ಪುತ್ತೂರು : ಗೃಹರಕ್ಷಕ ದಳದ ಜಗನ್ನಾಥ್ ಸಾರ್ಜೆಂಟ್ ಆಗಿ ಪದೋನ್ನತಿ
(ನ್ಯೂಸ್ ಕಡಬ) newskadaba.com ಪುತ್ತೂರು, ಅ. 12: ಗೃಹರಕ್ಷಕ ದಳದವರು ಇತರರಂತಲ್ಲ, ಅವರ ಮೇಲೆ ಸಾಮಾಜಿಕ ಹೊಣೆಗಾರಿಕೆಯ ಜವಾಬ್ದಾರಿ ಇದೆ. ಪ್ರಸ್ತುತ ದಿನದಲ್ಲಿ ತಮ್ಮ ಕರ್ತವ್ಯದ ಜೊತೆಗೆ ಕೋವಿಡ್-19ಗೆ ಸಂಬಂಧಿಸಿ ಮಾಸ್ಕ್ ಧರಿಸುವ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿ, ಪ್ರೀತಿ ಮತ್ತು ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ: ಮುರಲೀ ಮೋಹನ್ ಚೂಂತಾರು ಅವರು ಹೇಳಿದರು. ಪುತ್ತೂರು ಗೃಹರಕ್ಷಕ ದಳದಲ್ಲಿ […]
ಪುತ್ತೂರು : ಗೃಹರಕ್ಷಕ ದಳದ ಜಗನ್ನಾಥ್ ಸಾರ್ಜೆಂಟ್ ಆಗಿ ಪದೋನ್ನತಿ Read More »
ಕರಾವಳಿ, ಕರ್ನಾಟಕ









