Mangalore

ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಗೃಹರಕ್ಷಕರ ಮಕ್ಕಳ ವಿದ್ಯಾಭ್ಯಾಸ ಹಾಗೂ ಗೃಹರಕ್ಷಕರ ಮತ್ತು ಅವರ ಕುಟುಂಬದವರಿಗೆ ವೈದ್ಯಕೀಯ ವೆಚ್ಚ ಸಹಾಯ ಧನವನ್ನು ನೀಡಲಾಗುತ್ತದೆ, ಸುಬ್ರಹ್ಮಣ್ಯ ಘಟಕದ ಪ್ರಭಾರ ಘಟಕಾಧಿಕಾರಿಯಾದ ಹರೀಶ್ಚಂದ್ರ ಇವರ ಮಗಳಾದ ಗೌತಮಿ ಕೆ.ಹೆಚ್ ರವರ ಮೂರನೇ ವರ್ಷದ ಬಿಕಾಂ ಮತ್ತು ಸಿಎ ಹಾಗೂ 2ನೇ ಮಗಳು ಗಾನವಿ ಕೆ.ಹೆಚ್, ರವರ ಬಿಸಿಎ ಮೊದಲನೇ ವರ್ಷದ ವ್ಯಾಸಂಗಕ್ಕಾಗಿ ಒಟ್ಟು 10 ಸಾವಿರ ರೂ. ಕೇಂದ್ರ ಕಛೇರಿಯಿಂದ ಮಂಜೂರಾಗಿರುತ್ತದೆ. ಈ […]

ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನ Read More »

ಕರಾವಳಿ

ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ – ಆರೋಪಿಗಳಿಬ್ಬರು ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತರನ್ನು ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್‌ ಸಿಂಗ್ (26) ಹಾಗೂ ರಾಜ್ ಪುರದ ಹರಿಶಂಕರ್ (25) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸೆಪ್ಟೆಂಬರ್ 28ರಂದು ಮಂಗಳೂರು-ಸುರತ್ಕಲ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿ

ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳ್ಳತನ – ಆರೋಪಿಗಳಿಬ್ಬರು ಪೊಲೀಸ್‌ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ‌ – ಪರಿಸರ ಪ್ರೇಮಿಗಳ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಮಂಗಳೂರು ನಗರದ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಎಂದಿನಂತೆ ಈ ವರ್ಷ ವಾಡಿಕೆಯ ಮಳೆಯಾಗದೇ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗುವುದು ಖಂಡಿತ. ಇದನ್ನು ಸರಿಪಡಿಸಲು ಹೆಣಗಾಡುತ್ತಿರುವ ವೇಳೆ ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾಗುವ ಕಾರ್ಯವಾಗುತ್ತಿದೆ. ಮಂಗಳೂರು ನಗರದ ನಂತೂರಿನಿಂದ ಕೆಪಿಟಿವರೆಗೆ ಉಂಟಾಗುವ ಟ್ರಾಫಿಕ್ ಜಾಮ್ ಕಡಿಮೆ ಮಾಡುವ ಉದ್ದೇಶದಿಂದ ಹೆದ್ದಾರಿ ಪ್ರಾಧಿಕಾರವು ಫ್ಲೈಓವರ್ ನಿರ್ಮಾಣಕ್ಕೆ ಸಿದ್ಧತೆ ನಡೆಸುತ್ತಿದ್ದು, ಇದಕ್ಕಾಗಿ ರಸ್ತೆಯ ಎರಡೂ ಬದಿಗಳಲ್ಲಿರುವ ಮರಗಳನ್ನು ತೆರವು ಮಾಡಲು ಗುರುತಿಸಲಾಗಿತ್ತು.

ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ‌ – ಪರಿಸರ ಪ್ರೇಮಿಗಳ ಆಕ್ರೋಶ Read More »

ಕರಾವಳಿ

ಮಂಗಳೂರು: ಅ. 06 ರಂದು ಮಾಹಿತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಮಂಗಳೂರು ವಿಶ್ವವಿದ್ಯಾನಿಲಯ, ಕಾಲೇಜು ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕರ್ನಾಟಕ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಕಾಲೇಜುಗಳ ಉಪನ್ಯಾಸಕ ಮತ್ತು ಉಪನ್ಯಾಸಕಿಯರಿಗೆ ಒಂದು ದಿನದ ರೋವರಿಂಗ್ ಮತ್ತು ರೇಂಜರಿಂಗ್ ಮಾಹಿತಿ ಶಿಬಿರವನ್ನು ಅ. 06 ರಂದು ಬೆಳಗ್ಗೆ 10 ಗಂಟೆಗೆ ನಗರದ ಲಾಲ್ ಬಾಗ್ ನಲ್ಲಿರುವ ಜಿಲ್ಲಾ ಸ್ಕೌಟ್ಸ್ ಗೈಡ್ಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು

ಮಂಗಳೂರು: ಅ. 06 ರಂದು ಮಾಹಿತಿ ಶಿಬಿರ Read More »

ಕರಾವಳಿ

ಮಹಿಳಾ ಕುಸ್ತಿ ಸ್ಪರ್ಧೆ – ಮೆಲ್ಕಾರ್ ಮಹಿಳಾ ಕಾಲೇಜಿನ ಸನಾ ಸುಲ್ತಾನಳಿಗೆ ಚಿನ್ನದ ಪದಕ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 25. ದ.ಕ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂತ ಆಗ್ನೇಸ್ ಪದವಿ ಪೂರ್ವ ಕಾಲೇಜು ಮಂಗಳೂರು ಇದರ ಸಹಯೋಗದಲ್ಲಿ ಕಾಲೇಜಿನ ಒಳಾಂಗಣ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 67 ಕೆ.ಜಿ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಮೆಲ್ಕಾರ್ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸನಾ ಸುಲ್ತಾನ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಸಾಲೆತ್ತೂರು ನಿವಾಸಿ ಅಬ್ದುಲ್ ಬಶೀರ್ ಹಾಗೂ

ಮಹಿಳಾ ಕುಸ್ತಿ ಸ್ಪರ್ಧೆ – ಮೆಲ್ಕಾರ್ ಮಹಿಳಾ ಕಾಲೇಜಿನ ಸನಾ ಸುಲ್ತಾನಳಿಗೆ ಚಿನ್ನದ ಪದಕ Read More »

ಕರಾವಳಿ, ಕ್ರೀಡಾ ನ್ಯೂಸ್

ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಎರಡು ಟಿಪ್ಪರ್ ಸಹಿತ 15 ದೋಣಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬಜ್ಪೆ, ಸೆ. 24. ಮಂಗಳೂರು ತಾಲೂಕಿನ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಗುರುಪುರ (ಪಲ್ಗುಣಿ) ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದ ಬಜ್ಪೆ ಪೊಲೀಸರು ಎರಡು ಟಿಪ್ಪರ್ ಲಾರಿಗಳ‌ ಸಹಿತ 15 ದೋಣಿಗಳನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಗುರುಪುರ ಫಲ್ಗುಣಿ ನದಿಯ ತಟದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಬಜ್ಪೆ ಪೊಲೀಸರು ಶನಿವಾರದಂದು ಬೆಳಗ್ಗೆ 4 ಗಂಟೆಯ ಸುಮಾರಿಗೆ ಕಾರ್ಯಾಚರಣೆ‌

ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಎರಡು ಟಿಪ್ಪರ್ ಸಹಿತ 15 ದೋಣಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸಿಸಿಬಿ ಕಾರ್ಯಾಚರಣೆ- ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳುರಿನಲ್ಲಿ ನಡೆದಿದೆ. ಡ್ರಗ್ಸ್ ಫ್ರೀ ಮಂಗಳೂರು ನಿಟ್ಟಿನಲ್ಲಿ ಪೊಲೀಸರು ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬಂಧಿತರನ್ನು ಉಪ್ಪಿನಂಗಡಿಯ ಪಿ.ಎಸ್. ಅಬ್ದುಲ್ ಅಜೀಜ್ ಮತ್ತು ಸುರತ್ಕಲ್ ನ ಅಕ್ಷಿತ್ ಕುಮಾರ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು 35 ಗ್ರಾಂ. ತೂಕದ 1,75,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್

ಮಂಗಳೂರು: ಸಿಸಿಬಿ ಕಾರ್ಯಾಚರಣೆ- ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಕರ್ತವ್ಯದಲ್ಲಿರುವಾಗಲೇ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು(45) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದಾರೆ ಎನ್ನಲಾಗಿದೆ. 1993 ನೇ ಬ್ಯಾಚ್ ನವರಾಗಿರುವ ರಾಜೇಶ್, ಸುರತ್ಕಲ್ ಹಾಗೂ ಪಣಂಬೂರು

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 16. ಕಾರು ಹಾಗೂ ಬೈಕ್ ನಡುವೆ  ಢಿಕ್ಕಿ ಸಂಭವಿಸಿದ ಪರಿಣಾಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ(21) ಎಂದು ಗುರುತಿಸಲಾಗಿದ್ದು. ಗಾಯಾಳು ಬೈಕ್ ಸವಾರ ಬಂಟ್ವಾಳದ ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ(21) ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಿಷೇಧಿತ ಎಂಡಿಎಂಎ ಮಾರಾಟ – ಮಾದಕ ವಸ್ತು ಸಹಿತ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪಡೆದುಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ಉಳ್ಳಾಲ ಮುಕ್ಕಚೇರಿ ಒಂಭತ್ತುಕೆರೆ ನಿವಾಸಿ ಅಬ್ದುಲ್‌ ಸವಾಜ್‌ ಆಲಿಯಾಸ್‌ ಚವ್ವಾ(30) ಎಂದು ಗುರುತಿಸಲಾಗಿದೆ. ಆರೋಪಿ ಸವಾದ್ ಒಂಭತ್ತು ಕೆರೆ ಪರಿಸರದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿ

ನಿಷೇಧಿತ ಎಂಡಿಎಂಎ ಮಾರಾಟ – ಮಾದಕ ವಸ್ತು ಸಹಿತ ಆರೋಪಿ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top