Mangalore

ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಕ್ಷಣಗಣನೆ ➤ ಅಂಬಾಲಾ ವಾಯುನೆಲೆ ಸುತ್ತಮುತ್ತ ಭದ್ರತೆ

(ನ್ಯೂಸ್ ಕಡಬ) newskadaba.com ಹರ್ಯಾಣ , ಜು.29: ಫ್ರಾನ್ಸ್ ನಿಂದ ಬುಧವಾರ ಐದು ರಫೇಲ್ ಯುದ್ಧ ವಿಮಾನಗಳು ಹರ್ಯಾಣದ ಅಂಬಾಲಾದಲ್ಲಿರುವ ವಾಯುನೆಲೆಗೆ ಬಂದಿಳಿಯಲು ಕ್ಷಣಗಣನೆ ಆರಂಭವಾಗಿದ್ದು ಈ ಸಂದರ್ಭದಲ್ಲಿ ತೀವ್ರ ಭದ್ರತೆ ಏರ್ಪಡಿಸಲಾಗಿದೆ. ಯುದ್ಧ ವಿಮಾನ ಬಂದಿಳಿಯುವ ಸಂದರ್ಭದಲ್ಲಿ ಮತ್ತು ಬಂದಿಳಿದ ಮೇಲೆ ವಾಯುನೆಲೆಯ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳ ಫೋಟೋ ಮತ್ತು ವಿಡಿಯೊಗಳನ್ನು ತೆಗೆಯುವುದನ್ನು ನಿಷೇಧಿಸಲಾಗಿದೆ. ಅಂಬಾಲಾ ವಾಯುನೆಲೆಯ ಸುತ್ತಮುತ್ತ 3 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಜನರು ಖಾಸಗಿ ಡ್ರೋನ್ ಗಳನ್ನು ಹಾರಿಸುವುದಕ್ಕೆ ಜಿಲ್ಲಾಡಳಿತ ನಿಷೇಧ […]

ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಕ್ಷಣಗಣನೆ ➤ ಅಂಬಾಲಾ ವಾಯುನೆಲೆ ಸುತ್ತಮುತ್ತ ಭದ್ರತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಶಾಲೆ ತೆರೆಯಲು ಯಾವುದೇ ಅವಸರವಿಲ್ಲ ➤ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.29:   ಕೊರೋನಾ ಸೋಂಕು ತೀವ್ರವಾಗುತ್ತಿರುವ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಕೊರೋನಾ ಸಾಮಾಜಿಕ ಸಂದರ್ಭದಲ್ಲಿ ಆನ್ ಲೈನ್ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವಲಯದ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ನಲ್ಲಿ ಮಾತನಾಡಿದ ಅವರು, ಈ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲ. ಮಕ್ಕಳನ್ನು

ಶಾಲೆ ತೆರೆಯಲು ಯಾವುದೇ ಅವಸರವಿಲ್ಲ ➤ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಭಜರಂಗದಳ ಕಾರ್ಯಕರ್ತರಿಂದ ಅಕ್ರಮ ಗೋ ಸಾಗಾಟಕ್ಕೆ ತಡೆ ➤ 9 ಜಾನುವಾರುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.29: ಧರ್ಮಸ್ಥಳ ಗ್ರಾಮ ಕನ್ಯಾಡಿ-2 ರಾಮಮಂದಿರ ಸಮೀಪ ಲಾರಿಯಲ್ಲಿ‌ ಹಿಂಸಾತ್ಮಕವಾಗಿ ಗೋ ಸಾಗಟ ನಡೆಸುತ್ತಿದ್ದ ತಂಡವನ್ನು ಮಂಗಳವಾರ ರಾತ್ರಿ ಭಜರಂಗದಳ ಕಾರ್ಯಕರ್ತರು ತಡೆದು ಲಾರಿ ಹಾಗೂ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿ ಜಾನುವಾರುಗಳನ್ನು ರಕ್ಷಿಸಿರುವ ಘಟನೆ ನಡೆದಿದೆ.     ಆರೋಪಿಗಳಾದ ಅಂಡಿಂಜೆ ಗ್ರಾಮದ ಅಬ್ದುಲ್‌ ಸಲಾಂ ಜಿ.(30), ಸಾವ್ಯ ಗ್ರಾಮದ ನೆಲ್ಲಿಗುಡ್ಡೆ ಮನೆ ಎಂ.ಅಕ್ಬರ್‌ (26) ಸಾವ್ಯ ಗ್ರಾಮದ ದರ್ಖಾಸು ಮನೆ ಸಂಜೀವ ಪೂಜಾರಿ (41) ಬಂಧಿತ ಆರೋಪಿಗಳಾಗಿದ್ದಾರೆ. ಧರ್ಮಸ್ಥಳ ಪೊಲೀಸ್

ಭಜರಂಗದಳ ಕಾರ್ಯಕರ್ತರಿಂದ ಅಕ್ರಮ ಗೋ ಸಾಗಾಟಕ್ಕೆ ತಡೆ ➤ 9 ಜಾನುವಾರುಗಳು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇನ್​ಸ್ಟಾಗ್ರಾಂನಲ್ಲಿ ಅಪ್ರಾಪ್ತೆಯರ ಅಶ್ಲೀಲ ವಿಡಿಯೋ ಅಪ್​ಲೋಡ್ ➤ ಉಡುಪಿ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ವೆಬ್ ಲಿಂಕ್ ಮಾಹಿತಿ ಆಧರಿಸಿ ಉಡುಪಿಯಲ್ಲಿದ್ದ ಸೌರಭ್ ಶೆಟ್ಟಿಯನ್ನು ಸಿಐಡಿಯ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತನಿಖೆ ವೇಳೆ ಆರೋಪಿ ಆನ್‌ಲೈನ್ ಸ್ಟೋರೇಜ್​ನಲ್ಲಿಯೂ ವಿಡಿಯೋಗಳನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ.ಬಂಧಿತ ಸೌರವ್ ಶೆಟ್ಟಿಯ ಬಗ್ಗೆ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಕರ್ನಾಟಕದ ಸಿಐಡಿ‌ ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಿತ್ತು. ಅದರಂತೆ ಸಿಐಡಿ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದರು.     ನಂತರ ಯಾವ ಯಾವ ವೆಬ್​ಸೈಟ್​ಗಳಿಗೆ ಲಿಂಕ್ ಪೋಸ್ಟ್ ಮಾಡುತ್ತಿದ್ದ ಎಂಬ

ಇನ್​ಸ್ಟಾಗ್ರಾಂನಲ್ಲಿ ಅಪ್ರಾಪ್ತೆಯರ ಅಶ್ಲೀಲ ವಿಡಿಯೋ ಅಪ್​ಲೋಡ್ ➤ ಉಡುಪಿ ಯುವಕನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಳೆ (ಜು.29) ಗುತ್ತಿಗಾರಿನಲ್ಲಿ ಉಚಿತ ಕೋವಿಡ್ 19 ಪರೀಕ್ಷೆ

(ನ್ಯೂಸ್ ಕಡಬ) newskadaba.com ಗುತ್ತಿಗಾರು , ಜು.28:  ಗುತ್ತಿಗಾರಿನ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಗ್ಗೆ ಗಂಟೆ 10 ರಿಂದ ಕೊವೀಡ್ 19 ಪರೀಕ್ಷೆ ನಡೆಯಲಿದೆ.     ಉಚಿತ ಕೊರೋನಾ ಪರೀಕ್ಷೆ ನಡೆಯಲಿದ್ದು, ಎಲ್ಲರೂ ಈ ಕೊರೋನಾ ಪರೀಕ್ಷೆಯ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಗುತ್ತಿಗಾರು ಪಂಚಾಯತ್ ಪ್ರಕಟನೆ ತಿಳಿಸಿದೆ.  

ನಾಳೆ (ಜು.29) ಗುತ್ತಿಗಾರಿನಲ್ಲಿ ಉಚಿತ ಕೋವಿಡ್ 19 ಪರೀಕ್ಷೆ Read More »

ಕರಾವಳಿ

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ ➤ ಇಂದು 5,536 ಜನರಿಗೆ ಕೊರೋನಾ, 102 ಸೋಂಕಿತರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ರಾಜ್ಯದಲ್ಲಿ ಇಂದು ಕೂಡ ಕೊರೋನಾ ರಣಕೇಕೆ ಮುಂದುವರೆದಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 5,536 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,07001ಕ್ಕೆ ಏರಿಕೆಯಾಗಿದೆ. ಅಲ್ಲದೇ ಕಿಲ್ಲರ್ ಕೊರೋನಾಗೆ ಇಂದು 102 ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 2,055ಕ್ಕೆ ಏರಿಕೆಯಾಗಿದೆ.     ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ ➤ ಇಂದು 5,536 ಜನರಿಗೆ ಕೊರೋನಾ, 102 ಸೋಂಕಿತರು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವಿಚಕ್ರ ವಾಹನ ಸವಾರರಿಗೆ ಕೇಂದ್ರದಿಂದ ಹೊಸ ರೂಲ್ಸ್ ➤ ನಿಯಮ ಉಲ್ಲಂಘಿಸಿದರೆ ದಂಡ ಗ್ಯಾರಂಟಿ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.28., ಇನ್ನು ಮುಂದೆ ದ್ವಿಚಕ್ರ ವಾಹನ ಓಡಿಸುವವರು ಕೂಡ ಹೊಸ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಹೌದು ದ್ವಿಚಕ್ರ ವಾಹನ ಸವಾರರು ಓದಲೇಬೇಕಾದ ಸುದ್ದಿ ಇದು. ಟೂ ವಿಲ್ಹರ್ ಗಳಿಗಾಗಿಯೇ ಕೇಂದ್ರ ಹೊಸ ನಿಯಮಗಳನ್ನು ಜಾರಿ ಮಾಡಿದೆ. ಈ ನಿಯಮವನ್ನು ಪಾಲಿಸದಿದ್ದಲ್ಲಿ ದಂಡ ತೆರಬೇಕಾಗುತ್ತದೆ. ಇನ್ಮುಂದೆ ಬೈಕ್‌ ನ ಹಿಂಬದಿ ಸವಾರರಿಗೆ ಅನುಕೂಲವಾಗೋ ನಿಟ್ಟಿನಲ್ಲಿ ಹ್ಯಾಂಡ್‌ಹೋಲ್ಡ್‌ ಕಡ್ಡಾಯವಾಗಿದ್ದು, ಸೀರೆ ಗಾರ್ಡ್‌ ಜತೆಗೆ ಹ್ಯಾಂಡ್‌ಹೋಲ್ಡ್‌, ಫುಟ್‌ರೆಸ್ಟ್‌ ಕಡ್ಡಾಯ ಮಾಡಲಾಗಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ

ದ್ವಿಚಕ್ರ ವಾಹನ ಸವಾರರಿಗೆ ಕೇಂದ್ರದಿಂದ ಹೊಸ ರೂಲ್ಸ್ ➤ ನಿಯಮ ಉಲ್ಲಂಘಿಸಿದರೆ ದಂಡ ಗ್ಯಾರಂಟಿ…!!! Read More »

ಕರ್ನಾಟಕ

ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ವೈದ್ಯ ಸಲಹೆಯಂತೆ ಹೆರಿಗೆ ಮಾಡಿಸಿದ ಸ್ಥಳೀಯ ಮಹಿಳೆಯರು.. !!!

(ನ್ಯೂಸ್ ಕಡಬ) newskadaba.com ಹಾವೇರಿ: ಜು.28., . ತುಂಬು ಗರ್ಭಿಣಿ ಮಹಿಳೆಯೋರ್ವರಿಗೆ ಸ್ಥಳೀಯ ಮಹಿಳೆಯರು ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ವೈದ್ಯರೊಬ್ಬರ ಸಲಹೆ ಮೇರೆಗೆ ಸಹಜ ಹೆರಿಗೆ ಮಾಡಿಸಿದ ಘಟನೆ ಹಾನಗಲ್ ಪಟ್ಟಣದಲ್ಲಿ ನಡೆದಿದೆ. ಸೋಮವಾರ ಕೊರೋನಾ ಲಾಕ್ಡೌನ್ ಹಿನ್ನೆಲೆ ಸ್ತಬ್ಧವಾಗಿದ್ದ ಹಾನಗಲ್ ಪಟ್ಟಣದ ತುಂಬು ಗರ್ಭಿಣಿ ವಾಸವಿ ಫತ್ತೇಪೂರ ಎಂಬುವವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಸ್ಥಳೀಯವಾಗಿ ವಾಹನ ಮತ್ತು ವೈದ್ಯರು ಸಿಗದೆ ಪರದಾಡಿದರು. ನಂತರ ತಾವೇ ಹೆರಿಗೆ ಮಾಡಲು ನಿರ್ಧರಿಸಿದ ಸ್ಥಳೀಯ ಮಹಿಳೆಯರು ಹುಬ್ಬಳ್ಳಿ ಕಿಮ್ಸ್

ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ವೈದ್ಯ ಸಲಹೆಯಂತೆ ಹೆರಿಗೆ ಮಾಡಿಸಿದ ಸ್ಥಳೀಯ ಮಹಿಳೆಯರು.. !!! Read More »

ರಾಷ್ಟ್ರೀಯ ನ್ಯೂಸ್

ಗೋಕಳ್ಳರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ದ.ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.28:  ಗೋಕಳ್ಳರನ್ನು ಪೋಲೀಸರಿಗೆ ಒಪ್ಪಿಸುವಂತೆ ಆಗ್ರಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.       ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿದ್ದ ಸಭೆಯಲ್ಲಿ ಸಿಂಧೂ ಬಿ, ರೂಪೇಶ್ ಆವರು ಅಕ್ರಮ ಗೋ ಸಾಗಾಟ ನಡೆಸುವವರನ್ನು ಪೋಲೀಸರಿಗೆ ಒಪ್ಪಿಸಬೇಕು, ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಲಬಾರದು ಎಂದು ಹೇಳಿದ್ದರು. ಅಲ್ಲದೆ ಜಾನುವಾರು ಸಾಗಾಟ ಮಾಡುವ ವಾಹನದ ಹಾಗೂ ಜನರ ಮೇಲೆ ಹಲ್ಲೆ

ಗೋಕಳ್ಳರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ದ.ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ Read More »

ಕರಾವಳಿ

ಚಿನ್ನ, ಬೆಳ್ಳಿ ದರದಲ್ಲಿ ಐತಿಹಾಸಿಕ ಏರಿಕೆ ➤ ಗಗನಕ್ಕೇರಿದ ಆಭರಣಗಳ ದರ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ಬೆಳ್ಳಿ ಬೆಲೆಯಲ್ಲಿ ಸತತ ಏರಿಕೆ ಕಾಣುತ್ತಲೇ ಇದೆ. ಕೆಜಿ ಬೆಳ್ಳಿಗೆ ಒಂದೇ ದಿನ 3490 ರೂಪಾಯಿ ಏರಿಕೆ ಕಂಡಿದ್ದು, ಬೆಳ್ಳಿ ದರ 64,700 ರೂಪಾಯಿ ಆಗಿದೆ. ಚಿನ್ನ ಖರೀದಿ ಮಾಡಬೇಕು ಎಂದು ಪ್ಲಾನ್​ ಹಾಕಿಕೊಂಡವರು ಕಂಗಾಲಾಗಿದ್ದಾರೆ.ಚಿನ್ನದ ದರ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ. ಹೀಗಾಗಿ, ಬೇರೆ ದಾರಿ ಕಾಣದೆ, ಚಿನ್ನದ ಖರೀದಿಗೆ ಜನರು ಮುಂದಾಗುತ್ತಿಲ್ಲ.       ಲಾಕ್​ಡೌನ್​ ಪೂರ್ಣಗೊಳ್ಳುತ್ತಿದ್ದಂತೆ ಚಿನ್ನದ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ

ಚಿನ್ನ, ಬೆಳ್ಳಿ ದರದಲ್ಲಿ ಐತಿಹಾಸಿಕ ಏರಿಕೆ ➤ ಗಗನಕ್ಕೇರಿದ ಆಭರಣಗಳ ದರ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top