ಸುಳ್ಯ: ಬಿಜೆಪಿ ಮಂಡಲದ ಯುವ ಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆ
(ನ್ಯೂಸ್ ಕಡಬ) newskadaba.com ಸುಳ್ಯ. ಆ,21 : ಭಾರತೀಯ ಜನತ ಪಾರ್ಟಿ ಸುಳ್ಯ ಇದರ ಯುವ ಮೋರ್ಚಾ ಪದಾಧಿಕಾರಿಗಳ ಆಯ್ಕೆಯು ಪಕ್ಷತ ಕಛೇರಿಯಲ್ಲಿ ನಡೆದಿದ್ದು, ಮಂಡಲ ಸಮೀತಿಯ ಅಧ್ಯಕ್ಷರಾದ ಹರೀಶ್ ಕಂಜಿಪಿಲಿಯವರ ನೇತೃತ್ವದಲ್ಲಿ ನಡೆಯಿತು. ಯುವ ಮೋರ್ಚಾದ ನೂತನ ಅಧ್ಯಕ್ಷರಾಗಿ ಕಡಬ ತಾಲೂಕಿನ ಬಲ್ಯ ಗ್ರಾಮದ ಶ್ರೀಕೃಷ್ಣ ಎಂ.ಆರ್., ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯ ಕೇರ್ಪಳದ ಸುನಿಲ್, ಕಾರ್ಯದರ್ಶಿಗಳಾಗಿ ಉಬರಡ್ಕ ಮಿತ್ತೂರು ಗ್ರಾಮದ ಅರವಿಂದ ಎಂ., ಕಾಣಿಯೂರು ಗ್ರಾಮದ ಚೇತನ್ ನಾವೂರು, ಕೋಶಾಧಿಕಾರಿಯಾಗಿ ಮಂಡೆಕೋಲು ಗ್ರಾಮದ ಉಗ್ರಾಣಿಮನೆ ಚೈತ್ರಪ್ರಸಾದ್ […]
ಸುಳ್ಯ: ಬಿಜೆಪಿ ಮಂಡಲದ ಯುವ ಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆ Read More »
ಕರಾವಳಿ, ಕರ್ನಾಟಕ









