Mangalore

ತಲಪಾಡಿ ಗ್ರಾ.ಪಂ ಅಧ್ಯಕ್ಷರಾಗಿ ಟಿ.ಇಸ್ಮಾಯಿಲ್‌ ಆಯ್ಕೆ..!

(ನ್ಯೂಸ್ ಕಡಬ)newskadaba.com ಉಳ್ಳಾಲ, ಆ.11. ತಲಪಾಡಿ ಗ್ರಾ.ಪಂಗೆ ನೂತ‌ನ ಅಧ್ಯಕ್ಷರಾಗಿ ಎಸ್‌ ಡಿಪಿಐ ಬೆಂಬಲಿತ ಅಧ್ಯಕ್ಷ ಟಿ.ಇಸ್ಮಾಯಿಲ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತರು ಎಸ್‌ ಡಿಪಿಐ ಬೆಂಬಲಿತರಿಗೆ ಬೆಂಬಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ನಿರೀಕ್ಷೆಯಲ್ಲಿದ್ದ ಸತ್ಯರಾಜ್‌ ಗೆ ಸೋಲು ಉಂಟಾಗಿದೆ. ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, 1 ಕಾಂಗ್ರೆಸ್‌ ಹಾಗೂ 10 ಎಸ್‌ ಡಿಪಿಐ ಬೆಂಬಲಿತರು ಸದಸ್ಯರಾಗಿದ್ದರು. ನಡೆದ ಚುನಾವಣೆಗೆ […]

ತಲಪಾಡಿ ಗ್ರಾ.ಪಂ ಅಧ್ಯಕ್ಷರಾಗಿ ಟಿ.ಇಸ್ಮಾಯಿಲ್‌ ಆಯ್ಕೆ..! Read More »

ಕರಾವಳಿ

ದುಬೈ ಮಾರ್ಕೆಟ್ ನಲ್ಲಿ ಅಂಗಡಿ ಮಾಲಕನಿಗೆ ಹಲ್ಲೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.11. ದುಬೈ ಮಾರ್ಕೆಟ್‌ ನಲ್ಲಿ ಮೊಬೈಲ್ ರಿಪೇರಿ ವಿಚಾರದಲ್ಲಿ ಮೊಬೈಲ್ ಅಂಗಡಿ ಮಾಲಕನಿಗೆ ಗುಂಪೊಂದು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಗ್ರಾಹಕನೋರ್ವ ಪವರ್ ಬ್ಯಾಂಕ್‌ ರಿಪೇರಿಗೆಂದು ಬಂದಿದ್ದು, ಅಂಗಡಿ ಮಾಲಕ ನಾವು ಮೊಬೈಲ್ ಹೊರತು ಬೇರೆ ಯಾವುದನ್ನೂ ರಿಪೇರಿ ಮಾಡುವುದಿಲ್ಲ ಎಂದು ಹೇಳಿದ್ದಾನೆ.ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಬಳಿಕ ಗ್ರಾಹಕ ಅಂಗಡಿ ಮಾಲಕನಿಗೆ ಹಲ್ಲೆ ಮಾಡಿದ ಆರೋಪ ಕೇಳಿ

ದುಬೈ ಮಾರ್ಕೆಟ್ ನಲ್ಲಿ ಅಂಗಡಿ ಮಾಲಕನಿಗೆ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ವಿಟ್ಲ, ಆ.11. ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಆರೋಪಿಯನ್ನು ಬಂಟ್ವಾಳ ನೆಟ್ಲಮುಡ್ನೂರು ಗ್ರಾಮದ ಶಶಿಧರ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಯ ವಶದಲ್ಲಿದ್ದ ಅಂದಾಜು ರೂ 1,516.21 ಮೌಲ್ಯದ ವಿವಿಧ ಕಂಪೆನಿಯ ಒಟ್ಟು ಪ್ರಮಾಣ 2.880 ಲೀಟರ್ ಅಕ್ರಮ ಮದ್ಯದ ಸ್ಯಾಚೆಟ್ ಗಳು ಹಾಗೂ ಮದ್ಯ ಮಾರಾಟದಿಂದ ಬಂದ ರೂಪಾಯಿ 550 ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ

ಸ್ವ-ಉದ್ಯೋಗ ನಡೆಸುವ ಯುವಕ ಯುವತಿಯರಿಂದ ಸಾಲಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.11. ಪ್ರಧಾನ ಮಂತ್ರಿಯವರ ಉದ್ಯೋಗ ಸೃಷ್ಟಿ ಕಾರ್ಯಕ್ರಮ (Prime Ministers Employment Generation Programme) ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ ಉದ್ಯೋಗಕ್ಕಾಗಿ ಬ್ಯಾಂಕುಗಳ ಮೂಲಕ ಸಾಲ ಸಹಾಯಧನಕ್ಕೆ ಆನ್ಲೈೆನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎನ್ನಲಾಗಿದೆ. PMEGP ವೆಬ್ಸೈ್ಟ್ ನಲ್ಲಿ ಆನ್ಲೈಧನ್ ಮೂಲಕ ಅರ್ಜಿ ಸಲ್ಲಿಸಲು ಶುಲ್ಕವಿರುವುದಿಲ್ಲ. ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲಿಸಿ, ಸಂಬಂಧಿತ ಬ್ಯಾಂಕುಗಳಿಗೆ ಕಳುಹಿಸಲಾಗುವುದು. ಅರ್ಜಿ ಸಲ್ಲಿಕೆಯ ನಂತರದಲ್ಲಿನ ವಿವಿಧ ಹಂತಗಳ ಪ್ರಗತಿಯನ್ನು ಆನ್ಲೈಲನ್ ಸ್ಟೇಟಸ್ ನೋಡಬಹುದು. ಏಜೆನ್ಸಿ ಹೆಸರು ಡಿಐಸಿ

ಸ್ವ-ಉದ್ಯೋಗ ನಡೆಸುವ ಯುವಕ ಯುವತಿಯರಿಂದ ಸಾಲಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

KSRTC ಬಸ್- ಬೈಕ್ ನಡುವೆ ಢಿಕ್ಕಿ – ಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.11. KSRTC ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ನಡೆದಿದೆ. ಫ್ರಾನ್ಸಿಸ್ ಲೋಬೋ ಅವರು ಬಂಟ್ವಾಳ ಪೇಟೆಯ ಕಡೆಯಿಂದ ಮೂಡಬಿದಿರೆಯ ಕಡೆ ಹೋಗುವ ವೇಳೆ ನಾಲ್ಕು ಮಾರ್ಗ ಕೂಡುವ ಬೈಪಾಸ್ ಜಂಕ್ಷನ್ ನಲ್ಲಿ ಅಪಘಾತ ನಡೆದಿದ್ದು, ಬೈಕ್ ಸವಾರ ಬಂಟ್ವಾಳದಿಂದ ಹೈವೆಯ ಮೂಲಕ ಮೂಡಬಿದಿರೆ ರಸ್ತೆಗೆ ಏಕಾಏಕಿ ನುಗ್ಗಿಸಿದ ಪರಿಣಾಮವಾಗಿ ಬಸ್ ಚಾಲಕನಿಗೆ

KSRTC ಬಸ್- ಬೈಕ್ ನಡುವೆ ಢಿಕ್ಕಿ – ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

3.16 ಲಕ್ಷ ರೂ. ಮೌಲ್ಯದ ಗಾಂಜಾ ರೈಲು ನಿಲ್ದಾಣದ ಬಳಿ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.11. ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದ ಅನಾಮಧೇಯ ಬ್ಯಾಗ್‌ ನಲ್ಲಿ ದೊರೆತ ಗಾಂಜಾವನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಿಲ್ದಾಣದ ಎರಡನೇ ಫ್ಲ್ಯಾಟ್‌ ಫಾರಂನಲ್ಲಿ ಕಾರವಾರ-ಯಶವಂತಪುರ (ನಂ.16516) ಎಕ್ಸ್ ಪ್ರೆಸ್‌ ರೈಲಿನಲ್ಲಿ 3,16,650 ರೂ. ಮೌಲ್ಯದ 6.333 ಕೆ.ಜಿ. ತೂಕದ ಒಣ ಗಾಂಜಾ ಪತ್ತೆಯಾಗಿತ್ತು. ರೈಲಿನ ನಿಯಮಿತ ತಪಾಸಣೆ ವೇಳೆ ಪತ್ತೆಯಾದ ಅನಾಮಧೇಯ ಬ್ಯಾಗ್‌ ನಲ್ಲಿ ಗಾಂಜಾ ಕಂಡು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ. ಮಂಗಳೂರು ಪೂರ್ವ ಅಬಕಾರಿ ವಿಭಾಗದ‌ಲ್ಲಿ

3.16 ಲಕ್ಷ ರೂ. ಮೌಲ್ಯದ ಗಾಂಜಾ ರೈಲು ನಿಲ್ದಾಣದ ಬಳಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ವಾಹನ ಮತ್ತು ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಶಾಲಾ ವಾಹನ ಹಾಗೂ ಶಾಲಾ ಮಕ್ಕಳನ್ನು ಕೊಂಡೊಯುತ್ತಿದ್ದ ರಿಕ್ಷಾದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ರಿಕ್ಷಾದಲ್ಲಿದ್ದ 5 ಮಕ್ಕಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಶಾಲಾ ವಾಹನ ಮತ್ತು ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ Read More »

ಕರಾವಳಿ

ಕೊಳೆತ ಮೊಟ್ಟೆ ಪೂರೈಕೆ..! – ಗರ್ಭಿಣಿ ಮಹಿಳೆ, ಮಕ್ಕಳು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದ್ದು, ಅಂಗನವಾಡಿಯಿಂದ ಮೊಟ್ಟೆ ಪಡೆದು ತಿಂದವರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಮಂಗಳೂರಿನ ಕೆಲವೆಡೆ ಗುತ್ತಿಗೆದಾರರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಮಾಡಿದ್ದು, ಗರ್ಭಿಣಿ ಮಹಿಳೆ ಮತ್ತು ಮಕ್ಕಳು ಮೊಟ್ಟೆ ತಿಂದು ಅಸ್ವಸ್ಥರಾಗಿದ್ದಾರೆ. ಇನ್ನು ಕಳೆದ ತಿಂಗಳು ಮಂಗಳೂರಿನ ಹಲವೆಡೆ ಕೊಳೆತ ಮೊಟ್ಟೆ ಪೂರೈಕೆಯಾಗಿತ್ತು. ಈ ಬಾರಿಯೂ ಕೆಲವು ಕಡೆ ಕೊಳೆತ ಮೊಟ್ಟೆ ಪೂರೈಕೆ ಆಗಿರುವ ಬಗ್ಗೆ ತಿಳಿದು ಬಂದಿದೆ.  

ಕೊಳೆತ ಮೊಟ್ಟೆ ಪೂರೈಕೆ..! – ಗರ್ಭಿಣಿ ಮಹಿಳೆ, ಮಕ್ಕಳು ಅಸ್ವಸ್ಥ Read More »

ಕರಾವಳಿ, ಕರ್ನಾಟಕ

ಸಂತ್ರಸ್ಥೆ ವಿದ್ಯಾರ್ಥಿನಿ ಹೇಳಿಕೆ ದಾಖಲಿಸಿಕೊಂಡ ಸಿಐಡಿ    

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂತ್ರಸ್ಥೆ ವಿದ್ಯಾರ್ಥಿನಿಯಿಂದ ಸಿಐಡಿ ಪೊಲೀಸರು ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಉಡುಪಿ ಪೊಲೀಸರು ತನಿಖೆ ನಡೆಸುತ್ತಿದ್ದ ಈ ಪ್ರಕರಣವನ್ನು ರಾಜ್ಯ ಸರ್ಕಾರ ಹಠಾತ್ ಸಿಐಡಿಗೆ ಒಪ್ಪಿಸಿದೆ. ಸಿಐಡಿ ಡಿವೈಎಸ್ಪಿ ಮಅಂಜುಮಾಲ ನಾಯಕ್ ನೇತೃತ್ವದಲ್ಲಿ ಸಿಐಡಿ ತಂಡ ಉಡುಪಿಗೆ ಆಗಮಿಸಿ ತನಿಖೆ ಆರಂಭಿಸಿದೆ. ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಉಡುಪಿಗೆ ಆಗಮಿಸಲಿದ್ದು, ಉಡುಪಿ ಎಸ್ಪಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ಅವರು ಕಾಲೇಜಿಗ

ಸಂತ್ರಸ್ಥೆ ವಿದ್ಯಾರ್ಥಿನಿ ಹೇಳಿಕೆ ದಾಖಲಿಸಿಕೊಂಡ ಸಿಐಡಿ     Read More »

ಕರಾವಳಿ

ಲಕ್ಷಾಂತರ ಮೌಲ್ಯದ ಸೆಂಟ್ರಿಂಗ್‌ ಶೀಟ್‌ಗಳ ಕಳವು..!

(ನ್ಯೂಸ್ ಕಡಬ)newskadaba.com ಉಳ್ಳಾಲ, ಆ.10. ಲಕ್ಷಾಂತರ ಮೌಲ್ಯದ ಸೆಂಟ್ರಿಂಗ್‌ ಶೀಟ್‌ ಗಳನ್ನು ಕಳವು ನಡೆಸಿರುವ ಘಟನೆ ನೂತನ ಮಂದಿರದ ವಠಾರದಿಂದ ಇಂದು ಸಂಭವಿಸಿದ್ದು, ಗುತ್ತಿಗೆದಾರ ತೊಕ್ಕೊಟ್ಟು ನಿವಾಸಿ ಸುಂದರ ಗಟ್ಟಿ ಎಂಬವರು ಬಾಡಿಗೆಗೆ ತಂದಿದ್ದ 2.5 ಲಕ್ಷ ರೂ.ಗಳ 119 ತಗಡು ಶೀಟುಗಳನ್ನು ಕಳವು ನಡೆಸಲಾಗಿದೆ. ನಸುಕಿನ 2 ಗಂಟೆಯಿಂದ 3 ಗಂಟೆಯೊಳಗೆ ಕೃತ್ಯ ನಡೆದಿರುವುದಾಗಿ ತಿಳಿದುಬಂದಿದೆ. ಸ್ಥಳೀಯ ಸಿಸಿಟಿವಿ ಆಧಾರದಲ್ಲಿ ಪಿಕಪ್‌ ವಾಹನವನ್ನು ಬಳಸಿಕೊಂಡು ಕೃತ್ಯ ಎಸಗಿರುವುದಾಗಿಯೂ ಗೊತ್ತಾಗಿದೆ. ಕೊಲ್ಯ ಶ್ರೀ ಶಾರದ ಉತ್ಸವ ಸಮಿತಿಯವರ

ಲಕ್ಷಾಂತರ ಮೌಲ್ಯದ ಸೆಂಟ್ರಿಂಗ್‌ ಶೀಟ್‌ಗಳ ಕಳವು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top