Mangalore

74ನೇ ಸ್ವಾತಂತ್ರ್ಯೋತ್ಸವ ➤ ದೆಹಲಿ ಕೆಂಪುಕೋಟೆಯಲ್ಲಿ ಬಿಗಿ ಭದ್ರತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ,14:  74ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ದೆಹಲಿಯ ಕೆಂಪುಕೋಟೆಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅಂತರ ಕಾಯ್ದುಕೊಳ್ಳುವ ನಿಯಮ ಕಡ್ಡಾಯವಾಗಿ ಪಾಲಿಸಬೇಕಿದೆ. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.   ಎನ್‌ಎಸ್‌ಜಿ ಸ್ನೈಪರ್‌ಗಳು, ವಿಶೇಷ ಭದ್ರತಾ ಕಮಾಂಡೊಗಳನ್ನು ಕೆಂಪುಕೋಟೆ ಸುತ್ತ ನಿಯೋಜಿಸಲಾಗುತ್ತಿದೆ. ಕೆಂಪುಕೋಟೆ ಸುತ್ತ 300 ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಆಗಾಗ ಪರಿಶೀಲಿಸಲಾಗುತ್ತದೆ. ಸುಮಾರು 4,000 ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಅಂತರ ಕಾಯ್ದುಕೊಳ್ಳುವ ನಿಯಮ ಪಾಲಿಸಿಕೊಂಡೇ ಕಾರ್ಯನಿರ್ವಹಿಸಲಿದ್ದಾರೆ […]

74ನೇ ಸ್ವಾತಂತ್ರ್ಯೋತ್ಸವ ➤ ದೆಹಲಿ ಕೆಂಪುಕೋಟೆಯಲ್ಲಿ ಬಿಗಿ ಭದ್ರತೆ Read More »

ರಾಷ್ಟ್ರೀಯ ನ್ಯೂಸ್

ಪಾಣೆಮಂಗಳೂರು ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್ ನಿಂದ ಬೆಂಕಿಹಾಹುತಿಯಾದ ಬೇಕರಿ

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಆ.14:  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿಯೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಕಳೆದ ರಾತ್ರಿ ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರುನಲ್ಲಿ ನಡೆದಿದೆ. ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ ರಾಜೇಶ್ ಎಂಬವರಿಗೆ ಸೇರಿದ ವಿಷ್ಣು ಬೇಕರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಸುಟ್ಟು ಭಸ್ಮವಾಗಿದೆ.ರಾತ್ರಿ ಅಂಗಡಿ ಬಾಗಿಲು ಹಾಕಿ ಹೋದ ಬಳಿಕ ಮಧ್ಯ ರಾತ್ರಿ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ 10 ಲಕ್ಷ ರೂ.ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಕೆಲ ಸಮಯಗಳ

ಪಾಣೆಮಂಗಳೂರು ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್ ನಿಂದ ಬೆಂಕಿಹಾಹುತಿಯಾದ ಬೇಕರಿ Read More »

ಕರಾವಳಿ

ಮಾಜಿ ಸಿಎಂ ಸಿದ್ದುಗೆ ಕೊರೋನಾ ನೆಗೆಟಿವ್ ➤ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ,12: ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರವರು ಕೊರೋನಾ ಸೋಂಕಿನಿಂದ ಈಗ ಸಂಪೂರ್ಣ ಗುಣಮುಖ ಆಗಿದ್ದಾರೆ. ಹೀಗಾಗಿ ಇಂದು ಸಂಜೆ 6 ಗಂಟೆ ವೇಳೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಲಿದ್ದಾರೆ. ಕೊರೋನಾ ಚಿಕಿತ್ಸೆಗಾಗಿ ಸಿದ್ದರಾಮಯ್ಯರವರು ಮಣಿಪಾಲ್ ಆಸ್ಪತ್ರೆಗೆ ದಾಖಲಾದರು. ಸಿದ್ದರಾಮಯ್ಯ ರವರಿಗೆ ಕೊರೋನಾ ಜತೆಗೆ ಇತರ ಆರೋಗ್ಯ ಸಮಸ್ಯೆಗಳಿರುವುದರಿಂದ ಎಲ್ಲದಕ್ಕೂ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಸದ್ಯ ಸಿದ್ದರಾಮಯ್ಯರವರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಎರಡನೇ ಬಾರಿಗೆ ಗಂಟಲು ದ್ರವ ಹಾಗೂ ರಕ್ತ

ಮಾಜಿ ಸಿಎಂ ಸಿದ್ದುಗೆ ಕೊರೋನಾ ನೆಗೆಟಿವ್ ➤ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಕರಾವಳಿ, ಕರ್ನಾಟಕ

ಬಿಳಿನೆಲೆ ಅಕ್ರಮ ಶೆಡ್‌ ತೆರವಿಗಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ➤ ಇಂದಿನಿಂದ ರಾತ್ರಿಯೂ ಸತ್ಯಾಗ್ರಹ ಮುಂದುವರಿಕೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಆ.13:  ಬಿಳಿನೆಲೆ ಪೇಟೆಯಲ್ಲಿ ನಿರ್ಮಿಸಲಾದ ಅಕ್ರಮ ಶೆಡ್ ನ್ನು ತೆರವುಗೊಳಿಸುವಂತೆ ಆಗ್ರಹಿಸಿ ಪ್ರಾರಂಬಿಸಿದ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ಶೆಡ್‌ ತೆರವಿಗಾಗಿ ಕಳೆದ ಕೆಲ ದಿನಗಳಿಂದ ಮುಸುಕಿನ ಗುದ್ದಾಟ ನಡೆಸುತ್ತಿರುವ ಅಂಗಡಿ ಮಾಲಕರು ಶೆಡ್ ತೆರವುಗೊಳಿಸುವಲ್ಲಿವರೆಗೆ ಸತ್ಯಾಗ್ರಹ ಮುಂದುವರಿಸಲಾಗುವುದು ಹಾಗೂ ಯಾವುದೇ ಅನಾಹುತಗಳು ನಡೆದಲ್ಲಿ ಅಧಿಕಾರಿಗಳೇ ಹೊಣೆ ಎಂದು ಸತ್ಯಾಗ್ರಹ ನಿರತರು ತಿಳಿಸಿದ್ದಾರೆ. ಅನ್ನಪೂರ್ಣ ಹಾಗೂ ಅವರ ಪತಿ ಗಿರಿಯಪ್ಪ, ಮಕ್ಕಳಾದ ಚೇತನ್ , ಚೇತಕ್ ಅವರು ಬಿಳಿನೆಲೆ ಗ್ರಾಮ ಪಂಚಾಯತ್ ಜಗಲಿಯಲ್ಲಿ

ಬಿಳಿನೆಲೆ ಅಕ್ರಮ ಶೆಡ್‌ ತೆರವಿಗಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ➤ ಇಂದಿನಿಂದ ರಾತ್ರಿಯೂ ಸತ್ಯಾಗ್ರಹ ಮುಂದುವರಿಕೆ ಎಚ್ಚರಿಕೆ Read More »

ಕರಾವಳಿ

ಕಾಂತಮಂಗಲದಲ್ಲಿ ಏಕಾಏಕಿ ಸ್ಮೋಕ್‌ ಹೌಸ್‌ನಲ್ಲಿ ಬೆಂಕಿ➤ 3ಲಕ್ಷಕೂ ಅಧಿಕ ನಷ್ಟ

(ನ್ಯೂಸ್ ಕಡಬ) newskadaba.com.ಸುಳ್ಯ,ಆ.13: ಅಜ್ಜಾವರ ಗ್ರಾಮದ ಕಾಂತಮಂಗಲದ ಸೂರ್ಯಾಜಿ ರಾವ್‌ ಅವರ ರಬ್ಬರ್‌ ಒಣಗಿಸುವ ಸ್ಮೋಕ್‌ ಹೌಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಸ್ಮೋಕ್‌ ಹೌಸ್‌ ಭಾಗಶಃ ಸುಟ್ಟು ಕರಕಲಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ನಿನ್ನೆ ರಾತ್ರಿ ಆಕಸ್ಮಿಕವಾಗಿ ಬೆಂಕಿ ಆವರಿಸಿಕೊಂಡು ಸ್ಮೋಕ್‌ ಹೌಸ್‌ ಉರಿಯಲಾರಂಭಿಸಿದೆ ಏಕಾಏಕಿ ಹೊತ್ತಿಕೊಂಡ ಬೆಂಕಿ ನಂದಿಸಲು ತಕ್ಷಣವೇ ಅಗ್ನಿಶಾಮಕ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದರು. ತಕ್ಷಣವೇ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿಯಿಂದಾಗಿ ಸುಮಾರು 3ಲಕ್ಷಕ್ಕೂ ಅಧಿಕ

ಕಾಂತಮಂಗಲದಲ್ಲಿ ಏಕಾಏಕಿ ಸ್ಮೋಕ್‌ ಹೌಸ್‌ನಲ್ಲಿ ಬೆಂಕಿ➤ 3ಲಕ್ಷಕೂ ಅಧಿಕ ನಷ್ಟ Read More »

ಕರಾವಳಿ

ಕೋಳಿ ಅಂಕಕ್ಕೆ ದಾಳಿ ಮಾಡಿದ ಈಶ್ವರಮಂಗಲ ಹೊರಠಾಣಾ ಪೋಲಿಸರು➤ ಕೋಳಿ‌, ಬೈಕ್ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com.ಪುತ್ತೂರು,ಆ.13: ಬಡಗನ್ನೂರು ಗ್ರಾಮದ ಶರವು ಎಂಬಲ್ಲಿನ ಗುಡ್ಡದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ಮಾಡಿದ ಈಶ್ವರಮಂಗಲ ಹೊರಠಾಣಾ ಪೋಲಿಸರ ತಂಡ ಕೋಳಿ ಅಂಕದಲ್ಲಿ ನಿರತರಾಗಿದ್ದ ಮೂವರನ್ನು ಬಂಧಿಸಿ, 5ಕೋಳಿ ಮತ್ತು 3 ಬೈಕ್‌ಗಳನ್ನು ವಶಕ್ಕೆ ಪಡೆದು ಕೊಂಡ ಘಟನೆ ವರದಿಯಾಗಿದೆ. ಬುಧವಾರ ಸಂಜೆ ಸಂಪ್ಯ ಪೊಲೀಸ್‌ ಠಾಣೆಯ ಎಸ್.ಐ ಅವರ ಸೂಚನೆಯಂತೆ ಈಶ್ವರಮಂಗಲ ಹೊರಠಾಣೆಯ ಎ.ಎಸ್.ಐ ತಮ್ಮಯ್ಯ ಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಡಗನ್ನೂರು ಗ್ರಾಮದ ಶರವು ಎಂಬಲ್ಲಿನ ಗುಡ್ಡೆಯಲ್ಲಿ ಕೋಳಿ ಅಂಕದಲ್ಲಿ

ಕೋಳಿ ಅಂಕಕ್ಕೆ ದಾಳಿ ಮಾಡಿದ ಈಶ್ವರಮಂಗಲ ಹೊರಠಾಣಾ ಪೋಲಿಸರು➤ ಕೋಳಿ‌, ಬೈಕ್ ಸಹಿತ ಮೂವರ ಬಂಧನ Read More »

ಕರಾವಳಿ

ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ : ಡಿಕೆಶಿ ಸಂತಾಪ

(ನ್ಯೂಸ್ ಕಡಬ) newskadaba.com ನವದೆಹಲಿ, ಆ,12:  ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬುಧವಾರ ರಾತ್ರಿ ರಾಜೀವ್ ತ್ಯಾಗಿ (53) ತೀವ್ರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಎಐಸಿಸಿ, ಪ್ರಿಯಾಂಕಾ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪಕ್ಷ ಒಬ್ಬ ನಿಷ್ಠಾವಂತ ಕಾರ್ಯಕರ್ತರನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಸಹ

ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ : ಡಿಕೆಶಿ ಸಂತಾಪ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು : ಹಿರಿಯ ದೈವಾರಾಧಕ ಪಂಜ ಕುಡುಂಬೂರು ಭೋಜ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,12: ಹಿರಿಯ ದೈವಾರಾಧಕ ಸುಧೀರ್ಘ ಕಾಲ ದೈವಾರಾಧನೆಯ ಕ್ಷೇತ್ರದಲ್ಲಿ ಗಡಿಕಾರರಾಗಿ ಸೇವೆ ಸಲ್ಲಿಸಿದ, ಪಂಜ ಕೊಯ್ಕುಡೆ ಶ್ರೀ ಹರಿಪಾದೆ ಜಾರಂದಾಯ ದೈವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾದ ಪಂಜ ನಲ್ಯ ಗುತ್ತಿನಾರ್ ಕುಡುಂಬೂರು ಭೋಜ ಶೆಟ್ಟಿ (86) ರವರು ಇಂದು ಬೆಳಿಗ್ಗೆ ಕುಡುಂಬೂರಿನ ಸ್ವಗ್ರಹದಲ್ಲಿ ನಿಧನರಾದರು.   ಸಮಾಜಸೇವೆಯಲ್ಲಿ ಸದಾ ಮುಂಚೂಣಿಯಲ್ಲಿ ಇದ್ದ ಇವರು ಕೊಡುಗೆಯಲ್ಲಿ ದಾನಿಯಾಗಿದ್ದರು. ಮಂಗಳೂರಿನ ಬೈಕಂಪಾಡಿ ಕುಡುಂಬೂರು ಕೈಗಾರಿಕ ವಲಯ ಸ್ಥಾಪನೆಯಾಗಿದ್ದಾಗ ಸುಮಾರು 100 ಕ್ಕೂ ಹೆಚ್ಚು ಮೂಲ

ಮಂಗಳೂರು : ಹಿರಿಯ ದೈವಾರಾಧಕ ಪಂಜ ಕುಡುಂಬೂರು ಭೋಜ ಶೆಟ್ಟಿ ನಿಧನ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಕೊರೊನಾಗೆ ಪ್ಲಾಸ್ಮಾ ಚಿಕಿತ್ಸೆ ಆರಂಭ

(ನ್ಯೂಸ್ ಕಡಬ) newskadaba.com.ಮಂಗಳೂರ,ಆ.13: ಕೊರೊನಾ ರೋಗಕ್ಕೆ ದೇಶದೆಲ್ಲೆಡೆ ಔಷಧಿ ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದರೆ. ಇತ್ತ ಈಗಾಗಲೇ ಕೊರೊನಾ ರೋಗಕ್ಕೆ ಮದ್ದಾಗಿರುವ ಪ್ಲಾಸ್ಮಾ ಚಿಕಿತ್ಸೆಯು ಮುಂದುವರಿಯುತ್ತಿದೆ. ಕೋವಿಡ್-19 ರೋಗಿಗಳಿಗೆ ಕರೊನಾದಿಂದ ಗುಣಹೊಂದಿದವರ ಪ್ಲಾಸ್ಮಾ ನೀಡಿ ರೋಗ ಗುಣಪಡಿಸುವ ‘ಪ್ಲಾಸ್ಮಾ ಚಿಕಿತ್ಸೆ’ಇದೀಗ ಮಂಗಳೂರಿನಲ್ಲಿಯೂ ಆರಂಭವಾಗಿದೆ. ನಗರದಲ್ಲಿರುವ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ 4 ಮಂದಿಗೆ ಈ ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿದೆ. ಮಂಗಳೂರಿನಲ್ಲಿ ಪ್ಲಾಸ್ಮಾ ಸಂಗ್ರಹ ಕೇಂದ್ರ ಇಲ್ಲದಿರುವುದರಿಂದ ಬೆಂಗಳೂರಿನ ಎಚ್‌ಸಿಜಿ ಪ್ಲಾಸ್ಮಾ ಬ್ಯಾಂಕ್‌ನಿಂದ ಪ್ಲಾಸ್ಮಾ ತಂದು ಚಿಕಿತ್ಸೆ ನೀಡಲಾಗುತ್ತಿದೆ. ಕೆಲದಿನಗಳ ಹಿಂದೆ

ಮಂಗಳೂರಿನಲ್ಲಿ ಕೊರೊನಾಗೆ ಪ್ಲಾಸ್ಮಾ ಚಿಕಿತ್ಸೆ ಆರಂಭ Read More »

ಕರಾವಳಿ

ದಕ್ಷಿಣ ಕನ್ನಡ | 243 ಹೊಸ ಕೋವಿಡ್‌ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 243 ಜನರಿಗೆ ಕೋವಿಡ್‌-19 ಸೋಂಕು ತಗುಲಿರುವುದು ಮಂಗಳವಾರ ಲಭಿಸಿರುವ ಪರೀಕ್ಷಾ ವರದಿಗಳಿಂದ ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,596ಕ್ಕೆ ತಲುಪಿದೆ.   ‘ಮಂಗಳೂರು ತಾಲ್ಲೂಕಿನ 189, ಬಂಟ್ವಾಳ 30, ಬೆಳ್ತಂಗಡಿ 10, ಪುತ್ತೂರು 6 ಹಾಗೂ ಸುಳ್ಯ ತಾಲ್ಲೂಕಿನ 4 ಜನರಿಗೆ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ. ಹೊರ ಜಿಲ್ಲೆಗಳ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ‘ಸೋಂಕಿತರ

ದಕ್ಷಿಣ ಕನ್ನಡ | 243 ಹೊಸ ಕೋವಿಡ್‌ ಪ್ರಕರಣ ಪತ್ತೆ Read More »

ಕರಾವಳಿ
Scroll to Top