Mangalore

ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ➤ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03:  ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಆರೋಗ್ಯದ ಬಗ್ಗೆ ಅವರ ಪುತ್ರ ಬಿ.ವೈ. ವಿಜಯೇಂದ್ರ ಮಾಹಿತಿ ನೀಡಿದ್ದಾರೆ.   ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ಮುಂಜಾಗರೂಕತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು , ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ . ಆರೋಗ್ಯಸ್ಥಿತಿ ಎಂದಿನಂತೆ ಸಹಜವಾಗಿದೆ . ತಜ್ಞ ವೈದ್ಯರುಗಳು ನಿರಂತರ ನಿಗಾ […]

ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ➤ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಕ್ರಮ ಗೋ ಸಾಗಾಟ ➤ ಭಜರಂಗದಳದ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಪೆರಾಡಿ, ಆ.03:  ಪೆರಾಡಿಯ ಶಬೀರ್ ಎಂಬಾತ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಿಷಯ ತಿಳಿದ ಭಜರಂಗದಳದ ಕಾರ್ಯಕರ್ತರು ವಾಹನವನ್ನು ನಿಲ್ಲಿಸಲು ಹೇಳಿದಾಗ, ಚಾಲಕ ಅತೀವೇಗದಿಂದ ವಾಹನಚಲಾಯಿಸಿ ಬಳಿಕ ಸ್ಪಲ್ಪದೂರದಲ್ಲೆ ವಾಹನವನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.     ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‍ಪೆಕ್ಟರ್ ಸಂದೇಶ್ ಪಿಜೆ, ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಆಗಮಿಸಿ ಸಾಗಾಟಕ್ಕೆ ಬಳಸುತ್ತಿದ್ದ ವಾಹನವನ್ನು ಮತ್ತು 2 ದನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.    

ಅಕ್ರಮ ಗೋ ಸಾಗಾಟ ➤ ಭಜರಂಗದಳದ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಕೊರೊನಾ ಹಾವಳಿ➤ ಒಟ್ಟು ಪ್ರಕರಣಗಳ ಸಂಖ್ಯೆ 6015ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಆ .3: ಕರಾವಳಿ ಜಿಲ್ಲೆಗಳಾದ ದ.ಕ ಮತ್ತು ಉಡುಪಿಯಲ್ಲಿ ಭಾನುವಾರ 345 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುದರೊಂದಿಗೆ ಕೊರೊನಾ ಪ್ರಕರಣಗಳ ಸಂಖ್ಯೆ 6015ಕ್ಕೆ ತಲುಪಿದೆ. ದ.ಕ.ದಲ್ಲಿ ಮೃತಪಟ್ಟ 10 ಮಂದಿಯಲ್ಲೂ ಸೋಂಕು ದೃಢಪಟ್ಟಿದೆ. ಸೋಂಕಿತರಲ್ಲಿ 107 ಮಂದಿ ಮಂಗಳೂರು, ಬಂಟ್ವಾಳದ 13, ಬೆಳ್ತಂಗಡಿಯ 19, ಪುತ್ತೂರಿನ 11, ಸುಳ್ಯದ 11, ಇತರ ಜಿಲ್ಲೆಯ 9 ಹಾಗೂ ಇತರ ರಾಜ್ಯದ ಮೂವರು ಒಳಗೊಂಡಿದ್ದಾರೆ. ಮೃತಪಟ್ಟಿರುವ 10 ಮಂದಿಯೂ ಹಲವು ಕಾಯಿಲೆಗಳಿಂದ ಬಳಲುತ್ತಿದ್ದವರು. ಎಲ್ಲರಲ್ಲೂ ಸೋಂಕು ದೃಢಪಟ್ಟಿದೆ.

ಕರಾವಳಿಯಲ್ಲಿ ಕೊರೊನಾ ಹಾವಳಿ➤ ಒಟ್ಟು ಪ್ರಕರಣಗಳ ಸಂಖ್ಯೆ 6015ಕ್ಕೆ ಏರಿಕೆ Read More »

ಕರಾವಳಿ

ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03: ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟ ಬೆನ್ನಲ್ಲೇ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರಿಗೂ ಆತಂಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಯಡಿಯೂರಪ್ಪ, ಶಾಸಕರ ಸಭೆ ನಡೆಸಿದ್ದರು. ಹಲವಾರು ಶಾಸಕರು ಹಾಗೂ ಸಚಿವರು ಸಿಎಂ ಭೇಟಿಯಾಗಿ ನೇರ ಮಾತುಕತೆ ನಡೆಸಿದ್ದರು.   ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಅಶ್ವತ್ಥ ನಾರಾಯಣ್​​, ವಸತಿ ಸಚಿವ ಸೋಮಣ್ಣ,

ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ Read More »

ಕರಾವಳಿ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೆ ಕೊರೋನಾ ಸೋಂಕು ಧೃಡ

(ನ್ಯೂಸ್ ಕಡಬ) newskadaba. ನವದೆಹಲಿ, ಆ.02: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೊರೋನಾ  ಸೊಂಕಿಗೆ ಈಡಾಗಿದ್ದಾರೆ ಎನ್ನಲಾಗಿದೆ.   ಈ ಬಗ್ಗೆ ಟ್ವಿಟ್‌ ಮಾಡಿರುವ ಅಮಿತ್‌ ಶಾ ನಾನು ಕೊರೋನಾ  ವೈರಸ್ನ ಆರಂಭಿಕ ರೋಗಲಕ್ಷಣಗಳನ್ನು ಹೊಂದಿದ್ದ ಕಾರಣ ಸ್ವತಃ ಪರೀಕ್ಷೆಗೆ ಒಳಗಾಗಿದ್ದೆ ಆಂತ ಅವರು ಹೇಳಿದ್ದು, ಸದ್ಯ ನನ್ನ ಆರೋಗ್ಯ ಉತ್ತಮವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಅಂತ ಹೇಳಿಕೊಂಡಿದ್ದು, ಇದೇ ವೇಳೆ ಅವರು ಕಳೆದ ಕೆಲವು ದಿನಗಳಲ್ಲಿ ಅವರೊಂದಿಗೆ ಸಂಪರ್ಕಕ್ಕೆ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೆ ಕೊರೋನಾ ಸೋಂಕು ಧೃಡ Read More »

ಕರಾವಳಿ

ಮನೆಮಂದಿಗೆಲ್ಲ ಕೊರೊನಾ ಪಾಸಿಟಿವ್ ➤ ಕಡಬ,ಪುತ್ತೂರು ಉಭಯ ತಾಲೂಕಿನಲ್ಲಿ 11 ಮಂದಿಗೆ ಸೋಂಕು

(ನ್ಯೂಸ್ ಕಡಬ) newskadaba.com.ಕಡಬ,ಆ.2: ಪತಿ,ಪತ್ನಿ ಹಾಗೂ ಪುತ್ರ ಸೇರಿ ಒಂದೇ ಮನೆಯ ಮೂವರಿಗೆ ಸೇರಿದಂತೆ ಪುತ್ತೂರು, ಕಡಬ ಉಭಯ ತಾಲೂಕಿನಲ್ಲಿ 11 ಮಂದಿಗೆ ಇಂದು ಕೊರೊನಾ ಪಾಸಿಟಿವ್ ಬಂದಿದೆ. ನೆಹರೂ ನಗರ ಸಿಟಿಗುಡ್ಡೆ ನಿವಾಸಿ 41 ವರ್ಷದ ಪುರುಷ, 33 ವರ್ಷದ ಅವರ ಪತ್ನಿ ಹಾಗೂ 6 ವರ್ಷದ ಪುತ್ರ, ನಗರಸಭಾ ವ್ಯಾಪ್ತಿಯ ದರ್ಬೆ ನಿವಾಸಿ 27 ವರ್ಷದ ಯುವಕ, ನೆಹರೂ ನಗರದ 39 ವರ್ಷದ ಮಹಿಳೆ, ಬೊಳುವಾರು ನಿವಾಸಿ 61 ವರ್ಷದ ಮಹಿಳೆ, ಗ್ರಾಮೀಣ ಪ್ರದೇಶವಾದ

ಮನೆಮಂದಿಗೆಲ್ಲ ಕೊರೊನಾ ಪಾಸಿಟಿವ್ ➤ ಕಡಬ,ಪುತ್ತೂರು ಉಭಯ ತಾಲೂಕಿನಲ್ಲಿ 11 ಮಂದಿಗೆ ಸೋಂಕು Read More »

ಕರಾವಳಿ

ಸುಬ್ರಹ್ಮಣ್ಯದ ಯುವ ಬ್ರಿಗೇಡ್ ಸಂಘಟನೆಯ ಮೊದಲ ವರ್ಷದ ದಿನಾಚರಣೆ ➤ ರುದ್ರಾಕ್ಷಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba. ಕುಕ್ಕೆ ಸುಬ್ರಹ್ಮಣ್ಯ, ಆ.02: ಕುಕ್ಕೆ ಸುಬ್ರಹ್ಮಣ್ಯದ ಯುವ ಬ್ರಿಗೇಡ್ ಸಂಘಟನೆಯ ಮೊದಲ ವರ್ಷದ ದಿನಾಚರಣೆಯನ್ನು ಸುಬ್ರಹ್ಮಣ್ಯ ಗ್ರಾಮದ ಮುಕ್ತಿಧಾಮದಲ್ಲಿ ರುದ್ರಾಕ್ಷಿ ಗಿಡ ನೆಡುವ ಮೂಲಕ ಇಂದು ಆಚರಿಸಲಾಯಿತು. ಕುಕ್ಕೆ ಸುಬ್ರಹ್ಮಣ್ಯದ ಯುವ ಬ್ರಿಗೇಡ್ ಸಂಘಟನೆಯ ಮೊದಲ ವರ್ಷದ ದಿನಾಚರಣೆಯನ್ನ ಆಚರಿಸಿದ್ದಾರೆ. ಉದ್ಯಮಿ ಯಜ್ಞೇಶ್ ಆಚಾರ್ ಈ ಕಾರ್ಯಕ್ರಮವನ್ನ ರುದ್ರಾಕ್ಷಿ ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಸುಬ್ರಹ್ಮಣ್ಯ ಗ್ರಾಮದಲ್ಲಿ ಯುವ ಬ್ರಿಗೇಡ್ ಕಳೆದ ಒಂದು ವರ್ಷದಿಂದ ಪ್ರತಿ ಭಾನುವಾರ ಗ್ರಾಮ, ನದಿ ಸ್ವಚ್ಛತೆ, ಪರಿಸರ

ಸುಬ್ರಹ್ಮಣ್ಯದ ಯುವ ಬ್ರಿಗೇಡ್ ಸಂಘಟನೆಯ ಮೊದಲ ವರ್ಷದ ದಿನಾಚರಣೆ ➤ ರುದ್ರಾಕ್ಷಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ : ಗೋ ಕಳ್ಳತನ ನಡೆಸುವವರ ವಿರುದ್ಧ ಕ್ರಮ ಕೈ ಗೊಳ್ಳಲು ಮನವಿ

(ನ್ಯೂಸ್ ಕಡಬ) newskadaba.com ಕಡಬ, ಆ.02:  ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ  ಪರಿಸರದಿಂದ , ಇತ್ತೀಚಿನ ದಿನಗಳಲ್ಲಿ ಅಕ್ರಮವಾಗಿ ಗೋ ಕಳ್ಳತನ ನಡೆಯುತ್ತಿದೆ.   ಇಂತಹ ನೀಚ  ಕೃತ್ಯ ನಡೆಸುವವರ ವಿರುದ್ಧ  ಸುಬ್ರಹ್ಮಣ್ಯ ದ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸುಬ್ರಹ್ಮಣ್ಯ ಘಟಕ ಮನವಿ ಮಾಡಿತ್ತು.  ಈ ಸಂದರ್ಭದಲ್ಲಿ ಅಶೋಕ್ ಆಚಾರ್ಯ, ದಿವಿನ್ ಭಟ್, ನವನೀತ್, ಪ್ರಸಾದ್ ರೈ , ಶ್ರೀ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.  

ಕುಕ್ಕೆ ಸುಬ್ರಹ್ಮಣ್ಯ : ಗೋ ಕಳ್ಳತನ ನಡೆಸುವವರ ವಿರುದ್ಧ ಕ್ರಮ ಕೈ ಗೊಳ್ಳಲು ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯ ಆವರಣಗೋಡೆ ಕುಸಿತ ಮಹಿಳೆ ಅಪಾಯದಿಂದ ಬಚ್ಚಾವ್!

(ನ್ಯೂಸ್ ಕಡಬ) newskadaba.com.ಈಶ್ವರಮಂಗಲ,ಆ.2: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಮನೆಯ ಆವರಣಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಅಪಾಯದಿಂದ ಪಾರಾದ ಘಟನೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಕನೂ೯ರು ಸಮೀಪ ಅಲಬಿಮೂಲೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಕನೂ೯ರು ಸಮೀಪ ಅಲಬಿಮೂಲೆ ಶೇಕ್ ಇಮಾಮು ಶಾಹೀದ್ ರವರ ಮನೆಯ ಅಡುಗೆ ಕೋಣೆಯ ಮೇಲೆ ಅವರ ಮಗನ ಮನೆಯ ಆವರಣ ಗೋಡೆ ಕುಸಿದು ಬಿದ್ದಿದೆ. ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಹೊರಗಿನಿಂದ ಸದ್ದು ಕೇಳಿಬಂದ ಹಿನ್ನಲೆ

ಮನೆಯ ಆವರಣಗೋಡೆ ಕುಸಿತ ಮಹಿಳೆ ಅಪಾಯದಿಂದ ಬಚ್ಚಾವ್! Read More »

ಕರಾವಳಿ

ಶಿಕ್ಷಣ ಸಚಿವೆ ಕೊರೋನಾಗೆ ಬಲಿ ➤ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು..!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ: ಆ.02., ಕೊರೋನಾ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ ನ ಶಿಕ್ಷಣ ಸಚಿವೆ ಕಮಲ ದೇವಿ ವರುಣ್  ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ಮೃತಪಟ್ಟಿದ್ದಾರೆ. ಜುಲೈ 18ರಂದು ಸಚಿವೆ ಕಮಲ ದೇವಿ ವರುಣ್  ಅವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನಲೆ ಲಕ್ನೋದ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ರವಿವಾರ ಆಸ್ಪತ್ರೆಯಲ್ಲಿ ನಿಧನರಾದರು. 62 ವರ್ಷದ ಕಮಲ ದೇವಿ ವರುಣ್ ಉತ್ತರ ಪ್ರದೇಶದ ಕಾನ್ಪೂರದಲ್ಲಿ

ಶಿಕ್ಷಣ ಸಚಿವೆ ಕೊರೋನಾಗೆ ಬಲಿ ➤ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು..!!! Read More »

ಕರಾವಳಿ
Scroll to Top