Mangalore

ಜಿಲ್ಲಾ ಉಸ್ತುವಾರಿ ಸಚಿವರಿಂದ ಅನುಷ್ ಮನೆಗೆ ಭೇಟಿ, ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ,16: ಜಿಲ್ಲಾ ಉಸ್ತುವರಿ ಸಚಿವ ಕೋಟ ಶ್ರೀನಿವಾಸ ಪುಜಾರಿರವರು ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯ ಕ್ಕೆ ಟಾಪರ್ ಆಗಿ ಸಾಧನೆಗೈದ ಅನುಷ್ ಎ. ಎಲ್ ಮನೆಗೆ ಭೇಟಿ ನೀಡಿ ಅವರನ್ನು ಸನ್ಮಾನಿಸಿದರು. ಅನುಷ್ ರವರನ್ನು ಭೇಟಿ ಮಾಡಿದ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ವೇಳೆ ಅವರೊಮದಿಗೆ ಶಾಸಕ ಎಸ್. ಅಂಗಾರ ಜಿ. ಪಂ ಸದಸ್ಯೆ ಆಶಾ ತಿಮ್ಮಪ್ಪ, ಬಿಜೆಪಿ ಜಿಲ್ಲಾ ಉಪಾದ್ಯಕ್ಷ ವೆಂಕಟ್ ವಳಲಂಬೆ, […]

ಜಿಲ್ಲಾ ಉಸ್ತುವಾರಿ ಸಚಿವರಿಂದ ಅನುಷ್ ಮನೆಗೆ ಭೇಟಿ, ಸನ್ಮಾನ Read More »

ಕರಾವಳಿ

ತುಳುನಾಡು ಹ್ಯಾಷ್‌ಟ್ಯಾಗ್‌ ಎಜ್ಯುಕೇಷನ್ ಟ್ವೀಟ್ ಅಭಿಯಾನ➤ ತುಳು ಭಾಷೆ ಅಭಿಯಾನಕ್ಕೆ ನಟ ಜಗ್ಗೇಶ್ ಬೆಂಬಲ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,16:  ತುಳು ಭಾಷೆ ಅಭಿಯಾನಕ್ಕೆ ಕನ್ನಡದ ನವರಸ ನಾಯಕ ಜಗ್ಗೇಶ್ ಬೆಂಬಲ ನೀಡಿದ್ದಾರೆ. ನಾನು ಕೂಡಾ ನಿಮ್ಮೊಂದಿಗೆ ತುಳು ಭಾಷೆ ಅಭಿಯಾನಕ್ಕೆ ಬರುತ್ತೇನೆ ಎಂದು ಜಗ್ಗೇಶ್ ಟ್ವೀಟ್ ಮಾಡುವ ಮೂಲಕ ಬೆಂಬಲ ಸೂಚಿಸಿದ್ದಾರೆ. ತುಳು ಭಾಷೆಯನ್ನುನೂತನ ಶಿಕ್ಷಣ ನೀತಿ-2020 ರಡಿಯಲ್ಲಿ ಸೇರಿಸಲು ಮನವಿ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಗಮನವನ್ನು ಸೆಳೆಯಲು ಆಗಸ್ಟ್ 16ರಂದು ಜೈ ತುಳುನಾಡು ಸಂಘಟನೆ ಎಜ್ಯುಕೇಷನ್ ಎನ್ನುವ ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಅಭಿಯಾನ ಆಯೋಜಿಸಿದೆ. ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ

ತುಳುನಾಡು ಹ್ಯಾಷ್‌ಟ್ಯಾಗ್‌ ಎಜ್ಯುಕೇಷನ್ ಟ್ವೀಟ್ ಅಭಿಯಾನ➤ ತುಳು ಭಾಷೆ ಅಭಿಯಾನಕ್ಕೆ ನಟ ಜಗ್ಗೇಶ್ ಬೆಂಬಲ Read More »

ಕರಾವಳಿ, ಕರ್ನಾಟಕ

ಇಂದು ಅಟಲ್​ ಬಿಹಾರಿ ವಾಜಪೇಯಿ ಪುಣ್ಯತಿಥಿ ➤ ಹಿರಿಯ ನಾಯಕನನ್ನು ನೆನೆದ ನಾಯಕರು

(ನ್ಯೂಸ್ ಕಡಬ) newskadaba.com ನವದೆಹಲಿ, ಆ,16:  ಇಂದು ಮಾಜಿ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಅಟಲ್​ ಬಿಹಾರಿ ವಾಜಪೇಯಿ ಅವರ ಎರಡನೇ ಪುಣ್ಯತಿಥಿ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯಾತಿ ಗಣ್ಯರು ಅಟಲ್​ ಬಿಹಾರಿ ವಾಜಪೇಯಿ ಅವರನ್ನು ನೆನೆದಿದ್ದಾರೆ.   ಅಟಲ್​ ಬಿಹಾರಿ ವಾಜಪೇಯಿ ಅವರ ಕೊಡುಗೆಯನ್ನು ನಾವು ಎಂದಿಗೂ ಮರೆಯಲೂ ಸಾಧ್ಯವಿಲ್ಲ. ಅವರ ನೇತೃತ್ವದಲ್ಲಿ ಪರಮಾಣು ಶಕ್ತಿ ಕ್ಷೇತ್ರದಲ್ಲಿ ನಾವು ಸಾಕಷ್ಟು ಸಾಧನೆ ಮಾಡಿದ್ದೇವೆ. ಅಟಲ್​ ಅವರು ಆದರ್ಶ ವ್ಯಕ್ತಿ

ಇಂದು ಅಟಲ್​ ಬಿಹಾರಿ ವಾಜಪೇಯಿ ಪುಣ್ಯತಿಥಿ ➤ ಹಿರಿಯ ನಾಯಕನನ್ನು ನೆನೆದ ನಾಯಕರು Read More »

ರಾಷ್ಟ್ರೀಯ ನ್ಯೂಸ್

ಬದುಕು ಕಟ್ಟೋಣ ತಂಡದಿಂದ ನೇತ್ರಾವತಿ ಆಣೆಕಟ್ಟು ವಡಾಲ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಕಲ್ಮಂಜ, ಆ,16:  ಬದುಕು ಕಟ್ಟೋಣ ತಂಡದಿಂದ, ನಿಡಿಗಲ್ ಸೇತುವೆ ಬಳಿ ನಿರ್ಮಿಸಿದ ಕಿಂಡಿ ಅಣೆಕಟ್ಟಿಗೆ ಮಳೆಯ ಪ್ರವಾಹಕ್ಕೆ ಸಿಕ್ಕಿದ ಮರ ಹಾಗೂ ಕಸ ಕಡ್ಡಿಗಳನ್ನು ಸ್ವಚ್ಛಗೊಳಿಸುವ ಮೂಲಕ ಆಣೆಕಟ್ಟು ವಡಾಲ ಸ್ವಚ್ಛಗೊಳಿಸಿದರು.     ಬದುಕು ಕಟ್ಟೋಣ ತಂಡದ ಸಂಯೋಜಕ ಉಜಿರೆ ಲಕ್ಷ್ಮೀ ಗ್ರೂಪ್ ನ ಮೋಹನ್ ಕುಮಾರ್ ನೇತೃತ್ವದ ತಂಡದೊಂದಿಗೆ ಈ ಕಾರ್ಯಕ್ರಮವನ್ನು ಇಂದು ನಡೆಸಿದರು.  

ಬದುಕು ಕಟ್ಟೋಣ ತಂಡದಿಂದ ನೇತ್ರಾವತಿ ಆಣೆಕಟ್ಟು ವಡಾಲ ಸ್ವಚ್ಛತೆ Read More »

ಕರಾವಳಿ, ಕರ್ನಾಟಕ

ಕೊರೋನಾ ಸಮರ್ಥ ನಿರ್ವಹಣೆ ➤ ಸಚಿವ ಕೋಟ ಸಂದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,16:  ಕೊರೋನಾ ಮಹಾಮಾರಿ ಆತಂಕ ಉಂಟು ಮಾಡಿದ್ದರೂ, ಸರ್ಕಾರ ಹಾಗೂ ಜಿಲ್ಲಾಡಳಿತ ಅದನ್ನು ಸವಾಲಾಗಿ ಸ್ವೀಕರಿಸಿ ಸಮರ್ಥವಾಗಿ ನಿರ್ವಹಣೆ ಮಾಡುತ್ತಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದ ನೆಹರು ಮೈದಾನದಲ್ಲಿ ಶನಿವಾರ ದ.ಕ ಜಿಲ್ಲಾ ಮಟ್ಟದ ಸ್ವಾತಂತ್ರೊೃೀತ್ಸವ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ಜನತೆಯ ಆರೋಗ್ಯ ರಕ್ಷಣೆಯಲ್ಲಿ ರಾಜಿ ಮಾಡಿಕೊಳ್ಳದೆ ಉತ್ಕೃಷ್ಟ ಚಿಕಿತ್ಸೆಯನ್ನು ಕೊರೋನಾ ಸೋಂಕಿತರಿಗೆ ನೀಡಲಾಗುತ್ತಿದೆ. ಆತಂಕದ ನಡುವೆಯೂ ನೆಮ್ಮದಿ ಮೂಡಿಸುವಲ್ಲಿ ಸಫಲರಾಗಿದ್ದೇವೆ. ಲಾಕ್‌ಡೌನ್

ಕೊರೋನಾ ಸಮರ್ಥ ನಿರ್ವಹಣೆ ➤ ಸಚಿವ ಕೋಟ ಸಂದೇಶ Read More »

ಕರಾವಳಿ, ಕರ್ನಾಟಕ

ಕ್ರಿಕೆಟ್ ಅಭಿಮಾನಿಗಳಿಗೆ ಡಬಲ್ ಶಾಕ್ ➤ ಎಂಎಸ್ ಧೋನಿ ಮತ್ತು ರೈನಾ ನಿವೃತ್ತಿ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,16:  ಕ್ಯಾಪ್ಟನ್ ಕೂಲ್ ಎಂದೇ ಖ್ಯಾತರಾಗಿದ್ದ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ. ಐಪಿಎಲ್ ಟೂರ್ನಿ ಆರಂಭವಾಗುವ ಹೊಸ್ತಿಲಿನಲ್ಲಿಯೇ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.   ಆದರೆ ಐಪಿಎಲ್‌ನಲ್ಲಿ ಅವರು ಮುಂದುವರಿಯಲಿದ್ದಾರೆ. ಧೋನಿ ಅವರೊಂದಿಗೆ ಭಾರತೀಯ ಕ್ರಿಕೆಟ್ ತಂಡಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದಾರೆ. ಭಾರತ ಕ್ರಿಕೆಟ್‌ನ ಹೀರೋಗಳಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ, 15 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕನ್ನು ಅಂತ್ಯಗೊಳಿಸಿದ್ದಾರೆ.

ಕ್ರಿಕೆಟ್ ಅಭಿಮಾನಿಗಳಿಗೆ ಡಬಲ್ ಶಾಕ್ ➤ ಎಂಎಸ್ ಧೋನಿ ಮತ್ತು ರೈನಾ ನಿವೃತ್ತಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ➤ ಕಣ್ಣು ಕಿತ್ತು, ನಾಲಗೆ ಕತ್ತರಿಸಿದ ದುರುಳರು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ,16: 13 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯ ಕಣ್ಣು ಕಿತ್ತು, ನಾಲಿಗೆ ಕತ್ತರಿಸಿ ಕೊಂದು ವಿಕೃತಿ ಮೆರೆದಿದ್ದಾರೆ.ಉತ್ತರ ಪ್ರದೇಶದ ಲಖೀಂ ಪುರ ಜಿಲ್ಲೆಯಲ್ಲಿ ಈ ಘೋರ ಘಟನೆ ನಡೆದಿದ್ದು, ಜಿಲ್ಲೆಯ ಹೊರ ವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಮನುಷ್ಯರು ಯಾರೂ ನೋಡಲಾಗದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.     ಈ ಪ್ರಕರಣ ಉತ್ತರ ಪ್ರದೇಶದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ಸ್ಥಳೀಯರು ತಪ್ಪಿತಸ್ಥರನ್ನು ಗಲ್ಲಿಗೇರಿಸುವಂತೆ ಪ್ರತಿಭಟನೆಗೆ ಮುಂದಾಗಿದ್ದಾರೆ.ಪೊಲೀಸ್

13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ➤ ಕಣ್ಣು ಕಿತ್ತು, ನಾಲಗೆ ಕತ್ತರಿಸಿದ ದುರುಳರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಪತ್ನಿಗೂ ಕೊರೋನಾ ವಾಸಿಟಿವ್.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,15:  ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕೋವಿಡ್ ಪಾಸಿಟಿವ್ ಆವರಿಸಿದ ಬೆನ್ನಲ್ಲೆ ಅವರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದಿದೆ.ಎಸ್‍ಪಿಬಿ ಪತ್ನಿ ಸಾವಿತ್ರಿ ಅವರಿಗೆ ಕೊರೊನಾ ವೈರಸ್ ವಾಸಿಟಿವ್ ವರದಿ ಬಂದಿದೆ. ಈ ಕುರಿತು ಬಾಲಸುಬ್ರಹ್ಮಣ್ಯಂ ಅವರ ಪುತ್ರ ಚರಣ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದರಿಂದ ಎಸ್‍ಪಿಬಿ ಅಭಿಮಾನಿಗಳಿಗೆ ಇನ್ನಷ್ಟು ಆತಂಕ ಮೂಡಿದೆ.   ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಶುಕ್ರವಾರ ಗಂಭೀರ ಆಗಿದೆ. ಹಾಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಪತ್ನಿಗೂ ಕೊರೋನಾ ವಾಸಿಟಿವ್.! Read More »

ರಾಷ್ಟ್ರೀಯ ನ್ಯೂಸ್

ಕಡಬ : ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ,15:  ದೇಶದಾದ್ಯಂತ ಕೊರೋನಾ ತನ್ನ ಕಬಂಧಬಾಹುವನ್ನು ಚಾಚಿಕೊಂಡಿದೆ. ಪರಿಣಾಮ ಈ ವರ್ಷದ ಎಲ್ಲ ಹಬ್ಬ ಹರಿದಿಗಳಿಗೆ ಕೋರೋನಾ ಅಡ್ಡಿಯಾಗಿದೆ . ಅದರಂತೆ ಇಂದು ಎಲ್ಲೆಡೆ ಸರಳವಾಗಿ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆಯನ್ನು ಸರಳವಾಗಿ ಆಚರಿಸಲಾಯಿತು.     ಕಡಬದ ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.  ಧ್ವಜಾರೋಹಣವನ್ನು ಪಂಜ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ರೈ  ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷರಾದ ಕುರೀಯನ್

ಕಡಬ : ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

ಬಿಳಿನೆಲೆ ಶ್ರೀ. ಗೋ. ಕೃ. ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ನಿವೃತ್ತ ಯೋಧ ಸೋಮಶೇಖರ್

(ನ್ಯೂಸ್ ಕಡಬ) newskadaba.com ಕಡಬ, ಆ,15:  ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆಯನ್ನು ಧ್ವಜಾರೋಹಣ ಮಾಡುವ ಮೂಲಕ, ನಿವೃತ್ತ ಹವಾಲ್ದಾರ್, ಶಾಲೆಯ ಪ್ರಾಕ್ತನ ವಿದ್ಯಾರ್ಥಿಯಾದ ಸೋಮಶೇಖರ್ ರವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು “ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಅವರ ತ್ಯಾಗ ಬಲಿದಾನಗಳು ನಮಗೆಲ್ಲರಿಗೂ ಕೂಡ ಪ್ರೇರಣಾದಾಯಕ ವಾಗಿರಲಿ ಕೊರೋನ ಆದಂತಹ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಸಂಭ್ರಮದಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸುವುದು ಕಷ್ಟವಾದರೂ, ಅಧ್ಯಾಪಕರು ಹಾಗೂ ಸಿಬ್ಬಂದಿ

ಬಿಳಿನೆಲೆ ಶ್ರೀ. ಗೋ. ಕೃ. ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ನಿವೃತ್ತ ಯೋಧ ಸೋಮಶೇಖರ್ Read More »

ಕರಾವಳಿ, ಕರ್ನಾಟಕ
Scroll to Top