ಪಬ್, ಡ್ರಗ್ಸ್ ಹಾವಳಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ
(ನ್ಯೂಸ್ ಕಡಬ)newskadaba.com ಮಣಿಪಾಲ, ಆ.10. ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳು ಇತ್ತೀಚೆಗೆ ಉಡುಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಣಿಪಾಲದಲ್ಲಿ ನಡೆಯುವ ಅಕ್ರಮ ಪಬ್ ಮತ್ತು ಗಾಂಜಾ ವ್ಯವಹಾರದ ಬಗ್ಗೆ ಗಮನ ಸೆಳೆಯುವ ಒಂದು ಮನವಿಯನ್ನು ಉಡುಪಿ ಕಾಂಗ್ರೆಸ್ ಪಕ್ಷದ ನಿಯೋಗದಿಂದ ನೀಡಲಾಯಿತು. ಮುಂದುದರಿದ ಹಂತವಾಗಿ ಮಣಿಪಾಲ ಪೊಲೀಸ್ ಸ್ಟೇಶನ್ ನ ಇನ್ಸ್ಪೆಕ್ಟರ್ ಶ್ರೀ ದೇವರಾಜ್ ಮತ್ತು ಸಬ್ ಇನ್ಸ್ಪೆಕ್ಟರ್ ಶ್ರೀ ಅಬ್ದುಲ್ ಖಾದರ್ ಅವರನ್ನು ಕಾಂಗ್ರೆಸ್ ಪಕ್ಷದ ನಿಯೋಗ ಭೇಟಿಯಾಗಿ ಮಣಿಪಾಲದಲ್ಲಿ ಪಬ್ ಮತ್ತು ಗಾಂಜಾ ವಿಚಾರದಲ್ಲಿ […]
ಪಬ್, ಡ್ರಗ್ಸ್ ಹಾವಳಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ Read More »
ಕರಾವಳಿ





