Mangalore

ಶಿರಸಿ- ಕುಮಟಾ- ಬೇಲೇಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್

(ನ್ಯೂಸ್ ಕಡಬ) newskadaba.com ಶಿರಸಿ, ಅ. 10:  ಬಹುನಿರೀಕ್ಷಿತ ಶಿರಸಿ- ಕುಮಟಾ- ಬೇಲೇಕೇರಿ ರಾಷ್ಟ್ರೀಯ ಹೆದ್ದಾರಿ 766 ಇಇ ವಿಸ್ತರಣೆ ಕಾಮಗಾರಿ ನಡೆಯುವ ಕಾರಣ, ಅ.12ರಿಂದ 18 ತಿಂಗಳ ಕಾಲ ಶಿರಸಿಯಿಂದ ಕುಮಟಾ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಬೇಲೇಕೇರಿ ಕ್ರಾಸ್ ನಿಂದ ಬೇಲೇಕೇರಿ ಬಂದರಿನವರೆಗೆ ರಸ್ತೆಯನ್ನು ಬಂದ್ ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ರಸ್ತೆಯನ್ನು 18 ತಿಂಗಳ ಕಾಲ ಬಂದ್ ಮಾಡಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿತ್ತು. ಭಾರತ್ ಮಾಲಾ […]

ಶಿರಸಿ- ಕುಮಟಾ- ಬೇಲೇಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್ Read More »

ಕರಾವಳಿ

ಅರಂತೋಡು: ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.10: ಕಳಗಿ ಬಾಲಚಂದ್ರರ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಕಲ್ಲುಗುಂಡಿಯ ಸಂಪತ್ನನ್ನು ಅ.8 ರಂದು ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನವೊಂದು ಅರಂತೋಡು ಬಳಿಯ ಕಳುಬೈಲು ಎಂಬಲ್ಲಿರುವ ರಬ್ಬರ್‌ ತೋಟವೊಂದರಲ್ಲಿ ಪತ್ತೆಯಾಗಿದೆ.     ಇದು ಚೊಕ್ಕಾಡಿಯ ಪದ್ಮನಾಭ ಎಂಬವರ ವಾಹನವಾಗಿದ್ದು, ಸಂಪತ್‌ ಹತ್ಯೆ ಮಾಡಿದವರು ಈಯೊಂದು ಹಸಿರು ಬಣ್ಣದ ಕ್ವಾಲಿಸ್‌ ವಾಹನದಲ್ಲಿ ಬಂದಿದ್ದರು ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಕಲ್ಲುಗುಂಡಿಯ ಮನು ಎಂಬಾತ ಈ ಕ್ವಾಲಿಸ್ ನ್ನು ಶೂಟಿಂಗ್‌ ಇದೆ ಎಂದು

ಅರಂತೋಡು: ಕೊಲೆಗೈದ ಶಂಕಿತ ಆರೋಪಿಗಳು ಬಳಸಿದ್ದ ಕ್ವಾಲಿಸ್‌ ವಾಹನ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್ ರವರ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಪಾಟ್ನಾ, ಅ.10: ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್‌‌ ಅವರ ಅಂತ್ಯಕ್ರಿಯೆಯು ಇಂದು ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.     ಈ ಬಗ್ಗೆ ಕಳೆದ ದಿನ ಕೇಂದ್ರ ಸಂಪುಟ ತೀರ್ಮಾನಿಸಿದ್ದು, ಸಕಲ ಸಕಾರಿ ಗೌರವಗಳ ಮೂಲಕ ರಾಮ್‌ ವಿಲಾಸ್‌ ಪಾಸ್ವಾನ್‌‌‌ ಅವರಿಗೆ ವಿದಾಯ ಹೇಳಲು ತೀರ್ಮಾನಿಸಿದೆ. ಈ ಸಂದರ್ಭದಲ್ಲಿ ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರಿಗೆ ಎಲ್‌ಜೆಪಿ ನಾಯಕ ದಿವಂಗತ ರಾಮ್‌ವಿಲಾಸ್‌ ಪಾಸ್ವಾನ್ ನಿರ್ವಹಿಸುತ್ತಿದ್ದ ಆಹಾರ ಮತ್ತು

ಇಂದು ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್ ರವರ ಅಂತ್ಯಕ್ರಿಯೆ Read More »

ರಾಷ್ಟ್ರೀಯ ನ್ಯೂಸ್

ಹಿಟ್ ಚಿತ್ರಗಳ ನಿರ್ದೇಶಕ ವಿಜಯ್ ರೆಡ್ಡಿ ವಿಧಿವಶ

(ನ್ಯೂಸ್ ಕಡಬ) newskadaba.com ಚೆನ್ನೈ, ಅ. 10:   ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತಿದ್ದ ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ (84) ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.   ಕನ್ನಡದಲ್ಲಿ ಸುಮಾರು 40 ಕ್ಕೂ ಹೆಚ್ಚು ಚಿತ್ರಗಳಿಗೆ ನಿರ್ದೇಶಕ ವಿಜಯ ಆಕ್ಷನ್ ಕಟ್ ಹೇಳಿದ್ದರು. ಡಾ. ರಾಜ್ ಕುಮಾರ್ ನಟನೆಯ ಗಂಧದ ಗುಡಿ, ಮಯೂರ. ಶ್ರೀನಿವಾಸ ಕಲ್ಯಾಣ,

ಹಿಟ್ ಚಿತ್ರಗಳ ನಿರ್ದೇಶಕ ವಿಜಯ್ ರೆಡ್ಡಿ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಕೇರಳ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆ.!!

(ನ್ಯೂಸ್ ಕಡಬ) newskadaba.com ಕೇರಳ, ಅ. 10 :ಕೇರಳ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಂಬ್ರಿ ಎಂದು ತಮ್ಮ ಆಪ್ತ ವಲಯದಲ್ಲಿ ಖ್ಯಾತರಾಗಿದ್ದ ಸುರೇಶ್ ಕುಮಾರ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಅಲಪ್ಪುಳದಲ್ಲಿರುವ ತಮ್ಮ ನಿವಾಸದಲ್ಲಿ ನೇಣಿ ಬಿಗಿದುಕೊಂಡು ಕೃತ್ಯವೆಸಗಿದ್ದಾರೆ ಎಂದು ವರದಿಯಾಗಿದೆ. ಕೇರಳದ ಅಲಪ್ಪುಳ ಜಿಲ್ಲೆಯವರಾದ ಸುರೇಶ್ ಕುಮಾರ್ ಎಡಗೈ ಸ್ಪಿನ್ನರ್ ಆಗಿ ಮಿಂಚಿದ್ದರು. 90ರ ದಶಕದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಅಂಡರ್ 19 ತಂಡವನ್ನು ಪ್ರತಿನಿಧಿಸುವ ಮೂಲಕ ಅಂತಾರಾಷ್ಟ್ರೀಯ

ಕೇರಳ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆ.!! Read More »

ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಬಡಿದ ಕಾರು ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 10: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಾಂಕ್ರೀಟ್ ಗೋಡೆಗೆ ಬಡಿದ ಪರಿಣಾಮ ಆರೋಗ್ಯಾಧಿಕಾರಿ ಮೃತಪಟ್ಟು, ವೈದ್ಯೆ ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ಅ.9ರ ಮಧ್ಯಾಹ್ನ ನೀಲೇಶ್ವರದ ಕರುವೇಚ್ಚೆರಿ ತಿರುವಿನಲ್ಲಿ ನಡೆದಿದೆ. ಮೃತರನ್ನು ಬೇಡಡ್ಕ ತಾಲೂಕು ಆಸ್ಪತ್ರೆಯ ಹೆಲ್ತ್ ಇನ್ಸ್ ಪೆಕ್ಟರ್ ತ್ರಿಶ್ಯೂರು ಮೂಲದ ಪೌಲ್ ಗ್ಲೆಟ್ಟೋ ಎಲ್ ಮೇರೋಕಿ (49) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಜ್ಯೂನಿಯರ್ ಹೆಲ್ತ್ ಇನ್ಸ್ ಪೆಕ್ಟರ್ ಪ್ರದೀಪ್, ಆಸ್ಪತ್ರೆ ಅಸಿಸ್ಟೆಂಟ್ ಸರ್ಜನ್

ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಬಡಿದ ಕಾರು ➤ ಓರ್ವ ಮೃತ್ಯು Read More »

ಕರ್ನಾಟಕ

ಐಪಿಎಲ್‍ನಲ್ಲಿ ಧೋನಿ ವೈಫಲ್ಯ ➤ ಧೋನಿ ಮಗಳು ಝೀವಾಗೆ ಅತ್ಯಾಚಾರ ಬೆದರಿಕೆ.!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 10: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಐಪಿಎಲ್-2020ಯಲ್ಲಿ ವಿಫಲವಾಗಿದ್ದಕ್ಕೆ ವ್ಯಕ್ತಿಯೋರ್ವ ಅವರ ಮಗಳು ಝೀವಾ ಮೇಲೆ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾನೆ.ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್‍ನಲ್ಲಿ ಧೋನಿ ನೇತೃತ್ವದ ತಂಡ ಆರಂಭದಲ್ಲೇ ಎಡವಿದೆ. ಟೂರ್ನಿಯ ಆರಂಭದ ಮೊದಲ ಪಂದ್ಯವನ್ನು ಗೆದ್ದರೂ ನಂತರ ಅದೇ ಲಯದಲ್ಲಿ ತಂಡವನ್ನು ತೆಗೆದುಕೊಂಡು ಹೋಗುವಲ್ಲಿ ಧೋನಿ ಎಡವಿದ್ದಾರೆ. ಹೀಗಾಗಿ ವ್ಯಕ್ತಿಯೋರ್ವ ಧೋನಿಯ ಐದು ವರ್ಷದ ಮಗಳನ್ನು ಅತ್ಯಾಚಾರ ಮಾಡುವುದಾಗಿ ಟ್ವಿಟ್ಟರಿನಲ್ಲಿ ಕಮೆಂಟ್ ಮಾಡಿದ್ದಾನೆ.ಕಳೆದ ಬುಧವಾರ

ಐಪಿಎಲ್‍ನಲ್ಲಿ ಧೋನಿ ವೈಫಲ್ಯ ➤ ಧೋನಿ ಮಗಳು ಝೀವಾಗೆ ಅತ್ಯಾಚಾರ ಬೆದರಿಕೆ.! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳ: ದೇವಾಲಯದ 10 ಅರ್ಚಕರಿಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ತಿರುವನಂತಪುರ, ಅ.09: ಕೇರಳದ ಪದ್ಮನಾಭ ಸ್ವಾಮಿ ದೇವಾಲಯದ ಮುಖ್ಯ ಅರ್ಚಕರು, ಸಹಾಯಕ ಅರ್ಚಕರು ಮತ್ತು ಕಾವಲುಗಾರರು, ಒಟ್ಟಾಗಿ 10 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಅ. 15ರ ತನಕ ಭಕ್ತರಿಗೆ ದೇವಾಲಯದ ಪ್ರವೇಶಕ್ಕೆ ಅನುಮತಿ ಇಲ್ಲ ಎಂದು ತಿಳಿಸಿದ್ದಾರೆ.     ದೇವಾಲಯದ ಇಬ್ಬರು ಮುಖ್ಯ ಅರ್ಚಕರು ಸೇರಿದಂತೆ 8 ಸಹಾಯಕ ಅರ್ಚಕರಿಗೆ ಹಾಗೂ ಇಬ್ಬರು ಕಾವಲುಗಾರರಿಗೆ ಕೊರೊನಾ ತಗುಲಿದ್ದು, ಈ ಬಗ್ಗೆ ಪದ್ಮನಾಭ ಸ್ವಾಮಿ ದೇವಾಲಯದ ಕಾರ್ಯಕಾರಿ ಅಧಿಕಾರಿ ರಥೀಶನ್ ಐಎಎಸ್

ಕೇರಳ: ದೇವಾಲಯದ 10 ಅರ್ಚಕರಿಗೆ ಕೋವಿಡ್ ದೃಢ Read More »

ಕರ್ನಾಟಕ

ಭಾರಿ ಮಳೆಗೆ ಕೊಲ್ಲಮೊಗ್ರದ ಮನೆಗಳಿಗೆ ನುಗ್ಗಿದ ನೀರು

(ನ್ಯೂಸ್ ಕಡಬ) newskadaba.com ಕೊಲ್ಲಮೊಗ್ರ, ಅ.09: ಕಳೆದ ದಿನ ಸಂಜೆ ಗುಡುಗು ಮಿಂಚು ಸಹಿತ ಭಾರಿ ಮಳೆಗೆ ಕೊಲ್ಲಮೊಗ್ರದ ಅಶ್ವತ್ಥ ಮರದ ಬಳಿ ಇರುವ ಸೇತುವೆ ಮೇಲೆ ನೀರು ಬಂದಿದ್ದು, ಮರವೊಂದು ಬುಡಸಮೇತ ಹಳ್ಳಕ್ಕೆ ಬಿದ್ದಿದೆ.     ಇದರಂದಾಗಿ ನೀರು ಹರಿಯಲು ಸಾಧ್ಯವಾಗದ ಕಾರಣ ಅಕ್ಕ ಪಕ್ಕದ ಮನೆಗಳಿಗೆ ನೀರು ನುಗ್ಗಿದ್ದು. ಶಶಿಕುಮಾರ್‌ ಬೊಳ್ಳಾಜೆ, ಮಹಾಲಿಂಗ ಪಾಟಾಳಿ, ಶಂಕರ ಪಾಟಾಳಿ, ರಘುನಾಥ ಪಾಟಾಳಿ ಮತ್ತಿತರರ ಮನೆಗಳಿಗೆ ನೀರು ನುಗ್ಗಿ ಹಾನಿಗಳಾಗಿವೆ.  

ಭಾರಿ ಮಳೆಗೆ ಕೊಲ್ಲಮೊಗ್ರದ ಮನೆಗಳಿಗೆ ನುಗ್ಗಿದ ನೀರು Read More »

ಕರಾವಳಿ

ಸಂಪಾಜೆ: ರಾಜ್ಯ ಹೆದ್ದಾರಿಯ ಚರಂಡಿ ಕುಸಿತ

(ನ್ಯೂಸ್ ಕಡಬ) newskadaba.com ಸಂಪಾಜೆ, ಅ.09: ಸಂಪಾಜೆಯ ಗಡಿಕಲ್ಲಿನ ಮಸೀದಿಯ ಬಳಿ ಮಂಗಳೂರು ಮೈಸೂರು ರಾಜ್ಯ ಹೆದ್ದಾರಿಯು ಕಳೆದ ದಿನ ರಾತ್ರಿ ಸುರಿದ ಭಾರಿ ಮಳೆಗೆ ಚರಂಡಿ ಕುಸಿದಿದ್ದು, ಇದೀಗ ಅಪಾಯಕಾರಿ ಉಂಟುಮಾಡಿದೆ.     ದಿನಪ್ರತಿ ನೂರಾರು ವಾಹನಗಳು, ಪಾದಚಾರಿಗಳು ಈ ದಾರಿಯಲ್ಲಿ ಸಂಚರಿಸುತ್ತಿದ್ದು, ಅಪಾಯ ತಪ್ಪಿದ್ದಲ್ಲ. ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಮುಂದೆ ಆಗಬಹುದಾದ ದುರ್ಘಟನೆಗಳನ್ನು ತಪ್ಪಿಸಬೇಕಾಗಿ ಸಂಪಾಜೆ ಎಸ್.ಡಿ.ಪಿ.ಐ ಪ್ರಮುಖರಾದ ಮಹಮ್ಮದ್‌ ಕುಂಞೆ ಮತ್ತು ಆಶ್ರಫ್‌ ರವರು ಈ ಮೂಲಕ ತಿಳಿಸಿದ್ದಾರೆ.

ಸಂಪಾಜೆ: ರಾಜ್ಯ ಹೆದ್ದಾರಿಯ ಚರಂಡಿ ಕುಸಿತ Read More »

ಕರಾವಳಿ
Scroll to Top