸರ್ಕಾರಿ ಶಾಲೆಯ ಗೋಡೆಗೆ ರೈಲು ಬೋಗಿಯ ಮಾದರಿಯ ಬಣ್ಣ ಬಳಿದು ಆಕರ್ಷಕ ರೀತಿಯಲ್ಲಿ ಶಾಲೆಯನ್ನು ಬದಲಾಯಿಸಲಾಗಿದೆ.   ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಮೀನಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಭಾರತೀಯ ರೈಲು ಬೋಗಿಯಾಗಿ ಬದಲಾಗಿದೆ.ಶಾಲಾ ಗೋಡೆಗೆ ಭಾರತೀಯ ರೈಲು ಬೋಗಿಯ

“ಮೀನಾಡಿ ಎಕ್ಸ್‌ಪ್ರೆಸ್‌’ ಆಗಿ ಬದಲಾದ ಮೀನಾಡಿ ಶಾಲೆ Read More »

ಕರಾವಳಿ, ಕರ್ನಾಟಕ

ಯುವತಿಗೆ ವಂಚನೆ ಪ್ರಕರಣ ➤ ಬೇರೆ ಯುವತಿಯೊಂದಿಗೆ ವಿವಾಹವಾದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ ಅ. 13: ಯುವಕನೊಬ್ಬ ಪ್ರೀತಿಸಿ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಪಡೆದು, ಬೇರೆ ಯುವತಿ ಜೊತೆ ವಿವಾಹವಾಗುತ್ತಿರುವುದರಿಂದ ವಂಚನೆಗೊಳಗಾದ ಯುವತಿ ಆತನ ಮದುವೆಯ ದಿನವೇ ಯುವಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.   ಪಾಣೆ ಮಂಗಳೂರು ಆಲಡ್ಕ ನಿವಾಸಿ ನಾಸೀರ್‌ (30) ಆರೋಪಿಯಾಗಿದ್ದಾನೆ. ಈತ ಮಾಣಿ ಸಮೀಪದ ಯುವತಿಯನ್ನು ಕಳೆದ 11 ವರ್ಷಗಳಿಂದ ಪ್ರೀತಿಸುತ್ತಿದ್ದು, ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು. ಬಳಿಕ ಯುವತಿಗೆ ಬೆದರಿಕೆಯನ್ನೊಡ್ಡಿದ್ದನು ಆರೋಪಿಸಲಾಗಿದೆ.ಇದರ ನಡುವೆ ಈತ ಅ.

ಯುವತಿಗೆ ವಂಚನೆ ಪ್ರಕರಣ ➤ ಬೇರೆ ಯುವತಿಯೊಂದಿಗೆ ವಿವಾಹವಾದ ಯುವಕನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಂಪತ್‌ ಕುಮಾರ್‌ ಕೊಲೆ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.12: ಬಾಲಚಂದ್ರ ಕಳಗಿ ಹತ್ಯೆ ಆರೋಪಿಗಳಲ್ಲಿ ಓರ್ವನಾದ ಸಂಪತ್‌ ಕುಮಾರ್‌ ನನ್ನು ಅ.8 ರಂದು ಹತ್ಯೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ 5 ಆರೋಪಿಗಳ ಪೈಕಿ 4 ಜನರಿಗೆ ಪೊಲೀಸ್‌ ಕಸ್ಟಡಿ ಹಾಗೂ ಒರ್ವನಿಗೆ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ.     ಸಂಪತ್‌ ಕುಮಾರ್‌ ಹತ್ಯೆ ಪ್ರಕರಣವನ್ನು ಬೇಧಿಸಿದ ಪೊಲೀಸ್‌ ತಂಡ ಆರೋಪಿಗಳಾದ ಮನಮೋಹನ್‌ ಯಾನೆ ಮನು ಕಲ್ಲುಗುಂಡಿ, ಮನೋಜ್‌ ಯಾನೆ ಮಧು ದಂಡಕಜೆ, ಬಿಪಿನ್‌ ಕೂಲಿಶೆಡ್ಡ್‌, ಕಾರ್ತಿಕ್‌ ದಂಡಕಜೆ ಹಾಗೂ ಶಿಶಿರ್‌

ಸಂಪತ್‌ ಕುಮಾರ್‌ ಕೊಲೆ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ :ಎರಡು ಅಂಗಡಿಗಳಿಗೆ ನುಗ್ಗಿ ಕಂಪ್ಯೂಟರ್, ನಗದು ದೋಚಿದ ಕಳ್ಳರು.!

(ನ್ಯೂಸ್ ಕಡಬ) newskadaba.com ಸುಳ್ಯ, ಅ. 13: ಕಳೆದ ರಾತ್ರಿ ಸುಳ್ಯದ ಎರಡು ಕಡೆಗಳಲ್ಲಿ ಕಳ್ಳರು ತಮ್ಮ ಕೈಚಲಕ ತೋರಿದ್ದಾರೆ. ಸುಳ್ಯ ನಗರದ ಎ.ಪಿ.ಎಂ.ಸಿ ವಾಣಿಜ್ಯ ಸಂಕೀರ್ಣದಲ್ಲಿರುವ ಲೋಕೇಶ್ ಕೆರೆಮೂಲೆಯವರ ಮಾಲೀಕತ್ವದ ಗಣೇಶ್ ಟೆಲಿಕಾಂ ಹಾಗೂ ಸುಳ್ಯ ಜೂನಿಯರ್ ಕಾಲೇಜು ಬಳಿ ಸ್ಟೇಶನರಿ ಅಂಗಡಿ ಕಳ್ಳರು ನುಗ್ಗಿ ಕೈಚಳಕ ತೋರಿಸಿದ್ದಾರೆ. ಎರಡು ಅಂಗಡಿಗಳಿಗೆ ನುಗ್ಗಿರುವ ಕಳ್ಳರ ತಂಡ ಅಂಗಡಿಯೊಳಗಿದ್ದ ಕಂಪ್ಯೂಟರ್ ಸಹಿತ, ಮೊಬೈಲ್ 5. ಸಾವಿರ ನಗದು, ಡ್ರೈ ಫ್ರೂಟ್ಸ್ ಹಾಗೂ ಇನ್ನಿತರ ವಸ್ತುಗಳನ್ನ ಕಳವು ಗೈದಿದ್ದಾರೆ.

ಸುಳ್ಯ :ಎರಡು ಅಂಗಡಿಗಳಿಗೆ ನುಗ್ಗಿ ಕಂಪ್ಯೂಟರ್, ನಗದು ದೋಚಿದ ಕಳ್ಳರು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು :ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 13: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳದ ಕಾರ್ಯಕರ್ತರು ಪಂಪವೆಲ್ ನಿಂದ ಬೆನ್ನಟ್ಟಿ ಹಿಡಿದಿದ್ದಾರೆ .     ವೆನ್ಲಾಕ್ ಆಸ್ಪತ್ರೆ ಬಳಿ ಹಿಡಿದು ಬಂದರು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.ಆರೋಪಿಗಳು ಹಾಸನದಿಂದ ಕುದ್ರೋಳಿಗೆ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.    

ಮಂಗಳೂರು :ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೆಸರಾಂತ ಕಲಾವಿದ ಮೋಹನ ಸೋನ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು , ಅ. 13:ಹೆಸರಾಂತ ಕಲಾವಿದ ಸುಳ್ಯ ನಿವಾಸಿ ಮೋಹನ ಸೋನ (64) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ್ ಸೋನ ಕೆಲ ಸಮಯದಿಂದ ಅನಾರೋಗ್ಯಕ್ಕೊಳಗಾಗಿದ್ದರು. ವಿಟ್ಲದ ಸಿ.ಪಿ.ಸಿ.ಆರ್.ಐ ನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮೋಹನ್ ಸೋನಾ ಈ ಭಾಗದ ಪ್ರಸಿದ್ಧ ಕಲಾವಿದರಾಗಿದ್ದರು. ಚಿತ್ರ ಕಲಾವಿದರಾಗಿ, ನಾಟಕ ನಟರಾಗಿ, ನಿರ್ದೇಶಕರಾಗಿ ತನ್ನ ಪ್ರತಿಭೆ ಮೆರೆದವರು. ಚೋಮ, ನಾಳೆ ಯಾರಿಗೂ ಇಲ್ಲ, ತೆರೆಗಳಲ್ಲಿ ಅದ್ಭುತ ಅಭಿನಯ

ಹೆಸರಾಂತ ಕಲಾವಿದ ಮೋಹನ ಸೋನ ನಿಧನ Read More »

ಕರಾವಳಿ, ಕರ್ನಾಟಕ

ಕುಂತೂರು: ಗಾಂಜಾ ಸೇವಿಸಿದ್ದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಕುಂತೂರು, ಅ.12: ಕಳೆದ ದಿನ ರಾತ್ರಿ ಕುಂತೂರಿನ ಬೇಳ್ಪಾಡಿಯಲ್ಲಿ ಗಾಂಜಾ ಸೇವಿಸಿದ್ದ ಯುವಕನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂತೂರು ಗ್ರಾಮದ ಬೇಳ್ಪಾಡಿ ನಿವಾಸಿ ಜುನೈದ್(19‌ ವ.) ಎಂದು ಗುರುತಿಸಲಾಗಿದೆ.   ಕಳೆದ ದಿನ ರಸ್ತೆ ಬದಿಯ ಮರದ ಕೆಳಗೆ ಬೈಕ್‌ ನಿಲ್ಲಿಸಿ ಗಾಂಜಾ ಸೇವಿಸಿ ನಶೆಯಲ್ಲಿದ್ದ ಅವರನ್ನು ಕಡಬ ಎಸ್‌ಐ ರುಕ್ಮ ನಾಯ್ಕ್‌ ಹಾಗೂ ಸಿಬ್ಬಂದಿಗಳು ವಶಕ್ಕೆ ತೆಗೆದುಕೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿದ್ದು, ಖಚಿತಗೊಂಡಿದೆ. ಅವರನ್ನು

ಕುಂತೂರು: ಗಾಂಜಾ ಸೇವಿಸಿದ್ದ ಯುವಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಚ್ಛೇದನ ಹಿಂಪಡೆಯುತ್ತಿದ್ದೇನೆ – ಕೆ.ಕಲ್ಯಾಣ್ ಪತ್ನಿ ಅಶ್ವಿನಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12 :ನಾನು ವಿಚ್ಛೇದನ ಪತ್ರವನ್ನು ಹಿಂಪಡೆಯುತ್ತಿದ್ದೇನೆ. ಅದಕ್ಕೆ ಬೇಕಾದ ಸಹಿ ಕೂಡ ಮಾಡಿದ್ದೀನಿ ಎಂದು ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಹೇಳಿದರು. ಶಿವಾನಂದ ವಾಲಿಯನ್ನು ತುಂಬಾ ನಂಬಿದ್ದೆವು. ಆದರೆ ನಮಗೆ ನಂಬಿಕೆ ದ್ರೋಹ ಮಾಡಿದ್ದಾನೆ.     ನಾವು ಅವರ ಮಾತನ್ನ ಕೇಳಬೇಕು, ಹೇಳಿದ್ದನ್ನು ಮಾಡಬೇಕು ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಯಾರನ್ನಾದರೂ ಮನೆಗೆ ಸೇರಿಸಿಕೊಳ್ಳಬೇಕಾದರೆ ಅವರ ಪೂರ್ವಪರ ಮಾಹಿತಿ ಪಡೆದು ಕೆಲಸಕ್ಕೆ ಸೇರಿಸಿಕೊಳ್ಳಿ. ಈ ಘಟನೆಯಿಂದ ಹೊರಗೆ ಬರಲು ನಾನು

ವಿಚ್ಛೇದನ ಹಿಂಪಡೆಯುತ್ತಿದ್ದೇನೆ – ಕೆ.ಕಲ್ಯಾಣ್ ಪತ್ನಿ ಅಶ್ವಿನಿ Read More »

ಕರ್ನಾಟಕ
Scroll to Top