Mangalore

ಗುತ್ತಿಗಾರು : ಅಕ್ರಮ ಗೋ ಸಾಗಾಟ, ಆರೋಪಿಗಳು ಪೊಲೀಸರ ವಶಕ್ಕೆ.!!

(ನ್ಯೂಸ್ ಕಡಬ) newskadaba.com ಗುತ್ತಿಗಾರು , ಸೆ. 28:  ಗುತ್ತಿಗಾರಿನ ಕಡ್ತಲ್ ಕಜೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಕಳೆದ ದಿನ ರಾತ್ರಿ ಪತ್ತೆ ಹಚ್ಚಲಾಗಿದೆ. ಪಿಕಪ್ ವಾಹನದಲ್ಲಿ ಮೂರು ಗೋವುಗಳನ್ನು ಸಾಗಿಸಲಾಗುತಿತ್ತು. ಕೊಲ್ಲಮೊಗ್ರದಿಂದ ತರಲಾಗಿತ್ತೆನ್ನಲಾಗಿದೆ. ಗುತ್ತಿಗಾರಿನ ಭಜರಂಗದಳದ ಭಗತ್ ಸಿಂಗ್ ಶಾಖೆ ಹಾಗೂ ಹಿಂದೂ ಜಾಗರಣ ವೇದಿಕೆಯವರು ತಡೆ ಹಿಡಿದು ವಿಚಾರಿಸಿದಾಗ ಯಾವುದೇ ದಾಖಲೆಗಳಿಲ್ಲದ್ದು ಕಂಡು ಬಂದಿದೆ. ಬಳಿಕೆ ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿ, ಗೋವು ಮತ್ತು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಲಾಗಿದೆ ತಿಳಿದು […]

ಗುತ್ತಿಗಾರು : ಅಕ್ರಮ ಗೋ ಸಾಗಾಟ, ಆರೋಪಿಗಳು ಪೊಲೀಸರ ವಶಕ್ಕೆ.!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಸ್ಕೆಎಸ್ಎಸ್ಎಫ್ ಮಾಣಿ ಕ್ಲಸ್ಟರ್ ವತಿಯಿಂದ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 27:  ಎಸ್ ಕೆ ಎಸ್ ಎಸ್ ಎಫ್ ಮಾಣಿ ಕ್ಲಸ್ಟರ್ ವತಿಯಿಂದ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಯಿತು. ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತಲೂ ಗಿಡಗಂಟಿಗಳು ಬೆಳೆದು ನಿಂತಿದ್ದು, ಆಸ್ಪತ್ರೆಗೆ ಬರುವ ರೋಗಿಗಳಿಗೆ ತೊಂದರೆ ಆಗಕೂಡದು ಎಂಬ ಉದ್ದೇಶದಿಂದ ಎಸ್ ಕೆ ಎಸ್ ಎಸ್ ಎಫ್ ಮಾಣಿ ಕ್ಲಸ್ಟರ್ ನ ವಿಖಾಯ ಸದಸ್ಯರು ಬೆಳಿಗ್ಗೆನಿಂದಲೇ ಸ್ವಚ್ಛತಾ ಕಾರ್ಯ ಕೈಗೆತ್ತಿಕೊಂಡರು. ಈ ಸಂದರ್ಭ ಅಧ್ಯಕ್ಷ ಸತ್ತಾರ್ ಕಡೇಶಿವಾಲಯ,

ಎಸ್ಕೆಎಸ್ಎಸ್ಎಫ್ ಮಾಣಿ ಕ್ಲಸ್ಟರ್ ವತಿಯಿಂದ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆ Read More »

ಕರಾವಳಿ, ಕರ್ನಾಟಕ

ಲಕ್ನೋ : ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಕಾಮುಕರ ಅಟ್ಟಹಾಸ.!!

(ನ್ಯೂಸ್ ಕಡಬ) newskadaba.com ಲಕ್ನೋ, ಸೆ. 27:  ಚಲಿಸುತ್ತಿದ್ದ ಬಸ್ ನಲ್ಲಿಯೇ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪಾಪಿಗಳು, ಬಸ್ ನಿಂದ ಮಹಿಳೆಯನ್ನು ಎಸೆದ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಅತ್ಯಾಚಾರ ಎಸಗಿದ ನಂತರ ಕಾಮುಕರನ್ನು ಮಹಿಳೆಯನ್ನು ರಸ್ತೆಯಲ್ಲಿಯೇ ಎಸೆದು ಪರಾರಿಯಾಗಿದ್ದಾರೆ. ಸದ್ಯ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದಾರೆ.       ಮಹಿಳೆಗೆ ತಂಪು ಪಾನೀಯದಲ್ಲಿ ನಶೆಯ ಪದಾರ್ಥ ಸೇರಿಸಿ, ನಂತರ ಅದನ್ನು ಕುಡಿಸಿ ಅತ್ಯಾಚಾರ

ಲಕ್ನೋ : ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಕಾಮುಕರ ಅಟ್ಟಹಾಸ.!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋಡಿಂಬಾಳ: ದಿ.ಹರೀಶ್ ಮಜ್ಜಾರು ಸ್ಮರಣಾರ್ಥ ಸೋಲಾರ್‌ ಬೀದಿ ದೀಪ ಅಳವಡಿಕೆ‌

(ನ್ಯೂಸ್ ಕಡಬ) newskadaba.com ಕೋಡಿಂಬಾಳ, ಸೆ.27: ಕೋಡಿಂಬಾಳ ಗ್ರಾಮದ ಮಜ್ಜಾರು ನಿವಾಸಿ ಹರೀಶ್‌ ರವರು ಅಕಾಲಿಕವಾಗಿ  2018  ಸೆ.27 ರಂದು ವಿಧಿವಶರಾಗಿದ್ದರು. ಇವರ ಸ್ಮರಣಾರ್ಥ ಮಜ್ಜಾರು ಕ್ರಾಸ್‌ ಬಳಿ ಬಂಧು-ಬಳಗದವರು ಹಾಗೂ ಮಿತ್ರರಿಂದ ಕೊಡುಗೆಯಾಗಿ ನೀಡಲಾಗಿದ್ದ ಸೋಲಾರ್‌ ಬೀದಿ ದೀಪವನ್ನು ಇಂದು ಅಳವಡಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಪ್ರಶಾಂತ್‌ ಗುಂಡಿಮಜಲು ಅವರು, ಹರೀಶ್‌ ಮಜ್ಜಾರು ಅವರು ಸಂಘಟನೆಯಲ್ಲಿ ತೊಡಗಿಸಿಕೊಂಡು ಉತ್ತಮ ನಡೆನುಡಿಗಳಿಂದ ಸಮಾಜಮುಖಿಯಾಗಿ ಕೆಲಸ ನಿರ್ವಹಿಸಿ ಕುಟುಂಬವರ್ಗ, ಸಮಾಜದಲ್ಲಿ ಆದರ್ಶವಾಗಿ ಬೆಳೆದುಬಂದವರು. ಇವರು ವಿಧಿವಶರಾಗಿದ್ದು ನಮಗೆಲ್ಲ

ಕೋಡಿಂಬಾಳ: ದಿ.ಹರೀಶ್ ಮಜ್ಜಾರು ಸ್ಮರಣಾರ್ಥ ಸೋಲಾರ್‌ ಬೀದಿ ದೀಪ ಅಳವಡಿಕೆ‌ Read More »

ಕರಾವಳಿ

ವಶಪಡಿಸಿಕೊಂಡ ಡ್ರಗ್ಸ್ ಪೊಲೀಸರಿಂದಲೇ ಮಾರಾಟ..!!

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 27:  160 ಕೆಜಿಯಷ್ಟು ಮಾರಿವಾನಾ ಮಾದಕ ದ್ರವ್ಯವನ್ನು ಜಪ್ತಿ ಮಾಡಿಕೊಂಡ ದೆಹಲಿ ಪೊಲೀಸರು, ಕೇವಲ ಒಂದು ಕೆಜಿಯಷ್ಟು ಪತ್ತೆ ಮಾಡಿರುವುದಾಗಿ ರಿಪೋರ್ಟ್ ಮಾಡಿ, ಮಿಕ್ಕಿದ್ದೆಲ್ಲವನ್ನೂ ಮಾರಾಟ ಮಾಡಿದ್ದಾರೆ. ರಾಜಧಾನಿಯ ಜಹಂಗೀರ್‌ನಗರ ಪ್ರದೇಶದ ಇಬ್ಬರು ಸಬ್‌ ಇನ್ಸ್‌ಪೆಕ್ಟರ್‌ಗಳು ಹಾಗೂ ಇಬ್ಬರು ಕಾನ್ಸ್‌ಸ್ಟೇಬಲ್‌ಗಳು ಸೆಪ್ಟೆಂಬರ್‌ 11ರಂದು ಮಾಡಿದ ರೇಡ್‌ನಲ್ಲಿ 160 ಕೆಜಿ ಮಾರಿವಾನಾ ವಶಕ್ಕೆ ಪಡೆದುಕೊಂಡಿ‌ದ್ದಾರೆ. ಈ ಡ್ರಗ್‌ಗಳನ್ನು ಹಂಚುತ್ತಿದ್ದ ಅನೀಲ್ ಎಂಬಾತನನ್ನು 1.5 ಲಕ್ಷ ಲಂಚ ಪಡೆದು ಪೊಲೀಸರು  ಬಿಟ್ಟುಬಿಟ್ಟಿದ್ದಾರೆ ,ಎಂದು

ವಶಪಡಿಸಿಕೊಂಡ ಡ್ರಗ್ಸ್ ಪೊಲೀಸರಿಂದಲೇ ಮಾರಾಟ..!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು ವಿವಿ ಯಲ್ಲಿ ಇನ್ನೂ ನಡೆಯದ ಕನ್ನಡ ಪರೀಕ್ಷೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27:  ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕನ್ನಡ ಪರೀಕ್ಷೆ ಸೆ.25ರಂದು ಎಲ್ಲ ಕಡೆಯೂ ನಡೆದಿದೆ, ಆದರೆ ವಿವಿ ಕ್ಯಾಂಪಸ್‌ನಲ್ಲೇ ನಡೆದಿಲ್ಲ ಎಂಬುವುದು ವಿಪರ್ಯಾಸ.   ಕ್ಯಾಂಪಸ್‌ನ ಕನ್ನಡ ವಿಭಾಗದ ಪ್ರೊಫೆಸರ್ ಮಾಡಿಕೊಂಡ ಗೊಂದಲದಿಂದಾಗಿ ಪ್ರೊ.ಎಸ್.ವಿ.ಪಿ ಅಧ್ಯಯನ ಕೇಂದ್ರದಲ್ಲಿ ಕನ್ನಡ ಪರೀಕ್ಷೆ ನಡೆಯಲೇ ಇಲ್ಲ. ಅಲ್ಲಿ ವಿದ್ಯಾರ್ಥಿಗಳಿಗೆ ವಿಭಾಗದ ಪ್ರೊಫೆಸರ್ ಸೆ.26ರಂದು ಪರೀಕ್ಷೆ ಎಂದು ಹೇಳುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ.  21ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮಳೆ ಕಾರಣಕ್ಕೆ 25ರಂದು ನಡೆಸಲು ತೀರ್ಮಾನಿಸಲಾಗಿತ್ತು.  

ಮಂಗಳೂರು ವಿವಿ ಯಲ್ಲಿ ಇನ್ನೂ ನಡೆಯದ ಕನ್ನಡ ಪರೀಕ್ಷೆ..!!! Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಇನ್ನಷ್ಟು ಜೋರಾಗಿ ಸದ್ದು ಮಾಡುತ್ತಿದೆ. ನಿನ್ನೆ ನಟಿ ನಿರೂಪಕಿ ಕರಾವಳಿ ಬೆಡಗಿ ಅನುಶ್ರೀ ಅವರಿಂದ ಡ್ರಗ್‌ ಕುರಿತ ಹೇಳಿಕೆ ಪಡೆದ ಬೆನ್ನಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಇಂದು ಮತ್ತೊಬ್ಬ ಡ್ರಗ್‌ ಪೆಡ್ಲರ್‌ ನನ್ನು ಬಂಧಿಸಿದ್ದಾರೆ. ಇಂದು ಮುಂಜಾನೆ ಕಾರ್ಯಚರಣೆ ನಡೆಸಿದ ಸಿಸಿಬಿ ಪೊಲೀಸರು ಡ್ರಗ್‌ ಪೂರೈಕೆ ಮಾಡುತ್ತಿದ್ದ ಮಂಗಳೂರು ಹೊರವಲಯದ ಸೂರಿಂಜೆ ನಿವಾಸಿ ಮೊಹಮ್ಮದ್‌ ಶಾಕಿರ್‌ ಎಂಬಾತನನ್ನು ಬಂಧಿಸಿದ್ದಾರೆ. ಮಹಮ್ಮದ್ ಶಾಕೀರ್ ಗೆ ಸಂಬಂಧಿಸಿ

ಮಂಗಳೂರು: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ.28: ರೈತ ಪರ ಸಂಘಟನೆಗಳಿಂದ , ರಾಜಕೀಯ ಪಕ್ಷಗಳಿಂದ ರಾಜ್ಯ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಂಗೀಕರಿಸಿರುವ ಕೃಷಿ ಸಂಬಂಧಿತ ಕಾನೂನುಗಳು ರೈತ ವಿರೋಧಿ ಎಂದು ಆರೋಪಿಸಿ ನಾಳೆ (ಸೋಮವಾರ)  ಬಂದ್‌ಗೆ ಕರೆ ನೀಡಿರುವ ದಕ್ಷಿಣ ಕನ್ನಡದ ವಿವಿಧ ರೈತ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ಅಂದು ಜಿಲ್ಲೆಯ ವಿವಿಧೆಡೆ ಪ್ರತಿಭಟನ ಸಭೆ, ಮೆರವಣಿಗೆ, ರಸ್ತೆ ತಡೆ ಚಳವಳಿ ನಡೆಯಲಿದೆ. ಮಂಗಳೂರಿನಲ್ಲಿ ಮಿನಿ ವಿಧಾನಸೌಧದ ಎದುರು ಕೆಲವು ರಾಜಕೀಯ ಪಕ್ಷಗಳ ಸಹಯೋಗದಲ್ಲಿ ಪ್ರತಿಭಟನ ಸಭೆ ಮತ್ತು

ಸೆ.28: ರೈತ ಪರ ಸಂಘಟನೆಗಳಿಂದ , ರಾಜಕೀಯ ಪಕ್ಷಗಳಿಂದ ರಾಜ್ಯ ಬಂದ್ Read More »

ಕರಾವಳಿ, ಕರ್ನಾಟಕ

ಕೇರಳಕ್ಕೆ ರಕ್ತ ಚಂದನ ಸಾಗಿಸುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 27:  ಕೇರಳಕ್ಕೆ ಅಕ್ರಮವಾಗಿ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವರನ್ನು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಸೆ.26ರಂದು ಬಂಧಿಸಿದೆ.     ಪುತ್ತೂರು ತಾಲೂಕು ಸವಣೂರು ಗ್ರಾಮದ ಅಬ್ಬು ಚಾಪಳ್ಳ ಅಲಿಯಾಸ್ ಉಮ್ಮರ್ ಫಾರೂಕ್ (32) ಬಂಧಿತ ಆರೋಪಿ.ಸೆ.26ರಂದು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಗಸ್ತು ತಿರುಗುತ್ತಿದ್ದ ವೇಳೆ ವಿಟ್ಲ ಸರಕಾರಿ ಬಸ್ ನಿಲ್ದಾಣದ ಬಳಿ ವ್ಯಕ್ತಿಯೋರ್ವ ಪ್ಲಾಸ್ಟಿಕ್

ಕೇರಳಕ್ಕೆ ರಕ್ತ ಚಂದನ ಸಾಗಿಸುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ:, ಸೆ. 27: ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರು ಇಂದು ಬೆಳಿಗ್ಗೆ ದೆಹಲಿಯಲ್ಲಿ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.   ವಾಜಪೇಯಿ ಯವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು.ರಾಜಸ್ಥಾನ ಮೂಲದ ಜಸ್ವಂತ್ ಸಿಂಗ್ ಅವರು ಭಾರತದ ವಿದೇಶಾಂಗ ಸಚಿವರು, ರಕ್ಷಣಾ ಸಚಿವರು ಮತ್ತು ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು 1950 ಮತ್ತು 60 ರ ದಶಕಗಳಲ್ಲಿ ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿದ್ದರು, ಆದರೆ ನಂತರ ಅವರು ರಾಜಕೀಯ ವೃತ್ತಿಯನ್ನು ಮುಂದುವರಿಸಲು

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top