ದಲಿತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಭೂಪ ➤ ಇತ್ತ ಹಾಥರಸ್ ಘಟನೆ ಖಂಡಿಸಿ ತಂದೆಯ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಅ.07: ಹಾಥರಸ್ನಲ್ಲಿ ನಡೆದಿದ ಗ್ಯಾಂಗ್ರೇಪ್ ಘಟನೆಯನ್ನು ಖಂಡಿಸಿ ಎಸ್ಡಿಪಿಐ ಸಂಘಟನೆಯ ಮುಖಂಡನೊಬ್ಬ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಆತನ ಮಗ ದಲಿತ ಯುವತಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧನವಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮಹಮ್ಮದ್ ಫೈಝಲ್ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿ. ಪೈಝಲ್ಗೆ ಆಂಧ್ರ ಮೂಲದ ಯುವತಿಯೊಬ್ಬಳು ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿ ದೈಹಿಕ ಸಂಬಂಧಕ್ಕೂ ಅಲ್ಲದೆ, […]
ದಲಿತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಭೂಪ ➤ ಇತ್ತ ಹಾಥರಸ್ ಘಟನೆ ಖಂಡಿಸಿ ತಂದೆಯ ಪ್ರತಿಭಟನೆ Read More »
ಕರಾವಳಿ, ಕ್ರೈಮ್ ನ್ಯೂಸ್









