Mangalore

12 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ➤ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್. ಆ,23:   ಮಹಾಮಾರಿ ಕೊರೋನಾ ಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿಯೂ ನಮ್ಮ ಆರೋಗ್ಯದ ಕಾಳಜಿ ವಹಿಸುವುದು ಅತಿ ಅಗತ್ಯವಾಗಿದೆ. 12 ವರ್ಷಕ್ಕಿಂತ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಹೊರಡಿಸಿದೆ.ಮಕ್ಕಳು ಹೇಗೆ ಕೊರೊನಾವೈರಸ್‌ಗೆ ವಾಹಕರಾಗುತ್ತಾರೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದೇ ಇದ್ದರೂ ದೊಡ್ಡವರು ಹೇಗೆ ವೈರಸ್‌ಗೆ ತುತ್ತಾಗುತ್ತಾರೋ ಮಕ್ಕಳು ಕೂಡ ಹಾಗೆಯೇ ತುತ್ತಾಗುತ್ತಾರೆ, ಹೀಗಾಗಿ 12 ವರ್ಷ ಮೇಲ್ಪಟ್ಟವರು ಮಾಸ್ಕ್ […]

12 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ➤ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ Read More »

ಕರಾವಳಿ

ಬೆಂಗಳೂರಿನಲ್ಲಿ ಗುಂಡಿನ ದಾಳಿ ➤ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,23: ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಗುಂಡಿನ ಸದ್ದು ಕೇಳಿಸಿದೆ. ನಗರದ ಕೆ. ಆರ್ ಪುರದಲ್ಲಿ ಶನಿವಾರ ರಾತ್ರಿ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್ ನಡೆಸಲಾಗಿದೆ.. ರಿಯಲ್ ಎಸ್ಟೇಟ್ ಏಜೆಂಟ್ ಆಟೋ ಬಾಬು ಎನ್ನುವವರ ಮೇಲೆ ಶನಿವಾರ ರಾತ್ರಿ 10 ಘಂಟೆಯ  ಸುಮಾರಿಗೆ ಗುಂಡಿನ ದಾಳಿ ನಡೆಸಲಾಗಿದೆ. ಗಾಯಾಳು ಆಟೋ ಬಾಬುಗೆ ಗಂಭೀರ ಗಾಯವಾಗಿದ್ದು, ಅಸ್ಪತ್ರೆಗೆ ದಾಖಲು ಮಾಡಲಾಯಿತು. ಕೆ ಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದರ್ಗಾ ರಸ್ತೆಯಲ್ಲಿರುವ

ಬೆಂಗಳೂರಿನಲ್ಲಿ ಗುಂಡಿನ ದಾಳಿ ➤ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಸಾಗಾಟ ➤ ಇಬ್ಬರು ಆರೋಪಿಗಳ ಸೆರೆ

(ನ್ಯೂಸ್ ಕಡಬ) newskadaba.com ಉಡುಪಿ . ಆ,23: ಕಂಟೈನರ್ ಲಾರಿಯಲ್ಲಿ ಉತ್ತರಪ್ರದೇಶದಿಂದ ಮಂಗಳೂರಿಗೆ ಬಿದಿರು ತುಂಬಿಸಿಕೊಂಡು ಅದರೊಳಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 49 ಕೆಜಿ ಗಾಂಜಾವನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.     ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ಕ್ರಾಸ್ ಸಮೀಪ ಶನಿವಾರ ಗಾಂಜಾ ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ ನಡೆಸಿದ ಪೊಲೀಸರು 49 ಕೆ.ಜಿ 150 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಕುರತಪಾಂಡಿ ಹಾಗೂ ವಾನುವಲ್

ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಸಾಗಾಟ ➤ ಇಬ್ಬರು ಆರೋಪಿಗಳ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಂಜದಲ್ಲಿ ನೂತನ ಅಂಗಡಿ ಮಾಲಕರಿಂದ ಅಂಬುಲೆನ್ಸ್ ಗೆ ದೇಣಿಗೆ

(ನ್ಯೂಸ್ ಕಡಬ) newskadaba.com ಸುಳ್ಯ. ಆ,23: ಪಂಜದ ಪಂಡಿತ್ ದೀನ್ ದಯಾಳ್ ವಾಣಿಜ್ಯ ಸಂಕೀರ್ಣದಲ್ಲಿ ಆ.22 ರಂದು ಶುಭಾರಂಭಗೊಂಡ ದುರ್ಗಾ ಮೆಟಲ್ಸ್, ಪಂಚಶ್ರೀ ಬ್ರಾಂಡ್ ಫ್ಯಾಷನ್, ಪರಿವಾರ್ ಸ್ವೀಟ್ ಕಾರ್ನರ್ ಇದರ ಮಾಲಕರು ಪಂಚಶ್ರೀ ಪಂಜ ಸ್ಫೋಟ್ಸ್ ಕ್ಲಬ್ ಇದರ ವತಿಯಿಂದ ಸೇವೆ ಸಲ್ಲಿಸುತ್ತಿರುವ ಜೀವರಕ್ಷಕ ಅಂಬುಲೆನ್ಸ್ ನ ನಿರ್ವಹಣೆಗಾಗಿ ರೂ.5000 ದೇಣಿಗೆ ನೀಡಿ ಸಹಕರಿಸಿದರು.   ಇನ್ನು ಕಾರ್ಯಕ್ರಮದಲ್ಲಿ ಕುಕ್ಕೆ ಶ್ರೀ ಸುಬ್ರ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾದ ಮಹೇಶ್ ಕುಮಾರ್ ಕರಿಕ್ಕಳ, ಪಂಚಶ್ರೀ ಸ್ಫೋಟ್ಸ್

ಪಂಜದಲ್ಲಿ ನೂತನ ಅಂಗಡಿ ಮಾಲಕರಿಂದ ಅಂಬುಲೆನ್ಸ್ ಗೆ ದೇಣಿಗೆ Read More »

ಕರಾವಳಿ

ಒಬ್ಬ ವಿದ್ಯಾರ್ಥಿಗೆ ಮುಂದಿನ ವಿದ್ಯಾಭ್ಯಾಸಕ್ಕೆಂದು ಸ್ಕಾಲರ್ ಶಿಪ್ ಹಣ ನೀಡಿ ➤ ಮಾದರಿ ಎನಿಸಿಕೊಂಡಿದ್ದ ಬಿಎಸ್ಸಿ ವಿದ್ಯಾರ್ಥಿನಿ.

(ನ್ಯೂಸ್ ಕಡಬ) newskadaba.com ಸುಳ್ಯ. ಆ,23: ಡಿಸ್ಟಿಂಕ್ಷನ್ ಮಾರ್ಕ್‍ನೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ ಅಜ್ಜಾವರ ಪ್ರೌಢ ಶಾಲಾ ವಿದ್ಯಾರ್ಥಿ,ಅಜ್ಜಾವರ ಬಯಂಬು ಕಾಲನಿಯ ರಮೇಶ್- ಜಾನಕಿ ದಂಪತಿಗಳ ಪುತ್ರ ರಕ್ಷಿತ್ ಬಿ.ಆರ್. ರವರ ಮುಂದಿನ ವಿದ್ಯಾಭ್ಯಾಸಕ್ಕೆ ತನಗೆ ಬಂದ್ದಿದ್ದ ಸ್ಕಾಲರ್ ಶಿಪ್ ಹಣ ನೀಡಿ ವಿದ್ಯಾರ್ಥಿಯೊಬ್ಬಳು ಮಾದರಿ ಎನಿಸಿಕೊಂಡಿದ್ದಾಳೆ. ರಕ್ಷಿತ್ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 563 ಅಂಕ ಪಡೆದು ಡಿಸ್ಟಿಂಕ್ಷನ್‍ನಲ್ಲಿ ತೇರ್ಗಡೆಯಾಗಿದ್ದಾರೆ. ಬಡ ಕುಟುಂಬದ ಹುಡುಗನಾದ ರಕ್ಷಿತ್‍ನ ಸಾಧನೆಯನ್ನು ನೋಡಿದ ನೇಲ್ಯಡ್ಕದ ಅಬ್ದುಲ್ ಕುಂಇಯವರ ಪುತ್ರಿ ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯ

ಒಬ್ಬ ವಿದ್ಯಾರ್ಥಿಗೆ ಮುಂದಿನ ವಿದ್ಯಾಭ್ಯಾಸಕ್ಕೆಂದು ಸ್ಕಾಲರ್ ಶಿಪ್ ಹಣ ನೀಡಿ ➤ ಮಾದರಿ ಎನಿಸಿಕೊಂಡಿದ್ದ ಬಿಎಸ್ಸಿ ವಿದ್ಯಾರ್ಥಿನಿ. Read More »

ಕರಾವಳಿ, ಕರ್ನಾಟಕ

ಕಾಣಿಯೂರು: 33 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

(ನ್ಯೂಸ್ ಕಡಬ) newskadaba ಕಾಣಿಯೂರು.com . ಆ,23: ಕಾಣಿಯೂರು ಶ್ರೀ ಲಕ್ಷ್ಮಿನರಸಿಂಹ ಭಜನಾ ಮಂದಿರದ ವತಿಯಿಂದ 33 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಶನಿವಾರದಂದು ನಡೆಯಿತು.

ಕಾಣಿಯೂರು: 33 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

ಸಿಇಟಿ ಪರೀಕ್ಷೆಯಲ್ಲಿ ಪುತ್ತೂರಿನ ಗೌರೀಶ್ ಕಜಂಪಾಡಿಗೆ 9ನೇ ರ್ಯಾಂಕ್

(ನ್ಯೂಸ್ ಕಡಬ) newskadaba.com ಪುತ್ತೂರು. ಆ,22:  ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ವೃತ್ತಿಪರ ಕೋರ್ಸುಗಳಿಗೆ ನಡೆಸಿದ ಪ್ರಸ್ತುತ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜ್‍ನ ವಿದ್ಯಾರ್ಥಿ ಗೌರೀಶ್ ಕಜಂಪಾಡಿ ಅವರು ಇಂಜಿನಿಯರಿಂಗ್‍ನಲ್ಲಿ ರಾಜ್ಯದಲ್ಲಿ 9ನೇ ರ್ಯಾಂಕ್ ಹಾಗು ಫಾರ್ಮಾದಲ್ಲಿ 10ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಗೌರೀಶ್ ಕಜಂಪಾಡಿ ಅವರು ಪೆರ್ಲ ಕಜಂಪಾಡಿಯ ಬಾಲರಾಜ್ ಮತ್ತು ರಾಜನಂದಿನಿ ದಂಪತಿಯ ಪುತ್ರ. 99.864 ಅಂಕಗಳೊಂದಿಗೆ ಜಿಇಇ 2020 ದಕ್ಷಿಣ ಕನ್ನಡದ ಟಾಪರ್ ಹಾಗೂ ಕೆವಿಪಿವೈ 2019 ಪರೀಕ್ಷೆಯಲ್ಲಿ ಅಖಿಲ

ಸಿಇಟಿ ಪರೀಕ್ಷೆಯಲ್ಲಿ ಪುತ್ತೂರಿನ ಗೌರೀಶ್ ಕಜಂಪಾಡಿಗೆ 9ನೇ ರ್ಯಾಂಕ್ Read More »

ಕರಾವಳಿ, ಕರ್ನಾಟಕ

ಗಣೇಶ ಹಬ್ಬ ಆಚರಣೆ ಹಿನ್ನಲೆ ➤ ದುರ್ಗಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಗಣಹೋಮ ,ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಕಡಬ . ಆ,22: ದುರ್ಗಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಗಣಹೋಮ ಹಾಗೂ ಕಡಬ ಶ್ರೀಕಂಠ ಮಹಾ ಗಣಪತಿ ದೇವಸ್ಥಾನದಲ್ಲಿ ತೆನೆ ವಿತರಣೆ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು. ಕಳೆದ 47 ವರ್ಷಗಳಿಂದ ಕಡಬ ಧಾರ್ಮಿಕ ಉತ್ಸವ ಸಮಿತಿ ವತಿಯಿಂದ ಆಚರಿಸಿಕೊಂಡು ಬರುತ್ತಿದ್ದ ಕಡಬ ಸಾರ್ವಜನಿಕ ಗಣೇಶೋತ್ಸವವನ್ನು ಕೊರೋನ ಸಮಸ್ಯೆಯಿಂದಾಗಿ ಈ ಬಾರಿ ಸರಳ ರೀತಿಯಲ್ಲಿ ಗಣಪತಿ ಹೋಮ ಮಾಡುವ ಮೂಲಕ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಆಚರಿಸಲಾಯಿತು. ಅತೀ ಕಡಿಮೆ ಸಂಖ್ಯೆಯಲ್ಲಿ ಭಕ್ತರು

ಗಣೇಶ ಹಬ್ಬ ಆಚರಣೆ ಹಿನ್ನಲೆ ➤ ದುರ್ಗಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಗಣಹೋಮ ,ವಿಶೇಷ ಪೂಜೆ Read More »

ಕರ್ನಾಟಕ

ಪಾಲೆಪ್ಪಾಡಿಯಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಣೆ

(ನ್ಯೂಸ್ ಕಡಬ) newskadaba.com ಪಾಲೆಪ್ಪಾಡಿ. ಆ,22:  ಇಂದು ಎಲ್ಲೆಡೆ ಸರಳವಾಗಿ ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪಾಲೆಪ್ಪಾಡಿಯ ಮಂಜು ಶ್ರೀ ಗೆಳೆಯರ ಬಳಗದಿಂದ , ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಾಲೆಪ್ಪಾಡಿಯಲ್ಲಿ 28 ನೇ ವರ್ಷದ ಶ್ರೀ ಗಣೇಶೋತ್ಸವವನ್ನು ಬೆಳಿಗ್ಗೆ ಗಣೇಶನ ಪ್ರತಿಷ್ಟಾಪನೆಯ ಮೂಲಕ ಆರಂಭಿಸಲಾಗಿದೆ.     ಬಳಿಕ ಗಣಹೋಮ ನಡೆಸಲಾಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಸಂಜೆ ಶ್ರೀ ದೇವರಿಗೆ ವಿಶೇಷ ಪೂಜೆ ನಡೆದ ಬಳಿಕ ವಿಸರ್ಜನೆ ನಡೆಯಲಿದೆ. ಭಕ್ತದಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಶ್ರೀ ದೇವರ

ಪಾಲೆಪ್ಪಾಡಿಯಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಣೆ Read More »

ಕರಾವಳಿ

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿಯ ಯಾಕೂಬ್ ಎಸ್. ಆಯ್ಕೆ

(ನ್ಯೂಸ್ ಕಡಬ) newskadaba.com ಉಜಿರೆ. ಆ,22:  ರಾಜ್ಯದ ಇಬ್ಬರು ಶಿಕ್ಷಕರು ಸೇರಿ ದೇಶದ 47 ಶಿಕ್ಷಕರನ್ನು ‘ರಾಷ್ಟ್ರೀಯ ಶಿಕ್ಷಕ’ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಸಚಿವಾಲಯದ ವೆಬ್ ಸೈಟ್ ನಲ್ಲಿ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಬೆಳ್ತಂಗಡಿ ನಡ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್ ಎಸ್. ಮತ್ತು ಕಲಬುರ್ಗಿಯ ಅಫ್ಝಲ್ ಪುರದ ಬಂದರ್ ವಾಡ್ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್, ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದ ಮುಖ್ಯ ಶಿಕ್ಷಕ ಚೆಮ್ಮಲ್ಲಾರ್ ಷಣ್ಮುಗಂ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿಯ ಯಾಕೂಬ್ ಎಸ್. ಆಯ್ಕೆ Read More »

ಕರಾವಳಿ
Scroll to Top