Mangalore

ಮಂಗಳೂರು: ತಲಪಾಡಿನ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದ ಕೆಎಸ್‌ಆರ್‌ಟಿಸಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮಂಗಳೂರು: ಕರ್ನಾಟಕ-ಕೇರಳ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಬಳಿ ಗುರುವಾರ ಸಂಭವಿಸಿದ ಅಪಘಾತಕ್ಕೆ ಬಸ್‌ನ ಬ್ರೇಕ್ ವೈಫಲ್ಯ ಕಾರಣವಲ್ಲ, ಬದಲಾಗಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ. ಅಧಿಕಾರಿಗಳ ಪ್ರಕಾರ, ಮಂಗಳೂರು-1ನೇ ಘಟಕದ ಚಾಲಕ ನಿಜಲಿಂಗಪ್ಪ ಚಲವಾದಿ ಅವರು ಕಾಸರಗೋಡಿನಿಂದ ಮಂಗಳೂರಿಗೆ ಬಸ್ ಚಲಾಯಿಸುತ್ತಿದ್ದರು. ಮಧ್ಯಾಹ್ನ 1:45ರ ಸುಮಾರಿಗೆ, ಇಳಿಜಾರಿನಲ್ಲಿ ತಲಪಾಡಿ ಟೋಲ್ ಗೇಟ್ ಸಮೀಪಿಸುತ್ತಿದ್ದಾಗ ಅವರು ಬಸ್ ಅನ್ನು ಅತಿ ವೇಗವಾಗಿ ಚಲಾಯಿಸಿದ್ದಾರೆ. ಆಟೋರಿಕ್ಷಾವೊಂದಕ್ಕೆ ಡಿಕ್ಕಿ […]

ಮಂಗಳೂರು: ತಲಪಾಡಿನ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದ ಕೆಎಸ್‌ಆರ್‌ಟಿಸಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ – ಮಗು ಸೇರಿ ಐವರು ಸಾವು, 7 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 28  ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್ ವಿಫಲವಾಗಿ ನಿಯಂತ್ರಣ ಕಳೆದುಕೊಂಡು ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಗುರುವಾರ ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದೆ. ಈ ಘಟನೆ ಮಧ್ಯಾಹ್ನ 1.30 ರ ಸುಮಾರಿಗೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಒಬ್ಬ ಪುರುಷ ಮತ್ತು ಮೂವರು ಮಹಿಳೆಯರು ಸೇರಿದಂತೆ ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ಪೊಲೀಸರು ದೃಢಪಡಿಸಿದ್ದಾರೆ. ಇದಲ್ಲದೆ, ಒಂದು ಮಗು ಕೂಡ ಪ್ರಾಣ

ಮಂಗಳೂರು: ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ – ಮಗು ಸೇರಿ ಐವರು ಸಾವು, 7 ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ‘ತೆನೆ ಹಬ್ಬ ಸಾಮರಸ್ಯದ ಪ್ರತೀಕ’ – ತಾರಾನಾಥ್ ಗಟ್ಟಿ ಕಾಪಿಕಾಡ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 28  ಮಂಗಳೂರು : ತುಳುನಾಡಿನ ಕೃಷಿ ಪರಂಪರೆ ಪ್ರಕೃತಿ ಆರಾಧನೆ, ಸೌಹಾರ್ದ ಹಾಗೂ ಸಮೃದ್ಧ ಬದುಕಿನ ಆಶಯವನ್ನು ಪೋಷಿಸಿಕೊಂಡಿದೆ. ಮನೆ ತುಂಬಿಸುವ ಹಿನ್ನೆಲೆಯಲ್ಲಿ ಭತ್ತದ ತೆನೆಯನ್ನು ಕಟ್ಟುವ ಸಂಪ್ರದಾಯ ಪರಸ್ಪರ ವಿಶ್ವಾಸ ಮತ್ತು ಪ್ರೀತಿ ಬೆಳೆಸುವ ಆಚರಣೆಯಾಗಿ ಮುಂದುವರಿದಿದೆ ಎಂಬುದನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು. ಕುಲಶೇಖರದ ಕನ್ನಗುಡ್ಡೆಯ ಕೊರಗತನಿಯ ಕ್ಷೇತ್ರದಲ್ಲಿ ನಡೆದ  ಕಬ್ಬು ಹಾಗೂ ತೆನೆ ಹಂಚುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ

ಮಂಗಳೂರು : ‘ತೆನೆ ಹಬ್ಬ ಸಾಮರಸ್ಯದ ಪ್ರತೀಕ’ – ತಾರಾನಾಥ್ ಗಟ್ಟಿ ಕಾಪಿಕಾಡ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ. 22ಕ್ಕೆ ಕುದ್ರೋಳಿ ದೇವಸ್ಥಾನದಲ್ಲಿ ಮಂಗಳೂರು ದಸರಾ ಆರಂಭ

(ನ್ಯೂಸ್‌ ಕಡಬ) newskadaba.com ಆ. 28. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅದ್ಧೂರಿ ಮಂಗಳೂರು ದಸರಾ ಆಚರಣೆ ನಡೆಯಲಿದೆ ಎಂದು ದೇವಸ್ಥಾನದ ಖಜಾಂಚಿ ಪದ್ಮರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ವರ್ಷದ ದಸರಾದಲ್ಲಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದೆ. ನವದುರ್ಗಾ ಮತ್ತು ಶಾರದಾ ದೇವಿಯ ವಿಗ್ರಹಗಳನ್ನು ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಗುವುದು, ದೇವಾಲಯದ ಆವರಣದೊಳಗೆ ಶಾರದಾ ದೇವಿಯ ವಿಗ್ರಹವನ್ನು ಸಾಧಾರಣ ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಲಾಗುವುದು ಎಂದೂ ತಿಳಿಸಿದರು. ಈ ವರ್ಷ

ಸೆ. 22ಕ್ಕೆ ಕುದ್ರೋಳಿ ದೇವಸ್ಥಾನದಲ್ಲಿ ಮಂಗಳೂರು ದಸರಾ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

9 ವರ್ಷಗಳ ನಂತರ ಐತಿಹಾಸಿಕ ಕಲಶ ಮರುಸ್ಥಾಪನೆ

(ನ್ಯೂಸ್‌ ಕಡಬ) newskadaba.com ಆ. 28.  ಒಂದು ಕಾಲದಲ್ಲಿ ಮಂಗಳೂರಿನ ಕಿರೀಟ ಎಂದು ಪರಿಗಣಿಸಲಾಗಿದ್ದ ಐತಿಹಾಸಿಕ ಕಲಶವನ್ನು 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲಾಗಿತ್ತು. ಆ ಸಂದರ್ಭದಲ್ಲಿ ಅನೇಕರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ವರ್ಷಗಳ ನಂತರ, ಪಂಪ್‌ವೆಲ್ ಮಹಾವೀರ್ ವೃತ್ತದಲ್ಲಿ ಮಂಗಳೂರು ಮುಕುಟವನ್ನು ಪುನಃ ಸ್ಥಾಪಿಸಲಾಗಿದೆ. ಈಗ ಕಳಶವನ್ನು ಪಂಪ್‌ವೆಲ್‌ನಿಂದ ಪಡೀಲ್‌ಗೆ ಹೋಗುವ ರಸ್ತೆಯಲ್ಲಿರುವ ವೃತ್ತದಲ್ಲಿ ಇರಿಸಲಾಗಿದೆ. ಸೋಮವಾರ ರಾತ್ರಿ 8:30 ಕ್ಕೆ ಸ್ಥಳಾಂತರ ಪ್ರಕ್ರಿಯೆ ಪ್ರಾರಂಭವಾಗಿ ಮಂಗಳವಾರ ಬೆಳಿಗ್ಗೆ 4:30 ರ ಹೊತ್ತಿಗೆ

9 ವರ್ಷಗಳ ನಂತರ ಐತಿಹಾಸಿಕ ಕಲಶ ಮರುಸ್ಥಾಪನೆ Read More »

ಕರಾವಳಿ

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ದ.ಕ ಜಿಲ್ಲೆಯ ಪ್ರವರ್ಗ “ಬಿ” ಮತ್ತು “ಸಿ” ವರ್ಗದ ಈ ಕೆಳಕಂಡ ಅಧಿಸೂಚಿತ ಸಂಸ್ಥೆಗಳಿಗೆ 9 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅಂತಿಮ ಸೆಪ್ಟೆಂಬರ್ 12 ರೊಳಗಾಗಿ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಸಲ್ಲಿಸಬೇಕು. ಪ್ರಕಟಣೆಗೆ ಸ್ಪಂದಿಸಿ ಅರ್ಜಿಗಳು ಸ್ವೀಕೃತವಾಗದಿರುವ ದೇವಸ್ಥಾನಗಳಿಗೆ ಮರುಪ್ರಕಟಣೆ ಹೊರಡಿಸಲಾದ ವಿವರ:- 1) ಮೂಡಬಿದ್ರೆ ತಾಲೂಕಿನ ಧರೆಗುಡ್ಡೆ

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ದ.ಕ. ಜಿಲ್ಲಾ ಕ್ರೀಡಾ ಬಾಲಕ-ಬಾಲಕಿಯರ ವಸತಿಗೃಹಕ್ಕೆ ಲೋಕಾಯುಕ್ತ ದಾಳಿ

(ನ್ಯೂಸ್‌ ಕಡಬ) newskadaba.com, ಆ.23   ಮಂಗಳೂರು : ನಗರದ ಮಣ್ಣಗುಡ್ಡಯಲ್ಲಿರುವ ದ.ಕ. ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿಗೃಹಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕಿ ಡಾ. ಗಾನ ಪಿ. ಕುಮಾರ್ ಹಾಗೂ ಪೊಲೀಸ್ ನಿರೀಕ್ಷಕಿಯರಾದ ಭಾರತಿ ಜಿ, ರವಿ ಪವಾರ್ ನೇತೃತ್ವದ ತಂಡವು ಶುಕ್ರವಾರ ದಾಳಿ ನಡೆಸಿದ್ದಾರೆ. ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಸಾಕಷ್ಟು ಲೋಪದೋಷಗಳು ಕಂಡುಬಂದಿದೆ. ಮುಖ್ಯವಾಗಿ ವಸತಿಗೃಹದ ಅಡುಗೆ ಕೋಣೆಯಲ್ಲಿ ಶುಚಿತ್ವ ಇರಲಿಲ್ಲ. ಧವಸಧಾನ್ಯಗಳ ಸ್ಟಾಕ್ ಇರಲಿಲ್ಲ. ಅಕ್ಕಿಯಲ್ಲಿ ಹುಳುಗಳು ಕಂಡುಬಂದಿದೆ. ಸ್ಟಾಕ್

ಮಂಗಳೂರು: ದ.ಕ. ಜಿಲ್ಲಾ ಕ್ರೀಡಾ ಬಾಲಕ-ಬಾಲಕಿಯರ ವಸತಿಗೃಹಕ್ಕೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಳೆಗಾಲದ ರಜೆಯನ್ನು ಸರಿದೂಗಿಸಲು ದ,ಕ ಜಿಲ್ಲೆಯಲ್ಲಿ ಇಂದಿನಿಂದ ಹೆಚ್ಚುವರಿ ತರಗತಿ ಆರಂಭ

(ನ್ಯೂಸ್‌ ಕಡಬ) newskadaba.com, ಆ.23  ಮಂಗಳೂರು : ಭಾರೀ ಮಳೆಯಿಂದಾಗಿ ಘೋಷಿಸಲಾದ ರಜಾದಿನಗಳನ್ನು ಸರಿದೂಗಿಸಲು ಮುಖ್ಯೋಪಾಧ್ಯಾಯರಿಗೆ ಸೂಚಿಸಿದ ನಂತರ ಜಿಲ್ಲೆಯಲ್ಲಿ ಶನಿವಾರದಂದು ಹೆಚ್ಚುವರಿ ತರಗತಿಗಳು ಪ್ರಾರಂಭವಾಗಿವೆ ಎಂದು ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಶಶಿಧರ್ ಅವರು ಹೇಳಿದರು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ, ನಿರಂತರ ಮಳೆಯಿಂದಾಗಿ ಜಿಲ್ಲಾಡಳಿತವು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಏಳು ರಜೆಗಳನ್ನು ಘೋಷಿಸಿತ್ತು. ಹೆಚ್ಚುವರಿಯಾಗಿ, ಮಂಗಳೂರು ಮೂಡುಬಿದಿರೆ, ಮೂಲ್ಕಿ,  ಬಂಟ್ವಾಳ ಮತ್ತು ಉಳ್ಳಾಲದಂತಹ ತಾಲ್ಲೂಕುಗಳಲ್ಲಿ, ಆಯಾ

ಮಳೆಗಾಲದ ರಜೆಯನ್ನು ಸರಿದೂಗಿಸಲು ದ,ಕ ಜಿಲ್ಲೆಯಲ್ಲಿ ಇಂದಿನಿಂದ ಹೆಚ್ಚುವರಿ ತರಗತಿ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವಿಶ್ವದ ಮೊದಲ ‘ಎಐ ಕಾರ್ಡ್’ ಡೀಲರ್‌ ಆಗಲು ಸುವರ್ಣ ಅವಕಾಶ

(ನ್ಯೂಸ್‌ ಕಡಬ) newskadaba.com ಆ. 19 ಮಂಗಳೂರು: ಕೃತಕ ಬುದ್ಧಿಮತ್ತೆಯು ವಿಶ್ವದ ಭವಿಷ್ಯವಾಗಿರುವ ಈ ಕಾಲದಲ್ಲಿ, ಎಐ ಮೇಲಿನ ಹೂಡಿಕೆಯೆಂದರೆ ಚಿನ್ನದೇ ಫಸಲೇ ಸರಿ. ಇಂತಹ ಅವಕಾಶವೊಂದು ಈಗ ತೆರೆದುಕೊಂಡಿದೆ. ಶಿಕ್ಷಣದಲ್ಲಿ ಎಐ ಅಳವಡಿಕೆಯ ಚೊಚ್ಚಲ ಹೆಜ್ಜೆಯಾದ ʻವಿಶ್ವದ ಮೊದಲ ಎಐ ಕಾರ್ಡ್ʼ ಹೆಗ್ಗಳಿಕೆಯ ʻಯತಿಕಾರ್ಪ್ ಎಐ ಕಾರ್ಡ್ʼ ಇದೀಗ ರಾಜ್ಯಾದ್ಯಂತ ಡೀಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನಿಸಿದೆ. ಈಗಾಗಲೇ ಮೊದಲ ಹಂತದಲ್ಲಿ ಒಂದು ಲಕ್ಷಕ್ಕೂ ಅಧಿಕವಾದ ಫಲಾನುಭವಿಗಳು ಈ ಕಾರ್ಡ್‌ನ ಬಳಕೆದಾರರಾಗಿದ್ದಾರೆ. ಇದೀಗ ಸಂಸ್ಥೆಯು 2ನೇ ಹಂತದ

ಮಂಗಳೂರು: ವಿಶ್ವದ ಮೊದಲ ‘ಎಐ ಕಾರ್ಡ್’ ಡೀಲರ್‌ ಆಗಲು ಸುವರ್ಣ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ

(ನ್ಯೂಸ್‌ ಕಡಬ) newskadaba.com ಆ. 19. ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ ತಿಳಿಸಿದ್ದಾರೆ. ಅವರು ಸೋಮವಾರದಂದು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾದಕ ವ್ಯಸನ ಮುಕ್ತ ಸಮಾಜದ ಕುರಿತ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು. ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ ಎರಡು ತಿಂಗಳ ಸಮಗ್ರ “ಮಾದಕ ದ್ರವ್ಯ ಮುಕ್ತ

ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ Read More »

ಕರಾವಳಿ
Scroll to Top