ಕರ್ನಾಟಕ ರಾಜ್ಯಾದ್ಯಂತ ಮುಂದಿನ ಎರಡು ದಿನ ಭಾರೀ ಮಳೆ ➤ ಹವಾಮಾನ ಇಲಾಖೆಯಿಂದ ಮುನ್ಸೂಚನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19: ಮುಂದಿನ ಎರಡು ದಿನಗಳ ಕಾಲ ಕರ್ನಾಟಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ ಮತ್ತು ಬಳ್ಳಾರಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಆರ್ಭಟಕ್ಕೆ ಹಲವು ರಸ್ತೆಗಳು ಕೊಚ್ಚಿ ಹೋಗಿದ್ದು, ಸೇತುವೆಗಳು ಮುಳುಗಿವೆ. ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಬೆಳೆ ನಾಶ ಪರಿಣಾಮ ರೈತರು ಆಕಾಶಕ್ಕೆ ನೋಡುವಂತಾಗಿದೆ. ಈ ಎಲ್ಲಾ ಆಸ್ತಿ- ಪಾಸ್ತಿ ನಷ್ಟ್ಟಗಳ […]
ಕರ್ನಾಟಕ ರಾಜ್ಯಾದ್ಯಂತ ಮುಂದಿನ ಎರಡು ದಿನ ಭಾರೀ ಮಳೆ ➤ ಹವಾಮಾನ ಇಲಾಖೆಯಿಂದ ಮುನ್ಸೂಚನೆ Read More »
ಕರಾವಳಿ, ಕರ್ನಾಟಕ









