Mangalore

ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕ

(ನ್ಯೂಸ್ ಕಡಬ)newskadaba.com ಉಡುಪಿ, ಆ.12. ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕಗೊಂಡಿದ್ದಾರೆ. ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಬೆಂಗಳೂರು ನೃಪತುಂಗ ವಿಶ್ವವಿದ್ಯಾನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕ Read More »

ಕರಾವಳಿ

ಮಂಗಳೂರು ವಿವಿಯ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು ವಿಧಿವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.12. ಮಂಗಳೂರು ವಿವಿ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು ಅವರು ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ 1989ರಿಂದ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರು ವಿಭಾಗದ ಅಧ್ಯಕ್ಷರಾಗಿ,ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್,ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. 2017ರಲ್ಲಿ ಮಂಗಳೂರು ವಿವಿಯಿಂದ ಉತ್ತಮ ಪ್ರಾಧ್ಯಾಪಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದ ಉದಯ್ ಅವರು ಇಂಡಿಯನ್ ಹಿಸ್ಟರಿ ಕಾಂಗ್ರೆಸ್,ಸೌತ್ ಇಂಡಿಯನ್ ಕಾಂಗ್ರೆಸ್,ಕರ್ನಾಟಕ ಹಿಸ್ಟರಿ ಕಾಂಗ್ರೆಸ್ ನ

ಮಂಗಳೂರು ವಿವಿಯ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು ವಿಧಿವಶ Read More »

ಕರಾವಳಿ

ಹೊಸ ಪಠ್ಯಪುಸ್ತಕದ ಪಾಠದಲ್ಲಿ ಬ್ರಾಹ್ಮಣರ ಅವಹೇಳನ ವಿವಾದ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.12. ಕರ್ನಾಟಕ ಸರ್ಕಾರ ಇತ್ತೀಚೆಗೆ ಪಠ್ಯ ಪುಸ್ತಕಗಳನ್ನು ಈ ವರ್ಷದ ಮಟ್ಟಿಗೆ ತಾತ್ಕಾಲಿಕವಾಗಿ ಪರಿಷ್ಕರಿಸಿದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ ಸೇರಿಸಿದ್ದ ಕೆಲವು ಪಾಠಗಳನ್ನು ತೆಗೆದು ಅದರ ಬದಲು ಬೇರೆ ಪಾಠಗಳನ್ನು ಸೇರ್ಪಡೆ ಮಾಡಿದೆ. ಆದರೆ, ಇದೀಗ ಸೇರ್ಪಡೆಯಾದ ಪಾಠಗಳೂ ಸಮಾಜದ ಸಾಮರಸ್ಯಕ್ಕೆ ಧಕ್ಕೆ ತರುವಂತಿದೆ ಎಂಬ ಆರೋಪ ಕೇಳಿ ಬಂದಿದೆ. 8ನೇ ತರಗತಿಯ ಕನ್ನಡ ದ್ವಿತೀಯ ಭಾಷೆಯ ಪಠ್ಯದಲ್ಲಿ ವಿಜಯಮಾಲಾ ರಂಗನಾಥ ಬರೆದ ‘ಬ್ಲಡ್‌ ಗ್ರೂಪ್‌’ ಎಂಬ ಪಾಠದಲ್ಲಿ ಜಾತಿ ವ್ಯವಸ್ಥೆಗೆ ಬ್ರಾಹ್ಮಣ

ಹೊಸ ಪಠ್ಯಪುಸ್ತಕದ ಪಾಠದಲ್ಲಿ ಬ್ರಾಹ್ಮಣರ ಅವಹೇಳನ ವಿವಾದ Read More »

ಕರಾವಳಿ

ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.12. 30 ವರ್ಷಗಳ ಹಿಂದೆ ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಹಳೇ ಪ್ರಕರಣದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಯನ್ನು ಮೊಹಮ್ಮದ್ ಮುಸ್ತಫಾ(63) ಗುರುತಿಸಲಾಗಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ 1993 ನೇ ಇಸವಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಯನ್ನು  ಫಲಿಮಾರು ಪರಿಸರದಲ್ಲಿ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ..! – ದೂರು ದಾಖಲು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.12. ಅಡಿಕೆ ಅಂಗಡಿಯಲ್ಲಿ ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುತ್ತಿದ್ದ ವ್ಯಕ್ತಿಯೊಬ್ಬರಿಗೆ ವೇಳೆ ಬೈಕ್ ನಲ್ಲಿ ಬಂದ ಯುವಕ ಯಾಮಾರಿಸಿದ ಹಣ ದೋಚಿದ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಪದ್ಮುಂಜದ ಸಮೀಪದ ಉಳಿಯ ನಿವಾಸಿ 65 ವರ್ಷ ಪ್ರಾಯದ ದೇವಪ್ಪ ಗೌಡ ಅವರು ವಂಚನೆಗೆ ಒಳಗಾದವರು ಎಂದು ತಿಳಿದುಬಂದಿದೆ. ನಾನು ನಿಮ್ಮ ಮಗಳ ಸಹಪಾಠಿ ಮೋಹನ್‌, ಕೆನರಾ ಬ್ಯಾಂಕ್‌ ಉದ್ಯೋಗಿ ಎಂದು ಹೇಳಿ ಮೋದಿಯವರು ಕೊರೊನಾ ಸಮಯದಲ್ಲಿ ಕಳಿಸಿಕೊಟ್ಟ ಹಣ ಬ್ಯಾಂಕಿನಲ್ಲಿ

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ..! – ದೂರು ದಾಖಲು Read More »

ಕರಾವಳಿ

ಬೆಳ್ತಂಗಡಿ: ರಕ್ತ ಚಂದನ ಕಳ್ಳಸಾಗಣಿಕೆ – ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.ಕಂ ಬೆಳ್ತಂಗಡಿ, ಆ 12. ರಕ್ತ ಚಂದನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ 125 ಕೆ.ಜಿ ರಕ್ತಚಂದನವನ್ನು ವೇಣೂರು ವಲಯಾರಣ್ಯಧಿಕಾರಿ ನೇತೃತ್ವದ ತಂಡವು ವಶಕ್ಕೆ ಪಡೆದ ಘಟನೆ ವೇಣೂರು ಸಮೀಪ ಕರಿಮಣೇಲು ಎಂಬಲ್ಲಿ ನಡೆದಿದೆ ಎನ್ನಲಾಗಿದೆ. ಆರೋಪಿತಗಳನ್ನು ಬಂಟ್ವಾಳ ಮಾವಿನಕಟ್ಟೆ ನಿವಾಸಿ ಖಾಲಿದ್ ಹಾಗೂ ಗುರುವಾಯನಕೆರೆ ನಿವಾಸಿ ದೀಕ್ಷಿತ್ ಅವರನ್ನು ಬಂಧಿಸಲಾಗಿದೆ. ವೇಣೂರು ಕರಿಮಣೇಲು ಎಂಬಲ್ಲಿಂದ ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದರು. ಈ ವೇಳೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಲಯಾರಣ್ಯಧಿಕಾರಿ ಮಹೀಮ್ ಜನ್ನು

ಬೆಳ್ತಂಗಡಿ: ರಕ್ತ ಚಂದನ ಕಳ್ಳಸಾಗಣಿಕೆ – ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ

ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಆ.11. ವ್ಯಕ್ತಿಯೋರ್ವರ ಮನೆಯಿಂದ ಅಡಿಕೆ ಯನ್ನು ಕದ್ದ ಕಳ್ಳರನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ. ಬಂಧಿತರನ್ನು ಆರೋಪಿಗಳನ್ನು ಪುತ್ತೂರಿನ ನಿವಾಸಿಗಳಾದ ಕಿರಣ್ ಕುಮಾರ್ ಹಾಗೂ ಸಂತೋಷ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ವಿಷ್ಣುಕಲ್ಲುರಾಯ ಅವರ ಮನೆಯಿಂದ 2 ಕ್ವಿಂಟಾಲ್ ಒಣ ಅಡಿಕೆ ಹಾಗೂ ಹುಲ್ಲು ತೆಗೆಯುವ ಮೇಷಿನ್ ಕಳ್ಳತನ ಮಾಡಿದ್ದರು. ಈ ಕುರಿತಂತೆ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 1 ಕ್ವಿಂಟಾಲ್ ಅಡಿಕೆ

ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕೊಯಿಲ ಸಂತ್ರಸ್ತರ ಪುನರ್ವಸತಿ ಕೇಂದ್ರ ಪರಿಶೀಲನೆ

(ನ್ಯೂಸ್ ಕಡಬ)newskadaba.com ಕಡಬ, ಆ.11. ಕಡಬ ತಾಲೂಕು ಕೊಯಿಲ ಎಂಡೋ ಸಂತ್ರಸ್ತರ ಪುನರ್ವಸತಿ ಕೇಂದ್ರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ವಿಶೇಷ ಮೇಲ್ವಿಚಾರಕರಾದ ಡಾ. ಯೋಗೇಶ್ ದುಬೆ ಅವರು ಭೇಟಿ ನೀಡಿ ಪರಿಶೀಲಿಸಿದರು ಎನ್ನಲಾಗಿದೆ. ಎಂಡೋ ಬಾಧಿತರ ಅಂಕಿ ಅಂಶ, ಸಂತ್ರಸ್ಥರಿಗೆ ನೀಡಲಾಗುವ ಸೌಲಭ್ಯದ ಬಗ್ಗೆ ಪುತ್ತೂರು ತಾಲೂಕು ಅರೋಗ್ಯಾಧಿಕಾರಿ ಡಾ. ದೀಪಕ್ ರೈ ಮಾಹಿತಿ ನೀಡಿದರು. ಪುನರ್ವಸತಿ ಕೇಂದ್ರವನ್ನು ಮುನ್ನಡೆಸುತ್ತಿರುವ ಬೆಳ್ತಂಗಡಿ ನರಿಯ ಸಿಯೋನ್ ಆಶ್ರಮ ಟ್ರಸ್ಟ್ ನ ವ್ಯವಸ್ಥಾಪಕ ಜಾಕ್ಸನ್ ಪುನರ್ವಸತಿ ಕೇಂದ್ರದ ಕಾರ್ಯವೈಖರಿ ಬಗ್ಗೆ

ಕಡಬ: ಕೊಯಿಲ ಸಂತ್ರಸ್ತರ ಪುನರ್ವಸತಿ ಕೇಂದ್ರ ಪರಿಶೀಲನೆ Read More »

ಕರಾವಳಿ

 ಉಳ್ಳಾಲ: ಪೋಕ್ಸೊ ಆರೋಪಿಯ ಖುಲಾಸೆ !

(ನ್ಯೂಸ್ ಕಡಬ)newskadaba.com ಉಳ್ಳಾಲ, ಆ.11. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಉಳ್ಳಾಲದ ಸುಂದರೀಭಾಗ್ ನಿವಾಸಿ ನವಾಜ್ ಉಳ್ಳಾಲ ಎಂಬಾತನನ್ನು ಪೋಕ್ಸೋ ಕಾಯಿದೆ ಅಡಿ ಬಂಧಿಸಲಾಗಿತ್ತು. ಆರೋಪಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ತನಿಖೆ, ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ ಎಂದು ಪೋಲೀಸರು ಚಾರ್ಜ್’ಶೀಟನ್ನು ಮಂಗಳೂರಿನ ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಎಫ್.ಟಿ‌‌‌.ಎಸ್‌.ಸಿ -I) ನ್ಯಾಯಾಲಯಕ್ಕೆ ಸಲ್ಲಿಸಿದ್ದರು ಎನ್ನಲಾಗಿದೆ. ಈ ಕುರಿತಾದ ಆರೋಪಗಳಂತೆ ಸಾಕ್ಷಿ ವಿಚಾರಣೆ ನಡೆಸಿದ ಘನ ನ್ಯಾಯಾಲಯವು, ಸಾಕ್ಷಿ ವಿಚಾರಣೆ, ವಾದ ಪ್ರತಿವಾದಗಳನ್ನು ಆಲಿಸಿದ ನಂತರ

 ಉಳ್ಳಾಲ: ಪೋಕ್ಸೊ ಆರೋಪಿಯ ಖುಲಾಸೆ ! Read More »

ಕರಾವಳಿ

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ವಿಟ್ಲ, ಆ.11. ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಆರೋಪಿಯನ್ನು ಬಂಟ್ವಾಳ ನೆಟ್ಲಮುಡ್ನೂರು ಗ್ರಾಮದ ಶಶಿಧರ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಯ ವಶದಲ್ಲಿದ್ದ ಅಂದಾಜು ರೂ 1,516.21 ಮೌಲ್ಯದ ವಿವಿಧ ಕಂಪೆನಿಯ ಒಟ್ಟು ಪ್ರಮಾಣ 2.880 ಲೀಟರ್ ಅಕ್ರಮ ಮದ್ಯದ ಸ್ಯಾಚೆಟ್ ಗಳು ಹಾಗೂ ಮದ್ಯ ಮಾರಾಟದಿಂದ ಬಂದ ರೂಪಾಯಿ 550 ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top