Mangalore

ಪಬ್, ಡ್ರಗ್ಸ್ ಹಾವಳಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ

(ನ್ಯೂಸ್ ಕಡಬ)newskadaba.com ಮಣಿಪಾಲ, ಆ.10. ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳು ಇತ್ತೀಚೆಗೆ ಉಡುಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಣಿಪಾಲದಲ್ಲಿ ನಡೆಯುವ ಅಕ್ರಮ ಪಬ್ ಮತ್ತು ಗಾಂಜಾ ವ್ಯವಹಾರದ ಬಗ್ಗೆ ಗಮನ ಸೆಳೆಯುವ ಒಂದು ಮನವಿಯನ್ನು ಉಡುಪಿ ಕಾಂಗ್ರೆಸ್ ಪಕ್ಷದ ನಿಯೋಗದಿಂದ ನೀಡಲಾಯಿತು. ಮುಂದುದರಿದ ಹಂತವಾಗಿ ಮಣಿಪಾಲ ಪೊಲೀಸ್ ಸ್ಟೇಶನ್ ನ ಇನ್ಸ್ಪೆಕ್ಟರ್ ಶ್ರೀ ದೇವರಾಜ್ ಮತ್ತು ಸಬ್ ಇನ್ಸ್ಪೆಕ್ಟರ್ ಶ್ರೀ ಅಬ್ದುಲ್ ಖಾದರ್ ಅವರನ್ನು ಕಾಂಗ್ರೆಸ್ ಪಕ್ಷದ ನಿಯೋಗ ಭೇಟಿಯಾಗಿ ಮಣಿಪಾಲದಲ್ಲಿ ಪಬ್ ಮತ್ತು ಗಾಂಜಾ ವಿಚಾರದಲ್ಲಿ […]

ಪಬ್, ಡ್ರಗ್ಸ್ ಹಾವಳಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ Read More »

ಕರಾವಳಿ

ಲೋಕಾಯುಕ್ತ ಪೊಲೀಸರಿಂದ ಜನ ಸಂಪರ್ಕ ಸಭೆ – 13 ದೂರು ಸ್ವೀಕಾರ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿಗೆ ಸಂಬಂಧಪಟ್ಟ ಜನ ಸಂಪರ್ಕ ಸಭೆಯು ಪುತ್ತೂರು ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಾರ್ವಜನಿಕರಿಂದ ಒಟ್ಟು 13 ದೂರುಗಳು ಸ್ವೀಕೃತವಾಗಿದ್ದು, ಪ್ರಮುಖವಾಗಿ ಕಂದಾಯ ಹಾಗೂ ಭೂ ದಾಖಲೆಗಳ ಇಲಾಖೆಗಳಿಗೆ ಸಂಬಂಧಿಸಿದ್ದವಾಗಿದ್ದು, ಕೆಲವು ದೂರುಗಳನ್ನು ಸ್ಥಳದಲ್ಲಿ ಪರಿಹರಿಸಲಾಗಿದ್ದು ಬಾಕಿ ಉಳಿದ ದೂರುಗಳನ್ನು ಶೀಘ್ರದಲ್ಲಿ ಇತ್ಯರ್ಥ ಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸೂಚಿಸಲಾಗಿದೆ. ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸೈಮನ್ ಸಿ.ಎ.

ಲೋಕಾಯುಕ್ತ ಪೊಲೀಸರಿಂದ ಜನ ಸಂಪರ್ಕ ಸಭೆ – 13 ದೂರು ಸ್ವೀಕಾರ Read More »

ಕರಾವಳಿ

ವಾರಸುದಾರರಿಲ್ಲದ ನಾಲ್ಕು ಶವಗಳ ಅಂತ್ಯಸಂಸ್ಕಾರ

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿದ್ದ, ನಾಲ್ಕು ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರವನ್ನು ನಗರ ಪೊಲೀಸ್ ಠಾಣೆ ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ಸೇರಿಕೊಂಡು ಬೀಡಿನಗುಡ್ಡೆಯ ಹಿಂದುರುದ್ರ ಭೂಮಿಯಲ್ಲಿ ಗೌರಯುತವಾಗಿ ನಡೆಸಿದರು. ಎ.ಎಸ್.ಐ ಜಯಕರ್, ಹೆಡ್ ಕಾನ್ಸ್ಟೇಬಲ್ ಹರೀಶ್ ನಾಯ್ಕ್, ತನಿಖಾ ಸಹಾಯಕ ಕಾನೂನು ಪ್ರಕ್ರಿಯೆ ನಡೆಸಿದ್ದು, ಮೃತರ ವಾರಸುದಾರರ ಬರುವಿಕೆಗಾಗಿ ಮಾಧ್ಯಮ ಪ್ರಕಟಣೆ ನೀಡಲಾಗಿತ್ತು. ಕಾಯುವಿಕೆಯ ಕಾಲಮಿತಿ ಕಳೆದರೂ ಮೃತರ ಸಂಬಂಧಿಕರು ಇಲಾಖೆಯನ್ನು ಸಂಪರ್ಕಿಸಿರಲ್ಲ. ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ

ವಾರಸುದಾರರಿಲ್ಲದ ನಾಲ್ಕು ಶವಗಳ ಅಂತ್ಯಸಂಸ್ಕಾರ Read More »

ಕರಾವಳಿ

ಯುವತಿಯ ಮಾನಹಾನಿಯಾಗುವಂತೆ ವರ್ತಿಸಿದ ಆರೋಪಿಗೆ ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಯುವತಿಯ ಮಾನ ಹಾನಿಯಾಗುವಂತೆ ವರ್ತಿಸಿದ್ದ ಆರೋಪಿಗೆ 3 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ, 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಆದೇಶಿಸಿದ್ದಾರೆ ಎನ್ನಲಾಗಿದೆ. ಉಡುಪಿಯ ಬೈಕಾಡಿ ಗ್ರಾಮದ ಗೋಪಾಲ ಹಾಗೂ ಪುತ್ತೂರು ಗ್ರಾಮದ ಬಾಲಕೃಷ್ಣ ಇವರುಗಳ ಪೈಕಿ ಆರೋಪಿ ಬಾಲಕೃಷ್ಣ ಮಣಿಪಾಲದ ದೂರದರ್ಶನ ಕಛೇರಿಯಲ್ಲಿ ನೌಕರನಾಗಿದ್ದು, ಅದೇ ಕಛೇರಿಯಲ್ಲಿರುವ ಪುರುಷ ಸಿಬ್ಬಂದಿಯೊಂದಿಗೆ, ಮಹಿಳಾ ಸಹೋದ್ಯೋಗಿ ಸಲುಗೆಯಿಂದ ಒಟ್ಟಿಗೆ ಇರುವ

ಯುವತಿಯ ಮಾನಹಾನಿಯಾಗುವಂತೆ ವರ್ತಿಸಿದ ಆರೋಪಿಗೆ ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ – ದಂಡ ವಸೂಲಿ.!

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ನಿಷೇದಿತ ಪ್ಲಾಸ್ಟಿಕ್‌ ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 62 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ ಗಳನ್ನು ವಶಪಡಿಸಿಕೊಂಡು ಸಂತೆ ಅಂಗಡಿಯವರಿಗೆ ರೂ. 700 ದಂಡ ವಿಧಿಸಲಾಯಿತು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಬಳಸಿದ್ದಲ್ಲಿ ಬಾರಿ ದಂಡವನ್ನು ವಿಧಿಸಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಲಾಗುವುದು ಎಂದು ತಿಳಿಸಲಾಯಿತು. ನಗರಸಭೆಯ ಪೌರಾಯುಕ್ತರು, ಹಿರಿಯ ಆರೋಗ್ಯ ನಿರೀಕ್ಷಕರು,

ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ – ದಂಡ ವಸೂಲಿ.! Read More »

ಕರಾವಳಿ

ಹಿರಿಯ ಸಂಸ್ಕೃತ ವಿದ್ವಾಂಸ ಹರಿದಾಸ ಉಪಾಧ್ಯಾಯ ವಿಧಿವಶ

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಶ್ರೀಮನ್ಮಧ್ವಸಿದ್ಧಾಂತ ಪ್ರಬೋಧಿನಿ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯರೂ ಶ್ರೀಕೃಷ್ಣಮಠದ ಆಸ್ಥಾನ ವಿದ್ವಾಂಸರೂ ಆಗಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಂಸ್ಕೃತ ವಿದ್ವಾಂಸ ವಿದ್ವಾನ್ ಕೆ. ಹರಿದಾಸ ಉಪಾಧ್ಯಾಯ ನಿಧನರಾದರು ಎನ್ನಲಾಗಿದೆ. ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಸ್ಥಾಪಕ ಅಧ್ಯಕ್ಷರಾದ ಅವರು, ಉಡುಪಿ ಅಷ್ಟಮಠಾಧೀಶರಿಂದ ಗೌರವಿಸಲ್ಪಟ್ಟಿದ್ದರು. ಸಂಸ್ಕತದಲ್ಲಿ 5 ಯಕ್ಷಗಾನ ಪ್ರಸಂಗ ರಚಿಸಿ ಉಜ್ಜಯಿನಿ ಮೊದಲಾದೆಡೆಗಳಲ್ಲಿ ಪ್ರದರ್ಶಿಸಿದ್ದರು. ಉಡುಪಿ ಸಂಸ್ಕೃತ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಅನೇಕ ಮಂದಿ ಶಿಷ್ಯರಿಗೆ ವಿದ್ಯಾದಾನ ಮಾಡಿದ್ದರು. ಪ್ರಾಚಾರ್ಯ ಪದಕ್ಕೆ ಕನ್ನದಲ್ಲಿ ಪ್ರಾಂಶುಪಾಲ

ಹಿರಿಯ ಸಂಸ್ಕೃತ ವಿದ್ವಾಂಸ ಹರಿದಾಸ ಉಪಾಧ್ಯಾಯ ವಿಧಿವಶ Read More »

ಕರಾವಳಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ವಿಖ್ಯಾತ್ ವಿಕ್ಕಿ ಬಪ್ಪಲ್ (29) ಎಂಬಾತನನ್ನು ಉರ್ವಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಪ್ರಕರಣವೊಂದಕ್ಕೆ ಜಾಮೀನು ಸಿಕ್ಕಿದ್ದು, ಈತನ ವಿರುದ್ಧ ಮಂಗಳೂರು ನಗರ, ಇತರ ಠಾಣೆಗಳಲ್ಲಿ ಸುಮಾರು 11 ಪ್ರಕರಣಗಳು ಇದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ 14 ದಿವಸಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು ಎಂದು ತಿಳಿದುಬಂದಿದೆ.

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತೆಂಗಿನಕಾಯಿ ಕೀಳುವ ವೇಳೆ ಮರದಿಂದ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಆ.09. ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಪ್ರಸಿದ್ದಿ ಪಡೆದಿದ್ದ ಮಹಿಳೆ ದುರಾದೃಷ್ಟವಶಾತ್ ತೆಂಗಿನ ಮರದಿಂದಲೇ ಬಿದ್ದು ಮೃತಪಟ್ಟ ಘಟನೆ ಸವಣೂರು ಬಳಿ ನಡೆದಿದೆ. ಮೃತರನ್ನು ಪ್ರಮೋದ್ ಬೊಳ್ಳಾಜೆ ಪತ್ನಿ ಸುಚಿತ್ರಾ (30) ಎಂದು ಗುರುತಿಸಲಾಗಿದೆ. ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಯಿ ಕೀಳುತ್ತಿರುವಾಗ ಈ ಘಟನೆ ನಡೆದಿದ್ದು, ಮಹಿಳೆಯಾಗಿ ಸುಚಿತ್ರ ರವರು ತೆಂಗಿನಕಾಯಿ ಕೀಳುವ ಕಾಯಕದಲ್ಲಿ ತೊಡಕಿಸಿಕೊಂಡಿದ್ದರಿಂದ ಅವರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ

ತೆಂಗಿನಕಾಯಿ ಕೀಳುವ ವೇಳೆ ಮರದಿಂದ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಸಿಬ್ಬಂದಿ ನಿರ್ಲಕ್ಷ್ಯದಿಂದ ಕಂದಮ್ಮ ಮೃತ್ಯು – ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.09. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಇಲ್ಲದ ವೇಳೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಒಂದೂವರೆ ತಿಂಗಳ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ 1.5 ತಿಂಗಳು ಹೆಣ್ಣು ಮಗು ಅಂಶಿಕಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮಗುವಿನಲ್ಲಿ ಕಫ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಅಂಶಿಕಾಳನ್ನು ದಾಖಲು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್

ಬೆಳ್ತಂಗಡಿ: ಸಿಬ್ಬಂದಿ ನಿರ್ಲಕ್ಷ್ಯದಿಂದ ಕಂದಮ್ಮ ಮೃತ್ಯು – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಡಿಯೋ ಚಿತ್ರೀಕರಣ ಪ್ರಕರಣ..! – ಉಡುಪಿಗೆ ಆಗಮಿಸಿದ ಸಿಐಡಿ ತಂಡ

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಸಿಐಡಿ ಪೊಲೀಸರು ಉಡುಪಿಗೆ ಆಗಮಿಸಿದ್ದಾರೆ ಎಂದು ವರದಿ ತಿಳಿಸಿದೆ. ಸಿಐಡಿ ವಿಭಾಗದ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ ಉಡುಪಿಯಲ್ಲಿ ಬೀಡುಬಿಟ್ಟಿದ್ದು, ಎಸ್ಪಿ ಕಚೇರಿಗೆ ಭೇಟಿ ನೀಡಿ ಎಸ್ಪಿ ಅಕ್ಷಯ್ ಹಾಗೂ ಪ್ರಕರಣದ ಈ ಹಿಂದಿನ ತನಿಖಾಧಿಕಾರಿ ಬೆಳ್ಳಿಯಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕಾಲೇಜಿಗೆ ಭೇಟಿ ನೀಡಲಿರುವ ತಂಡ, ಸಂತ್ರಸ್ತೆ ಹಾಗೂ ಆರೋಪಿ ವಿದ್ಯಾರ್ಥಿನಿಯರನ್ನು ಮತ್ತು ಆಡಳಿತ

ವಿಡಿಯೋ ಚಿತ್ರೀಕರಣ ಪ್ರಕರಣ..! – ಉಡುಪಿಗೆ ಆಗಮಿಸಿದ ಸಿಐಡಿ ತಂಡ Read More »

ಕರಾವಳಿ
Scroll to Top