ಕೋವಿಡ್ ವಾರಿಯರ್ಸ್ಗೆ ಕಿರುಕುಳ ➤ ಜಿಲ್ಲಾಧಿಕಾರಿಗೆ ದೂರು
(ನ್ಯೂಸ್ ಕಡಬ) newskadaba.com ಮಂಗಳೂರು , ಜು.23: ಕೋವಿಡ್-19 ಸೋಂಕಿತರ ಚಿಕಿತ್ಸೆಯಲ್ಲಿ ಶ್ರಮಿಸುತ್ತಿರುವ ವಾರಿಯರ್ಸ್ಗೆ ಸ್ಥಳೀಯರು ಕಿರುಕುಳ ನೀಡುತ್ತಿರುವ ದೂರು ಕೇಳಿ ಬಂದಿದೆ. ಮೂಡುಬಿದಿರೆ ತಾಲ್ಲೂಕಿನ ಶಿರ್ತಾಡಿಯ ನಿವಾಸಿಯೊಬ್ಬರು ಈ ಬಗ್ಗೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ. ‘ನಾವು ಶಿರ್ತಾಡಿಯಲ್ಲಿ ವಾಸವಾಗಿದ್ದು, ನನ್ನ ಪತ್ನಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಅವರಿಗೆ ಕೋವಿಡ್-19 ದೃಢವಾಗಿದೆ. ನನ್ನ ಮಗನಿಗೂ ಕೋವಿಡ್ ತಗಲಿದೆ. ಸದ್ಯಕ್ಕೆ ನಾವು ಹೋಂ […]
ಕೋವಿಡ್ ವಾರಿಯರ್ಸ್ಗೆ ಕಿರುಕುಳ ➤ ಜಿಲ್ಲಾಧಿಕಾರಿಗೆ ದೂರು Read More »
ಕರಾವಳಿ, ಕರ್ನಾಟಕ









