Mangalore

ಪಂಚ ಶ್ರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ಸರಳವಾಗಿ ಅಷ್ಟಮಿ ಆಷರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.11:  ಅಮರಪಡ್ನೂರು ಗ್ರಾಮದ ಅಕ್ಕೋಜಿಪಾಲ್ ಕಾಲನಿಯ ಮೈದಾನದಲ್ಲಿ ಶ್ರೀ ಫ್ರೇಡ್ಸ್ ಕ್ಲಬ್ ಅಕ್ಕೋಜಿಪಾಲ್ ಇದರ ವತಿಯಿಂದ 11ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು, ಕೊರೋನಾ ಮಹಾಮಾರಿ ಹಿನ್ನಲೆಯಿಂದ ಸಾಂಪ್ರದಾಯಿಕವಾಗಿ ಭಜನೆ ಮಾಡುವುದರರೊಂದಿಗೆ ಇಂದು ಆಚರಿಸಿದ್ದಾರೆ.

ಪಂಚ ಶ್ರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ಸರಳವಾಗಿ ಅಷ್ಟಮಿ ಆಷರಣೆ Read More »

ಕರಾವಳಿ, ಕರ್ನಾಟಕ

ರಾಜ್ಯಕ್ಕೆ ಟಾಪರ್ ಆಗಿ ಸಾಧನೆಗೈದ ಅನುಷ್‍ರವರಿಗೆ ಕುಕ್ಕೆ ದೇವಳದದಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ.11: ಕುಮಾರಸ್ವಾಮಿ ಆಂಗ್ಲ ಮಾದ್ಯಮ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ SSLC ಯಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಹೋರ ಹೊಮ್ಮಿದ ಅನುಷ್ ಎಣ್ಣೆಮಜಲು ಅವರನ್ನು ಇಂದು ಕುಕ್ಕೆ ಸುಬ್ರಹ್ಮಣ್ಯ ಶ್ರೀ ದೇವಸ್ಥಾನದ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.   ರಾಜ್ಯಕ್ಕೆ ಪ್ರಥಮ ಸ್ಥಾನ ಗಿಟ್ಟಿಸಿಕೊಂಡು ಎಸ್. ಎಸ್. ಎಲ್. ಸಿ ಯಲ್ಲಿ ಸಾಧನೆಗೈದು ದಕ್ಷಿಣ ಕನ್ನಡದ ಕೀರ್ತಿ ಪತಾಕೆಯನ್ನ ಹಾರಿಸಿದ, ಅನುಷ್ ಎಣ್ಣೆಮಜಲು ಅವರನ್ನು ಇಂದು ಕುಕ್ಕೆ ಸುಬ್ರಹ್ಮಣ್ಯ ಶ್ರೀ ದೇವಸ್ಥಾನದ ವತಿಯಿಂದ ಗೌರವ

ರಾಜ್ಯಕ್ಕೆ ಟಾಪರ್ ಆಗಿ ಸಾಧನೆಗೈದ ಅನುಷ್‍ರವರಿಗೆ ಕುಕ್ಕೆ ದೇವಳದದಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಅಬಕಾರಿ ಅಧಿಕಾರಿಗಳಿಂದ ಕಳ್ಳಭಟ್ಟಿಯ ವಿರುದ್ದ ಜನಜಾಗೃತಿ

(ನ್ಯೂಸ್ ಕಡಬ) newskadaba.com.ಪೆರಾಜೆ ,ಆ.11:  ಕಳ್ಳಭಟ್ಟಿ ತಯಾರಿಸಿ ಕೇಸಿಗೊಳಗಾಗುತ್ತಿದ್ದ ಮನೆಗಳಿಗೆ ಅಬಕಾರಿ ಅಧಿಕಾರಿಗಳು ಭೇಟಿ ನೀಡಿ ಪುನಃ ಕಳ್ಳಭಟ್ಟಿ ತಯಾರಿಸದಂತೆ ಜಾಗೃತಿ ಮತ್ತು ಎಚ್ಚರಿಕೆ ನೀಡುವ ಕಾರ್ಯದಲ್ಲಿ ತೊಡಗಿರುವುದು ಪೆರಾಜೆ ಗ್ರಾಮದಲ್ಲಿ ಕಂಡುಬಂದಿದೆ. ಈ ಪ್ರದೇಶದಲ್ಲಿ ಕಳ್ಳಭಟ್ಟಿ ತಯಾರಿಸಿ ಸಿಕ್ಕಿಬಿದ್ದಿದ್ದಂತಹ ಮನೆಗಳನ್ನು ಗುರುತಿಸಿ ಮುಂದೆ ಕಳ್ಳಭಟ್ಟಿ ತಯಾರಿಸದಂತೆ ಎಚ್ಚರಿಕೆ ನೀಡಿದರು. ಇಲ್ಲಿನ ಹಲವು ಮನೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಕಳ್ಳಭಟ್ಟಿಯಿಂದಾಗುವ ದುಷ್ಪರಿಣಾಮಗಳನ್ನು ತಿಳಿಹೇಳಿದರು .ಅಬಕಾರಿ ಅಧಿಕಾರಿಗಳಾದ ಮಂಗಳೂರು ವಿಭಾಗದ ಸುಪರಿಂಟೆಂಡೆಂಟ್‌ ವಿನೋದ್ ಕುಮಾರ್‌, ಡಿಸ್ಟ್ರಿಕ್ಟ್‌ ಸ್ಕ್ವಾಡ್‌ ಇನ್‌ಸ್ಪೆಕ್ಟರ್‌

ಅಬಕಾರಿ ಅಧಿಕಾರಿಗಳಿಂದ ಕಳ್ಳಭಟ್ಟಿಯ ವಿರುದ್ದ ಜನಜಾಗೃತಿ Read More »

ಕರ್ನಾಟಕ

ಮಂಗಳೂರು : ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು , ಆ.11: ಪಾಂಡೇಶ್ವರಲ್ಲಿರುವ ಶ್ರೀನಿವಾಸ್‌ ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿಗಳಿಗೆ ಉನ್ನತ ಶಿಕ್ಷಣದ ಮುಂದಿನ ದಿನಗಳಲ್ಲಿ ಅಳವಡಿಸುವ ಹೊಸ ವೇದಿಕೆಗಳು ಹಾಗೂ ಅವುಗಳ ಕಾರ್ಯತಂತ್ರ ಎನ್ನುವ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಯಿತು. ಸಂಪೂನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಓಡಿನ್‌ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿನ್‌ ಕುಮಾರ್‌ ಮಾಹಿತಿ ನೀಡಿದರು.   ಈ ವೇಳೆ ಓಡಿನ್‌ ಎಕ್ಸ್ಲಾನ್ಸ್‌ ನ ಶ್ರೀನಿವಾಸ್‌ ರಾವ್, ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್‌. ಐತಾಳ್‌, ಸಿ.ಸಿ.ಐ.ಎಸ್‌., ಸಿ.ಎಸ್.ಎಸ್‌.ಹೆಚ್.,

ಮಂಗಳೂರು : ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಮಾಹಿತಿ ಕಾರ್ಯಗಾರ Read More »

ಕರಾವಳಿ, ಕರ್ನಾಟಕ

ಶ್ರೀಕೃಷ್ಣ ಜನ್ಮಾಷ್ಟಮಿ: ಮುಖ್ಯಮಂತ್ರಿ ಬಿಎಸ್ವೈ ರವರಿಂದ ಶುಭಾಶಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.11:  ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಭಗವಂತ ಶ್ರೀಕೃಷ್ಣ ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಹಾರೈಸಿದ್ದಾರೆ.   ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಭಕ್ತಿಪೂರ್ವಕ ಶುಭಕಾಮನೆಗಳು. ಭಕ್ತರ ದುಃಖಗಳನ್ನು ಪರಿಹರಿಸಲು ಅವತಾರ ತಾಳಿದ ಭಗವಂತ ಶ್ರೀಕೃಷ್ಣ, ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ,

ಶ್ರೀಕೃಷ್ಣ ಜನ್ಮಾಷ್ಟಮಿ: ಮುಖ್ಯಮಂತ್ರಿ ಬಿಎಸ್ವೈ ರವರಿಂದ ಶುಭಾಶಯ Read More »

ಕರಾವಳಿ, ಕರ್ನಾಟಕ

ಆನ್ ಲೈನ್ ಕ್ಲಾಸ್ ಪಜೀತಿ, ನೆಟ್ ವರ್ಕ್ ಸಮಸ್ಯೆ ➤ ಬಸ್ ನಿಲ್ದಾಣದಲ್ಲಿ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಪಾಲೆತ್ತಡಿ, ಆ.11:  ಕೊರೊನಾ ಹಾವಳಿಯಿಂದ ಇನ್ನೂ ಸರಿಯಾಗಿ ಶಾಲೆಗಳು ತೆರೆದುಕೊಂಡಿಲ್ಲ. ಆದರೆ ಆನ್ ಲೈನ್ ಕ್ಲಾಸ್ ಗಳ ಪಜೀತಿಯಲ್ಲಿ ಮಕ್ಕಳು ಸಿಲುಕಿ ಒದ್ದಾಡುತ್ತಿದ್ದಾರೆ. ಮೊಬೈಲ್ ಹಿಡಿದುಕೊಂಡು ನೆಟ್ವರ್ಕ್‍ಗಾಗಿ ಕಾಡು ಮೇಡು ಸುತ್ತುವ ಪರಿಸ್ಥಿತಿ ಗೆ ಸಿಲುಕಿದ್ದಾರೆ. ದ. ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪಾಲೆತ್ತಡಿ ಎಂ‌ಬಲ್ಲಿನ ವಿದ್ಯಾರ್ಥಿಗಳಿಗೆ ಬಸ್ ನಿಲ್ದಾಣವೇ ತರಗತಿಯಾಗಿದೆ. ದಕ್ಷಿಣ ಕನ್ನಡ ವಿದ್ಯಾವಂತರ, ಅಭಿವೃದ್ಧಿ ಹೊಂದಿರುವ ಜಿಲ್ಲೆ ಎನ್ನುವ ಮಾತಿದೆ. ಆದರೆ ಇಲ್ಲಿನ ವಿದ್ಯಾವಂತರಾಗಲು ಪಡುವ ಪಾಡು

ಆನ್ ಲೈನ್ ಕ್ಲಾಸ್ ಪಜೀತಿ, ನೆಟ್ ವರ್ಕ್ ಸಮಸ್ಯೆ ➤ ಬಸ್ ನಿಲ್ದಾಣದಲ್ಲಿ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ

ಸುಳ್ಯ ಕೃಷಿ ಭೂಮಿಗೆ ಆನೆಗಳ ದಾಳಿ➤ ಅಪಾರ ಕೃಷಿ ನಷ್ಟ

(ನ್ಯೂಸ್ ಕಡಬ) newskadaba.com.ಸುಳ್ಯ,ಆ.11: ಕಳೆದ ಕೆಲ ದಿನಗಳಿಂದ ಕಾಡು ಪ್ರಾಣಿಗಳು ನಾಡಿಗೆ ಬಂದು ಉಪಟಳ ನೀಡುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದ್ದು ಮಂಡೆಕೋಲು ಗ್ರಾಮದ ದೇವರಗುಂಡ ಆಶಿಕ್‌ ಹಾಗೂ ದುಗ್ಗಪ್ಪ ದೇವರಗುಂಡರವರ ತೋಟಕ್ಕೆ ಆನೆಗಳ ಹಿಂಡು ಬಂದು ಕೃಷಿ ಹಾಳುಗೆಡವಿರುವುದು ವರದಿಯಾಗಿದೆ. ಹಲವು ದಿನಗಳಿಂದ ಇಲ್ಲಿನ ಮಂಡೆಕೋಲು, ಅಜ್ಜಾವರ ಹಾಗೂ ಆಲೆಟ್ಟಿ ಭಾಗದಲ್ಲಿ ಆನೆಗಳ ಹಿಂಡು ಸಂಚರಿಸುವುದನ್ನು ಸ್ಥಳೀಯರು ಗಮನಿಸಿದ್ದಾರೆ. ರಾತ್ರಿ ಹೊತ್ತಲ್ಲಿ ಹೆಚ್ಚಾಗಿ ಕಾಣಸಿಗುವಂತಹ ಆನೆಗಳು ಇದೀಗ ಈ ಭಾಗಗಳಲ್ಲಿ ಹಗಲು ಹೊತ್ತಲೇ ಕಣ್ಣಿಗೆ ಬೀಳುತ್ತಿರುವುದು ಹಾಗೂ ಕೃಷಿಭೂಮಿಗೆ

ಸುಳ್ಯ ಕೃಷಿ ಭೂಮಿಗೆ ಆನೆಗಳ ದಾಳಿ➤ ಅಪಾರ ಕೃಷಿ ನಷ್ಟ Read More »

ಕರಾವಳಿ

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.11:   ಹಳ್ಳ, ತೊರೆಗಳಲ್ಲಿರುವ ಮರಳನ್ನು ತೆಗೆಯುವ ಸಲುವಾಗಿ ಮುಂದಿನ 15 ದಿನಗಳೊಳಗೆ ಮರಳು ಸಿಗುವ ಇಂತಹ ಸ್ಥಳಗಳನ್ನು ಗುರುತಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ತಹಶೀಲ್ದಾರ್ ನೇತೃತ್ವದಲ್ಲಿ ಲೋಕೋಪಯೋಗಿ, ಅರಣ್ಯ, ಗಣಿ ಇಲಾಖೆ ಅಧಿಕಾರಿಗಳು, ಪಿ.ಡಿ.ಓ. ಗಳ ಜಂಟೀ ತಂಡ ಸ್ಥಳ ಪರಿಶೀಲನೆ ಮಾಡಿ ಜಿಲ್ಲಾ ಸಮಿತಿಗೆ ವರದಿ ನೀಡಬೇಕು. ಜಂಟಿ

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಯುವಕನ ಅಪಹರಣ ಪ್ರಕರಣ➤ ವಿಟ್ಲದ ಬ್ಲೇಡ್‌ ಸಾದಿಕ್‌ ಬಂಧನ

(ನ್ಯೂಸ್ ಕಡಬ) newskadaba.com.ವಿಟ್ಲ,ಆ.11: ಬಟ್ಟೆ ಖರೀದಿಗೆಂದು ಹೋದಗ ಯುವಕನೊಬ್ಬನನ್ನು ಪ್ರೀತಿಸಿ ಮದುವೆಯಾದ ಎಂಬ ಕಾರಣಕ್ಕೆ ಅಪಹರಣಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಠಾಣಾಧಿಕಾರಿ ವಿನೋದ್‌ ರೆಡ್ಡಿ ಮತ್ತು ಪೊಲೀಸರ ತಂಡ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಜು. 29ರಂದು ಅಪರಾಹ್ನ ಬಕ್ರೀದ್‌ ಹಬ್ಬಕ್ಕೆ ಬಟ್ಟೆ ಖರೀದಿಗೆ ಅಬ್ದುಲ್‌ ಬಶೀರ್‌ ವಿಟ್ಲದಲ್ಲಿರುವ ಎಂಪಯರ್‌ ಮಾಲ್‌ಗೆ ಬಂದಿದ್ದರು. ಆಗ ಅವರ ಪರಿಚಯದ ಸಿದ್ದಿಕ್‌ ಮಾತನಾಡಲಿದೆಯೆಂದು ಕರೆದು ಸ್ಕಾರ್ಪಿ ಯೋದಲ್ಲಿ ಕುಳಿತುಕೊಳ್ಳಲು ಹೇಳಿದಾಗ ಆರೋಪಿ ಸಾ ದಿಕ್‌ ಯಾನೆ ಬ್ಲೇಡ್‌

ಯುವಕನ ಅಪಹರಣ ಪ್ರಕರಣ➤ ವಿಟ್ಲದ ಬ್ಲೇಡ್‌ ಸಾದಿಕ್‌ ಬಂಧನ Read More »

ಕರಾವಳಿ

ಬಹುಮುಖ ಪ್ರತಿಭೆ ಕಾರ್ಕಳ ಶೇಖರ ಭಂಡಾರಿ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಆ.10,ಮಂಗಳೂರು: ಹಿರಿಯ ತುಳು ಚಲನಚಿತ್ರ ನಟ ರಂಗಕರ್ಮಿ ಹಾಗೂ ಸಾಹಿತಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಕಾರ್ಕಳ ಶೇಖರ ಭಂಡಾರಿ ಅವರು ಅನಾರೋಗ್ಯದಿಂದ ಸೋಮವಾರ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ವಿಜಯಾ ಬ್ಯಾಂಕ್ ಮಾಜಿ ಉದ್ಯೋಗಿಯಾಗಿದ್ದ ಶೇಖರ ಭಂಡಾರಿ ರಂಗಭೂಮಿಯಿಂದ ಬಂದು ಕನ್ನಡ, ತುಳು ಚಲನಚಿತ್ರಗಳಲ್ಲಿ ನಟನಾಗಿ, ಪ್ರಾಸ ಸಾಹಿತಿಯಾಗಿ, ಹೆಸರುವಾಸಿಯಾಗಿದ್ದರು. ಪ್ರಜೆಗಳು ಪ್ರಭುಗಳು, ಇಂದ್ರ ಧನುಷ್, ಸ್ವಲ್ಪ ಅಜೆಸ್ಟ್ ಮಾಡ್ಕೋಳಿ, ಏಕಾಂಗಿ, ಓ ನನ್ನ ನಲ್ಲೆ, ಲವ್, ಧರ್ಮಯೋಧರು, ನನ್ನ ತಂಗಿ, ಕೋಟಿ

ಬಹುಮುಖ ಪ್ರತಿಭೆ ಕಾರ್ಕಳ ಶೇಖರ ಭಂಡಾರಿ ನಿಧನ Read More »

ಕರಾವಳಿ
Scroll to Top